ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ: ಗೃಹ ಬಳಕೆ -ವಾಣಿಜ್ಯ ಸಿಲಿಂಡರ್‌ ಎರಡರ ಬೆಲೆಯೂ ಹೆಚ್ಚಳ

ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂ.ಗಳಷ್ಟು ಏರಿಕೆಯಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಸಾವಿರ ರೂ.ಗಳ ಗಡಿ ದಾಟಿದೆ.ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ. ಈ ಮೊದಲು 999.50 ರೂಪಾಯಿ ಆಗಿತ್ತು. ವಾಣಿಜ್ಯ … Continued

ಗ್ಯಾನವಾಪಿ ಮಸೀದಿಯಲ್ಲಿ ಪತ್ತೆಯಾದ ‘ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಗುಜರಾತ್ ಎಐಎಂಐಎಂ ನಾಯಕನ ಬಂಧನ

ಅಹಮದಾಬಾದ್ (ಗುಜರಾತ್): ಉತ್ತರಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ನ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ)ವಕ್ತಾರ ಡ್ಯಾನಿಶ್ ಖುರೇಷಿ ಅವರನ್ನು ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಬಂಧಿಸಿದೆ. ‘ಶಿವಲಿಂಗ’ದ ಮೇಲೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಖುರೇಷಿ ವಿರುದ್ಧ … Continued

5 ಜೀವಗಳನ್ನು ಉಳಿಸಿದ ದೆಹಲಿಯ ಏಮ್ಸ್‌ನ 6 ವರ್ಷದ ಏಮ್ಸ್‌ನ ಅತ್ಯಂತ ಕಿರಿಯ ಅಂಗದಾನಿ…!

ನವದೆಹಲಿ: ನೋಯ್ಡಾದಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಡಿಗೆ ಸಾವಿಗೀಡಾದ 6 ವರ್ಷದ ಮಗು ರೋಲಿ ಪ್ರಜಾಪತಿಯ ಪೋಷಕರು ತಮ್ಮ ಮಗಳ ಅಂಗಾಂಗಗಳನ್ನು ದಾನ ಮಾಡಿ ಐದು ಜೀವಗಳನ್ನು ಉಳಿಸಿದ್ದಾರೆ, ಏಮ್ಸ್ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ರೋಲಿ ಪ್ರಜಾಪತಿ ಪಾತ್ರರಾಗಿದ್ದಾರೆ. ರೋಲಿ ತಲೆಗೆ ಗುಂಡು ತಗುಲಿದ ನಂತರ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಶೀಘ್ರದಲ್ಲೇ, … Continued

ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಶೇಕಡಾ 50 ರಷ್ಟು ಮಿತಿಯೊಂದಿಗೆ ಮಧ್ಯಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ತನ್ನ ಒಪ್ಪಿಗೆ ನೀಡಿದೆ. ಎರಡು ವಾರಗಳಲ್ಲಿ ಸ್ಥಳೀಯ ಚುನಾವಣೆಯ ಬಗ್ಗೆ ಸುಪ್ರೀಂ ಕೋರ್ಟಿಗೆ ತಿಳಿಸಲು ಮಧ್ಯಪ್ರದೇಶದ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಐದು ವರ್ಷಗಳ ಅವಧಿ ಮುಗಿದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ಬಾಕಿಯಿದ್ದರೆ, ಡಿಲಿಮಿಟೇಶನ್‌ ಮತ್ತು ಮೀಸಲಾತಿ … Continued

ಕುತುಬ್ ಮಿನಾರ್ ನಿರ್ಮಿಸಿದ್ದು ರಾಜಾ ವಿಕ್ರಮಾದಿತ್ಯ: ಭಾರತೀಯ ಪುರಾತತ್ವ ಸರ್ವೇಕ್ಷಣೆ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರ ಹೇಳಿಕೆ

ನವದೆಹಲಿ: ಸ್ಮಾರಕಗಳ ವಿವಾದವು ತೀವ್ರಗೊಳ್ಳುತ್ತಿದ್ದಂತೆ, ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರ್ಮವೀರ ಶರ್ಮಾ ಅವರು ಸೂರ್ಯನ ದಿಕ್ಕನ್ನು ಅಧ್ಯಯನ ಮಾಡಲು ಕುತುಬ್ ಮಿನಾರ್ ಅನ್ನು ರಾಜ ವಿಕ್ರಮಾದಿತ್ಯನಿಂದ ನಿರ್ಮಿಸಲಾಗಿದೆ. ಕುತುಬ್ ಅಲ್-ದಿನ್ ಐಬಕ್ ಅದನ್ನು ನಿರ್ಮಿಸಿಲ್ಲ ಎಂದು ಹೇಳಿದ್ದಾರೆ. ಇದು ಕುತುಬ್ ಮಿನಾರ್ ಅಲ್ಲ, ಇದು ಸೂರ್ಯನ ಗೋಪುರ (ವೀಕ್ಷಣಾ ಗೋಪುರ). … Continued

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಬುಧವಾರ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅನಿಲ್ ಬೈಜಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಆಗಿದ್ದ ನಜೀಬ್ ಜಂಗ್ ಅವರ ಹಠಾತ್ ರಾಜೀನಾಮೆಯ ನಂತರ 2016 ಡಿಸೆಂಬರ್ 31 ರಂದು ದೆಹಲಿಯ ಲೆಫ್ಟಿನೆಂಟ್ … Continued

ಶೀನಾ ಬೋರಾ ಹತ್ಯೆ ಪ್ರಕರಣ: ಇಂದ್ರಾಣಿ ಮುಖರ್ಜಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: 2015ರಲ್ಲಿ ನಡೆದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೀನಾ ತಾಯಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ನೀಡಿದೆ. ಇಂದ್ರಾಣಿ ಕಳೆದ 6.5 ವರ್ಷಗಳಿಂದ ಜೈಲಿನಲ್ಲಿದ್ದಾರೆ ಎಂಬುದನ್ನು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಬಿ ಆರ್ ಗವಾಯಿ ಮತ್ತು ಎ ಎಸ್ ಬೋಪಣ್ಣ ಅವರಿದ್ದ ಪೀಠ ಪರಿಗಣಿಸಿತು. ನಾವು ಇಂದ್ರಾಣಿ … Continued

ಗುಜರಾತ್: ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಸಾವು

ಮೊರ್ಬಿ: ಗುಜರಾತ್‌ನ ಸೌರಾಷ್ಟ್ರ ಪ್ರದೇಶದ ಮೊರ್ಬಿ ಜಿಲ್ಲೆಯ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪು ಕಾರ್ಖಾನೆಯ ಗೋಡೆಯ ಕುಸಿದು ಕನಿಷ್ಠ ಹನ್ನೆರಡು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 15 ಮಂದಿ ಜನರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಮೊರ್ಬಿ ಜಿಲ್ಲಾಡಳಿತ ಹೇಳಿದೆ. ದುರಂತ ಘಟನೆಯ ಬಗ್ಗೆ ಗಾಂಧಿನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಬ್ರಿಜೇಶ್ … Continued

ತೀವ್ರ ನೋವು, ನಿರಾಸೆಯಾಗಿದೆ: ರಾಜೀವ್ ಗಾಂಧಿ ಹಂತಕನ ಬಿಡುಗಡೆಗೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೆರಾರಿವಾಲನ್ ಬಿಡುಗಡೆಗೆ ಕಾಂಗ್ರೆಸ್ ಬುಧವಾರ ನೋವು ಮತ್ತು ನಿರಾಶೆ ವ್ಯಕ್ತಪಡಿಸಿದೆ ಮತ್ತು ಮಾಜಿ ಪ್ರಧಾನಿಯ ಹಂತಕನನ್ನು ತಮ್ಮ “ಕ್ಷುಲ್ಲಕತೆಗೆ ಹಾಗೂ ಮತ್ತು ಅಗ್ಗದ ರಾಜಕೀಯಕ್ಕಾಗಿ ಬಿಡುಗಡೆ ಮಾಡಲು ನ್ಯಾಯಾಲಯದಲ್ಲಿ ಅ ತರಹದ “ಪರಿಸ್ಥಿತಿ” ಸೃಷ್ಟಿಸಿ ಮಾಡಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “. ಮಾಧ್ಯಮದ ಜೊತೆ … Continued

50 ಲಕ್ಷ ರೂ. ಲಂಚ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಆಪ್ತನ ಬಂಧಿಸಿದ ಸಿಬಿಐ

ನವದೆಹಲಿ: 263 ಚೀನಿ ಪ್ರಜೆಗಳ ವೀಸಾವನ್ನು ತೆರವುಗೊಳಿಸಲು 50 ಲಕ್ಷ ರೂಪಾಯಿ ಲಂಚದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ನಿಕಟವರ್ತಿ ಎಸ್. ಭಾಸ್ಕರರಾಮನ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬುಧವಾರ, ಮೇ 18 ರಂದು ಬಂಧಿಸಿದೆ. ಚೀನಿ ಪ್ರಜೆಗಳು ಪಂಜಾಬ್‌ನ … Continued