ಮದುವೆ ನಂತರ ತೂಕ ಹೆಚ್ಚಾಗಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಗಂಡ…!

ಮೀರತ್: ಮದುವೆಯ ನಂತರ ತೂಕ ಹೆಚ್ಚಾಗಿದ್ದರಿಂದ ತನ್ನ ಪತಿ ತನಗೆ ‘ತ್ರಿವಳಿ ತಲಾಖ್’ ನೀಡಿದ್ದಾನೆ ಎಂದು ಮುಸ್ಲಿಂ ಮಹಿಳೆಯೊಬ್ಬಳು ದೂರು ನೀಡಿದ್ದಾರೆ. ಮೀರತ್ ನಿವಾಸಿ 28 ವರ್ಷದ ನಜ್ಮಾ ಬೇಗಂ ಎಂಬವರು ತನ್ನ ದೂರಿನಲ್ಲಿ ಮದುಬೆ ನಂತರ ನನ್ನ ತೂಕ ಹೆಚ್ಚಾಗಿದ್ದಕ್ಕೆ ಪತಿ ತನಗೆ ತಲಾಖ್‌ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೊಹಮ್ಮದ್ ಸಲ್ಮಾನ್ ನನ್ನು … Continued

ಈ ಸಂದೇಶ ನಿಮಗೂ ಬರಬಹುದು…ನಂಬಬೇಡಿ : ನಕಲಿ ಸಂದೇಶಗಳ ಬಗ್ಗೆ ಟ್ವೀಟ್‌ ಮೂಲಕ ಎಚ್ಚರಿಕೆ ನೀಡಿದ ಎಸ್‌ಬಿಐ | ವೀಕ್ಷಿಸಿ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ಇದು ಸ್ಥಾಪನೆಯಾಗಿ 67 ವರ್ಷಗಳು ಕಳೆದಿವೆ. ಈ ಸಂಭ್ರಮಾಚರಣೆ ಸಂದರ್ಭದಲ್ಲಿ ದೇಶದ ಪ್ರತಿ ಗ್ರಾಹಕರಿಗೆ ಉಚಿತವಾಗಿ 6,000 ರೂಪಾಯಿಗಳನ್ನು ಹಣವನ್ನು ನೀಡಲಾಗುತ್ತಿದೆ. ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ನಿಮ್ಮ ಹೆಸರನ್ನು ಮಾತ್ರ ನಮೂದಿಸಿ ಎಂಬ ಎಂಬ ಸಂದೇಶದವನ್ನು ನೀವು ಸ್ವೀಕರಿಸಿದ್ದೀರಾ? … Continued

ಟಿ20 ವಿಶ್ವಕಪ್‌ನಿಂದ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಹೊರಕ್ಕೆ

ನವದೆಹಲಿ : ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ T20 ವಿಶ್ವಕಪ್‌ನಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಅವರು ಪ್ರಮುಖ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ, ಇದು ಅವರನ್ನು ಕೆಲಕಾಲ ಕ್ರಿಕೆಟ್‌ನಿಂದ ದೂರವಿಡುವ ನಿರೀಕ್ಷೆಯಿದೆ. ಏಷ್ಯಾ ಕಪ್‌ನ ಮೊದಲ ಎರಡು ಪಂದ್ಯಗಳನ್ನು ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ವಿರುದ್ಧ ಆಡಿರುವ ಜಡೇಜಾ ಅವರು ತಮ್ಮ … Continued

ಭಾರತೀಯ ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಮೌಲ್ವಿಯ ಬಂಧನ

ನವದೆಹಲಿ: ಭದ್ರತಾ ಪಡೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮುಸ್ಲಿಂ ಧರ್ಮಗುರುವನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕಾಶ್ಮೀರಿ ಜನಬಾಜ್ ಫೋರ್ಸ್ ಎಂಬ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗೆ ನೆರವು ನೀಡುತ್ತಿದ್ದ ಎನ್ನಲಾಗಿದೆ. ಈ ಹಿಂದೆ, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪಿಗೆ ಭದ್ರತಾ ಪಡೆಗಳ ನಿಯೋಜನೆ … Continued

ಜನನದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿಗೆ 60 ದಿನಗಳ ವಿಶೇಷ ಹೆರಿಗೆ ರಜೆ: ಕೇಂದ್ರ

ನವದೆಹಲಿ: ಜನನದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಎಲ್ಲಾ ಮಹಿಳಾ ಕೇಂದ್ರ ಸರ್ಕಾರಿ ನೌಕರರು 60 ದಿನಗಳ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಶುಕ್ರವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ತಾಯಿಯ ಜೀವನದ ಮೇಲೆ ದೂರಗಾಮಿ ಪರಿಣಾಮ ಬೀರುವ ಮಗುವಿನ ಜನನದ ನಂತರ ಅಥವಾ ಮಗುವಿನ ಮರಣದ ಕಾರಣದಿಂದ … Continued

ಸಮಸ್ಯೆ ಹೇಳಲು ಬಂದ ಮಹಿಳೆಗೆ ನಿಂದಿಸಿ, ದರ್ಪ ತೋರಿದ ಶಾಸಕ ಲಿಂಬಾವಳಿ: ಪ್ರಶ್ನಿಸಿದ್ದಕ್ಕೆ ಮಹಿಳೆ ಪೊಲೀಸರ ವಶಕ್ಕೆ: ವೀಡಿಯೊ ವೈರಲ್‌

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತೊಮ್ಮೆ ವಿವಾದಕ್ಕೀಡಾಗಿದ್ದು, ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದು,  ವಾಪಸ್ ಕಳುಹಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಾಣಿಜ್ಯ ಕಟ್ಟಡದ ಕಾಂಪೌಂಡ್ ಗೋಡೆಯನ್ನು ಬುಲ್ಡೋಜರ್ ಮಾಡಿತು, ಮಳೆ ನೀರು ಹರಿದುಹೋಗುವ ಸ್ಪೂಟ್ ಮೇಲೆ … Continued

ಪರಾವಲಂಬಿ, ಆಕ್ರಮಣ ಮಾಡುವುದನ್ನು ನಿಲ್ಲಿಸಿ ’: ಪೋಲೆಂಡ್‌ನಲ್ಲಿ ಭಾರತೀಯನ ವಿರುದ್ಧ ಅಮೆರಿಕನ್ ಪ್ರವಾಸಿಗನ ಜನಾಂಗೀಯ ವಾಗ್ದಾಳಿ | ವೀಕ್ಷಿಸಿ

ಅಮೆರಿಕದಲ್ಲಿ ಭಾರತೀಯರ ಮೇಲೆ ಒಂದರ ಹಿಂದೊಂದು ಜನಾಂಗೀಯ ದಾಳಿಯ ನಂತರ, ಪೋಲೆಂಡ್‌ನ ರಾಜಧಾನಿ ವಾರ್ಸಾದಲ್ಲಿ ಭಾರತೀಯನ ವಿರುದ್ಧ ಅಮೇರಿಕನ್ ವ್ಯಕ್ತಿಯೊಬ್ಬನ ಜನಾಂಗೀಯ ನಿಂದನೆ ಮಾಡಿದ ಹೊಸ ವೀಡಿಯೊ ಕಾಣಿಸಿಕೊಂಡಿದೆ. ದಿನಾಂಕವಿಲ್ಲದ ಈ ವೀಡಿಯೊದಲ್ಲಿ, ಒಬ್ಬ ಬಿಳಿಯ ವ್ಯಕ್ತಿ, ಅಮೆರಿಕನ್ ಪ್ರವಾಸಿ, ಅನುಮತಿಯಿಲ್ಲದೆ ಭಾರತೀಯ ವ್ಯಕ್ತಿಯನ್ನು ಚಿತ್ರೀಕರಿಸಲು ಪ್ರಾರಂಭಿಸುತ್ತಾನೆ ಮತ್ತು ಭಾರತೀಯನಿಗೆ ಜನಾಂಗೀಯ ಪ್ರೇರಿತ ಪ್ರಶ್ನೆಗಳನ್ನು ಕೇಳುತ್ತಾನೆ, … Continued

ಮಣಿಪುರದಲ್ಲಿ ನಿತೀಶಕುಮಾರ್ ಜೆಡಿಯುಗೆ ಹಿನ್ನಡೆ: 6 ಶಾಸಕರ ಪೈಕಿ ಐವರು ಬಿಜೆಪಿಗೆ ಸೇರ್ಪಡೆ

ಮಣಿಪುರದ ಆರು ಜನತಾ ದಳ (ಯುನೈಟೆಡ್) ಶಾಸಕರಲ್ಲಿ ಐವರು ಶುಕ್ರವಾರ ಬಿಜೆಪಿಯೊಂದಿಗೆ ವಿಲೀನಗೊಂಡಿದ್ದಾರೆ. ನಿತೀಶ್ ಕುಮಾರ್ ಅವರ ಪಕ್ಷವು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮೈತ್ರಿಯಿಂದ ಹೊರನಡೆದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಪಾಟ್ನಾದಲ್ಲಿ ಬಿಜೆಪಿ ಸಂಘಟನೆಯ ನಿರ್ಣಾಯಕ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಮುಂಚಿತವಾಗಿ ಬಿಜೆಪಿಗೆ ಸೇರ್ಪಡೆಗೊಂಡ ಜೆಡಿಯು … Continued

ಟ್ವಿಟರ್ ದೇಶದಲ್ಲಿ ಬಿಸಿನೆಸ್‌ ಮಾಡಬಹುದು, ಆದರೆ ಈ ದೇಶದ ಕಾನೂನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಕೇಂದ್ರದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು ಹೊರಡಿಸಿರುವ ಟ್ವಿಟರ್‌ ಖಾತೆಗಳ ನಿರ್ಬಂಧ ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ದೇಶದಲ್ಲಿ ಬಿಸಿನೆಸ್ ಮಾಡಬಹುದು. ಆದರೆ ಈ ನೆಲದ ಕಾನೂನನ್ನು ಅದು ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಶುಕ್ರವಾರ ಕರ್ನಾಟಕ ಹೈಕೋಟ್‌ಗೆ … Continued

ಮಾನವನ್ಯಾಕೆ ಇಷ್ಟು ಕ್ರೂರಿ…: ಜೆಸಿಬಿ ಸದ್ದಿಗೆ ನೂರಾರು ಗೂಡುಗಳಿದ್ದ ಬೃಹತ್‌ ಮರ ಉರುಳಿ ‘ಹಕ್ಕಿಗಳ ಮಾರಣಹೋಮ’, ಮನಕಲಕುವ ದೃಶ್ಯದ ವೀಡಿಯೊ ವೈರಲ್ | ವೀಕ್ಷಿಸಿ

ಮನೆಗಳು, ಸಾರ್ವಜನಿಕ ಆಸ್ತಿಗಳು ಮತ್ತು ಸರ್ಕಾರಿ ಕಟ್ಟಡಗಳ ನಿರ್ಮಾಣದಿಂದಾಗಿ ಮರಗಳ ನಾಶವಾಗುತ್ತಿದ್ದು, ಮರಗಳ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕ ಜಾಗೃತಿಯ ನಂತರವೂ ಬೇಕಾಬಿಟ್ಟಿ ಮರ ಕಡಿಯುವುದು ಮುಂದುವರಿದಿದೆ. ಇತ್ತೀಚೆಗೆ, ಮುಂದಾಲೋಚನೆಯಿಲ್ಲದೆ ಮರವೊಂದನ್ನ ಕಡಿದ ಪರಿಣಾಮ, ನೂರಾರು ಪಕ್ಷಿಗಳು ನಿರಾಶ್ರಿತವಾಗಿದ್ದು, ಅನೇಕ ಪಕ್ಷಿಗಳನ್ನು ಸಾಯಿಸಿದ ವೀಡಿಯೊವೊಂದು ಅಂತರ್ಜಾಲದಲ್ಲಿ ವೈರಲ್‌ ಆಗಿದೆ. ಸತ್ತಿದ್ದು ಹೆಚ್ಚಾಗಿ ಮರದ ಮೇಲಿನ ನೂರಾರು ಗೂಡುಗಳಲ್ಲಿದ್ದ … Continued