ವೇಗದ ರೈಲು ಡಿಕ್ಕಿ ಹೊಡೆಯುವುದರಿಂದ ಕೂದಲೆಳೆಯಲ್ಲಿ ಪಾರಾದ ಬೈಕ್‌ ಸವಾರ, ಬೈಕ್‌ ಛಿದ್ರ ಛಿದ್ರ, ದೃಶ್ಯ ವಿಡಿಯೊದಲ್ಲಿ ಸೆರೆ

ಮುಂಬೈ: ವೇಗವಾಗಿ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಕೂದಲೆಳೆಯ ಹಂತರದಲ್ಲಿ ಸಾವಿನ ದವಡೆಯಿಂದ ಪಾರಾದ ಘಟನೆ ಮುಂಬೈನ ರೈಲ್ವೆ ಕ್ರಾಸಿಂಗ್‌ ಬಳಿ ನಡೆದಿದೆ. ಘಟನೆಯ ಸಿಸಿಟಿವಿ ವಿಡಿಯೊದಲ್ಲಿ ಸೆರೆಯಾಗಿದ್ದು, ಅದರಲ್ಲಿ ಸವಾರ ಸ್ವಲ್ಪದರಲ್ಲೇ ಪಾರಾಗಿರುವುದು ಕಂಡುಬರುತ್ತದೆ. ಗೇಟ್‌ಗಳಿಲ್ಲದ ರೈಲ್ವೆ ಕ್ರಾಸಿಂಗ್ ಆಗಿದ್ದು, ಮುನ್ನೆಚರಿಕೆ ಇದ್ದರೂ ಈತ ರೈಲ್ವೆ … Continued

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಛೋಟಾ ಶಕೀಲ್‌ನ ಸೋದರ ಮಾವನ ವಶಕ್ಕೆ ಪಡೆದ ಇಡಿ

ಮುಂಬೈ: ಭೂಗತ ಜಗತ್ತಿನ ಕಾರ್ಯಾಚರಣೆಗಳು ಮತ್ತು ಸಂಬಂಧಿತ ಆಸ್ತಿ ವಹಿವಾಟುಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಮುಂಬೈನಲ್ಲಿ ಅನೇಕ ಕಡೆ ದಾಳಿಗಳನ್ನು ನಡೆಸಿತು. ಇಡಿ ಅಧಿಕಾರಿಯೊಬ್ಬರ ಪ್ರಕಾರ, ಭೂಗತ ದೊರೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಂಬೈನಲ್ಲಿ 9 ಮತ್ತು ಥಾಣೆಯಲ್ಲಿ 10 … Continued

ಕಾಂಗ್ರೆಸ್‌ಗೆ ಮತ್ತೊಂದು ಆಘಾತ… ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿಕುಮಾರ ಕಾಂಗ್ರೆಸ್‌ಗೆ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಫೆಬ್ರವರಿ 15 ರಂದು, ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷದೊಂದಿಗಿನ 46 ವರ್ಷಗಳ ಸುದೀರ್ಘ ಒಡನಾಟವನ್ನು ಕೊನೆಗೊಳಿಸಿದ್ದಾರೆ. ಅಶ್ವನಿ ಕುಮಾರ್ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದಾರೆ, ಅವರು ಪಕ್ಷದಿಂದ ಹೊರಬಂದೂ ರಾಷ್ಟ್ರೀಯ ಉದ್ದೇಶಗಳಿಗಾಗಿ … Continued

ಮೇವು ಹಗರಣ: ಡೊರಾಂಡಾ ಖಜಾನೆ ಪ್ರಕರಣದಲ್ಲಿ ಲಾಲು ಯಾದವ್ ದೋಷಿ; ಫೆಬ್ರವರಿ 18 ರಂದು ಶಿಕ್ಷೆ ಪ್ರಕಟ

ರಾಂಚಿ: ಮೇವು ಹಗರಣ ಪ್ರಕರಣದಲ್ಲಿ ಡೊರಾಂಡಾ ಖಜಾನೆಯಿಂದ 139.35 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಹಿಂಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯ ಮಂಗಳವಾರ ದೋಷಿ ಎಂದು ಘೋಷಿಸಿದೆ. ಲಾಲು ಮತ್ತು ಇತರರ ವಿರುದ್ಧದ ಮೇವು ಹಗರಣ ಪ್ರಕರಣದಲ್ಲಿ ನ್ಯಾಯಾಲಯ ತನ್ನ ತೀರ್ಪು ನೀಡಿದೆ. … Continued

ಆಸ್ಟ್ರೇಲಿಯಾ ಕ್ರಿಕೆಟ್ ಸೂಪರ್ ಸ್ಟಾರ್ ಮ್ಯಾಕ್ಸ್‌ವೆಲ್ ಇನ್ಮುಂದೆ ತಮಿಳುನಾಡಿನ ಅಳಿಯ..! ತಮಿಳಿನಲ್ಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್..!!

ನವದೆಹಲಿ: ಆಸ್ಟ್ರೇಲಿಯಾದ ಕ್ರಿಕೆಟ್ ಸೂಪರ್ ಸ್ಟಾರ್ ಗ್ಲೆನ್ ಮ್ಯಾಕ್ಸ್ ವೆಲ್ ಶೀಘ್ರದಲ್ಲೇ ಭಾರತೀಯ ಮೂಲದ ಹುಡುಗಿ ವಿನಿ ರಾಮನ್ ಅವರನ್ನು ವಿವಾಹವಾಗಲಿದ್ದಾರೆ. ತಮಿಳಿನಲ್ಲಿ ಮುದ್ರಿತವಾಗಿರುವ ಅವರ ಮದುವೆ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್‌ 2017 ರಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಮತ್ತು ಫೆಬ್ರವರಿ 2020 ರಲ್ಲಿ ಇಬ್ಬರೂ ನಿಶ್ಚಿತಾರ್ಥ … Continued

ವೈದ್ಯನಂತೆ ನಟಿಸಿ 7 ರಾಜ್ಯಗಳ 14 ಮಹಿಳೆಯರ ಮದುವೆಯಾಗಿ ವಂಚನೆ…ವಕೀಲರು, ವೈದ್ಯರು, ಉನ್ನತಾಧಿಕಾರಿಗಳೇ ಈತನ ಟಾರ್ಗೆಟ್‌..!

ಭುವನೇಶ್ವರ: ಆಘಾತಕಾರಿ ಸಂಗತಿಯೊಂದರಲ್ಲಿ, ಒಡಿಶಾದ ವ್ಯಕ್ತಿಯೊಬ್ಬರು ವೈದ್ಯರಂತೆ ನಟಿಸುವ ಮೂಲಕ ಏಳು ನಗರಗಳಲ್ಲಿ ಹಲವಾರು ಮಹಿಳೆಯರಿಗೆ ಮದುವೆಯಾಗಿ, ನಂತರ ಅವರನ್ನು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಒಡಿಶಾದ ಕೇಂದ್ರಪಾರ ಜಿಲ್ಲೆಯ ನಿವಾಸಿ ಬಿಧು ಪ್ರಕಾಶ್ ಸ್ವೈನ್ (54) ಅಲಿಯಾಸ್ ರಮೇಶ್ ಸ್ವೈನ್ ಎಂದು ಗುರುತಿಸಲಾಗಿದೆ. ಅವರು ಹೆಚ್ಚಿನ ಸಮಯ ಒಡಿಶಾದ ಹೊರಗೆ … Continued

ಭಾರತದಲ್ಲಿ 28 ಸಾವಿರಕ್ಕಿಂತ ಕಡಿಮೆಗೆ ಬಂದ ದೈನಂದಿನ ಕೊರೊನಾ ಸೋಂಕು..ಇದು ನಿನ್ನೆಗಿಂತ 19.7% ಕಡಿಮೆ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 27,409 ಹೊಸ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ, ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಮಾಹಿತಿಯ ಪ್ರಕಾರಇದು ನಿನ್ನೆಗಿಂತ 19.7% ರಷ್ಟು ಕಡಿಮೆಯಾಗಿದೆ. ಇದು ದೇಶದ ಒಟ್ಟು ಪ್ರಕರಣಗಳನ್ನು 4,26,92,943 ಕ್ಕೆ ತರುತ್ತದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 347 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,09,358 … Continued

12-18 ವರ್ಷ ವಯಸ್ಸಿನವರಿಗೆ ಕಾರ್ಬೆವಾಕ್ಸ್‌ ತುರ್ತು ಬಳಕೆಗೆ ಸರ್ಕಾರಿ ಸಮಿತಿ ಶಿಫಾರಸು: ಅಧಿಕೃತ ಮೂಲಗಳು

ನವದೆಹಲಿ: ಭಾರತದ ಕೇಂದ್ರ ಔಷಧ ಪ್ರಾಧಿಕಾರ (India’s central drug authority)ದ ಪರಿಣಿತ ಸಮಿತಿಯು 12 ರಿಂದ 18 ವರ್ಷ ವಯಸ್ಸಿನವರಿಗೆ ಕೆಲವು ಷರತ್ತುಗಳಿಗೆ ಒಳಪಟ್ಟು ಜೈವಿಕ ಇ ಕೋವಿಡ್-19 ಲಸಿಕೆ ಕಾರ್ಬೆವಾಕ್ಸ್‌ಗೆ ನಿರ್ಬಂಧಿತ ತುರ್ತು ಬಳಕೆಯ ಅಧಿಕಾರವನ್ನು ನೀಡುವಂತೆ ಸೋಮವಾರ ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 15 ವರ್ಷದೊಳಗಿನವರಿಗೆ ಲಸಿಕೆ ಹಾಕುವ … Continued

ಜನವರಿಯಲ್ಲಿ ಭಾರತದ ಚಿಲ್ಲರೆ ಹಣದುಬ್ಬರ 6.01% ಕ್ಕೆ ಏರಿಕೆ: ಸರ್ಕಾರದ ಅಂಕಿಅಂಶ

ಭಾರತದ ಸಿಪಿಐ ಹಣದುಬ್ಬರ ದರ ಜನವರಿ 2022: ಗ್ರಾಹಕರ ಬೆಲೆ ಸೂಚ್ಯಂಕದಿಂದ (ಸಿಪಿಐ) ಅಳೆಯುವ ದೇಶದ ಚಿಲ್ಲರೆ ಹಣದುಬ್ಬರವು ಜನವರಿ ತಿಂಗಳಲ್ಲಿ 6.01 ಪ್ರತಿಶತಕ್ಕೆ ಏರಿದೆ ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದೆ. ಹೆಚ್ಚುವರಿಯಾಗಿ, ಡಿಸೆಂಬರ್ 2021 ರ ಚಿಲ್ಲರೆ ಹಣದುಬ್ಬರವನ್ನು 5.59 ಶೇಕಡಾದಿಂದ 5.66 ಶೇಕಡಾಕ್ಕೆ ಪರಿಷ್ಕರಿಸಲಾಗಿದೆ. ಜನವರಿಯ … Continued

ಗೋವಾ, ಉತ್ತರಾಖಂಡದಲ್ಲಿ ಕಳೆದ ಚುನಾವಣೆಗಿಂತ ಕಡಿಮೆ ಮತದಾನ..!

ನವದೆಹಲಿ: ಗೋವಾ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಮತದಾನ ಸೋಮವಾರ ಶಾಂತಿಯುತವಾಗಿ ನಡೆಯಿತು. ಗೋವಾದಲ್ಲಿ ಶೇ.78.94ರಷ್ಟು ಅತಿ ಹೆಚ್ಚು ಮತದಾನವಾಗಿದೆ. ಉತ್ತರಾಖಂಡದಲ್ಲಿ ಶೇ.59.51ರಷ್ಟು ಮತದಾನವಾಗಿದೆ ಹಾಗೂ ಉತ್ತರ ಪ್ರದೇಶದಲ್ಲಿ ನ ಶೇ.61.20ರಷ್ಟು ಮತದಾನವಾಗಿದೆ. ಮತದಾನ ನಡೆದಿದೆ. ಗೋವಾದ 40 ಹಾಗೂ ಉತ್ತರಾಖಂಡದ 70 ಸ್ಥಾನಗಳು ಹಾಗೂ ಉತ್ತರ ಪ್ರದೇಶದಲ್ಲಿ 2ನೇ ಹಂತದಲ್ಲಿ 55 … Continued