ಕೋವಿಡ್‌ ವಿರುದ್ಧ ಭಾರತದ ಮತ್ತೊಂದು ಸಾಧನೆ: ಭಾರತ್ ಬಯೋಟೆಕ್‌ನ ಮೂಗಿನ ಮೂಲಕ ಬಿಡುವ ಕೋವಿಡ್-19 ಲಸಿಕೆ ಬಳಕೆಗೆ ಅನುಮೋದನೆ

ನವದೆಹಲಿ: ಹೈದರಾಬಾದ್ ಮೂಲದ ಜೈವಿಕ ತಂತ್ರಜ್ಞಾನ ಸಂಸ್ಥೆ ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ (ಮೂಗಿನ ಮೂಲಕ ಬಿಡುವ) ಸೂಜಿ ಮುಕ್ತ ಕೋವಿಡ್ -19 ಲಸಿಕೆಯನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ (ಡಿಸಿಜಿಐ) ತುರ್ತು ಬಳಕೆಯ ಅನುಮತಿ ನೀಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಪ್ರಕಟಿಸಿದ್ದಾರೆ. ಸೆಂಟ್ರಲ್ ಡ್ರಗ್ಸ್ … Continued

ಐಟಿ ದಿಗ್ಗಜ ಗೂಗಲ್​ನಲ್ಲಿ ಹೊಸಬರಿಗೆ ಉದ್ಯೋಗಾವಕಾಶ; ವಾರ್ಷಿಕ 10 ಲಕ್ಷ ರೂ.ಗಳ ಪ್ಯಾಕೇಜ್​

ಐಟಿ ದೈತ್ಯ ಗೂಗಲ್​ (Google India) ಭಾರತದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದೆ. ಮಹಾರಾಷ್ಟ್ರದ ಪುಣೆ ಕಚೇರಿಯಲ್ಲಿ ಈ ನೇಮಕಾತಿ ನಡೆಯಲಿದ್ದು, ಟೆಕ್ನಿಕಲ್​ ಸೊಲ್ಯೂಷನ್​ ಇಂಜಿನಿಯರ್ ಹುದ್ದೆ ಭರ್ತಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಬಿಸಿಎ, ಬಿಎಸ್ಸಿ ಮತ್ತು ಬಿಇ ಪದವಿ ಹೊಂದಿರುವ 2020, 21 ಮತ್ತು 2022ರ ಬ್ಯಾಚ್​ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗೂಗಲ್​​ನ ಗೂಗಲ್​ ಕ್ಲೌಡ್​ಗೆ … Continued

ಪ್ರವಾಹಕ್ಕೆ ಸಿಲುಕಿದ ಕರ್ನಾಟಕ, ಕೇರಳ: ಬೆಂಗಳೂರಲ್ಲಿ ಜನಜೀವನವೇ ತಲ್ಲಣ; ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ಭಾರಿ ಮಳೆ, ಗುಡುಗು ಮತ್ತು ಸಿಡಿಲಿನ ಮುನ್ಸೂಚನೆ ನೀಡಿದೆ. ಏತನ್ಮಧ್ಯೆ, ಕೇರಳ, ಲಕ್ಷದ್ವೀಪ, ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶ ಸೆಪ್ಟೆಂಬರ್ 6, 7 ಮತ್ತು 9 ರಂದು ‘ಅತಿಯಾದ ಭಾರೀ ಮಳೆ’ಗೆ ಸಾಕ್ಷಿಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. … Continued

14,500 ಶಾಲೆಗಳ ಅಭಿವೃದ್ಧಿ, ಉನ್ನತೀಕರಣ: ಶಿಕ್ಷಕರ ದಿನದಂದು ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಶಿಕ್ಷಕರ ದಿನಾಚರಣೆ ದಿನದಂದು ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ (PM-SHRI) ಯೋಜನೆಯಡಿ ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಶಿಕ್ಷಕರ ದಿನಾಚರಣೆ ಈ ದಿನ ಪ್ರಧಾನಿ ಮಂತ್ರಿ ರೈಸಿಂಗ್ ಇಂಡಿಯಾ ಯೋಡನೆ ಅಡಿಯಲ್ಲಿ ಭಾರತದ 14,500 ಶಾಲೆಗಳ ಅಭಿವೃದ್ಧಿ … Continued

ಭಾರತದ ಅತಿದೊಡ್ಡ ಕಾರು ಕಳ್ಳನ ಬಂಧನ: ಈತ ಕದ್ದಿದ್ದು ಬರೋಬ್ಬರಿ 5,000 ಕಾರುಗಳು…!

ನವದೆಹಲಿ: “ಭಾರತದ ಅತಿದೊಡ್ಡ ಕಾರು ಕಳ್ಳ” ಅನಿಲ್ ಚೌಹಾಣ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅನಿಲ್ ಚೌಹಾಣ್ (52) ಕಾರು ಕಳ್ಳರ ತಂಡದ ಕಿಂಗ್ ಪಿನ್. ಈತನ ವಿರುದ್ಧ 180 ಪ್ರಕರಣಗಳು ದಾಖಲಾಗಿವೆ. ಒಂದಲ್ಲ, ಹತ್ತಲ್ಲ, ನೂರಲ್ಲ… ಈತನ ಮೇಲೆ ಬರೋಬ್ಬರಿ 5,000 ಕಾರುಗಳನ್ನು ಕದ್ದ ಆರೋಪವಿದೆ..! ಬಂಧನದ ಸಮಯದಲ್ಲಿ, ಪೊಲೀಸರು ಆರು ದೇಶ ನಿರ್ಮಿತ … Continued

ಹಿಜಾಬ್ ಪ್ರಕರಣ: ವಿದ್ಯಾರ್ಥಿಗಳು ಮಿನಿ, ಮಿಡಿ ಅಥವಾ ಅವರಿಗೆ ಬೇಕಾದದ್ದು ಧರಿಸಿ ಬರಬಹುದೇ ಎಂದು ಅರ್ಜಿದಾರರಿಗೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ನಿಗದಿತ ಸಮವಸ್ತ್ರ ಇರುವಂತಹ ಸರ್ಕಾರಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ವಸ್ತ್ರಗಳನ್ನು ಧರಿಸಿ ಬರಬಹುದೇ ಎಂದು ಕರ್ನಾಟಕದ ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧಿಸಿದ್ದನ್ನು ಪ್ರಶ್ನಿಸಿದ್ದ ಮೇಲ್ಮನವಿದಾರರನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿತು. ಕಾಲೇಜುಗಳಿಗೆ ಸಮವಸ್ತ್ರವನ್ನು ಸೂಚಿಸುವಂತೆ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ಆದೇಶ ಶಿಕ್ಷಣ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದು ಕೂಡ … Continued

ರಾಜಪಥ, ಸೆಂಟ್ರಲ್ ವಿಸ್ಟಾ ಲಾನ್‌ ಹೆಸರು ಬದಲಾಯಿಸಿದ ಕೇಂದ್ರ : ಕರ್ತವ್ಯ ಪಥ ಎಂದು ಮರುನಾಮಕರಣ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಕೇಂದ್ರವು ರಾಜಪಥ ಮತ್ತು ಸೆಂಟ್ರಲ್ ವಿಸ್ಟಾ ಹುಲ್ಲುಹಾಸುಗಳನ್ನು ಕರ್ತವ್ಯ ಪಥ ಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ಪ್ರಕಟಿಸಿದೆ. ಈ ಮಾರ್ಗವು ರೈಸಿನಾ ಹಿಲ್‌ನಲ್ಲಿರುವ ರಾಷ್ಟ್ರಪತಿ ಭವನದಿಂದ ವಿಜಯ್ ಚೌಕ್ ಮತ್ತು ಇಂಡಿಯಾ ಗೇಟ್ ಮೂಲಕ ದೆಹಲಿಯ ರಾಷ್ಟ್ರೀಯ ಕ್ರೀಡಾಂಗಣದ ವರೆಗೆ ಸಾಗುತ್ತದೆ. ದೇಶದಲ್ಲಿ ಬ್ರಿಟಿಷ್ ವಸಾಹತುಗಳ ಅವಶೇಷಗಳನ್ನು ತೆಗೆದುಹಾಕುವ ಉದ್ದೇಶದಿಂದ ಈ … Continued

ರಾಜಸ್ಥಾನದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಕೃಪಾಲ್ ಸಿಂಗ್ ಜಘಿನಾ ಅವರನ್ನು ಕೆಲವು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಭಾನುವಾರ ತಡರಾತ್ರಿ ಬಿಜೆಪಿ ಮುಖಂಡ ತನ್ನ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ರಾತ್ರಿ 10:45 ರ ಸುಮಾರಿಗೆ ಜಘಿನ ಗೇಟ್ ಬಳಿ ಹತ್ತಕ್ಕೂ ಹೆಚ್ಚು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು … Continued

ಆಗ್ರಾದ ಟೋಲ್ ಗೇಟ್ ಮುರಿದು ಸಾಗಿದ ಮರಳು ಮಾಫಿಯಾದ 13 ಟ್ರ್ಯಾಕ್ಟರ್‌ಗಳು: ಕೋಲುಗಳಿಂದ ತಡೆಯುವ ಸಿಬ್ಬಂದಿ ಪ್ರಯತ್ನ ವಿಫಲ | ವೀಕ್ಷಿಸಿ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಿಂದ ಅಕ್ರಮವಾಗಿ ಮರಳು ಸಾಗಾಣೆ ನಡೆಸುತ್ತಿದ್ದ 13 ಟ್ರ್ಯಾಕ್ಟರ್‌ಗಳು ಟೋಲ್ ಪ್ಲಾಜಾದಲ್ಲಿ ನಿಲ್ಲಿಸದೇ ಬ್ಯಾರಿಕೇಡ್‌ ಮುರಿದು ಮುಂದೆ ಸಾಗಿರುವ ಘಟನೆ ನಡೆದಿದೆ. ಟೋಲ್‌ ಸಿಬ್ಬಂದಿ ಕೋಲುಗಳನ್ನು ಬಳಸಿ ತಡೆಯಲು ಪ್ರಯತ್ನಿಸಿದರೂ ಅವರು ಟೋಲ್‌ ಗೇಟುಗಳನ್ನು ಮುರಿದುಕೊಂಡು ಮುಂದೆ ಸಾಗಿದ್ದಾರೆ. ಈ ಟ್ರ್ಯಾಕ್ಟರ್‌ಗಳು ಸ್ಥಳೀಯ ಮರಳು ಮಾಫಿಯಾಕ್ಕೆ ಸೇರಿದವು ಎಂದು ಹೇಳಲಾಗಿದೆ. ಈ … Continued