ಕೆಕೆ ಶೈಲಜಾ ಮ್ಯಾಗ್ಸೆಸೆ ಪ್ರಶಸ್ತಿ ತೆಗೆದುಕೊಳ್ಳುವುದು ಬೇಡ: ಪಕ್ಷದ ನಿರ್ಧಾರ ಸಮರ್ಥಿಸಿಕೊಂಡ ಸೀತಾರಾಂ ಯೆಚೂರಿ

ನವದೆಹಲಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರಿಗೆ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆಯುವ ಅವಕಾಶವನ್ನು ಸಿಪಿಐ (ಎಂ) ನಿರಾಕರಿಸಿದ್ದಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಮ್ಮ ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ, ಪ್ರಶಸ್ತಿಯು ಫಿಲಿಪೈನ್ಸ್‌ನಲ್ಲಿ ಕಮ್ಯುನಿಸ್ಟರ ಕ್ರೂರ ದಬ್ಬಾಳಿಕೆಯ ಇತಿಹಾಸರಾಮನ್ ಮ್ಯಾಗ್ಸೆಸೆ ಹೆಸರಿನಲ್ಲಿದೆ ಎಂದು ಅವರು ಹೇಳಿದ್ದಾರೆ. ನವದೆಹಲಿಯಲ್ಲಿ … Continued

ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ನಿಧನ

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭಾನುವಾರ ಮುಂಬೈನ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಮಿಸ್ತ್ರಿ … Continued

ಗಣೇಶನ ಮಂಟಪದ ಎದುರು ಒಮ್ಮೆಗೇ ಕುಸಿದುಬಿದ್ದು ಮೃತಪಟ್ಟ ಡಾನ್ಸ್‌ ಮಾಡುತ್ತಿದ್ದ ಆಂಜನೇಯನ ವೇಷಧಾರಿ | ದೃಶ್ಯ ಸೆರೆ

ಮೈನ್‌ಪುರಿ: ಉತ್ತರಪ್ರದೇಶದ ಮೈನ್‌ಪುರಿ ಕೊಟ್ವಾಲಿ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಹನುಮಂತನ ವೇಷ ಧರಿಸಿ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರಾದರೂ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಪ್ರಕಟಿಸಿದ್ದಾರೆ. ಈ ಹಠಾತ್ ಸಾವಿನಿಂದ ಯುವಕನ ಕುಟುಂಬದ … Continued

ರಾಹುಲ್‌ ಗಾಂಧಿ ಭೇಟಿಗೆ ಒಂದು ದಿನ ಮೊದಲು ಗುಜರಾತ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಸಿಂಗ್ ವಘೇಲಾ ರಾಜೀನಾಮೆ

ಅಹಮದಾಬಾದ್ : ಗುಜರಾತ್ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ಸಿಂಗ್ ವಘೇಲಾ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್ ಭೇಟಿ ನೀಡುವ ಒಂದು ದಿನ ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷದ ‘ಭಾರತ್ ಜೋಡೋ ಯಾತ್ರೆ’ಗೆ ಮುಂಚಿತವಾಗಿ ಸೆಪ್ಟೆಂಬರ್ 5 ರಂದು ಗುಜರಾತ್‌ನಲ್ಲಿ ಮುಂಬರುವ … Continued

ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ ಕೇರಳದ ಮಾಜಿ ಆರೋಗ್ಯ ಸಚಿವೆ ಶೈಲಜಾ : ಪಕ್ಷದೊಂದಿಗೆ ಚರ್ಚಿಸಿದ ನಂತರ ನಿರ್ಧಾರ

ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ರಾಮೋನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಕೆಕೆ ಶೈಲಜಾ ಅವರು ಕೇರಳದ ಆರೋಗ್ಯ ಸಚಿವರಾಗಿ ವಿಶೇಷವಾಗಿ ನಿಪಾ ವೈರಸ್ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಅವಧಿಯಲ್ಲಿ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಅವರನ್ನು 64ನೇ ಮ್ಯಾಗ್ಸೆಸೆ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಏಷ್ಯನ್ ನೊಬೆಲ್ ಪ್ರಶಸ್ತಿ … Continued

ಸೇವಾ ದರ್ಶನಕ್ಕೆ ವ್ಯವಸ್ಥೆ ಮಾಡಿ ಅಥವಾ ಭಕ್ತನಿಗೆ 45 ಲಕ್ಷ ಪರಿಹಾರ ನೀಡಿ : ಟಿಟಿಡಿಗೆ ಗ್ರಾಹಕ ನ್ಯಾಯಾಲಯ ಆದೇಶ….!

ಸೇಲಂ: ಭಾರತದ ಅತ್ಯಂತ ಶ್ರೀಮಂತ ದೇವರು ಎಂದು ಎನಿಸಿಕೊಂಡಿರುವ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಜನರು ಕೋಟಿ ಕೋಟಿ ಬೆಲೆ ಬಾಳುವ ಕಾಣಿಕೆಗಳನ್ನು ನೀಡಿ ಬರುತ್ತಾರೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ತಿರುಪತಿ ತಿಮ್ಮಪ್ಪನೇ ಭಕ್ತರೊಬ್ಬರಿಗೆ ಈಗ ದುಡ್ಡು ನೀಡಬೇಕಾಗಿದೆ. ಹೌದು. ಈ ಪ್ರಕರಣದಲ್ಲಿತಿರುಪತಿ ತಿಮ್ಮಪ್ಪ ದೇವಸ್ಥಾನದ ಟ್ರಸ್ಟ್​ ಈಗ ಭಕ್ತರೊಬ್ಬರಿಗೆ ಪರಿಹಾರದ ಹಣ ನೀಡಬೇಕಿದೆ. ದೇವಸ್ಥಾನವೊಂದು … Continued

ತ್ಯಾಜ್ಯ ಸಂಸ್ಕರಣೆಯಲ್ಲಿ ಕಳಪೆ ನಿರ್ವಹಣೆ: ಪಶ್ಚಿಮ ಬಂಗಾಳ ಸರ್ಕಾರಕ್ಕೆ 3,500 ಕೋಟಿ ರೂ. ದಂಡ ವಿಧಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

ನವದೆಹಲಿ: ಘನ ಮತ್ತು ದ್ರವ ತ್ಯಾಜ್ಯ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಕಳಪೆ ನಿರ್ವಹಣೆ ತೋರಿದ ಕಾರಣಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) 3,500 ಕೋಟಿ ರೂಪಾಯಿಗಳ ಭಾರೀ ದಂಡ ವಿಧಿಸಿದೆ. 2022-2023ರ ರಾಜ್ಯದ ಬಜೆಟ್‌ನ ಪ್ರಕಾರ ನಗರಾಭಿವೃದ್ಧಿ ಮತ್ತು ಪುರಸಭೆ ವ್ಯವಹಾರಗಳಿಗೆ 12,818.99 ಕೋಟಿ ರೂ.ಗಳನ್ನು ಒದಗಿಸಲಾಗಿದ್ದರೂ ರಾಜ್ಯ ಸರ್ಕಾರವು ಒಳಚರಂಡಿ … Continued

ಬ್ರಿಟನ್‌ ಹಿಂದಿಕ್ಕಿ ವಿಶ್ವದ 5ನೇ ಆರ್ಥಿಕ ಶಕ್ತಿಯಾದ ಭಾರತ

ನವದೆಹಲಿ: ಭಾರತವು ಬ್ರಿಟನ್‌ ಹಿಂದಿಕ್ಕಿ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಬ್ರಿಟನ್‌ GDP $763 ಶತಕೋಟಿಯಷ್ಟಿತ್ತು, ಅದೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ $823 ಶತಕೋಟಿಯಷ್ಟಿದೆ. ಭಾರತವು ಇತ್ತೀಚೆಗೆ ಏಪ್ರಿಲ್-ಜೂನ್ ತ್ರೈಮಾಸಿಕ ಜಿಡಿಪಿ ಪ್ರಕಟಿಸಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಪ್ರಸ್ತುತ ಬೆಲೆಯಲ್ಲಿ ಭಾರತದ GDP 64.95 ಲಕ್ಷ ಕೋಟಿ ರೂ.ಗಳಷ್ಟಿತ್ತು, … Continued

ಮದುವೆ ನಂತರ ತೂಕ ಹೆಚ್ಚಾಗಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಗಂಡ…!

ಮೀರತ್: ಮದುವೆಯ ನಂತರ ತೂಕ ಹೆಚ್ಚಾಗಿದ್ದರಿಂದ ತನ್ನ ಪತಿ ತನಗೆ ‘ತ್ರಿವಳಿ ತಲಾಖ್’ ನೀಡಿದ್ದಾನೆ ಎಂದು ಮುಸ್ಲಿಂ ಮಹಿಳೆಯೊಬ್ಬಳು ದೂರು ನೀಡಿದ್ದಾರೆ. ಮೀರತ್ ನಿವಾಸಿ 28 ವರ್ಷದ ನಜ್ಮಾ ಬೇಗಂ ಎಂಬವರು ತನ್ನ ದೂರಿನಲ್ಲಿ ಮದುಬೆ ನಂತರ ನನ್ನ ತೂಕ ಹೆಚ್ಚಾಗಿದ್ದಕ್ಕೆ ಪತಿ ತನಗೆ ತಲಾಖ್‌ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೊಹಮ್ಮದ್ ಸಲ್ಮಾನ್ ನನ್ನು … Continued

ಈ ಸಂದೇಶ ನಿಮಗೂ ಬರಬಹುದು…ನಂಬಬೇಡಿ : ನಕಲಿ ಸಂದೇಶಗಳ ಬಗ್ಗೆ ಟ್ವೀಟ್‌ ಮೂಲಕ ಎಚ್ಚರಿಕೆ ನೀಡಿದ ಎಸ್‌ಬಿಐ | ವೀಕ್ಷಿಸಿ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ಇದು ಸ್ಥಾಪನೆಯಾಗಿ 67 ವರ್ಷಗಳು ಕಳೆದಿವೆ. ಈ ಸಂಭ್ರಮಾಚರಣೆ ಸಂದರ್ಭದಲ್ಲಿ ದೇಶದ ಪ್ರತಿ ಗ್ರಾಹಕರಿಗೆ ಉಚಿತವಾಗಿ 6,000 ರೂಪಾಯಿಗಳನ್ನು ಹಣವನ್ನು ನೀಡಲಾಗುತ್ತಿದೆ. ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ನಿಮ್ಮ ಹೆಸರನ್ನು ಮಾತ್ರ ನಮೂದಿಸಿ ಎಂಬ ಎಂಬ ಸಂದೇಶದವನ್ನು ನೀವು ಸ್ವೀಕರಿಸಿದ್ದೀರಾ? … Continued