ಭಾರತದಲ್ಲಿ 19,968 ಹೊಸ ಕೋವಿಡ್ -19 ಪ್ರಕರಣಗಳು, 673 ಸಾವುಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 19,968 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ದೈನಂದಿನ ಸಕಾರಾತ್ಮಕತೆಯ ದರವು 1.68 ಪ್ರತಿಶತದಷ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿನಿಂದ 673 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,11,903 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ … Continued

ಭಾರತದ ವಯಸ್ಕ ಜನಸಂಖ್ಯೆಯ 80%ರಷ್ಟು ಜನರಿಗೆ ಕೋವಿಡ್-19 ವಿರುದ್ಧ ಎರಡೂ ಲಸಿಕೆ: ಕೇಂದ್ರ ಸಚಿವ ಮಾಂಡವಿಯಾ

ನವದೆಹಲಿ: ಭಾರತದ ವಯಸ್ಕ ಜನಸಂಖ್ಯೆಯ 80% ರಷ್ಟು ಜನರು ಕೋವಿಡ್‌-19 ವಿರುದ್ಧ ಸಂಪೂರ್ಣವಾಗಿ ಲಸಿಕೆ ಹಾಕಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶನಿವಾರ ಹೇಳಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ನಿರ್ವಹಿಸಲಾದ ಕೋವಿಡ್‌-19 ಲಸಿಕೆ ಪ್ರಮಾಣಗಳ ಒಟ್ಟು ಸಂಖ್ಯೆ 175 ಕೋಟಿ ದಾಟಿದೆ. ಭಾರತವು ತನ್ನ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು … Continued

ಸೆಮಿಕಂಡಕ್ಟರ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಐದು ಕಂಪನಿಗಳಿಂದ ಸರ್ಕಾರಕ್ಕೆ 1.53 ಲಕ್ಷ ಕೋಟಿ ರೂ.ಗಳ ಪ್ರಸ್ತಾವನೆ

ನವದೆಹಲಿ: ಲಕ್ಷ ಕೋಟಿ ಹೂಡಿಕೆಯೊಂದಿಗೆ ಎಲೆಕ್ಟ್ರಾನಿಕ್ ಚಿಪ್ ಮತ್ತು ಡಿಸ್ಪ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಐದು ಕಂಪನಿಗಳಿಂದ ಪ್ರಸ್ತಾವನೆಗಳನ್ನು ಸರ್ಕಾರ ಸ್ವೀಕರಿಸಿದೆ ಎಂದು ಶನಿವಾರ ಅಧಿಕೃತ ಹೇಳಿಕೆ ತಿಳಿಸಿದೆ. ವೇದಾಂತ ಫಾಕ್ಸ್‌ಕಾನ್ ಜೆವಿ (JV), ಐಜಿಎಸ್‌ಎಸ್‌ (IGSS) ವೆಂಚರ್ಸ್ ಮತ್ತು ಐಎಸ್‌ಎಂಸಿ (ISMC) 13.6 ಶತಕೋಟಿ ಅಮೆರಿಕನ್‌ ಡಾಲರ್‌ ಹೂಡಿಕೆಯೊಂದಿಗೆ ಎಲೆಕ್ಟ್ರಾನಿಕ್ ಚಿಪ್ ಉತ್ಪಾದನಾ ಘಟಕಗಳನ್ನು … Continued

ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಪ್ರತ್ಯೇಕತಾವಾದಿ ಆರೋಪದ ನಂತರ ಕುಮಾರ ವಿಶ್ವಾಸ್‌ಗೆ ‘ವೈ’ ಶ್ರೇಣಿ ಭದ್ರತೆ

ನವದೆಹಲಿ: ಆಮ್ ಆದ್ಮಿ ಪಾರ್ಟಿ (ಎಎಪಿ) ಮಾಜಿ ನಾಯಕ ಕುಮಾರ ವಿಶ್ವಾಸ ಅವರಿಗೆ ‘ವೈ’ ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಕುರಿತು ಕುಮಾರ ವಿಶ್ವಾಸ್ ಅವರು ಸಂದರ್ಶನವೊಂದರಲ್ಲಿ ಗಂಭೀರ ಆರೋಪ ಮಾಡಿರುವ ಕಾರಣ ಗುಪ್ತಚರ … Continued

ಸಾಂಪ್ರದಾಯಿಕ ಚಿಂತನೆಗಿಂತ ಮೇಲೇರಿ, ಹಿಜಾಬ್‌ಗಿಂತ ಶಿಕ್ಷಣ ಮುಖ್ಯ, ಯಾಕೆಂದರೆ ಮುಸ್ಲಿಂ ಜನಸಂಖ್ಯೆಯ 2.75%ರಷ್ಟು ಮಾತ್ರ ಪದವಿ ಶಿಕ್ಷಣ ಪಡೆದವರು: ಮುಸ್ಲಿಂ ರಾಷ್ಟ್ರೀಯ ಮಂಚ್ ಮನವಿ

ನವದೆಹಲಿ: ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಶನಿವಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಂಪ್ರದಾಯಿಕ ಚಿಂತನೆಗಿಂತ ಮೇಲೇರುವಂತೆ ಮತ್ತು ಪ್ರಗತಿಪರ ವಿಚಾರಗಳನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿದೆ, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕಿಂತ ಶಿಕ್ಷಣವು ಅದರ ಪ್ರಗತಿಗೆ ಮುಖ್ಯವಾಗಿದೆ ಎಂದು ಅದು ಹೇಳಿದೆ. ಭಾರತದಲ್ಲಿ ಮುಸ್ಲಿಮರು ಅತಿ ಹೆಚ್ಚು ಅಂದರೆ ಶೇಕಡ 43ರಷ್ಟು ಅನಕ್ಷರತೆಯನ್ನು ಹೊಂದಿದೆ, ಸಮುದಾಯದಲ್ಲಿ ನಿರುದ್ಯೋಗದ ಪ್ರಮಾಣವೂ … Continued

ಅಕಾಲಿದಳದ ದೂರಿನ ಮೇರೆಗೆ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್‌ ಆದೇಶಿಸಿದ ಪಂಜಾಬ್ ಮುಖ್ಯ ಚುನಾವಣಾಧಿಕಾರಿ

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕ ಆರೋಪಗಳನ್ನು ಮಾಡಿದ್ದಕ್ಕಾಗಿ’ ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಶನಿವಾರ ಸಾಹಿಬ್ಜಾದಾ ಅಜಿತ್ ಸಿಂಗ್ ನಗರದ ಹಿರಿಯ ಎಸ್‌ಪಿಗೆ ಸೂಚನೆ ನೀಡಿದ್ದಾರೆ. ಶಿರೋಮಣಿ ಅಕಾಲಿದಳದ ದೂರಿನ ನಂತರ, ಪಂಜಾಬ್ ಮುಖ್ಯ ಚುನಾವಣಾಧಿಕಾರಿಯು ಸಾಹಿಬ್ಜಾದಾ … Continued

ಕೃಷಿ ಕ್ಷೇತ್ರದಲ್ಲಿ ಕೀಟನಾಶಕ ಸಿಂಪಡಿಸಲು 100 ಕಿಸಾನ್ ಡ್ರೋನ್‌ಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಬಳಕೆ ಮಾಡಿಕೊಳ್ಳಬೇಕೆಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು 100 ಕಿಸಾನ್‌ ಡ್ರೋನ್‌ಗಳಿಗೆ ಇಂದು, ಶನಿವಾರ ಚಾಲನೆ ನೀಡಿದ್ದಾರೆ. ಡ್ರೋನ್‌ಗಳ ಅಪ್ಲಿಕೇಶನ್ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಹಿಂದೆ ಡ್ರೋನ್‌ಗಳನ್ನು ಸೇನೆ ಅಥವಾ ರಕ್ಷಣಾ ಪಡೆಗಳ ಆಯುಧವಾಗಿ ಮಾತ್ರ ಪರಿಗಣಿಸಲಾಗುತ್ತಿತ್ತು ಆದರೆ ಇಂದು ಮನೇಸರ್‌ನಲ್ಲಿ … Continued

ಶ್ರೀಲಂಕಾ ಸರಣಿ: ಭಾರತ ಟೆಸ್ಟ್ ಕ್ರಿಕೆಟ್‌ ತಂಡದ ನೂತನ ನಾಯಕರಾಗಿ ರೋಹಿತ್ ಶರ್ಮಾ ನೇಮಕ, ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ ಹೊರಕ್ಕೆ

ನವದೆಹಲಿ: ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಅವರು ಭಾರತ ಟೆಸ್ಟ್ ತಂಡದ ನೂತನ ನಾಯಕರಾಗಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಪ್ರಕಟಿಸಿದೆ. ಈ ಮೊದಲು ರೋಹಿತ್ ಅವರನ್ನು ಪೂರ್ಣ ಸಮಯದ T20I ಮತ್ತು ಏಕ ದಿನದ ಪಂದ್ಯದ ನಾಯಕರನ್ನಾಗಿ ನೇಮಿಸಲಾಗಿದೆ. ಮಾರ್ಚ್ 1 ರಂದು ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ ಎರಡು … Continued

ಕೇವಲ 9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ಮಾಡಿದ ಭಾರತದ ರೇಯಾಂಶ್ ಸುರಾನಿ..!

ನವದೆಹಲಿ: ಅತ್ಯಂತ ಕಿರಿಯ ಪ್ರಮಾಣೀಕೃತ ಯೋಗ ತರಬೇತುದಾರ ಎಂದು ಒಂಬತ್ತು ವರ್ಷದ ಭಾರತೀಯ ಬಾಲಕ ರೇಯಾಶ್ ಸುರಾನಿ ಗಿನ್ನಿಸ್‌ ವಿಶ್ವ ದಾಖಲೆ (Guinness World Record )ಗೆ ಸೇರ್ಪಡೆಯಾಗಿದ್ದಾನೆ. ಈತ 9 ವರ್ಷ, 220 ದಿನಗಳಿಗೆ ವಿಶ್ವದ ಅತ್ಯಂತ ಕಿರಿಯ ಪ್ರಮಾಣೀಕೃತ ಯೋಗ ತರಬೇತುದಾರ ಎಂದು ಗಿನ್ನಿಸ್‌ ವಿಶ್ವ ದಾಖಲೆ ಮಾಡಿದ ಹೆಗ್ಗಳಿಗೆ ಪಾತ್ರನಾಗಿದ್ದಾನೆ. ವೀಡಿಯೊವನ್ನು … Continued

ಟಾಟಾ ನ್ಯಾನೋ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ ಬಿಹಾರದ ವ್ಯಕ್ತಿ, ಈಗ ಮದುವೆಗಳಲ್ಲಿ ಈ ನ್ಯಾನೋ ಹೆಲಿಕಾಪ್ಟರಿಗೆ ಬೇಡಿಕೆ..! ವೀಕ್ಷಿಸಿ

ಅವಶ್ಯಕತೆಯು ಆವಿಷ್ಕಾರದ ತಾಯಿ ಎಂದು ಹೇಳಲಾಗುತ್ತದೆ. ಬಿಹಾರದ ಬಗಾಹಾದಲ್ಲಿ ಒಬ್ಬ ಮೆಕ್ಯಾನಿಕ್ ಕಮ್ ಆರ್ಟಿಸ್ಟ್ ಆವಿಷ್ಕಾರದ ಬಗ್ಗೆ ಯೋಚಿಸಿದರು ಮತ್ತು ಅವರ ಟಾಟಾ ನ್ಯಾನೋ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ್ದಾರೆ. ಭಾರತೀಯ ಮದುವೆ ಸಮಾರಂಭಗಳಲ್ಲಿ ವಧು ವರರನ್ನು ಕರೆತರಲು ವಿವಿಧ ರೀತಿಯ ಪ್ಲಾನ್​ ಮಾಡುತ್ತಾರೆ. ಕುದುರೆಗಳ ಮೇಲೆ ವರನನ್ನು ಕರೆತರುತ್ತಾರೆ, ವರ ಕಾರಿನಲ್ಲಿ ಬರುತ್ತಾರೆ, ವಧುವನ್ನು … Continued