ಜನಸಂಖ್ಯಾ ಸಮೀಕ್ಷೆಯಲ್ಲಿ ಜಾತಿ ಗಣತಿ ಸೇರ್ಪಡೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ಜಾತಿ ಜನಗಣತಿಯು ಮುಂದಿನ ರಾಷ್ಟ್ರೀಯ ಜನಗಣತಿದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಪ್ರಕಟಿಸಿದ್ದಾರೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. “ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ” ಎಂದು ಕೇಂದ್ರ ಸಚಿವರು ಬುಧವಾರ … Continued

ಚಂದನೋತ್ಸವದ ವೇಳೆ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

ವಿಶಾಖಪಟ್ಟಣ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ ಬುಧವಾರ ಮುಂಜಾನೆ ರಸ್ತೆಗುಂಟ ಇದ್ದ 20 ಅಡಿ ಉದ್ದದ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. 300 ರೂ.ಟಿಕೆಟ್‌ ಕೌಂಟರ್‌ನ ಸರತಿ ಸಾಲು ನಿಲ್ಲುವ ಉದ್ದಕ್ಕೂ … Continued

ಪಹಲ್ಗಾಮ ದಾಳಿ | ಮೋದಿ ಸೇನೆಗೆ ಮುಕ್ತ ಅಧಿಕಾರ ಕೊಟ್ಟ ನಂತ್ರ ಬೆಚ್ಚಿಬಿದ್ದ ಪಾಕಿಸ್ತಾನ ; ಮಧ್ಯರಾತ್ರಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಪಾಕ್‌ ಸಚಿವ..!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧಗಳು ಹದಗೆಟ್ಟಿದೆ. ಈ ಮಧ್ಯೆ ಭಾರತವು ಮುಂದಿನ 24-36 ಗಂಟೆಗಳಲ್ಲಿ ಮಿಲಿಟರಿ ದಾಳಿ ನಡೆಸುವ ಬಗ್ಗೆ ಯೋಜಿಸುತ್ತಿದೆ ಎಂಬ “ವಿಶ್ವಾಸಾರ್ಹ ಮಾಹಿತಿ” ತನ್ನಲ್ಲಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಬೆಳಗಿನ ಜಾವ 2 ಗಂಟೆಗೆ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ, ಮಾಹಿತಿ ಸಚಿವ ಅತ್ತೌಲ್ಲಾ ತರಾರ್, … Continued

ವೀಡಿಯೊ…| ಬೆಂಕಿ ಅನಾಹುತದಿಂದ ತಪ್ಪಿಸಿಕೊಳ್ಳಲು ಅಪಾರ್ಟ್‌ಮೆಂಟಿನ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ ಮಹಿಳೆ…!

ಬೆಂಕಿ ಅನಾಹುತದಿಂದ ತಪ್ಪಿಸಿಕೊಳ್ಳಲು ಅಹಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ. ಸುಮಾರು 20-25 ಜನರನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿಯೇ ಇವೆ. ಅಹಮದಾಬಾದ್‌ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್ ಐದನೇ ಮಹಡಿಯ ಬಾಲ್ಕನಿಯಿಂದ ಮಹಿಳೆ ಕೆಳಕ್ಕೆ ಹಾರಿದ್ದಾಳೆ..! ಕಟ್ಟಡದಾದ್ಯಂತ ಬೆಂಕಿ ಹೊತ್ತಿಕೊಂಡಾಗ, ಕೆಳಗೆ ಇರುವವರು ಕಿರುಚುತ್ತಿರುವುದನ್ನು ವೀಡಿಯೊ … Continued

ಒನ್-ವೇ ಟ್ರಾಫಿಕ್…”: ಪಹಲ್ಗಾಮ್‌ ದಾಳಿಯ ನಂತರ ಭಾರತದಲ್ಲಿ ಪಾಕ್ ಕಲಾವಿದರ ಪ್ರದರ್ಶನದ ಬಗ್ಗೆ ಜಾವೇದ್ ಅಖ್ತರ್

ನವದೆಹಲಿ: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಕಾಶ್ಮೀರಿ ಪೋನಿವಾಲ್ಲಾ ಸಾವಿಗೀಡಾದ ನಂತರ, ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿದ ಚಲನಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಮತ್ತು ಇದು ಸರಿಯಾದ ಕ್ರಮವೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ | ಭಯೋತ್ಪಾಕರ ಮಟ್ಟ ಹಾಕಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ತಕ್ಕ ಉತ್ತರ ನೀಡಲು ಸಜ್ಜಾಗಿರುವ ಭಾರತ ಅವರ ವಿರುದ್ಧದ ಕಾರ್ಯಾಚರಣೆಗೆ ಸಂಬಂಧಿಸಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡುವ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ಕಾರ್ಯಾಚರಣೆ ನಡೆಸಲು … Continued

ಭೀಕರ ಪಹಲ್ಗಾಮ್ ದಾಳಿಯ ಹಿಂದಿರುವ ಒಬ್ಬ ಭಯೋತ್ಪಾದಕ ಪಾಕಿಸ್ತಾನಿ ಸೇನೆಯ ಮಾಜಿ ಕಮಾಂಡೋ…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಪಾಕಿಸ್ತಾನದ ಕುತಂತ್ರದ ಪಿತೂರಿ ಮತ್ತು ಏಪ್ರಿಲ್ 22 ರಂದು ನಡೆದ ಹತ್ಯಾಕಾಂಡದಲ್ಲಿ ಐಎಸ್ಐ ಮತ್ತು ದೇಶದ ಮಿಲಿಟರಿ ಮತ್ತು ಭಯೋತ್ಪಾದಕ ಸಂಘಟನೆಗಳ ನೇರ ಭಾಗಿಯಾಗಿರುವ ಬಗ್ಗೆ ದಿನ ಕಳೆದಂತೆ ಹೆಚ್ಚು ಹೆಚ್ಚು ಮಾಹಿತಿಗಳು ಬೆಳಕಿಗೆ ಬರುತ್ತಿವೆ. ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುರುತಿಸಲಾದ ಪಾಕಿಸ್ತಾನಿ ಭಯೋತ್ಪಾದಕ ಹಾಶಿಮ್ … Continued

ಅದು ನಮ್ಮ ಅಭಿಪ್ರಾಯವಲ್ಲ…’: ಪಹಲ್ಗಾಮ್ ದಾಳಿಯ ಬಗ್ಗೆ ತನ್ನ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ ಭಿನ್ನ ಹೇಳಿಕೆಗಳ ನಡುವೆ, ಸೋಮವಾರ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಧಿಕೃತ ಎಐಸಿಸಿ ಪದಾಧಿಕಾರಿಗಳ ಅಭಿಪ್ರಾಯಗಳು ಮಾತ್ರ ಪಕ್ಷದ ಅಧಿಕೃತ ನಿಲುವನ್ನು ಪ್ರತಿನಿಧಿಸುತ್ತವೆ ಎಂದು ಪಕ್ಷ ಹೇಳಿದೆ. “ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಏಪ್ರಿಲ್ 24ರಂದು … Continued

ಐಪಿಎಲ್‌-2025 : ಕೇವಲ 35 ಬಾಲ್ ಗಳಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಸ್ಥಾಪಿಸಿದ 14 ವರ್ಷದ ವೈಭವ ಸೂರ್ಯವಂಶಿ…!

ಸೋಮವಾರ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಪ್ರತಿಭೆ ವೈಭವ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಹಲವು ದೀರ್ಘಕಾಲೀನ ದಾಖಲೆಗಳನ್ನು ಮುರಿದಿದ್ದಾರೆ. ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಅತ್ಯಂತ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಾದರು. ಭಾರತದ ಮಾಜಿ … Continued

ಭಾರತದ ಜೊತೆ ಘರ್ಷಣೆಗೆ ಇಳಿದು ತೊಂದರೆಗೆ ಸಿಲುಕಿಕೊಳ್ಳಬೇಡಿ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಗೆ ಮಾಜಿ ಪ್ರಧಾನಿ ನವಾಜ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ತಮ್ಮ ಸಹೋದರ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ರಾಜತಾಂತ್ರಿಕ ನಿರ್ಣಯವನ್ನು ಅನುಸರಿಸಲು ಮತ್ತು ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚಾಗುವುದನ್ನು ತಪ್ಪಿಸಲು … Continued