ಆಯುಧದೊಂದಿಗೆ ‘ಅಲ್ಲಾಹು ಅಕ್ಬರ್’ ಎಂದು ಕೂಗುತ್ತ ಗೋರಖನಾಥ ದೇಗುಲ ಪ್ರವೇಶಕ್ಕೆ ಯತ್ನಿಸಿದ ವ್ಯಕ್ತಿ, ಪೊಲೀಸರ ಮೇಲೆ ದಾಳಿ, ದೃಶ್ಯ ವೀಡಿಯೊದಲ್ಲಿ ಸೆರೆ
ಲಕ್ನೋ: ಮುಸ್ಲಿಂ ಯುವಕನೊಬ್ಬ ಹರಿತ ಆಯುಧದೊಂದಿಗೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಬಲವಂತವಾಗಿ ಗೋರಖ್ನಾಥ ದೇವಸ್ಥಾನದ ದಕ್ಷಿಣ ದ್ವಾರವನ್ನು ಪ್ರವೇಶಿಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಲಾಗಿದೆ. ಈತ ಗೋರಖ್ಪುರದ ನಿವಾಸಿ. ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯ ಗೋರಖ್ನಾಥ ದೇವಸ್ಥಾನದ ದಕ್ಷಿಣ ದ್ವಾರದಲ್ಲಿ ಭಾನುವಾರ … Continued