ಬೆಕ್ಕು ಕೂಗಿದ್ದರಿಂದ ಸಿಟ್ಟಿಗೆದ್ದ ಅಪ್ರಾಪ್ತ ಬಾಲಕ ಬೆಕ್ಕು ಸಾಕಿದವನನ್ನೇ ಕೊಂದ…!

ಹೈದರಾಬಾದ್: ಬೆಕ್ಕಿನ ನಿರಂತರ ಕೂಗಾಟದಿಂದ ಸಿಟ್ಟಾದ ಅಪ್ರಾಪ್ತ ಬಾಲಕನೊಬ್ಬ ಸಾಕು ಬೆಕ್ಕಿನ ಮನೆಯವನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಾಲಕ ಸಾವಿಗೀಡಾಗಿದ್ದು, ಮಾಲಕನ ಸ್ನೇಹಿತ ಶನಿವಾರ ನಗರದ ಬಂಜಾರ ಹಿಲ್ಸ್ ಪೊಲೀಸರಿಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ, ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದ ಹರೀಶ್ವರ್ ರೆಡ್ಡಿ ಅಲಿಯಾಸ್ ಚಿಂಟು (20) … Continued

ಪಂಜಾಬ್ ಸಿಎಂ ಭಗವಂತ್ ಮಾನ್ ವಾಲಿಬಾಲ್ ಆಡುವುದನ್ನು ನೀವು ನೋಡಿದ್ದೀರಾ? | ವೀಕ್ಷಿಸಿ

ಜಲಂಧರ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೋಮವಾರ ಜಲಂಧರ್‌ನಲ್ಲಿ ನಡೆದ ಕ್ರೀಡಾಕೂಟದ ‘ಖೇದನ್ ವತನ್ ಪಂಜಾಬ್ ದಿಯಾನ್’ನ ಉದ್ಘಾಟನೆ ದಿನದಂದು ತಮ್ಮ ವಾಲಿಬಾಲ್ ಕೌಶಲ್ಯವನ್ನು ಪ್ರದರ್ಶಿಸಿದರು. ಎರಡು ತಿಂಗಳ ಅವಧಿಯ ಕ್ರೀಡಾಕೂಟವನ್ನು ಉದ್ಘಾಟಿಸಿದ ನಂತರ, ಪಂಜಾಬ್‌ ಮುಖ್ಯಮಂತ್ರಿ ಮಾನ್ ಅವರು ಗುರು ಗೋಬಿಂದ್ ಸಿಂಗ್ ಕ್ರೀಡಾಂಗಣದಲ್ಲಿ ಸುಮಾರು 10-15 ನಿಮಿಷಗಳ ಕಾಲ ವಾಲಿಬಾಲ್ ಪಂದ್ಯವನ್ನು ಆಡಿದರು. … Continued

2021ರ ಕೊರೊನಾ ಸಮಯದಲ್ಲಿ ಭಾರತದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳ: ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು, ಕರ್ನಾಟಕಕ್ಕೆ ಎಷ್ಟನೆ ಸ್ಥಾನ ಗೊತ್ತಾ..?

ನವದೆಹಲಿ: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಇತ್ತೀಚಿನ ವರದಿಯ ಪ್ರಕಾರ, 2021 ರಲ್ಲಿ ಭಾರತದಾದ್ಯಂತ 1,64,033 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. 2020 ಕ್ಕೆ ಹೋಲಿಸಿದರೆ (1,53,052) ಶೇಕಡಾ 7.2 ರಷ್ಟು ಹೆಚ್ಚಳವಾಗಿದೆ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾರಾಷ್ಟ್ರವು ಅತಿ ಹೆಚ್ಚು ಆತ್ಮಹತ್ಯೆಗಳನ್ನು ವರದಿ ಮಾಡಿದೆ, ತಮಿಳುನಾಡು, ಮಧ್ಯಪ್ರದೇಶ ನಂತರದ ಸ್ಥಾನದಲ್ಲಿದೆ. ಆತ್ಮಹತ್ಯೆಗೆ ಮುಖ್ಯ ಕಾರಣಗಳು ವೃತ್ತಿಪರ … Continued

ಯಕ್ಷಗಾನ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ: ಗಣೇಶ ಕೊಲೆಕಾಡಿಗೆ ‘ಪಾರ್ತಿಸುಬ್ಬ ಪ್ರಶಸ್ತಿ’, ಪುತ್ತಿಗೆ ರಘುರಾಮ ಹೊಳ್ಳ, ಉಮೇಶ ಭಟ್‌ ಬಾಡ, ಕೆ.ಪಿ.ಹೆಗಡೆ, ಪಟ್ಲರಿಗೆ ಗೌರವ ಪ್ರಶಸ್ತಿ- ಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗಾನ ಗುರು ಗಣೇಶ ಕೊಲೆಕಾಡಿ ಅವರು ಆಯ್ಕೆಯಾಗಿದ್ದಾರೆ. ‘ಪಾರ್ತಿಸುಬ್ಬ ಪ್ರಶಸ್ತಿ’ಯು ₹ 1 ಲಕ್ಷ ನಗದು ಒಳಗೊಂಡಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಅವರು ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದರು. 2022ನೇ ಸಾಲಿನ … Continued

ದೀಪಾವಳಿ ವೇಳೆಗೆ ರಿಲಯನ್ಸ್ ಜಿಯೊದಿಂದ ನಾಲ್ಕು ಮಹಾನಗರಗಳಲ್ಲಿ 5G ಸೇವೆ ಆರಂಭ: ಮುಖೇಶ್ ಅಂಬಾನಿ ಘೋಷಣೆ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಅಕ್ಟೋಬರ್ 24 ರಂದು ಬರುವ ದೀಪಾವಳಿಯ ವೇಳೆಗೆ ರಿಲಯನ್ಸ್ ಜಿಯೋ ದೇಶದ ಆಯ್ದ ನಗರಗಳಲ್ಲಿ ಸ್ವತಂತ್ರ 5G ಸೇವೆಗಳನ್ನು ಆರಂಭಿಸಲಿದೆ ಎಂದು ಸೋಮವಾರ ಘೋಷಿಸಿದ್ದಾರೆ. ರಿಲಯನ್ಸ್ ಜಿಯೋ ತನ್ನ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) 2022ರಲ್ಲಿ ಅವರು ಈ ಘೋಷಣೆಗಳನ್ನು ಮಾಡಿದ್ದಾರೆ. ಪ್ಯಾನ್-ಇಂಡಿಯಾ … Continued

G23 ಪತ್ರ ಬರೆದಾಗಿನಿಂದ ಕಾಂಗ್ರೆಸ್‌ಗೆ ನನ್ನ ಜೊತೆ ಸಮಸ್ಯೆಯಾಗಿತ್ತು : ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ಗುಲಾಂ ನಬಿ ಆಜಾದ್ ಸೋಮವಾರ ಕಾಂಗ್ರೆಸ್‌ನ ಗಾಂಧಿಗಳ ಮೇಲೆ ಮತ್ತೆ ವಾಗ್ದಾಳಿ ನಡೆಸಿದರು. G-23 ಗುಂಪು ಪತ್ರ ಬರೆದಾಗಿನಿಂದ ಕಾಂಗ್ರೆಸ್‌ ಪಕ್ಷವು ತನಗೆ ತೊಂದರೆ ನೀಡುತ್ತ ಬಂದಿದೆ ಎಂದು ಅವರು ಆರೋಪಿಸಿದ್ದಾರೆ. ಹೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕ್ಷಮಿಸಿ, ಆದರೆ ತನಗೆ ತನ್ನಮನೆಯಿಂದ ಹೊರಹೋಗುವಂತೆ … Continued

ಮಂಗಳೂರು ಮೂಲದ ದಿವಿತಾ ರೈಗೆ ‘ಲಿವಾ ಮಿಸ್ ದಿವಾ ಯೂನಿವರ್ಸ್’ ಕಿರೀಟ

ಮುಂಬೈ: ಸೌಂದರ್ಯ ಸ್ಪರ್ಧೆ ಲಿವಾ ಮಿಸ್ ದಿವಾ ಯುನಿವರ್ಸ್-2022 ಪ್ರಶಸ್ತಿಯನ್ನು ಈ ಬಾರಿ ಕನ್ನಡತಿ, ಕರಾವಳಿ ಮೂಲತದ ದಿವಿತಾ ರೈ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ದಿವಿತಾ, ಮಿಸ್‌ ಯೂನಿವರ್ಸ್‌ 2022ಕ್ಕೆ ಭಾರತವನ್ನು ಪ್ರತಿನಿಧಿಸಲು ಅರ್ಹರಾಗಿದ್ದಾರೆ. ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ 2021ರ ಮಿಸ್ ಯೂನಿವರ್ಸ್ ಹರ್ನಾಝ್ ಸಂಧು ಅವರು ಲಿವಾ ಮಿಸ್ ದಿವಾ 2022ರ ಪ್ರಶಸ್ತಿ ಕಿರೀಟವನ್ನು ದಿವಿತಾ … Continued

ಸ್ಟಾಕರ್ ಬೆಂಕಿ ಹಚ್ಚಿದ ನಂತರ ಜಾರ್ಖಂಡ್ ವಿದ್ಯಾರ್ಥಿನಿ ಸಾವು: ಪೊಲೀಸರು

ದುಮ್ಕಾ: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ತನ್ನ ಮಾತಿಗೆ ಮರುಳಾಗದ ಕಾರಣ ಬೆಂಕಿ ಹಚ್ಚಿದ ನಂತರ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಮುಂಜಾನೆ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 12ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ 19 ವರ್ಷದ ಯುವತಿಯನ್ನು ಮೊದಲು 90 ಪ್ರತಿಶತ ಸುಟ್ಟಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿ ದುಮ್ಕಾದ ಫುಲೋ ಜಾನೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ … Continued

ವೇಗದಿಂದ ಬಂದ ಕಾರು ಸ್ಕಿಡ್ ಆಗಿ ಅದೆಷ್ಟು ಬಾರಿ ಪಲ್ಟಿ ಹೊಡೆದಿದೆ | ವೀಕ್ಷಿಸಿ

ಛಿಂದ್ವಾರಾ: ವೇಗವಾಗಿ ಬಂದ ಕಾರೊಂದು ಪಲ್ಟಿ ಹೊಡೆದು, ರಸ್ತೆಯಿಂದ ಸ್ಕಿಡ್ ಆಗಿ ನಂತರ ಆಮೆಯಂತೆ ಅನೇಕ ಬಾರಿ ಪಲ್ಟಿ ಹೊಡೆಯುವ ನಾಟಕೀಯ ದೃಶ್ಯಗಳು ಮಧ್ಯಪ್ರದೇಶದ ಛಿಂದ್‌ವಾರಾ-ನಾಗ್ಪುರ ಹೆದ್ದಾರಿಯಲ್ಲಿ ಕಾಣಿಸಿಕೊಂಡಿವೆ. ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಗದ್ದೆಗೆ ಪಲ್ಟಿಯಾಗಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ರಸ್ತೆಯ ಮೇಲೆ ಸಂಗ್ರಹವಾದ ನೀರಿನಿಂದ ಸ್ಕಿಡ್‌ ಆಗಿದೆ. … Continued

ಬೂಟುಗಳಿಂದ ಹೊಡೆದರೆ ನಮ್ಮನ್ನು ದೂಷಿಸಬೇಡಿ: ಬಿಜೆಪಿ, ಸಿಪಿಐ(ಎಂ) ಪಕ್ಷಗಳಿಗೆ ಟಿಎಂಸಿ ಸಂಸದ ಸೌಗತ ರಾಯ್ ಎಚ್ಚರಿಕೆ

ಕೋಲ್ಕತ್ತಾ:ಕೆಲವರ ದುಷ್ಕೃತ್ಯಗಳಿಗಾಗಿ ತಮ್ಮ ಪಕ್ಷದ ಮೇಲೆ ದಾಳಿ ಮಾಡುವಾಗ ಸಭ್ಯತೆಯ ಮಿತಿಯನ್ನು ದಾಟಬೇಡಿ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್ ಅವರು ಬಿಜೆಪಿ ಮತ್ತು ಸಿಪಿಐ(ಎಂ) ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಬೂಟುಗಳಿಂದ ಥಳಿಸಿ ಸ್ಥಳದಿಂದ ಓಡಿಸಿದರೆ ದೂರು ಹೇಳಬೇಡಿ ಎಂದು ಸಂsದ ರಾಯ್‌ ಬಿಜೆಪಿ ಮತ್ತು ಸಿಪಿಐ(ಎಂ) ಮುಖಂಡರಿಗೆ ಹೇಳಿದ್ದಾರೆ. … Continued