ಜಮ್ಮು-ಕಾಶ್ಮೀರದಲ್ಲಿ ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ಷೇತ್ರ ವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಲಿಮಿಟೇಶನ್ ಪ್ರಕ್ರಿಯೆ ಪ್ರಶ್ನಿಸಿ ಕಾಶ್ಮೀರದ ನಿವಾಸಿಗಳಾದ ಅಬ್ದುಲ್ ಗನಿ ಖಾನ್ ಮತ್ತು ಮುಹಮ್ಮದ್ ಅಯೂಬ್ ಮಟ್ಟೋ ಎಂಬವರು ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರು ಇದು ಭಾರತೀಯ ಸಂವಿಧಾನದ 81, 82, 170, 330 … Continued

ವಾರದೊಳಗೆ ಅತಿಕ್ರಮಣ ತೆರವು ಮಾಡಿ : ಭಗವಾನ್‌ ಬಜರಂಗ ಬಲಿಗೆ ನೋಟಿಸ್ ನೀಡಿದ ರೈಲ್ವೆ ಇಲಾಖೆ…!

ಮೊರೆನಾ: ಭೂ “ಅತಿಕ್ರಮಣ” ತೆರವು ಮಾಡಲು ಸೂಚಿಸಿ ರೈಲ್ವೇ ಇಲಾಖೆಯು ಬಜರಂಗ ಬಲಿ(ಹನುಮಂತ) ದೇವರಿಗೆ ನೋಟಿಸ್ ನೀಡಿದ ವಿದ್ಯಮಾನ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಸಬಲ್ಗಢ್ ಪಟ್ಟಣದಲ್ಲಿ ನಡೆದಿದೆ. ತಪ್ಪಿನ ಅರಿವಾದ ನಂತರ ನೋಟಿಸ್ ಅನ್ನು ಹಿಂಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಫೆಬ್ರವರಿ 8 ರಂದು ಭಗವಾನ್‌ ಬಜರಂಗ ಬಲಿ(ಹನುಮಂತ ದೇವರು)ಗೆ ನೋಟಿಸ್ ಕಳುಹಿಸಲಾಗಿತ್ತು, ಅದರಲ್ಲಿ … Continued

ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಮೆಣಸಿನ ಪುಡಿ ಎರಚಿದ ಮಹಿಳಾ ಪ್ರತಿಭಟನಾಕಾರರು

ನವದೆಹಲಿ: ಭಾನುವಾರ ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ವೇಳೆ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಮೆಣಸಿನ ಪುಡಿ ಎರಚಿದ ಆರೋಪದ ಮೇಲೆ ಕೆಲವು ಮಹಿಳಾ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಂಧಿತ ಮಹಿಳೆಯರು ಅತಿಕ್ರಮಣ ವಿರೋಧಿ ಅಭಿಯಾನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈವರೆಗೆ, ಶುಕ್ರವಾರ ಮೆಹ್ರೌಲಿ ಪುರಾತತ್ವ ಪಾರ್ಕ್ ಪ್ರದೇಶದಲ್ಲಿ ಸುಮಾರು 1200 ಚದರ ಮೀಟರ್ ಸರ್ಕಾರಿ … Continued

ರಾಹುಲ್‌ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್: ಫೆಬ್ರವರಿ 15ರೊಳಗೆ ಉತ್ತರಿಸಲು ಸೂಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗಾಗಿ ಇಬ್ಬರು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರಾದ ನಿಶಿಕಾಂತ್ ದುಬೆ ಮತ್ತು ಸಚಿವ ಪ್ರಹ್ಲಾದ ಜೋಶಿ ರಾಹುಲ್‌ ಗಾಂಧಿ ವಿರುದ್ಧ ವಿಶೇಷ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ನಂತರ ಲೋಕಸಭೆಯ ಸಚಿವಾಲಯವು ಬುಧವಾರ(ಫೆಬ್ರವರಿ 15 )ದೊಳಗೆ ಪ್ರತಿಕ್ರಿಯೆ ನೀಡುವಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಸೂಚಿಸಿದೆ. ಹಿಂಡೆನ್‌ಬರ್ಗ್ … Continued

ಮಹಿಳಾ ಟಿ20 ವಿಶ್ವಕಪ್ : ಪಾಕಿಸ್ತಾನದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯಗಳಿಸಿದ ಭಾರತ ವನಿತೆಯರು

 ನವದೆಹಲಿ: ಟಿ-20 ಮಹಿಳಾ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಇಂದು ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ ತಂಡದ ಜೆಮಿಮಾ ರಾಡ್ರಿಗಸ್ ಅಜೇಯ (53*) ಮತ್ತು ರಿಚಾ ಘೋಷ್ ಅಜೇಯ (31*) ಅವರಿಬ್ಬರ ನಿರ್ಣಾಯಕ 58 ರನ್‌ಗಳ ಜೊತೆಯಾಟದ ನೆರವಿನಿಂದ ಭಾರತವು ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ನಿಗಿದತ 150 ರನ್ ಗುರಿಯನ್ನು ಬೆನ್ನಟ್ಟಿದ … Continued

ಕ್ರಿಕೆಟ್‌ನಲ್ಲಿ ಇಂಥ ಕ್ಯಾಚ್‌ ನೋಡಿದ್ದೀರಾ..: ಗ್ರೇಟೆಸ್ಟ್ ಕ್ಯಾಚ್ ಆಫ್ ಆಲ್ ಟೈಮ್, ಈತನ ಐಡಿಯಾಕ್ಕೆ ತೆಂಡೂಲ್ಕರ್‌, ಇತರ ದಿಗ್ಗಜ ಆಟಗಾರರೇ ಕ್ಲೀನ್‌ ಬೌಲ್ಡ್‌ | ವೀಕ್ಷಿಸಿ

ಸಾಮಾಜಿಕ ಮಾಧ್ಯಮವು ಸ್ಥಳೀಯ ಮಟ್ಟದ ಕ್ರಿಕೆಟ್ ಪ್ರವರ್ಧಮಾನಕ್ಕೆ ಮತ್ತು ಪ್ರಪಂಚದಾದ್ಯಂತದ ಜನರ ಗಮನ ಸೆಳೆಯಲು ಸಹಾಯ ಮಾಡಿದೆ. ಇತ್ತೀಚಿನ ದಿನಗಳಲ್ಲಿ, ಟೆನಿಸ್-ಬಾಲ್ ಪಂದ್ಯಾವಳಿಗಳನ್ನು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತಿದೆ ಮತ್ತು ನಿರ್ದಿಷ್ಟ ಸ್ಟ್ರೀಮ್‌ನ ನಿರ್ದಿಷ್ಟ ಕ್ಲಿಪ್ ಯಾವಾಗ ವೈರಲ್ ಆಗುತ್ತದೆ ಮತ್ತು ಲಕ್ಷಾಂತರ ವೀಕ್ಷಣೆಗಳನ್ನು ಗಳಿಸುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದ ಪಂದ್ಯಾವಳಿಯ ಅಂತಹ … Continued

ಜಮೀಯತ್ ಮುಖ್ಯಸ್ಥ ಮಹಮೂದ್ ಮದನಿಯ ‘ಓಂʼ -ಅಲ್ಲಾ’ ಹೇಳಿಕೆ ವಿವಾದ; ವೇದಿಕೆಯಿಂದ ಕೆಳಗಿಳಿದುಹೋದ ಧಾರ್ಮಿಕ ಮುಖಂಡರು

ನವದೆಹಲಿ: ಭಾರತದ ಮುಸ್ಲಿಮರ ಅತಿದೊಡ್ಡ ಸಂಘಟನೆಗಳಲ್ಲಿ ಒಂದಾದ ‘ಜಮೀಯತ್ ಉಲೇಮಾ-ಎ-ಹಿಂದ್’ ಮುಖ್ಯಸ್ಥ ಮೌಲಾನಾ ಅರ್ಷದ್ ಮಹಮೂದ್ ಮದನಿ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಜಮೀಯತ್ ಉಲಮಾ-ಇ-ಹಿಂದ್‌ನ ಸಮಗ್ರ ಅಧಿವೇಶನ ಉದ್ಘಾಟಿಸಿ ಮಾತನಾಡಿದ ಮೌಲಾನಾ ಮದನಿ, ಹೇಳಿಕೆ ಮೂಲಕ ವಿವಾದ ಸೃಷ್ಟಿಸಿದ್ದು, ಮದನಿಯ ಈ ಹೇಳಿಕೆಗೆ ಜೈನ, ಹಿಂದೂ, ಸಿಖ್‌ ಸೇರಿದಂತೆ ಹಲವು ಧರ್ಮಗಳ … Continued

ಮಹಾರಾಷ್ಟ್ರ ರಾಜ್ಯಪಾಲ ಕೋಶ್ಯಾರಿ ರಾಜೀನಾಮೆ ರಾಷ್ಟ್ರಪತಿಗಳಿಂದ ಅಂಗೀಕಾರ ; 13 ರಾಜ್ಯಪಾಲರ ನೇಮಕ; ಪಟ್ಟಿ ಇಲ್ಲಿದೆ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ ಮತ್ತು ರಾಜ್ಯದ ಹೊಸ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರನ್ನು ನೇಮಕ ಮಾಡಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಅವರ ಕಾಮೆಂಟ್‌ನ ಇತ್ತೀಚಿನ ವಿವಾದದ ನಂತರ ಕೋಶ್ಯಾರಿ ಅವರ ನಿರ್ಗಮನವಾಗಿದೆ. ಜನವರಿಯಲ್ಲಿ, ಕೊಶ್ಯಾರಿ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು … Continued

ಭೂಕಬಳಿಕೆ ಪ್ರಕರಣದಲ್ಲಿ ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಬಾಟಿ, ತಂದೆಯ ಹೆಸರು

ಹೈದರಾಬಾದ್: ಟಾಲಿವುಡ್ ಖ್ಯಾತ ನಟ ರಾಣಾ ದಗ್ಗುಬಾಟಿ ಮತ್ತು ಅವರ ತಂದೆ, ಖ್ಯಾತ ಚಲನಚಿತ್ರ ನಿರ್ಮಾಪಕ ಡಿ.ಸುರೇಶಬಾಬು ಭೂಕಬಳಿಕೆ ಆರೋಪದ ಪ್ರಕರಣದಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯ ಉದ್ಯಮಿ ಪ್ರಮೋದಕುಮಾರ ಅವರು ‘ಬಾಹುಬಲಿ’ ನಟ ಮತ್ತು ಅವರ ತಂದೆಯ ಹೆಸರನ್ನು ದೂರಿನಲ್ಲಿ ಹೆಸರಿಸಿದ್ದು, ತಂದೆ ಮತ್ತು ಮಗ ತನಗೆ ಸೇರಿದ ಭೂಮಿಯನ್ನು ತೆರವು ಮಾಡುವಂತೆ ಒತ್ತಡ … Continued

ಉಕ್ರೇನ್‌ ಯುದ್ಧ ಕೊನೆಗೊಳಿಸಲು ಪುತಿನ್‌ಗೆ ಪ್ರಧಾನಿ ಮೋದಿ ಮನವರಿಕೆ ಮಾಡಬಹುದು: ಯುದ್ಧ ಕೊನೆಗೊಳಿಸುವ ಯಾವುದೇ ಪ್ರಯತ್ನಕ್ಕೆ ಸ್ವಾಗತ ಎಂದ ಅಮೆರಿಕ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿಯವರ ಯಾವುದೇ ಪ್ರಯತ್ನಗಳನ್ನು ಅಮೆರಿಕ ಸ್ವಾಗತಿಸುತ್ತದೆ ಎಂದು ಶ್ವೇತಭವನ ಶುಕ್ರವಾರ ಪುನರುಚ್ಚರಿಸಿದೆ. ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಅವರು, “ಪುತಿನ್ ಯುದ್ಧವನ್ನು ನಿಲ್ಲಿಸಲು ಇನ್ನೂ ಸಮಯವಿದೆ ಎಂದು ನಾನು ಭಾವಿಸುತ್ತೇನೆ. ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿಯವರು ಪುತಿನ್‌ ಅವವರಿಗೆ … Continued