ಆಯುಧದೊಂದಿಗೆ ‘ಅಲ್ಲಾಹು ಅಕ್ಬರ್’ ಎಂದು ಕೂಗುತ್ತ ಗೋರಖನಾಥ ದೇಗುಲ ಪ್ರವೇಶಕ್ಕೆ ಯತ್ನಿಸಿದ ವ್ಯಕ್ತಿ, ಪೊಲೀಸರ ಮೇಲೆ ದಾಳಿ, ದೃಶ್ಯ ವೀಡಿಯೊದಲ್ಲಿ ಸೆರೆ

ಲಕ್ನೋ: ಮುಸ್ಲಿಂ ಯುವಕನೊಬ್ಬ ಹರಿತ ಆಯುಧದೊಂದಿಗೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಬಲವಂತವಾಗಿ ಗೋರಖ್‍ನಾಥ ದೇವಸ್ಥಾನದ ದಕ್ಷಿಣ ದ್ವಾರವನ್ನು ಪ್ರವೇಶಿಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಲಾಗಿದೆ. ಈತ ಗೋರಖ್‍ಪುರದ ನಿವಾಸಿ. ಉತ್ತರ ಪ್ರದೇಶದ ಗೋರಖ್‍ಪುರ ಜಿಲ್ಲೆಯ ಗೋರಖ್‍ನಾಥ ದೇವಸ್ಥಾನದ ದಕ್ಷಿಣ ದ್ವಾರದಲ್ಲಿ ಭಾನುವಾರ … Continued

715 ದಿನಗಳ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ 1,000ಕ್ಕಿಂತ ಕಡಿಮೆ ದೈನಂದಿನ ಕೋವಿಡ್‌-19 ಪ್ರಕರಣಗಳು ದಾಖಲು…!

ನವದೆಹಲಿ: ಭಾರತದಲ್ಲಿ 715 ದಿನಗಳಲ್ಲಿ ಇದೇ ಮೊದಲ ಬಾರಿಗೆ 1,000 ಕ್ಕಿಂತ ಕಡಿಮೆ ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಏಪ್ರಿಲ್ 18, 2020 ರಿಂದ 991 ಪ್ರಕರಣಗಳು ವರದಿಯಾದ ನಂತರ ಭಾರತವು ಮೊದಲ ಬಾರಿಗೆ 1,000 ಕ್ಕಿಂತ ಕಡಿಮೆ ಕೋವಿಡ್‌-19 ಪ್ರಕರಣಗಳನ್ನು ದಾಖಲಿಸಿದೆ. ವೈರಸ್ ಸಂಖ್ಯೆ 4,30,29,044 ಕ್ಕೆ ಏರಿದೆ, ಆದರೆ ಸಕ್ರಿಯ ಸೋಂಕಿನ ಸಂಖ್ಯೆ … Continued

ಸಾರ್ವಜನಿಕರೆದುರೇ 13 ವರ್ಷದ ಹುಡುಗನಿಗೆ ಪದೇ ಪದೇ ಒದ್ದು ಕಪಾಳಮೋಕ್ಷ ಮಾಡಿದ ಪೊಲೀಸ್‌ ಸಿಬ್ಬಂದಿ ಅಮಾನತು..ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶನಿವಾರ ಗುಜರಾತಿನ ವಡೋದರಾದ ಮಾರುಕಟ್ಟೆಯೊಂದರಲ್ಲಿ 13 ವರ್ಷದ ಹುಡುಗನಿಗೆ ಒದ್ದು, ಕಪಾಳಮೋಕ್ಷ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಶಕ್ತಿಸಿಂಹ ಪಾವ್ರಾ ಎಂದು ಗುರುತಿಸಲಾಗಿದೆ. ಅವರನ್ನು ಛಾನಿ ಪೊಲೀಸ್ ಠಾಣೆಗೆ ಸೇರಿದವರು ಎಂದು ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾವ್ರಾ ಅವರು ತಮ್ಮ ಅಧಿಕೃತ ವಾಹನವನ್ನು ಬಳಸಿಕೊಂಡು ನಗರದ ಮತ್ತೊಂದು … Continued

ಅಣ್ಣಾಮಲೈ ವಿಶ್ವವಿದ್ಯಾಲಯದ ದೂರ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬೇಡಿ: ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಯುಜಿಸಿ

ನವದೆಹಲಿ: ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾನಿಲಯವು ದೂರಶಿಕ್ಷಣ ವಿಧಾನದ ಮೂಲಕ ನೀಡುವ ಯಾವುದೇ ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದು, ವಿಶ್ವವಿದ್ಯಾಲಯವು ಉನ್ನತ ಶಿಕ್ಷಣ ನಿಯಂತ್ರಕರಿಂದ ಅಗತ್ಯವಿರುವ ಅನುಮೋದನೆಯನ್ನು ಹೊಂದಿಲ್ಲ ಎಂದು ಹೇಳಿದೆ. ಅಣ್ಣಾಮಲೈ ವಿಶ್ವವಿದ್ಯಾನಿಲಯವು ಯುಜಿಸಿ (ಓಪನ್ ಮತ್ತು ಡಿಸ್ಟೆನ್ಸ್ ಲರ್ನಿಂಗ್) ಅಡಿಯಲ್ಲಿ 2017ರ ನಿಯಮಗಳು ಮತ್ತು ಕಾಲಕಾಲಕ್ಕೆ … Continued

ಹೈದರಾಬಾದ್ ರೇವ್ ಪಾರ್ಟಿ: ವಿಐಪಿಗಳು-ನಟರು-ರಾಜಕಾರಣಿಗಳ ಮಕ್ಕಳು ಸೇರಿ 142 ಜನರು ವಶಕ್ಕೆ

ಹೈದರಾಬಾದ್: ಬಂಜಾರಾ ಹಿಲ್ಸ್‌ನ ಪಂಚತಾರಾ ಹೋಟೆಲ್‌ನ ಪಬ್‌ನಲ್ಲಿ ಭಾನುವಾರ ಮುಂಜಾನೆ ರೇವ್ ಪಾರ್ಟಿಯನ್ನು ಭೇದಿಸಿದ ಹೈದರಾಬಾದ್ ಪೊಲೀಸ್ ಟಾಸ್ಕ್ ಫೋರ್ಸ್ ತಂಡವು ವಿಐಪಿಗಳು, ನಟರು ಮತ್ತು ರಾಜಕಾರಣಿಗಳ ಮಕ್ಕಳು ಸೇರಿದಂತೆ ಸುಮಾರು 142 ಜನರನ್ನು ವಶಕ್ಕೆ ತೆಗೆದುಕೊಂಡಿದೆ. ಕೊಕೇನ್ ಮತ್ತು ವೀಡ್‌ನಂತಹ ನಿಷೇಧಿತ ಪದಾರ್ಥಗಳು ಅವರ ಬಳಿ ಕಂಡುಬಂದಿವೆ ಎಂದು ವರದಿಗಳು ಹೇಳುತ್ತವೆ. ಬಂಧಿತರಲ್ಲಿ ನಟ … Continued

ಭೂತ ಓಡಿಸುತ್ತೇನೆಂದು ಬಾಲಕಿಗೆ ಥಳಿಸಿ ಧೂಪದ ಕಡ್ಡಿಯಿಂದ ದೇಹ ಸುಟ್ಟ ಮಂತ್ರವಾದಿ ಬಂಧನ: ಬಾಲಕಿ ಆಸ್ಪತ್ರೆಗೆ ದಾಖಲು

ರಾಂಚಿ: ದುಷ್ಟಶಕ್ತಿಗಳನ್ನು ಓಡಸಿಲು 14 ವರ್ಷದ ಬಾಲಕಿಯನ್ನು ಥಳಿಸಿ, ಆಕೆಯ ದೇಹದ ಭಾಗಗಳನ್ನು ಅಗರಬತ್ತಿಗಳಿಂದ ಸುಟ್ಟ ಆರೋಪದ ಮೇಲೆ ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಮಂತ್ರವಾದಿಯೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಳೆದ ವಾರ ಹೋಳಿ ಆಡಿದ್ದ ಬಾಲಕಿ ನಂತರ ಬಾಲಕಿ ಅಸ್ವಸ್ಥಳಾಗಿದ್ದಳು. ಮಾಂತ್ರಿಕ ಮೌಲಾನಾ ಎಂ.ಡಿ ವಾಹಿದ್ ಎಂಬಾತ ಅವಳ ಮೈಯಲ್ಲಿ ಭೂತ ಹೊಕ್ಕಿದ್ದು. … Continued

ಕಾಶ್ಮೀರಿ ಪಂಡಿತರು ಶೀಘ್ರದಲ್ಲೇ ತಮ್ಮ ಮೂಲ ನೆಲೆ ಕಾಶ್ಮೀರ ಕಣಿವೆಗೆ ಮರಳುವ ಸಮಯ ಬಂದಿದೆ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗ್ವತ್‌

ಜಮ್ಮು: ಕಾಶ್ಮೀರಿ ಪಂಡಿತರು ಶೀಘ್ರದಲ್ಲೇ ಕಣಿವೆಯಲ್ಲಿರುವ ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ, ಅವರು ಮತ್ತೆ ಸ್ಥಳಾಂತರಗೊಳ್ಳದಂತೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವ ಕೆಲಸ ನಡೆಯುತ್ತಿದೆ ಎಂದು ಪ್ರತಿಪಾದಿಸಿದ್ದಾರೆ. 1990ರಲ್ಲಿ ಕಣಿವೆಯಿಂದ ಕಾಶ್ಮೀರಿ ಪಂಡಿತರ ನಿರ್ಗಮನದ ಹಿಂದಿನ ವಾಸ್ತವತೆಯ ಬಗ್ಗೆ ದೇಶಾದ್ಯಂತ ಮತ್ತು ಹೊರಗೆ ಸಾರ್ವಜನಿಕ ಜಾಗೃತಿ ಮೂಡಿಸಿದೆ … Continued

ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸನನ್ನು ಎತ್ತಿ ಒಗೆದ ದೈತ್ಯಾಕಾರಾದ ಗೂಳಿ: ಆಸ್ಪತ್ರೆಗೆ ದಾಖಲು…ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ನಗರದ ದಯಾಳಪುರ ಪ್ರದೇಶದಲ್ಲಿ ಗುರುವಾರ ಸಂಜೆ ದೆಹಲಿ ಪೊಲೀಸರೊಬ್ಬರ ಮೇಲೆ ಗೂಳಿಯೊಂದು ದಾಳಿ ಮಾಡಿದೆ. ಕಾನ್‌ಸ್ಟೇಬಲ್ ಜ್ಞಾನ್ ಸಿಂಗ್ ದಯಾಳ್‌ಪುರದ ಶೇರ್‌ಪುರ್ ಚೌಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದೆ. ಗೂಳಿಯು ಪೊಲೀಸ್‌ ಪೇದೆಯು ಹಿಂದಿನಿಂದ ದಾಳಿ ಮಾಡಿ ಗಾಳಿಯಲ್ಲಿ ಹಾರಿಸಿತು. ಪೇದೆ ನೆಲಕ್ಕೆ ಬಿದ್ದ ನಂತರ, ಕರ್ತವ್ಯದಲ್ಲಿದ್ದ ಇತರ ಪೊಲೀಸರು ಹಾಗೂ ಸಾರ್ವಜನಿಕರು … Continued

ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ತೆಗೆದುಹಾಕಿ ಇಲ್ಲದಿದ್ದರೆ…. : ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ ಠಾಕ್ರೆ

ಮುಂಬೈ: ಮಸೀದಿಗಳಲ್ಲಿ ಹಾಕುವ ಧ್ವನಿ ವರ್ಧಕಗಳನ್ನು ತೆಗೆದುಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್​ ಠಾಕ್ರೆ , ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಶಿವಾಜಿ ಪಾರ್ಕ್​​ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾನು ಪ್ರಾರ್ಥನೆಗಳನ್ನು ವಿರೋಧಿಸುವುದಿಲ್ಲ, ಯಾವುದೇ ಧರ್ಮದ ವಿರೋಧಿಯೂ ಅಲ್ಲ. ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತದೆ. ಅಷ್ಟೆಲ್ಲ ದೊಡ್ಡದಾಗಿ ಯಾಕೆ ಹಾಕಬೇಕು? ಈ … Continued

ಕಾಶ್ಮೀರಿ ಪಂಡಿತರ ಸಾಮೂಹಿಕ ವಲಸೆಗೆ ವಿ.ಪಿ.ಸಿಂಗ್, ಮುಫ್ತಿ ಮೊಹಮ್ಮದ್‌ ಸಯೀದ್ ಕಾರಣ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಕಾಶ್ಮೀರ ಕಣಿವೆಯಿಂದ ಕಾಶ್ಮೀರಿ ಪಂಡಿತರ ಸಾಮೂಹಿಕ ವಲಸೆಗೆ ಅಂದಿನ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅಲ್ಲ, ಆದರೆ ಆಗಿನ ಪ್ರಧಾನಿ ವಿ.ಪಿ. ಸಿಂಗ್ ಮತ್ತು ಅವರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಕಾರಣ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಶನಿವಾರ ಹೇಳಿದ್ದಾರೆ. ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆಯನ್ನು ಬಿಂಬಿಸುವ ದಿ ಕಾಶ್ಮೀರ್ ಫೈಲ್ಸ್ … Continued