ವಿದೇಶಿ ದೇಣಿಗೆ ಸ್ವೀಕಾರ ಪರಮ ಹಕ್ಕಲ್ಲ: ಎಫ್‌ಸಿಆರ್‌ಎ ತಿದ್ದುಪಡಿ ಕಾಯಿದೆ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಸುಪ್ರೀಂ ಕೋರ್ಟ್‌ ಶುಕ್ರವಾರ ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ – 2020ರ (ಎಫ್‌ಆರ್‌ಸಿಎ) ಸಿಂಧುತ್ವವನ್ನು ಎತ್ತಿ ಹಿಡಿದಿದೆ. ಕಾಯಿದೆಯು ಸಂಘ-ಸಂಸ್ಥೆಗಳ ವಿದೇಶಿ ಕೊಡುಗೆಯ ನಿರ್ವಹಣೆಯ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆ. ದೇಶದಲ್ಲಿರುವ ಸಂಸ್ಥೆಗಳು ವಿದೇಶಿ ದೇಣಿಗೆಯನ್ನು ಬಳಸುತ್ತಿರುವುದಕ್ಕೆ ನಿರ್ಬಂಧ ವಿಧಿಸಿರುವ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ 2020 (ಎಫ್‌ಸಿಆರ್‌ಎ) ಅನ್ನು ನ್ಯಾಯಮೂರ್ತಿಗಳಾದ ಎ … Continued

ಆಕ್ಸಿಸ್ ಬ್ಯಾಂಕ್, ಐಡಿಬಿಐ ಬ್ಯಾಂಕ್ ಗಳಿಗೆ ವಿತ್ತೀಯ ದಂಡ ವಿಧಿಸಿದ ಆರ್‌ಬಿಐ

ಮುಂಬೈ: ಎಪ್ರಿಲ್ 8 ರಂದು ಭಾರತೀಯ ರಿಸರ್ವ್ ಬ್ಯಾಂಕ್ (RBI), ನಿಯಂತ್ರಕ ಅನುಸರಣೆಯಲ್ಲಿನ ಲೋಪಗಳಿಗಾಗಿ ಆಕ್ಸಿಸ್ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್‌ಗಳಿಗೆ ಕ್ರಮವಾಗಿ 93 ಲಕ್ಷ ರೂ.ಗಳು ಮತ್ತು 90 ಲಕ್ಷ ರೂ.ಗಳ ವಿತ್ತೀಯ ದಂಡವನ್ನು ವಿಧಿಸಿದೆ. ಬ್ಯಾಂಕಿಂಗ್ ಸೇವೆಗಳಾದ ಸಾಲಗಳು, ಉಳಿತಾಯ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್‌ಗಳನ್ನು ನಿರ್ವಹಿಸದಿದ್ದಲ್ಲಿ ದಂಡ ಶುಲ್ಕ ವಿಧಿಸುವುದು, ನಿಮ್ಮ … Continued

ಜಪಾನಿನ ಲಸಿಕೆ ಪಟ್ಟಿಯಲ್ಲಿ ಭಾರತದ ಕೋವ್ಯಾಕ್ಸಿನ್‌ಗೆ ಮಾನ್ಯತೆ

ನವದೆಹಲಿ: ಭಾರತದಿಂದ ಪ್ರಯಾಣವನ್ನು ಇನ್ನಷ್ಟು ಸುಲಭಗೊಳಿಸಲು ಜಪಾನ್ ಸರ್ಕಾರವು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದೆ ಎಂದು ಭಾರತೀಯ ರಾಯಭಾರ ಕಚೇರಿ ಗುರುವಾರ ತಿಳಿಸಿದೆ. ಜಪಾನ್ ಸರ್ಕಾರವು ಭಾರತ್ ಬಯೋಟೆಕ್ ಆಫ್ ಇಂಡಿಯಾದಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಮತ್ತು ತಯಾರಿಸಿದ ಕೋವಿಡ್ -19 ಲಸಿಕೆ ಕೋವಾಕ್ಸಿನ್ (Covaxin) ಒಳಗೊಂಡಿದೆ, ಇದು 10 … Continued

ಅಸಾರಾಂ ಬಾಪು ಆಶ್ರಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಶವ ಪತ್ತೆ

ನವದೆಹಲಿ: ಉತ್ತರ ಪ್ರದೇಶದ ಗೋಂಡಾದಲ್ಲಿರುವ ಸ್ವಯಂಘೋಷಿತ ದೇವಮಾನವ ಮತ್ತು ಅತ್ಯಾಚಾರ ಆರೋಪಿ ಅಸಾರಾಂ ಬಾಪು ಅವರ ಆಶ್ರಮದೊಳಗೆ ನಿಲ್ಲಿಸಲಾಗಿದ್ದ ಆಲ್ಟೋ ಕಾರಿನಲ್ಲಿ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ ಪತ್ತೆಯಾಗಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಗೊಂಡಾದ ದೇಹತ್ ಕೊಟ್ವಾಲಿ ಪ್ರದೇಶದ ಅಡಿಯಲ್ಲಿ ಬರುವ ಬಹ್ರೈಚ್ ರಸ್ತೆಯಲ್ಲಿರುವ ಆಶ್ರಮವನ್ನು ಸೀಲ್ ಮಾಡಿದ್ದಾರೆ. ನಿಂತಿದ್ದ … Continued

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಬೂಸ್ಟರ್ ಡೋಸ್ ಬೆಲೆ 600 ರೂ.: ಮೂಲಗಳು

ನವದೆಹಲಿ: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (SII) ಮೂಲಗಳ ಪ್ರಕಾರ, ಕೋವಿಶೀಲ್ಡ್‌ನ ಬೂಸ್ಟರ್ ಡೋಸ್‌ನ ಬೆಲೆಯನ್ನು 600 ರೂ.ಗಳು ಮತ್ತು ತೆರಿಗೆ ಸೇರುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಏಪ್ರಿಲ್ 10ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಬೂಸ್ಟರ್ ಡೋಸ್ ಲಭ್ಯವಿರುತ್ತದೆ ಎಂದು ಕೇಂದ್ರವು ಶುಕ್ರವಾರ ಪ್ರಕಟಿಸಿದೆ. 18 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮತ್ತು … Continued

166 ಜನರ ಸಾವಿಗೆ ಕಾರಣವಾದ 26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್‌ಗೆ ಪಾಕ್ ಕೋರ್ಟಿನಿಂದ 31 ವರ್ಷ ಜೈಲು ಶಿಕ್ಷೆ: ವರದಿ

ನವದೆಹಲಿ: ವಿವಿಧ ಭಯೋತ್ಪಾದನೆ ಪ್ರಕರಣಗಳಲ್ಲಿ, ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಮತ್ತು ಜಮಾತ್-ಉದ್-ದವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್‌ಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಶುಕ್ರವಾರ 31 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಲಷ್ಕರ್ ಇ ತೈಬಾ ಉಗ್ರ ಸಂಘಟನೆಯ ಸಂಸ್ಥಾಪಕ ಹಾಗೂ ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಎರಡು ಪ್ರಕರಣಗಳಲ್ಲಿ … Continued

ಬಂಧನದ ನಂತರ ಒಡಿಶಾ ಪತ್ರಕರ್ತನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಸರಪಳಿಯಿಂದ ಬಂಧಿಸಿದ ಪೊಲೀಸರು: ತನಿಖೆಗೆ ಆದೇಶ

ಬಾಲಸೋರ್: ಒಡಿಶಾದ ಟೆಲಿವಿಷನ್ ಪತ್ರಕರ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಮತ್ತು ನಂತರ ಒಡಿಶಾದ ಬಾಲಸೋರ್‌ನ ಆಸ್ಪತ್ರೆಯೊಂದರಲ್ಲಿ ಬೆಡ್‌ಗೆ ಸರಪಳಿಯಿಂದ ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಪತ್ರಕರ್ತನನ್ನು ಪೊಲೀಸ್ ಠಾಣೆಯೊಳಗೆ ಅಮಾನುಷವಾಗಿ ಥಳಿಸಲಾಯಿತು ಮತ್ತು ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಅವರ ಆಸ್ಪತ್ರೆಯ ಹಾಸಿಗೆಗೆ ಕಾಲಲನ್ನು ಸೇರಿಸಿ ಸರಪಳಿಯಲ್ಲಿ ಬಿಗಿಲಾಯಿತು. ಆಸ್ಪತ್ರೆಯಿಂದ ಪತ್ರಕರ್ತನನ್ನು ಸರಪಳಿಯಲ್ಲಿ ಬಿಗಿದಿದ್ದ … Continued

ಇನ್‌ಸ್ಟಾಗ್ರಾಮ್‌ಗೆ ಅಪ್‌ಲೋಡ್‌ ಮಾಡಲು ವೀಡಿಯೋ ಮಾಡುತ್ತಿದ್ದ ವೇಳೆ ರೈಲು ಹರಿದು ಮೂವರು ಬಾಲಕರು ಸಾವು

ಚೆನ್ನೈ: ರೈಲ್ವೆ ಹಳಿಯ ಮೇಲೆ ವೀಡಿಯೋ ಶೂಟ್ ಮಾಡುತ್ತಿದ್ದ ಮೂವರಿಗೆ ರೈಲು ಡಿಕ್ಕಿ ಹೊಡೆದು ಮೂವರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಮೃತರನ್ನು ಕೆ.ಮೋಹನ್(17), ಪ್ರಕಾಶ್ (17) ಹಾಗೂ ಎಸ್.ಅಶೋಕ್(24) ಎಂದು ಗುರುತಿಸಲಾಗಿದೆ. ಚೆಂಗಲಪಟ್ಟು ಸಮೀಪದ ರೈಲ್ವೆ ಹಳಿ ಬಳಿ ಇನ್ಸ್ಟಾಗ್ರಾಂಗೆಂದು ವೀಡಿಯೋ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಸ್ಥಳೀಯ … Continued

ದೇಶ ತೊರೆಯದಂತೆ ಆಕಾರ್‌ ಪಟೇಲ್‌ಗೆ ನಿರ್ದೇಶಿಸಿದ ಸಿಬಿಐ ನ್ಯಾಯಾಲಯ; ಸಿಬಿಐ ನಿರ್ದೇಶಕರ ಕ್ಷಮಾಪಣೆಗೂ ತಡೆ

ನವದೆಹಲಿ: ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಸಂಸ್ಥೆಯ ಭಾರತ ಘಟಕದ ಮಾಜಿ ಅಧ್ಯಕ್ಷ ಆಕಾರ್‌ ಪಟೇಲ್‌ ಅವರಿಗೆ ತನ್ನ ಅನುಮತಿಯಿಲ್ಲದೆ ದೇಶವನ್ನು ತೊರೆಯದಂತೆ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ಅಲ್ಲದೆ, ಸಿಬಿಐ ನಿರ್ದೇಶಕರು ಆಕಾರ್‌ ಪಟೇಲ್‌ ಅವರಿಗೆ ಕ್ಷಮಾಪಣೆ ಪತ್ರ ಬರೆಯಬೇಕು ಎಂದು ಸೂಚಿಸಿದ್ದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಪವನ್‌ ಕುಮಾರ್‌ ಅವರ ಆದೇಶಕ್ಕೆ ಸಿಬಿಐ … Continued

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: ಏಪ್ರಿಲ್ 10 ರಿಂದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹರಿಗೂ ಕೋವಿಡ್-19 ಬೂಸ್ಟರ್ ಡೋಸ್

ನವದೆಹಲಿ: ಕೇಂದ್ರ ಸರ್ಕಾರ ಶುಕ್ರವಾರ ತೆಗೆದುಕೊಂಡ ಮಹತ್ವದ ನಿರ್ಧಾರದಲ್ಲಿ ಏಪ್ರಿಲ್ 10 ರಿಂದ ಎಲ್ಲಾ ವಯಸ್ಕರು ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ಪ್ರಕಟಿಸಿದೆ. ಇಲ್ಲಿಯವರೆಗೆ, 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳು ಮಾತ್ರ ಕೋವಿಡ್‌-19 ಲಸಿಕೆಯ ಮೂರನೇ ಡೋಸ್ ಸ್ವೀಕರಿಸಲು ಅರ್ಹರಾಗಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಏಪ್ರಿಲ್ 10 ರಿಂದ … Continued