ಎಲ್‌ಎಸಿ ಬಳಿ ಭಾರತ-ಅಮೆರಿಕ ಮಿಲಿಟರಿ ಸಮರಾಭ್ಯಾಸಕ್ಕೆ ಚೀನಾ ವಿರೋಧ

ಬೀಜಿಂಗ್: ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ (ಎಲ್‌ಎಸಿ) ಬಳಿ ನಡೆಯುತ್ತಿರುವ ಭಾರತ-ಅಮೆರಿಕ ಜಂಟಿ ಮಿಲಿಟರಿ ಅಭ್ಯಾಸವನ್ನು ವಿರೋಧಿಸುವುದಾಗಿ ಚೀನಾ ಬುಧವಾರ ಹೇಳಿದೆ, ಇದು ನವದೆಹಲಿ ಮತ್ತು ಬೀಜಿಂಗ್ ನಡುವೆ ಸಹಿ ಮಾಡಿದ ಎರಡು ಗಡಿ ಒಪ್ಪಂದಗಳ ಸ್ಪಿರಿಟ್‌ ಅನ್ನು ಉಲ್ಲಂಘಿಸುತ್ತದೆ ಎಂದು ಅದು ಪ್ರತಿಪಾದಿಸಿದೆ. ಭಾರತ-ಅಮೆರಿಕ ಜಂಟಿ ಮಿಲಿಟರಿ ಸಮಾರಾಭ್ಯಾಸದ 18 ನೇ ಆವೃತ್ತಿ ‘ಯುದ್ಧ … Continued

2021-22ರಲ್ಲಿ ಕಾಂಗ್ರೆಸ್‌ಗಿಂತ 6 ಪಟ್ಟು ಹೆಚ್ಚು ದೇಣಿಗೆ ಪಡೆದ ಬಿಜೆಪಿ….

ನವದೆಹಲಿ: 2021-22ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಬಿಜೆಪಿಯು 614.53 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸ್ವೀಕರಿಸಿದೆ, ಇದು ಇದೇ ವರ್ಷದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಪಡೆದ ನಿಧಿಗಿಂತ ಆರು ಪಟ್ಟು ಹೆಚ್ಚಾಗಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ 95.46 ಕೋಟಿ ರೂಪಾಯಿ ಹಣವನ್ನು ಪಡೆದಿದೆ. ಒಟ್ಟುಗೂಡಿಸಿದರೆ, ಏಳು ರಾಷ್ಟ್ರೀಯ ಪಕ್ಷಗಳು ಘೋಷಿಸಿದ ಒಟ್ಟು ದೇಣಿಗೆಗಳಲ್ಲಿ 90% ಕ್ಕಿಂತ … Continued

ಮನೀಶ ಸಿಸೋಡಿಯಾ ಹಲವು ಬಾರಿ ಫೋನ್ ಬದಲಾಯಿಸಿದರು, ಸಾಕ್ಷ್ಯ ನಾಶಪಡಿಸಿದರು: ಮದ್ಯ ನೀತಿ ಪ್ರಕರಣದಲ್ಲಿ ಇ.ಡಿ. ಆರೋಪ

ನವದೆಹಲಿ: ಎಎಪಿ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ದೆಹಲಿ ಮದ್ಯ ನೀತಿ ಹಗರಣದ ಆರೋಪಿಗಳು ತಮ್ಮ ಫೋನ್ ಅನ್ನು ಹಲವು ಬಾರಿ ಬದಲಾಯಿಸಿದ್ದಾರೆ ಮತ್ತು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಬುಧವಾರ ಆರೋಪಿಸಿದೆ. ಬುಧವಾರ ಬಂಧನಕ್ಕೊಳಗಾದ ದೆಹಲಿಯ ಉದ್ಯಮಿ ಅಮಿತ್ ಅರೋರಾ ಮತ್ತು ಮನೀಶ್ ಸಿಸೋಡಿಯಾ ಅವರು 11 ಫೋನ್‌ಗಳನ್ನು … Continued

ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 6.3%

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 6.3 ರಷ್ಟು ಬೆಳವಣಿಗೆಯಾಗಿದೆ ಎಂದು ಬುಧವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳು ತೋರಿಸಿವೆ. ಈ ಹಣಕಾಸು ವರ್ಷದಲ್ಲಿ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದಾಖಲಾದ ಶೇಕಡಾ 13.5 ರ ಬೆಳವಣಿಗೆಯ ದರದ ಅರ್ಧದಷ್ಟು ಭಾರತೀಯ ಆರ್ಥಿಕತೆ ಬೆಳವಣಿಗೆ ಕಾಣಲಿದೆ ಎಂದು ವಿಶ್ಲೇಷಕರು ಅಂದಾಜಿಸಿದ್ದರು. ರಾಷ್ಟ್ರೀಯ ಅಂಕಿಅಂಶ ಕಚೇರಿ … Continued

ಪಾಲಿಗ್ರಾಫ್ ಪರೀಕ್ಷೆಯಲ್ಲಿ ಶ್ರದ್ಧಾಳನ್ನು ಕೊಂದಿದ್ದು ಒಪ್ಪಿಕೊಂಡ ಅಫ್ತಾಬ್ ಪೂನಾವಾಲಾ, ಆದ್ರೆ ಯಾವುದೇ ಪಶ್ಚಾತ್ತಾಪವಿಲ್ಲ: ವರದಿ

ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದ್ದು, ಪಾಲಿಗ್ರಾಫ್ ಪರೀಕ್ಷೆಯಲ್ಲಿ ಶ್ರದ್ಧಾ ವಾಕರಳನ್ನು ತಾನೇ ಕೊಂದಿರುವುದಾಗಿ ಆರೋಪಿ ಅಫ್ತಾಬ್ ಒಪ್ಪಿಕೊಂಡಿದ್ದಾನೆ. ಹತ್ಯೆಯ ನಂತರ ಶ್ರದ್ಧಾಳ ದೇಹದ ಭಾಗಗಳನ್ನು ಕಾಡಿನಲ್ಲಿ ಎಸೆದಿದ್ದನ್ನು ಅಫ್ತಾಬ್ ಒಪ್ಪಿಕೊಂಡಿದ್ದಾನೆ ಮತ್ತು ಆಕೆಯನ್ನು ಕೊಲ್ಲಲು ಬಹಳ ಹಿಂದೆಯೇ ಯೋಜಿಸಿದ್ದೆ ಎಂದು ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ. ಅಫ್ತಾಬ್ ಅನೇಕ ಹುಡುಗಿಯರೊಂದಿಗೆ  ಸಂಬಂಧ … Continued

ಎನ್‌ಡಿಟಿವಿ ಪ್ರವರ್ತಕ ಸಂಸ್ಥೆ ಆರ್‌ಆರ್‌ಪಿಆರ್ ಹೋಲ್ಡಿಂಗ್ ಮಂಡಳಿಗೆ ಪ್ರಣಯ್ ರಾಯ್-ರಾಧಿಕಾ ರಾಯ್‌ ರಾಜೀನಾಮೆ

ನವದೆಹಲಿ: ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರು ಟೆಲಿವಿಷನ್ ಚಾನೆಲ್ ಅನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳುತ್ತಿರುವ ಕಾರಣ ಪ್ರವರ್ತಕ ಸಂಸ್ಥೆ ಆರ್‌ಆರ್‌ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಂಡಿರುವ ಆರ್‌ಆರ್‌ಪಿಆರ್ (RRPR) ಸಂಸ್ಥೆಯು ಎನ್‌ಡಿಟಿವಿಯು ಸುದ್ದಿ ವಾಹಿನಿಯಲ್ಲಿ 29.18 ರಷ್ಟು ಪಾಲನ್ನು … Continued

ಘಟನೆ ನಡೆದು ನಾಲ್ಕು ವರ್ಷ ಮೀರಿದ್ದರೆ ನಿವೃತ್ತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತಿಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು:ನಿವೃತ್ತ ಅಧಿಕಾರಿಯ ವಿರುದ್ಧ ಆರೋಪಿಸಲಾದ ಘಟನೆಯು ನಡೆದು ನಾಲ್ಕು ವರ್ಷಗಳಿಗೂ ಹೆಚ್ಚು ಕಾಲವಾಗಿದ್ದರೆ ಕರ್ನಾಟಕ ನಾಗರಿಕ ಸೇವೆಗಳ ಕಾನೂನಿನ ನಿಯಮ 214 (2) (ಬಿ)ರ ಅನ್ವಯ ಇಲಾಖಾ ತನಿಖಾ ಪ್ರಕ್ರಿಯೆಯನ್ನು ನಡೆಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕರ್ನಾಟಕ ಗೃಹ ಮಂಡಳಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲಕುಮಾರ ಹಾಗೂ ಟಿ. … Continued

ವಿಲಕ್ಷಣ ಘಟನೆ : ಕುತ್ತಿಗೆಗೆ ‘ತ್ರಿಶೂಲ’ ಚುಚ್ಚಿದ ಸ್ಥಿತಿಯಲ್ಲೇ 65 ಕಿಮೀ ಪ್ರಯಾಣಿಸಿ ಆಸ್ಪತ್ರೆಗೆ ಬಂದ ವ್ಯಕ್ತಿ, ಈತನನ್ನು ನೋಡಿ ವೈದ್ಯರೇ ಕಂಗಾಲು

ಕೋಲ್ಕತ್ತಾ: ಕೋಲ್ಕತ್ತಾದ ಎನ್‌ಆರ್‌ಎಸ್ ಆಸ್ಪತ್ರೆಗೆ ಬಂದ ವ್ಯಕ್ತಿಯೊಬ್ಬನನ್ನು ನೋಡಿ ಆಸ್ಪತ್ರೆಯ ವೈದ್ಯರೇ ಹೌಹಾರಿದ್ದಾರೆ. ಯಾಕೆಂದರೆ ಪಶ್ಚಿಮ ಬಂಗಾಳದ ನಾಡಿಯಾ ಪ್ರದೇಶದಿಂದ ಬಂದ ಈ ವ್ಯಕ್ತಿಯ ಕೊತ್ತಿಗೆಗೆ ‘ತ್ರಿಶೂಲ’ (ತ್ರಿಶೂಲ) ಚುಚ್ಚಿಕೊಂಡಿತ್ತು, ಆದರೂ ಆತ ನಾಡಿಯಾದ ಕಲ್ಯಾಣಿಯಿಂದ 65 ಕಿಲೋಮೀಟರ್ ದೂರ ಪ್ರಯಾಣಿಸಿ ಆಸ್ಪತ್ರೆಗೆ ಬಂದಿದ್ದಾನೆ…! ಭಾಸ್ಕರ ರಾಮ್ ಎಂಬ ವ್ಯಕ್ತಿಯ ಕುತ್ತಿಗೆಗೆ 150 ವರ್ಷ ಹಳೆಯದಾದ … Continued

ದೆಹಲಿ ಮದ್ಯ ನೀತಿ ಪ್ರಕರಣ: ಉದ್ಯಮಿ ಅಮಿತ್ ಅರೋರಾ ಬಂಧಿಸಿದ ಇ.ಡಿ.

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿಕಟವರ್ತಿ ಅಮಿತ್ ಅರೋರಾ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ. ಅರೋರಾ ಗುರುಗ್ರಾಮ ಮೂಲದ ಬಡ್ಡಿ ರಿಟೇಲ್‌ನ ನಿರ್ದೇಶಕರಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇದುವರೆಗೆ ಒಟ್ಟು ಐವರನ್ನು ಇ.ಡಿ. ಬಂಧಿಸಿದೆ. ಮದ್ಯದ ಉದ್ಯಮಿ ಸಮೀರ್ ಮಹೇಂದ್ರು ಅವರನ್ನು … Continued

ಹರಿಯಾಣ ಜಿಲ್ಲಾ ಪರಿಷತ್ ಚುನಾವಣೆ: 411 ಸ್ಥಾನಗಳಲ್ಲಿ 350ರಲ್ಲಿ ಗೆದ್ದ ಸ್ವತಂತ್ರ ಅಭ್ಯರ್ಥಿಗಳು ; ಪ್ರಮುಖ ರಾಜಕೀಯ ಪಕ್ಷಗಳನ್ನು ಮತದಾರರು ತಿರಸ್ಕರಿಸಿದ್ದು ಯಾಕೆ..?

ನವದೆಹಲಿ: ಭಾನುವಾರ ಪ್ರಕಟವಾದ ಹರಿಯಾಣ ಜಿಲ್ಲಾ ಪರಿಷತ್ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್, ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ ಹೀಗೆ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳಿಗಿಂತ ಹೆಚ್ಚಾಗಿ ಮತದಾರರು ಸ್ವತಂತ್ರ ಅಭ್ಯರ್ಥಿಗಳನ್ನು ಹೆಚ್ಚು ನಂಬಿರುವುದು ಕಂಡುಬಂದಿದೆ. ಜಿಲ್ಲಾ ಪರಿಷತ್‌ಗಳ 411 ಸ್ಥಾನಗಳಲ್ಲಿ 350ರಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಡಳಿತಾರೂಢ ಬಿಜೆಪಿ … Continued