ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ ಕೊಂಚ ನಿರಾಳ, ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರಗೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ. ಡಿ.ಕೆ ಶಿವಕುಮಾರ ವಿರುದ್ಧದ ತನಿಖೆಗೆ ಫೆಬ್ರವರಿ 24ರವರೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶಿಸಿದೆ. ತಮ್ಮ ವಿರುದ್ಧದ ಪ್ರಕರಣಗಳ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮರ್ ಅರ್ಜಿ ಸಲ್ಲಿಸಿದ್ದರು. ತನಿಖಾಧಿಕಾರಿ ಫೆಬ್ರವರಿ 24ರೊಳಗೆ … Continued

ಸದನದ ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ ರಾಜ್ಯಸಭೆಯಿಂದ ಅಮಾನತು

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್‌ ಅವರು ಶುಕ್ರವಾರ ಸದನದ ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರನ್ನು ಬಜೆಟ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ್ದಾರೆ. ಗುರುವಾರ ಧನ್ಯವಾದ ನಿರ್ಣಯದ ಮೇಲಿನ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ವಿರೋಧಿಸಿ ವಿಪಕ್ಷದ ಸಂಸದರು ಪ್ರತಿಭಟಿಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸದನದೊಳಗಿಂದ ಟ್ವೀಟ್ ಮಾಡಿದ … Continued

ಅದಾನಿ ಕುರಿತು ಹಿಂಡೆನ್‌ಬರ್ಗ್ ವರದಿ: ಭಾರತೀಯ ಹೂಡಿಕೆದಾರರನ್ನು ರಕ್ಷಿಸಲು ಚೌಕಟ್ಟು ರೂಪಿಸಲು ಸೆಬಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಪ್ರಕಟಣೆಯ ನಂತರ ಅದಾನಿ ಗ್ರೂಪ್ ಕಂಪನಿಗಳ ಷೇರುಗಳ ಬೆಲೆ ಕುಸಿತದಿಂದಾಗಿ ಭಾರತೀಯ ಹೂಡಿಕೆದಾರರು ಹಲವಾರು ಲಕ್ಷ ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರ ಪೀಠವು ಭವಿಷ್ಯದಲ್ಲಿ ಭಾರತೀಯ … Continued

ಫೆಬ್ರುವರಿ 14, ʼಹಸು ಅಪ್ಪುಗೆʼ ದಿನವಾಗಿ ಆಚರಿಸುವ ಮನವಿ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ

ನವದೆಹಲಿ: ಫೆಬ್ರುವರಿ 14 ಅನ್ನು ‘ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸುವ ಮನವಿಯನ್ನು ಸರ್ಕಾರದ ನಿರ್ದೇಶನದ ಮೇರೆಗೆ ಹಿಂಪಡೆದಿರುವುದಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (AWBI) ಶುಕ್ರವಾರ ತಿಳಿಸಿದೆ. ಫೆಬ್ರವರಿ 14 ಅನ್ನು ಪ್ರಪಂಚದಾದ್ಯಂತ ವ್ಯಾಲೆಂಟೈನ್ಸ್ ಡೇ ಎಂದು ಆಚರಿಸಲಾಗುತ್ತದೆ.”ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ, ಫೆಬ್ರವರಿ 14 ರಂದು ಹಸು … Continued

7 ನಿಮಿಷಗಳ ವರೆಗೆ ಹಿಂದಿನ ಬಜೆಟ್ ಅನ್ನೇ ಓದಿದ ರಾಜಸ್ತಾನ ಸಿಎಂ ಗೆಹ್ಲೋಟ್…! ವೀಕ್ಷಿಸಿ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ಆಕಸ್ಮಿಕವಾಗಿ ಹಳೆಯ ಬಜೆಟ್ ಅನ್ನು ಏಳು ನಿಮಿಷಗಳ ಕಾಲ ಓದಿದ ಪ್ರಸಂಗ ರಾಜಸ್ತಾನ ವಿಧಾನಸಭೆಯಲ್ಲಿ ನಡೆದಿದೆ. ಏಳು ನಿಮಿಷಗಳ ಕಾಲ ಹಳೆಯ ಬಜೆಟ್‌ ಪ್ರತಿಯನ್ನು ಓದಿದ ನಂತರ ಮುಖ್ಯ ಸಚೇತಕ ಅವರಿಗೆ ಮಾಹಿತಿ ನೀಡಿ ಬಜೆಟ್‌ ಓದದಂತೆ ತಡೆದಿದ್ದಾರೆ. ಇದು ಶೀಘ್ರದಲ್ಲೇ, ಪ್ರತಿಪಕ್ಷಗಳು ಗದ್ದಲಕ್ಕೆ ಕಾರಣವಾಯಿತು. … Continued

ರಾಜಸ್ತಾನದ ಖಿಮ್ಸರ್ ಕೋಟೆಯಲ್ಲಿ ನಡೆದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ವಿವಾಹ

ನವದೆಹಲಿ: ಕೇಂದ್ರ ಸಚಿವೆ, ಸ್ಮೃತಿ ಇರಾನಿ ಮಗಳು, ಶಾನೆಲ್ಲೆ ಇರಾನಿ, ಫೆಬ್ರವರಿ 9ರಂದು ನಡೆದ ವಿವಾಹ ಸಮಾರಂಭದಲ್ಲಿ ಅರ್ಜುನ್ ಭಲ್ಲಾ ಅವರನ್ನು ಮದುವೆಯಾದರು. ರಾಜಸ್ತಾನದ ಜೋಧ್‌ಪುರದ ಭವ್ಯವಾದ ಖಿಮ್ಸರ್ ಕೋಟೆಯಲ್ಲಿಇವರಿಬ್ಬರ ವಿವಾಹ ಸಮಾರಂಭ ನಡೆಯಿತು. ಫೆಬ್ರವರಿ 7 ರಂದು ಹಲ್ದಿ, ಮೆಹೆಂದಿ ಮತ್ತು ಸಂಗೀತ ಸಮಾರಂಭಗಳೊಂದಿಗೆ ಮೂರು ದಿನಗಳ ಕಾಲ ವಿವಾಹದ ಕಾರ್ಯಕ್ರಮಗಳು ನಡೆಯಿತು ಕೆಲವೇ … Continued

ದೇಶದಲ್ಲಿ ಇದೇ ಮೊದಲ ಬಾರಿಗೆ ಜಮ್ಮು- ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪಗಳು ಪತ್ತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶದಲ್ಲಿ ಇದೇ ಮೊದಲ ಬಾರಿಗೆ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. ಲಿಥಿಯಂ ಒಂದು ನಾನ್-ಫೆರಸ್ ಲೋಹವಾಗಿದೆ ಮತ್ತು ಇಲೆಕ್ಟ್ರಿಕ್‌ ವೆಹಿಕಲ್‌ (EV) ಬ್ಯಾಟರಿಗಳಲ್ಲಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನಾ ಪ್ರದೇಶದಲ್ಲಿ ಭಾರತದ ಭೂವೈಜ್ಞಾನಿಕ … Continued

ಇಸ್ರೋದ ಹೊಸ ಉಡಾವಣಾ ವಾಹನ: ಯಶಸ್ವಿ ಉಡಾವಣೆ ಮೂಲಕ ವಿಶ್ವಕ್ಕೆ ಎಸ್‌ಎಸ್‌ಎಲ್‌ವಿ ಪರಿಚಯಿಸಿದ ಇಸ್ರೋ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಶುಕ್ರವಾರ ತನ್ನ ಹೊಸ ಕೊಡುಗೆಯಾದ ಸಣ್ಣ ಉಪಗ್ರಹ ಉಡಾವಣಾ ವಾಹನ (ಎಸ್‌ಎಸ್‌ಎಲ್‌ವಿ) ಅನ್ನು ಕಡಿಮೆ ಭೂಮಿಯ ಕಕ್ಷೆಗೆ ಯಶಸ್ವಿಯಾಗಿ ಉಡಾವಣೆ ಮಾಡಿತು. ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV) ನ ಭಾರ ಕಡಿಮೆ ಮಾಡಲು ಮತ್ತು ಸಣ್ಣ ಉಪಗ್ರಹ ಉಡಾವಣಾ ಮಾರುಕಟ್ಟೆಯ ಅಗತ್ಯವನ್ನು ಪೂರೈಸಲು ಇದನ್ನು ಅಭಿವೃದ್ಧಿಪಡಿಸಲಾಗಿದೆ. ಇಸ್ರೋ … Continued

ಟೆಸ್ಟ್‌ನಲ್ಲಿ ಅಶ್ವಿನ್‌ ದಾಖಲೆ: ಅನಿಲ್ ಕುಂಬ್ಳೆ ಹಿಂದಿಕ್ಕಿ ಅತ್ಯಂತ ವೇಗವಾಗಿ 450 ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್‌ ಎನಿಸಿಕೊಂಡ ಅಶ್ವಿನ್

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದ ಮೊದಲನೇ ದಿನವಾದ ಫೆಬ್ರವರಿ 9 ಗುರುವಾರ ಭಾರತದ ಸ್ಪಿನ್ನರ್ ಆರ್. ಅಶ್ವಿನ್ ತಮ್ಮ 450 ನೇ ಟೆಸ್ಟ್ ವಿಕೆಟ್ ಪಡೆದರು. ತಮ್ಮ 89ನೇ ಟೆಸ್ಟ್ ಪಂದ್ಯದಲ್ಲಿ 450ನೇ ವಿಕೆಟ್ ಕಬಳಿಸುವ ಮೂಲಕ ಅಶ್ವಿನ್ ಕುಂಬ್ಳೆ ಅವರನ್ನು ಹಿಂದಿಕ್ಕಿ ಅತ್ಯಂತ … Continued

ನೆಹರೂ ಉಪನಾಮ ನೀವೇಕೆ ಬಳಸಲಿಲ್ಲ?, 356ನೇ ವಿಧಿ 50 ಬಾರಿ ಬಳಸಿ ರಾಜ್ಯ ಸರ್ಕಾರಗಳನ್ನು ಕಿತ್ತೊಗೆದವರು ಯಾರು..? : ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಗಾಂಧಿಗಳ ಮೇಲೆ ಪ್ರಧಾನಿ ಮೋದಿ ವಾಗ್ದಾಳಿ | ವೀಕ್ಷಿಸಿ

ನವದೆಹಲಿ: ಕಾಂಗ್ರೆಸ್‌ನ ಗಾಂಧಿ ಕುಟುಂಬದ ವಿರುದ್ಧ ಹೊಸದಾಗಿ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಗೌರವಿಸಲು ಅವರ ಕುಟುಂಬದಲ್ಲಿ ಯಾರೂ ನೆಹರು ಉಪನಾಮ  (ಅಡ್ಡಹೆಸರು) ಏಕೆ ಬಳಸಲಿಲ್ಲ ಎಂದು ಪ್ರಶ್ನಿಸಿದ್ದಾರೆ. “ನಾವು ಎಲ್ಲಿಯಾದರೂ ನೆಹರೂ ಅವರನ್ನು ಉಲ್ಲೇಖಿಸುವುದನ್ನು ಬಿಟ್ಟರೆ, ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರೂ ಅವರು ಅಂತಹ … Continued