ಬೀದಿನಾಯಿಗಳ ದಾಳಿಯಿಂದ ಮೂವರು ಮಕ್ಕಳನ್ನು ಕಾಪಾಡಿದ ಗರ್ಭಿಣಿ ತಾಯಿ!

ಪಿಲಿಫಿತ್(ಉತ್ತರಪ್ರದೇಶ): ಗರ್ಭಿಣಿ ಮತ್ತು ಆಕೆಯ ಐದು ವರ್ಷದ ಮಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶ ಪಿಲಿಭಿತ್​ ನಗರದ ಸುಂಗದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಹಾ ಗ್ರಾಮದಲ್ಲಿ ಮಂಗಳವಾರ ಈ ಘಟನೆ ಸಂಭವಿಸಿದ್ದು, ಗರ್ಭಿಣಿ ಸೀಮಾ ಮನೆಯಲ್ಲಿ ಅಡುಗೆ ಮಾಡುತ್ತಿರುವಾಗ, ಹೊರಗೆ ಆಟವಾಡುತ್ತಿದ್ದ ಆಕೆಯ ಮೂವರು ಮಕ್ಕಳ … Continued

ಓಮಿಕ್ರಾನ್ ರೂಪಾಂತರವು ಮೂರು ಪಟ್ಟು ಹೆಚ್ಚು ಹರಡುತ್ತದೆ: ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

ನವದೆಹಲಿ: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕಿಂತ ಓಮಿಕ್ರಾನ್ ರೂಪಾಂತರ ಮೂರು ಪಟ್ಟು ಸಾಂಕ್ರಾಮಿಕವಾಗಿದೆ ಮತ್ತು ಅದನ್ನು ನಿಯಂತ್ರಿಸಲು ವಾರ್ ರೂಮ್‌ಗಳನ್ನು ಸಕ್ರಿಯಗೊಳಿಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಪತ್ರ ಬರೆದು ತಿಳಿಸಿದೆ. ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸಹಿ ಮಾಡಿರುವ ಪತ್ರದಲ್ಲಿ “ ಹೆಚ್ಚಿನ ದೂರದೃಷ್ಟಿ, ದತ್ತಾಂಶ ವಿಶ್ಲೇಷಣೆ ಮತ್ತು ಕ್ರಿಯಾತ್ಮಕ ನಿರ್ಧಾರ ತೆಗೆದುಕೊಳ್ಳಲು ಸೂಚಿಸಲಾಗಿದೆ. ಕಳೆದ … Continued

ಮಹಿಳೆಯರ ಮದುವೆ ವಯಸ್ಸು 21ಕ್ಕೆ ಹೆಚ್ಚಿಸುವ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಏರಿಸುವ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಮಸೂದೆಯನ್ನು ಕೇಂದ್ರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. ಹಾಲಿ ದೇಶದಲ್ಲಿ ಮದುವೆಯ ಕನಿಷ್ಠ ವಯಸ್ಸು ಪುರುಷರಿಗೆ 21 ಮತ್ತು ಮಹಿಳೆಯರಿಗೆ 18 ಆಗಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಕಾಂಗ್ರೆಸ್‌ನ … Continued

ಭಾರತ-ವಿರೋಧಿ ಪ್ರಚಾರಕ್ಕಾಗಿ 20 ಯೂ ಟ್ಯೂಬ್ ಚಾನೆಲ್‌ಗಳು, 2 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಸರ್ಕಾರ

ನವದೆಹಲಿ: ಭಾರತ ವಿರೋಧಿ ಪ್ರಚಾರಕ್ಕಾಗಿ 20 ಯೂ ಟ್ಯೂಬ್ ಚಾನೆಲ್‌ಗಳು, 2 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಂಗಳವಾರ ತಿಳಿಸಿದೆ. ಗುಪ್ತಚರ ಸಂಸ್ಥೆಗಳು ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಡುವೆ ನಿಕಟವಾಗಿ ಸಂಘಟಿತ ಪ್ರಯತ್ನದಲ್ಲಿ, ಸಚಿವಾಲಯವು ಸೋಮವಾರ ಯೂ ಟ್ಯೂಬ್‌ನಲ್ಲಿ 20 ಚಾನೆಲ್‌ಗಳು ಮತ್ತು ಅಂತರ್ಜಾಲದಲ್ಲಿ ಭಾರತ ವಿರೋಧಿ ಪ್ರಚಾರ … Continued

ನನ್ನ ಮಕ್ಕಳ ಇನ್‍ಸ್ಟಾಗ್ರಾಮ್ ಖಾತೆ ಹ್ಯಾಕ್ ಮಾಡಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ತಮ್ಮ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮಾಡಿರುವ ಫೋನ್ ಕದ್ದಾಲಿಕೆ ಆರೋಪಗಳನ್ನು ಅವರು ಪ್ರಸ್ತಾಪಿಸಿದರು. ಮಹಿಳಾ ಸಬಲೀಕರಣಕ್ಕಾಗಿ ಮೀಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಪ್ರಯಾಗ್‍ರಾಜ್ ಭೇಟಿಯ … Continued

ಭಾರತದಲ್ಲಿಈವರೆಗೆ 200 ಓಮಿಕ್ರಾನ್ ಪ್ರಕರಣಗಳು ದಾಖಲು; ಮಹಾರಾಷ್ಟ್ರ, ದೆಹಲಿಯಲ್ಲಿ ಅತಿ ಹೆಚ್ಚು

ನವದೆಹಲಿ: ಭಾರತದಲ್ಲಿ ಇದುವರೆಗೆ ಸುಮಾರು 200 ರೋಗಿಗಳು ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರದಿಂದ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 77 ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ವಲಸೆ ಹೋಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ತಲಾ 54 ಓಮಿಕ್ರಾನ್ ರೂಪಾಂತರದ ಪ್ರಕರಣಗಳು ದಾಖಲಾಗಿದ್ದರೆ, ತೆಲಂಗಾಣ 20, ಕರ್ನಾಟಕ 19, ರಾಜಸ್ಥಾನ … Continued

ದೆಹಲಿಯ ಮೊಹಲ್ಲಾ ಕ್ಲಿನಿಕ್ ವೈದ್ಯರು ಬರೆದುಕೊಟ್ಟ ಕೆಮ್ಮು ನಿವಾರಕ ಔಷಧಿ ಸೇವಿಸಿ ಮೂರು ಮಕ್ಕಳು ಸಾವು: ಮೂವರು ವೈದ್ಯರ ಅಮಾನತು

ನವದೆಹಲಿ: ಮೊಹಲ್ಲಾ ಕ್ಲಿನಿಕ್ ವೈದ್ಯರು ನೀಡಿದ್ದ ಕೆಮ್ಮು ನಿವಾರಕ ಔಷಧಿ ಸೇವಿಸಿ ಮೂವರು ಮಕ್ಕಳು ಮೃತಪಟ್ಟ ಘಟನೆ ದೆಹಲಿಯ ಕಲಾವತಿ ಸರನ್ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೂವರು ವೈದ್ಯರ ಸೇವೆಯನ್ನು ವಜಾಗೊಳಿಸಿ ತನಿಖೆಗೆ ಆದೇಶಿಸುವಂತೆ ದೆಹಲಿ ಸರ್ಕಾರ ಸೂಚಿಸಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ … Continued

ಜಮ್ಮುವಿಗೆ ಆರು ಹೆಚ್ಚುವರಿ ಸ್ಥಾನ-ಕಾಶ್ಮೀರಕ್ಕೆ ಒಂದು ಸ್ಥಾನ ಪ್ರಸ್ತಾಪಿಸಿದ ಡಿಲಿಮಿಟೇಶನ್ ಆಯೋಗ

ನವದೆಹಲಿ: ನವದೆಹಲಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಚರ್ಚಿಸಲಾದ ಕರಡು ಪ್ರಸ್ತಾವನೆಯಲ್ಲಿ ಜಮ್ಮು ಪ್ರದೇಶದಲ್ಲಿ 43 ವಿಧಾನಸಭಾ ಕ್ಷೇತ್ರಗಳು ಮತ್ತು ಕಾಶ್ಮೀರ ಕಣಿವೆಯಲ್ಲಿ 47 ವಿಧಾನಸಭಾ ಕ್ಷೇತ್ರಗಳನ್ನು ಹೊಂದಲು ಡಿಲಿಮಿಟೇಶನ್ ಆಯೋಗವು ಪ್ರಸ್ತಾಪಿಸಿದೆ. ಅಂದರೆ ಜಮ್ಮುವಿಗೆ ಆರು ಹೆಚ್ಚುವರಿ ವಿಧಾನಸಭಾ ಸ್ಥಾನಗಳು ಹಾಗೂ ಕಾಶ್ಮೀರ ಕಣಿವೆ ಒಂದು ವಿಧಾನಸಭಾ ಸ್ಥಾನಗಳನ್ನು ಪ್ರಸ್ತಾಪಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 24 … Continued

ಮುಸ್ಲಿಂ ಪ್ರಾಬಲ್ಯದ ಲಕ್ಷದ್ವೀಪದಲ್ಲಿ ಶುಕ್ರವಾರದಂದು ಶಾಲೆಯ ವಾರದ ರಜೆ ವ್ಯವಸ್ಥೆ ಕೊನೆಗೊಳಿಸಿದ ಆಡಳಿತ

ಕವರಟ್ಟಿ: ಮುಸ್ಲಿಂ ಪ್ರಾಬಲ್ಯವಿರುವ ಲಕ್ಷದ್ವೀಪದಲ್ಲಿ ಇನ್ನು ಮುಂದೆ ಶುಕ್ರವಾರದಂದು ಶಾಲಾ ವಿದ್ಯಾರ್ಥಿಗಳಿಗೆ ವಾರದ ರಜೆ ಇರುವುದಿಲ್ಲ. ಲಕ್ಷದ್ವೀಪ ಶಿಕ್ಷಣ ಇಲಾಖೆಯು ಶುಕ್ರವಾರದ ಕೆಲಸದ ದಿನಗಳನ್ನು ಘೋಷಿಸುವ ಹೊಸ ಕ್ಯಾಲೆಂಡರ್ ಅನ್ನು ಹೊರತಂದಿದೆ ಮತ್ತು ದ್ವೀಪಗಳಲ್ಲಿನ ಶಾಲೆಗಳಿಗೆ ಭಾನುವಾರಗಳಂದೇ ವಾರದ ರಜಾದಿನ ಘೋಷಿಸಿದೆ. ಇದರಿಂದ ಧರ್ಮದ ಆಧಾರದ ಮೇಲೆ ದ್ವೀಪಗಳಲ್ಲಿ ಶುಕ್ರವಾರವನ್ನು ರಜಾದಿನಗಳಾಗಿ ಹೊಂದುವ ವಿದ್ಯಾರ್ಥಿಗಳ ದಶಕಗಳ … Continued

‘ಪನಾಮಾ ಪೇಪರ್ಸ್’ ಸೋರಿಕೆ ಪ್ರಕರಣದಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಅವರನ್ನು ಐದು ಗಂಟೆಗಳ ಕಾಲ ಗ್ರಿಲ್ ಮಾಡಿದ ಇಡಿ

ಮುಂಬೈ: ಪನಾಮಾ ಪೇಪರ್ಸ್’ಗೆ ಸಂಬಂಧಿಸಿದ ವಿದೇಶೀ ವಿನಿಮಯ ಉಲ್ಲಂಘನೆ ಆಪಾದನೆಗೆ ಸಂಬಂಧಿಸಿದಂತೆ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್ ಸೋಮವಾರ ಸಂಜೆ ಜಾರಿ ನಿರ್ದೇಶನಾಲಯದ (ಇಡಿ) ದೆಹಲಿ ಕಚೇರಿಯಿಂದ ಹೊರಬಂದಿದ್ದಾರೆ. ಸದ್ಯಕ್ಕೆ ನಟಿಗೆ ಮತ್ತೆ ಸಮನ್ಸ್ ನೀಡುವ ಬಗ್ಗೆ ಅಧಿಕಾರಿಗಳಿಂದ ಯಾವುದೇ ಸ್ಪಷ್ಟ ಹೇಳಿಕೆ ಬಂದಿಲ್ಲ. ಬ್ರಿಟಿಷ್ … Continued