ಶ್ರದ್ಧಾ ಕೊಲೆ ಪ್ರಕರಣ: ಮೆಹ್ರೌಲಿ ಅರಣ್ಯದಿಂದ 10 ಮೂಳೆಗಳನ್ನು ಪತ್ತೆ ಹಚ್ಚಿದ ಪೊಲೀಸರು

ನವದೆಹಲಿ: ದೆಹಲಿಯ ಚತ್ತರ್‌ಪುರ ಪ್ರದೇಶದಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಪೊಲೀಸ್ ಅಧಿಕಾರಿಗಳು ಮೆಹ್ರೌಲಿ ಅರಣ್ಯ ಪ್ರದೇಶದಿಂದ 10 ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಭಾಗಗಳನ್ನು ಮೃತ ಶ್ರದ್ಧಾಳ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎ ಜೊತೆ ಹೊಂದಾಣಿಕೆ ಮಾಡಿ ನೋಡಲಾಗುತ್ತದೆ. ಮೂಲಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು, ತನಿಖೆಯ … Continued

ಕಾಂತಾರ ಸಿನೆಮಾದ ದೈವದ ವೇಷಧಾರಿಯಾಗಿ ಕಾರ್ಯಕ್ರಮಕ್ಕೆ ಬಂದ ತಹಶೀಲ್ದಾರ…! ಸೆಲ್ಫಿ ತೆಗೆದುಕೊಂಡ ಜಿಲ್ಲಾಧಿಕಾರಿ…!!

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನೆಮಾ ಎಲ್ಲೆಡೆ ಮೋಡಿ ಮಾಡುತ್ತಿದೆ. ಮೊದಲು ಕನ್ನಡದಲ್ಲಿ ತೆರೆಕಂಡು ನಂತರ ತೆಲುಗು, ತಮಿಳು, ಹಿಂದಿ ಸೇರಿದಂತೆ ವಿವಿಧ ಭಾಷೆಗಳಿಗೆ ಡಬ್ ಆಗಿತ್ತು. ಬಹುಭಾಷಾ ಜನರು ಕೂಡ ಈ ಸಿನಿಮಾದಿಂದ ಪ್ರಭಾವಿತರಾಗುತ್ತಿದ್ದಾರೆ. ಆಂಧ್ರಪ್ರದೇಶದ ತಹಸೀಲ್ದಾರ್ ಒಬ್ಬರು ‘ಕಾಂತಾರ’ ಸಿನಿಮಾದ ರೀತಿಯ ಗೆಟಪ್ ಧರಿಸಿ ಕಾರ್ಯಕ್ರಮಕ್ಕೆ ಆಗಮಿಸಿದ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿದ್ದಾರೆ..! ಗುಂಟೂರಿನ … Continued

ಪ್ರಿಯತಮೆ ಕೊಂದ ತಾಸುಗಳ ನಂತರ ಫೇಸ್‌ಬುಕ್ ಲೈವ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಸಿಲ್‌ಗುರಿ: ದೆಹಲಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಿಯಕರಳನ್ನು ಕೊಂದು ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಭೀಕರ ಹತ್ಯೆಯ ಸುದ್ದಿಯಿಂದ ದೇಶವು ಆಘಾತಕ್ಕೊಳಗಾದ ಒಂದು ದಿನದ ನಂತರ, ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಅಂತಹುದೇ ಘಟನೆ ವರದಿಯಾಗಿದೆ. ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಕೊಂದ ಗಂಟೆಗಳ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಸೋಮವಾರ, ಸಿಲಿಗುರಿ ಪೊಲೀಸರು ಪ್ರಿಯಕರನಿಂದ ಹತ್ಯೆಗೀಡಾದ ರಿಯಾ … Continued

ಲೈಂಗಿಕ ಕಿರುಕುಳದಿಂದ ಪಾರಾಗಲು ವೇಗವಾಗಿ ಚಲಿಸುತ್ತಿದ್ದ ಆಟೋರಿಕ್ಷಾದಿಂದ ಜಿಗಿದ ಹುಡುಗಿ | ದೃಶ್ಯ ಸಿಸಿಟಿವಯಲ್ಲಿ ಸೆರೆ

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಆಟೋ ಚಾಲಕ ತನಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬಾಲಕಿಯೊಬ್ಬಳು ವೇಗವಾಗಿ ಹೋಗುತ್ತಿದ್ದ ಆಟೋರಿಕ್ಷಾದಿಂದ ಜಿಗಿದಿದ್ದಾಳೆ. ಮೂಲಗಳ ಪ್ರಕಾರ ಅಪ್ರಾಪ್ತ ಬಾಲಕಿಯು ಅಪರಾಧದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚಲಿಸುತ್ತಿದ್ದ ವಾಹನದಿಂದ ಕೆಳಗಿಳಿದಿದ್ದಾಳೆ. ಜನನಿಬಿಡ ಮುಖ್ಯ ರಸ್ತೆಯಲ್ಲಿ ಜಿಗಿದ ಬಾಲಕಿ ಗಾಯಗೊಂಡಿದ್ದಾಳೆ. ಆರೋಪಿ ಆಟೋ ಚಾಲಕನನ್ನು ಸೈಯದ್ ಅಕ್ಬರ್ ಹಮೀದ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಚಾಲಕನ … Continued

ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ‘ಹಿಂದೂಗಳು’, ಎಲ್ಲ ಭಾರತೀಯರ ಡಿಎನ್‌ಎ ಒಂದೇ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ: ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ‘ಹಿಂದೂ’, ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿದೆ ಮತ್ತು ಅವರ ಆಚರಣೆಗಳನ್ನು ಯಾರೂ ಮಾರ್ಪಡಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ ಭಾಗವತ್ ಮಂಗಳವಾರ ಹೇಳಿದ್ದಾರೆ. 1925 ರಿಂದ (ಆರ್‌ಎಸ್‌ಎಸ್ ಸ್ಥಾಪನೆಯಾದಾಗ) ನಾವು ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳು ಎಂದು ಹೇಳುತ್ತಿದ್ದೇವೆ. ಭಾರತವನ್ನು ತಮ್ಮ … Continued

ಶ್ರದ್ಧಾ ಭೀಕರ ಕೊಲೆ ಪ್ರಕರಣ : ಲೈವ್-ಇನ್ ಪಾರ್ಟ್ನರ್‌ ಯುವತಿ ಕೊಂದ ವ್ಯಕ್ತಿ ಸಾಮಾಜಿಕ ಮಾಧ್ಯಮದಲ್ಲಿ ತನ್ನನ್ನು ಹೇಗೆ ಚಿತ್ರಿಸಿಕೊಂಡಿದ್ದನೆಂದರೆ…

ನವದೆಹಲಿ: ದೆಹಲಿಯಲ್ಲಿ 26 ವರ್ಷದ ಯುವತಿಯೊಬ್ಬಳನ್ನು ಆಕೆಯ 28 ವರ್ಷದ ಲಿವ್-ಇನ್ ಸಂಬಂಧದ ಪಾಲುದಾರ ಭೀಕರವಾಗಿ ಹತ್ಯೆ ಮಾಡಿದ ಘಟನೆ ದೇಶಾದ್ಯಂತ ಆಘಾತ ತರಂಗಗಳನ್ನು ಕಳುಹಿಸಿದೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಎಂಬಾತ ತನ್ನ ಗೆಳತಿಯನ್ನು ಕತ್ತು ಹಿಸುಕಿ ಕೊಂದು, ಆಕೆಯ ದೇಹವನ್ನು ೩೫ ತುಂಡುಗಳಾಗಿ ಕತ್ತರಿಸಿ, ಮೆಹ್ರೌಲಿ ಅರಣ್ಯದಲ್ಲಿ ಚೆಲ್ಲಾಪಿಲ್ಲಿ ಮಾಡಿ ಬಿಸಾಕಿದ್ದ. ಭೀಕರ … Continued

ಈ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಕಾಲಕ್ಕೆ ಎರಡೂ ಕೈಗಳಿಂದ ಬರೆಯುತ್ತಾರೆ.. ! ವೀಕ್ಷಿಸಿ

ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿರುವ ಶಾಲೆಯೊಂದರಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎರಡೂ ಕೈಗಳನ್ನು ಬಳಸಿ ಬರೆಯುವ ಸಾಮರ್ಥ್ಯವನ್ನು ಹೊಂದಿದ್ದಾರೆ, ಜೊತೆಗೆ ಅವರು ಐದು ಭಾಷೆಗಳಲ್ಲಿ ಚೆನ್ನಾಗಿ ಪಾರಂಗತರಾಗಿದ್ದಾರೆ. ವೀಣಾ ವಾದಿನಿ ಪಬ್ಲಿಕ್ ಸ್ಕೂಲ್ ಸಿಂಗ್ರೌಲಿಯ ಬುಧೇಲಾ ಗ್ರಾಮದಲ್ಲಿದೆ. ಶಾಲೆಯ ವಿದ್ಯಾರ್ಥಿಗಳು ಹಿಂದಿ, ಸಂಸ್ಕೃತ, ಇಂಗ್ಲಿಷ್, ಉರ್ದು ಮತ್ತು ಸ್ಪ್ಯಾನಿಷ್ ಭಾಷೆಗಳಲ್ಲಿ ಪ್ರವೀಣರಾಗಿದ್ದಾರೆ. ಮೊದಲು ಬಲಗೈ ಬಳಸಿ ಬರೆಯುತ್ತಿದ್ದೆ, … Continued

ಗಾಲ್ವಾನ್ ನಂತರ ಮೊದಲ ಹಸ್ತಲಾಘವ : ಜಿ20 ಔತಣಕೂಟದಲ್ಲಿ ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪರಸ್ಪರ ಶುಭಾಶಯ ವಿನಿಮಯ

ಬಾಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ ಆಯೋಜಿಸಿದ್ದ ಜಿ20 ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾದರು. ಪೂರ್ವ ಲಡಾಖ್‌ನಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ಬಿಕ್ಕಟ್ಟಿನ ನಂತರ ಉಭಯ ನಾಯಕರ ನಡುವೆ ಕ್ಯಾಮೆರಾದಲ್ಲಿ ಇದು ಮೊದಲ ಹಸ್ತಲಾಘವವಾಗಿದೆ. ಔತಣಕೂಟದಲ್ಲಿ ಉಭಯ ನಾಯಕರು … Continued

ಆಂಧ್ರದಲ್ಲಿ ತೆರೆದ ಬಾವಿಗೆ ಬಿದ್ದ ಆನೆ : ಜೆಸಿಬಿ ಕಾರ್ಯಾಚರಣೆ ನಂತರ ರಕ್ಷಣೆ | ವೀಕ್ಷಿಸಿ

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಸೋಮವಾರ ರಾತ್ರಿ ಬಾವಿಗೆ ಬಿದ್ದ ಆನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಮಂಗಳವಾರ ರಕ್ಷಿಸಿದ್ದಾರೆ. ವೀಡಿಯೊದಲ್ಲಿ ಜೆಸಿಬಿ ಯಂತ್ರವು ಬಾವಿಯ ಗೋಡೆಯ ಒಂದು ಭಾಗವನ್ನು ಕಿತ್ತು ಹಾಕುವುದನ್ನು ಮತ್ತು ಆನೆ ಹೊರಬರಲು ಅನುಕೂಲವಾಗುವಂತೆ ಇಳಿಜಾರು ಮಾಡುವುದನ್ನು ತೋರಿಸುತ್ತದೆ. ಅದೃಷ್ಟವಶಾತ್ ಸಂಬಂಧಪಟ್ಟ ಬಾವಿ ತುಂಬಾ ಆಳವಾಗಿ ಇರಲಿಲ್ಲ. ಸ್ಥಳೀಯರು ಮತ್ತು … Continued

ಶ್ರದ್ಧಾ ಭೀಕರ ಕೊಲೆ ಪ್ರಕರಣ: ವಿಚಾರಣೆ ವೇಳೆ ಕೊಲೆ ಆರೋಪಿಯಿಂದ ಹೊರಬೀಳುತ್ತಿರುವ ಬೆಚ್ಚಿ ಬೀಳಿಸುವ ಸಂಗತಿಗಳು..

 ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಒಂದೊಂದೇ ಬೆಚ್ಚಿ ಬೀಳಿಸುವ ಸಂಗತಿಗಳು ಹೊರಬೀಳುತ್ತಿವೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಲಿವ್-ಇನ್ ಪಾಲುದಾರಳಾದ ಶ್ರದ್ಧಾ ವಾಕರ್ ಅವಳನ್ನು ಕೊಂದ ನಂತರ ರಕ್ತವನ್ನು ಸ್ವಚ್ಛಗೊಳಿಸುವ ವಿಧಾನದ ಬಗ್ಗೆ ಅಂತರ್ಜಾಲದಲ್ಲಿ ಹುಡುಕಿದ್ದಾನೆ ಮತ್ತು ಆಕೆಯ ದೇಹವನ್ನು 35 ಸಣ್ಣ ತುಂಡುಗಳಾಗಿ ಕತ್ತರಿಸುವ ಮೊದಲು ಮಾನವ ಅಂಗರಚನಾಶಾಸ್ತ್ರದ ಬಗ್ಗೆ ಆತ … Continued