ಆಘಾತಕಾರಿ ಘಟನೆ: ಪ್ರಾಣಿಬಲಿ ಕೊಡುವ ವೇಳೆ ಮೇಕೆ ಬದಲು ಮನುಷ್ಯನನ್ನೇ ಕತ್ತರಿಸಿದ ಕುಡುಕ..!

ಅಮರಾವತಿ (ಆಂಧ್ರಪ್ರದೇಶ): ಕುಡಿತದ ಅಮಲಿನಲ್ಲಿ ಬಲಿಕೊಡಬೇಕಿದ್ದ ಮೇಕೆಯ ಬದಲು ಮತ್ತೊಬ್ಬ ವ್ಯಕ್ತಿಯ ಕತ್ತು ಕೊಯ್ದಿರುವ ಆಘಾತಕಾರಿ ಘಟನೆ ನಡೆದಿದೆ.ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾನುವಾರ ಸಂಕ್ರಾಂತಿ ಆಚರಣೆ ವೇಳೆ ಈ ಘಟನೆ ನಡೆದಿದೆ. ಪೋಲೀಸರ ಪ್ರಕಾರ, ಅಮಲೇರಿದ ಸ್ಥಿತಿಯಲ್ಲಿದ್ದ ಚಲಪತಿ ಎಂಬಾತ ಮೇಕೆಯನ್ನು ಕಡಿಯುವ ಬದಲು ಮೇಕೆಯನ್ನು ಹಿಡಿದಿದ್ದ ವ್ಯಕ್ತಿಯೊಬ್ಬನನ್ನು ಹಿಡಿದಿದ್ದ ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕತ್ತರಿಸಿದ್ದಾನೆ.ತೀವ್ರ ರಕ್ತಸ್ರಾವದಿಂದ … Continued

ಭಾರತದಲ್ಲಿ ಹೊಸದಾಗಿ 2.38 ಲಕ್ಷ ಕೋವಿಡ್‌ ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 20 ಸಾವಿರ ಕಡಿಮೆ

ನವದೆಹಲಿ: , ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ (ಮಂಗಳವಾರ) 2,38,018 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ. ಇದು ಭಾರತದ ಪ್ರಸ್ತುತ ಸಕ್ರಿಯ ಪ್ರಕರಣವನ್ನು 17,36,628 ಕ್ಕೆ ಒಯ್ದಿದೆ. ಸಕ್ರಿಯ ಪ್ರಕರಣಗಳು ಪ್ರಸ್ತುತ ಶೇಕಡಾ 4.62 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 310 ಕೊರೊನಾ ರೋಗಿಗಳು ಪ್ರಾಣ … Continued

ಕೋವಿಡ್‌-19 ಗರಿಷ್ಠ ದಾಟಿದ್ದೇವೆಯೇ?…ಕೊರೊನಾ ಉಲ್ಬಣದ ಮಧ್ಯೆಯೇ ಹಲವು ದೊಡ್ಡ ನಗರಗಳಲ್ಲಿ ಸೋಂಕು ಇಳಿಮುಖ

ನವದೆಹಲಿ: ಭಾರತದ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ, ಹಲವಾರು ಪ್ರಮುಖ ನಗರಗಳು ಈಗ ಇಳಿಕೆಯ ಪ್ರವೃತ್ತಿಯನ್ನು ವರದಿ ಮಾಡಲು ಪ್ರಾರಂಭಿಸಿವೆ. ಸೋಮವಾರ 31,111 ಹೊಸ ಪ್ರಕರಣಗಳನ್ನು ವರದಿ ಮಾಡಿರುವ ಮಹಾರಾಷ್ಟ್ರ – ಹಿಂದಿನ ದಿನಕ್ಕಿಂತ 10 ಸಾವಿರ ಕಡಿಮೆ ವರದಿ ಮಾಡಿದೆ. ಪಶ್ಚಿಮ ಬಂಗಾಳದಂತೆ ದೆಹಲಿ ಕೂಡ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವನ್ನು ವರದಿ ಮಾಡಿದೆ. ಭಾನುವಾರ … Continued

ಐಶ್ವರ್ಯಾ ರಜನಿಕಾಂತ ಜೊತೆಗಿನ 18 ವರ್ಷಗಳ ದಾಂಪತ್ಯಕ್ಕೆ ಗುಡ್‌ ಬೈ ಹೇಳಿದ ತಮಿಳಿನ ಖ್ಯಾತ ನಟ ಧನುಷ್..!

ಚೆನ್ನೈ: ತಮಿಳು ನಟ ಧನುಷ್ ಸೋಮವಾರ (ಜನವರಿ 17) 18 ವರ್ಷಗಳ ನಂತರ ತಮ್ಮ ಪತ್ನಿ ಐಶ್ವರ್ಯ ಅವರಿಂದ ಪ್ರತ್ಯೇಕವಾಗುವುದನ್ನು ಪ್ರಕಟಿಸಿದ್ದಾರೆ. ನಟ ಟ್ವಿಟರ್‌ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ. ತಾನು ಮತ್ತು ಐಶ್ವರ್ಯ ದಂಪತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಬರೆದಿದ್ದಾರೆ. “18 ವರ್ಷಗಳ ಕಾಲ ಸ್ನೇಹಿತರು, ದಂಪತಿ, ಪೋಷಕರು ಮತ್ತು ಹಿತೈಷಿಗಳಾಗಿ ಪರಸ್ಪರ.. ಪ್ರಯಾಣವು … Continued

ಉತ್ತರಾಖಂಡ ಚುನಾವಣೆ 2022: ಝೀ ನ್ಯೂಸ್‌ ಸಮೀಕ್ಷೆಯಲ್ಲಿ ಗೆಲ್ಲುವವರು ಯಾರು..?

ನವದೆಹಲಿ: ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಡ್ಡಗಾಡು ರಾಜ್ಯವಾದ ಉತ್ತರಾಖಂಡದಲ್ಲಿ ಝೀ ನ್ಯೂಸ್ ಮತದಾರರಲ್ಲಿ ಅಭಿಪ್ರಾಯ ಸಂಗ್ರಹವನ್ನು ನಡೆಸಿದೆ. ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಚುನಾವಣೆ ಎದುರಿಸುತ್ತಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಮೇಲೆ ತನ್ನ ಭರವಸೆಯನ್ನು … Continued

ಕರ್ನಾಟಕದಲ್ಲಿ ಸೋಮವಾರ 27,156 ಹೊಸ ಸೋಂಕು ದಾಖಲು, ಇದು ನಿನ್ನೆಗಿಂತ ಸ್ವಲ್ಪ ಕಡಿಮೆ

ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆಗಿಂತ ಇಂದು, ಸೋಮವಾರ ಕೊರೊನಾ ದೈನಂದಿನ ಸೋಂಕುಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಇಳಿಕೆಯಾಗಲು ಮುಖ್ಯ ಕಾರಣ ಬೆಂಗಲೂರಿನಲ್ಲಿ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು. ಇಂದು ರಾಜ್ಯದಲ್ಲಿ ಒಟ್ಟು 27,156 ದೈನಂದಿನ ದಾಖಲಾಗಿವೆ. ನಿನ್ನೆ ಒಟ್ಟು 34,047 ಪ್ರಕರಣ ದಾಖಲಾಗಿತ್ತು. ಇಂದು ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ 7,827 ಮಂದಿ ಚೇತರಿಸಿಕೊಂಡು ವಿವಿಧ … Continued

ಡ್ರಾ ಮಾಡುವ ಕೆಲವೇ ಗಂಟೆಗಳ ಮೊದಲು ಖರೀದಿಸಿ 12 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಪೇಂಟರ್..!

ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ ಪೇಂಟಿಂಗ್ ಕೆಲಸಗಾರರೊಬ್ಬರು ಸರ್ಕಾರದ ಕ್ರಿಸ್‌ಮಸ್-ಹೊಸ ವರ್ಷದ ಲಾಟರಿಯ 12 ಕೋಟಿ ರೂ.ಗಳ ಮೊದಲ ಬಹುಮಾನ ಗೆದ್ದಿದ್ದಾರೆ..! ಐಮನಂ ಸಮೀಪದ ಕುಡಯಂಪಾಡಿ ಮೂಲದ ಸದಾನಂದನ್ ಅಲಿಯಾಸ್ ಸದನ್ ಅವರು ಭಾನುವಾರ ಬೆಳಿಗ್ಗೆ ತಿರುವನಂತಪುರದಲ್ಲಿ ಲಕ್ಕಿ ಡ್ರಾಗೆ ಕೆಲವೇ ಗಂಟೆಗಳ ಮೊದಲು ಮಾರಾಟಗಾರರಿಂದ XG 218582 ಸಂಖ್ಯೆಯ ಲಾಟರಿ ಟಿಕೆಟ್ ಖರೀದಿಸಿದ್ದರು. ನಾನು ಬೆಳಿಗ್ಗೆ … Continued

ಪಂಜಾಬ್‌ನಲ್ಲಿ ಫೆ.14ರ ಬದಲಿಗೆ ಈಗ ಫೆಬ್ರವರಿ 20 ರಂದು ಮತದಾನ: ಚುನಾವಣಾ ಆಯೋಗ

ನವದೆಹಲಿ; ಹಲವಾರು ರಾಜಕೀಯ ಪಕ್ಷಗಳು ಮನವಿ ಮಾಡಿದ ನಂತರ ಫೆಬ್ರವರಿ 14 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಚುನಾವಣಾ ಆಯೋಗ (EC) ಮುಂದೂಡಿದೆ. ಒಂದೇ ಹಂತದ ಪಂಜಾಬ್ ವಿಧಾನಸಭಾ ಚುನಾವಣೆಯ ಮತದಾನ ಈಗ ಫೆಬ್ರವರಿ 20ರಂದು ನಡೆಯಲಿದೆ. ಗುರು ರವಿದಾಸ್ ಜಯಂತಿಯನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿ 14ರಂದು ಪಂಜಾಬಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ವಿವಿಧ … Continued

12ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?: ರಾಷ್ಟ್ರೀಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರಿಂದ ಮಹತ್ವದ ಮಾಹಿತಿ

ನವದೆಹಲಿ: ದೇಶದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಫೆಬ್ರವರಿ ಕೊನೆ ವಾರ ಅಥವಾ ಮಾರ್ಚ್‌ ಮೊದಲ ವಾರದಿಂದ ಈ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಕೋವಿಡ್ ಕಾರ್ಯಪಡೆಯ ಮುಖ್ಯಸ್ಥ ಹಾಗೂ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎನ್ .ಕೆ ಅರೋರಾ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು … Continued

365 ಬಗೆಯ ತಿನಿಸುಗಳ ಮೂಲಕ ಭಾವಿ ಅಳಿಯನಿಗೆ ಸಂಕ್ರಾಂತಿ ಹಬ್ಬಕ್ಕೆ ಸ್ವಾಗತ ನೀಡಿದ ಆಂಧ್ರದ ಕುಟುಂಬ..!

ಆಂಧ್ರಪ್ರದೇಶದ ಭಾವಿ ಅಳಿಯನಿಗೆ ಸಂಕ್ರಾಂತಿ ಹಬ್ಬದಂದು ಅವನ ಅತ್ತೆ-ಮಾವಂದರು ಭವ್ಯವಾದ ಔತಣವನ್ನು ಏರ್ಪಡಿಸಿದ್ದರು.. ಇದು ಅಂತಿಂಧ ಔತಣವಲ್ಲ, ಇದು ರಾಜ ಮಹಾರಾಜರ ಮನೆಯಲ್ಲಿಯೂ ಸಿಗುವುದು ವಿರಳ. ಏಕೆಂದರೆ ಅವರು ತಮ್ಮ ಭಾವಿ ಅಳಿಯನಿಗೆ ವರ್ಷದ 365 ದಿನಗಳನ್ನು ಪರಿಗಣಿಸಿ 365 ವಿಧದ ಭಕ್ಷ್ಯಗಳನ್ನು ಸಿದ್ಧಗೊಳಿಸಿದ್ದರು..!. ಪಶ್ಚಿಮ ಗೋದಾವರಿ ಜಿಲ್ಲೆಯ ನರಸಪುರಂನ ಆಂಧ್ರದ ಕುಟುಂಬವೊಂದು ಮಕರ ಸಂಕ್ರಾಂತಿ … Continued