ತಾಲಿಬಾನಿಗೆ ಆರ್‌ಎಸ್‌ಎಸ್ ಹೋಲಿಕೆ ಮಾಡಿ ಹೇಳಿಕೆಗೆ ತಮ್ಮ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆ ವಜಾ ಕೋರಿ ಥಾಣೆ ಕೋರ್ಟಿಗೆ ಅರ್ಜಿ ಸಲ್ಲಿಸಿದ ಅಖ್ತರ್‌

ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ನೊಂದಿಗೆ ಹೋಲಿಸಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸುವಂತೆ ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ಸೋಮವಾರ ಪಕ್ಕದ ಥಾಣೆ ಜಿಲ್ಲೆಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. 76 ವರ್ಷ ವಯಸ್ಸಿನ ಕವಿ-ಗೀತರಚನೆಕಾರ ಅಖ್ತರ್‌ ಮೊಕದ್ದಮೆಯನ್ನು ಮಾನನಷ್ಟಕ್ಕೆ ಅರ್ಹವಲ್ಲದ” ಎಂದು ಪ್ರಕರಣ ಎಂದು ಹೇಳಿದ್ದಾರೆ. ಪ್ರಕರಣವನ್ನು ತಮ್ಮನ್ನು”ಬೆದರಿಸಲು ಮತ್ತು ತೊಂದರೆ ಕೊಡಲು … Continued

ಮಹಾರಾಷ್ಟ್ರದಲ್ಲಿ ಸೋಮವಾರ 12,160 ಹೊಸ ಕೋವಿಡ್ ಪ್ರಕರಣಗಳು ದಾಖಲು

ಮುಂಬೈ: ಸೋಮವಾರ, ಜನವರಿ 3 ರಂದು ಮಹಾರಾಷ್ಟ್ರದಲ್ಲಿ 12,160 ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಇದೇ ಸಮಯದಲ್ಲಿ 1,748 ರೋಗಿಗಳು ಬಿಡುಗಡೆಯಾಗಿದ್ದಾರೆ; 65,14,358 ಕೋವಿಡ್‌-19 ರೋಗಿಗಳು ಪೂರ್ಣ ಚೇತರಿಕೆಯ ನಂತರ ಇಂದಿನವರೆಗೆ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದು 11 ಕೋವಿಡ್ ಸಾವುಗಳು ವರದಿಯಾಗಿವೆ. ಪ್ರಕರಣದ ಸಾವಿನ ಪ್ರಮಾಣವು ರಾಜ್ಯದಲ್ಲಿ 2.1% ಆಗಿದೆ. ಮಹಾರಾಷ್ಟ್ರದಲ್ಲಿ ಈಗ ಸೋಂಕಿನ 52,422 … Continued

ಲಖಿಂಪುರ್ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಪ್ರಧಾನ ಆರೋಪಿ, 5,000 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು

ಲಖಿಂಪುರ ಖೇರಿ (ಯುಪಿ): ಕೃಷಿ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಸೇರಿದಂತೆ ಎಂಟು ಜನರ ಮೇಲೆ ವಾಹನ ಹರಿಸಿ ಅವರ ಹತ್ಯೆಗೆ ಕಾರಣವಾದ ಲಖಿಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 5,000 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ … Continued

ತಾಯಿ ಅಂತ್ಯಕ್ರಿಯೆಗೂ ಬಾರದ ಪುತ್ರರು: ಪುತ್ರಿಯರಿಂದಲೇ ಅಂತಿಮ ವಿಧಿವಿಧಾನ

ಪುರಿ: ಒಡಿಶಾದ ಪುರಿಯಲ್ಲಿ ತಮ್ಮ ಇಬ್ಬರು ಸಹೋದರರು ಅಂತ್ಯಕ್ರಿಯೆಗೆ ಬಾರದ ಹಿನ್ನೆಲೆಯಲ್ಲಿ ನಾಲ್ವರು ಮಹಿಳೆಯರು ತಮ್ಮ ತಾಯಿಯ ಮೃತದೇಹವನ್ನು 4 ಕಿಲೋಮೀಟರ್ ವರೆಗೆ ಸ್ಮಶಾನಕ್ಕೆ ಭುಜದ ಮೇಲೆ ಹೊತ್ತುಕೊಂಡು ಹೋಗಿ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಗಂಡು ಮಕ್ಕಳು ಪೋಷಕರ ಅಂತ್ಯಕ್ರಿಯೆಯನ್ನು ನೆರವೇರಿಸುವುದು ಹಿಂದೂ ಧರ್ಮದಲ್ಲಿ ಸಮಾನ್ಯವಾಗಿರುವ ಸಂಪ್ರದಾಯ. ತಂದೆ ತಾಯಿಯ ಶವಕ್ಕೆ ಹೆಗಲು ನೀಡಿ ನಂತರ … Continued

ಮೊದಲನೇ ದಿನವೇ 15-18 ವರ್ಷ ವಯಸ್ಸಿನ 40 ಲಕ್ಷಕ್ಕೂ ಹೆಚ್ಚು ಮಕ್ಕಳು ಕೋವಿಡ್-19 ಲಸಿಕೆ

ನವದೆಹಲಿ: 15-18 ವರ್ಷದೊಳಗಿನ 40 ಲಕ್ಷಕ್ಕೂ ಹೆಚ್ಚು ಮಕ್ಕಳು ತಮ್ಮ ಮೊದಲ ಡೋಸ್ ಕೋವಿಡ್‌-19 ಲಸಿಕೆಯನ್ನು ವರ್ಗಕ್ಕೆ ಲಸಿಕೆ ಅಭಿಯಾನದ ಮೊದಲ ದಿನದಂದು ರಾತ್ರಿ 8 ಗಂಟೆ ವರೆಗೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಕೋವಿಡ್-19 ವಿರುದ್ಧ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆಯನ್ನು ಸೋಮವಾರದಿಂದ ದೇಶಾದ್ಯಂತ … Continued

2 ಸಾವಿರಕ್ಕೂ ಅಧಿಕ ಪ್ರಯಾಣಿಕರಿದ್ದ ಮುಂಬೈ-ಗೋವಾ ಐಷಾರಾಮಿ ಹಡಗಿನಲ್ಲಿ 66 ಮಂದಿಗೆ ಕೊರೋನಾ ಸೋಂಕು; ಪೂರ್ಣ ಹಡಗು ಐಸೋಲೇಟ್​ !

ಮುಂಬೈ: 2000ಕ್ಕೂ ಅಧಿಕ ಪ್ರಯಾಣಿಕರು ಇದ್ದ ಮುಂಬೈ-ಗೋವಾ ಐಷಾರಾಮಿ ಕ್ರೂಸ್​ ಹಡಗಿನಲ್ಲಿ ಒಬ್ಬ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಳಿದ ಪ್ರಯಾಣಿಕರನ್ನು ಅಲ್ಲಿಯೇ ಐಸೋಲೇಟ್ ಮಾಡಿ, ಎಲ್ಲರಿಗೂ ಆರ್​ಟಿ-ಪಿಸಿಆರ್​ ಟೆಸ್ಟ್ ಮಾಡಲಾಗುತ್ತಿದೆ. ಅದರ ವರದಿಯೂ ಬರುತ್ತಿದ್ದು, ಸದ್ಯ ಈ ಕಾರ್ಡೆಲಿಯಾ ಕ್ರೂಸಸ್​ ಐಷಾರಾಮಿ ಹಡಗಿನಲ್ಲಿ 66 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಬ್ಬರಲ್ಲಿ ಕೊವಿಡ್ … Continued

ತೆಲಂಗಾಣ ಬಿಜೆಪಿ ಮುಖ್ಯಸ್ಥ, ಸಂಸದ ಬಂಡಿ ಸಂಜಯ್​ ಕುಮಾರಗೆ 14 ದಿನಗಳ ನ್ಯಾಯಾಂಗ ಬಂಧನ

ತೆಲಂಗಾಣ: ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯಕುಮಾರ್​ ಅವರನ್ನು ನಿನ್ನೆ (ಜ.2) ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. ಈ ಕ್ರಮವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಲವಾಗಿ ಖಂಡಿಸಿದ್ದು, ಇದು ಅಮಾನವೀಯ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ತೆಲಂಗಾಣದಲ್ಲಿ ಪ್ರಜಾಪ್ರಭುತ್ವ ಸತ್ತುಹೋಗಿದೆ ಎಂದು ಕಿಡಿಕಾರಿದ್ದಾರೆ. … Continued

ಜನವರಿ 31ರ ವರೆಗೆ ಮುಂಬೈನ 1ರಿಂದ 9ನೇ ತರಗತಿ ವರೆಗೆ ಶಾಲೆಗಳನ್ನು ಬಂದ್‌ ಮಾಡಲು ಬಿಎಂಸಿ ಆದೇಶ

ಮುಂಬೈ:ನಗರದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಸೋಮವಾರ ಮುಂಬೈ 1ರಿಂದ 9 ನೇ ತರಗತಿಗಳ ಶಾಲೆಗಳನ್ನು ಜನವರಿ 31ರ ವರೆಗೆ ಮುಚ್ಚಲು ಆದೇಶಿಸಿದೆ. ಬಿಎಂಸಿ ತನ್ನ ಆದೇಶದಲ್ಲಿ 10 ಮತ್ತು ಪಿಯುಸಿ ತರಗತಿಗಳು ಮುಂದುವರಿಯಲಿದೆ ಎಂದು ತಿಳಿಸಿದೆ. ಮುಂಬೈ ನಾಗರಿಕರು ಭಯಭೀತರಾಗಬೇಡಿ ಮತ್ತು ವೈರಸ್ ಹರಡುವುದನ್ನು ತಡೆಯಲು ಸರ್ಕಾರ ನಿಗದಿಪಡಿಸಿದ … Continued

ಈ ಮಹಿಳೆ ಜನನ ಪ್ರಮಾಣಪತ್ರ 2-ಅಡಿ ಉದ್ದ…! ಯಾಕೆಂದರೆ ಹೆಸರಿನಲ್ಲಿದೆ 1,019 ಅಕ್ಷರಗಳು..!! ಈಗ ಗಿನ್ನಿಸ್‌ ರಿಕಾರ್ಡ್‌ಗೆ ಸೇರ್ಪಡೆ

ಅನೇಕರು ಅಧಿಕೃತ ದಾಖಲೆಗಳು ಮತ್ತು ಪ್ರಮಾಣಪತ್ರಗಳಲ್ಲಿ ತಮ್ಮ ಪೂರ್ಣ ಹೆಸರನ್ನು ಹಂಚಿಕೊಳ್ಳದಿರಲು ನಿರ್ಧರಿಸುತ್ತಾರೆ, ಅವರು ಇದು ಎಲ್ಲರಿಗೂ ಓದಲು ಸ್ವಲ್ಪ ದೀರ್ಘವಾಗಿರುತ್ತದೆ ಎಂದು ಭಾವಿಸುತ್ತಾರೆ. ಆದರೆ ಇಲ್ಲೊಬ್ಬರು ತಮ್ಮ ಮಗಳಿಗೆ ಎಲ್ಲರೂ ಅಚ್ಚರಿ ಪಡುವಂತ ಹೆಸರಿಟ್ಟಿದ್ದಾರೆ. ಆ ಹೆಸರು ಈಗ ಇಡೀ ವಿಶ್ವದಾದ್ಯಂತ ಸುದ್ದಿಯಾಗುತ್ತಿದ್ದು, ಇದು ಜಗತ್ತಿನ ಅತೀ ಉದ್ದದ ಹೆಸರು ಎಂಬ ಖ್ಯಾತಿಯನ್ನೂ ಪಡೆದುಕೊಂಡಿದೆ. … Continued

ಬಿಹಾರ ನಳಂದ ಮೆಡಿಕಲ್‌ ಕಾಲೇಜಿನ 87 ವೈದ್ಯರಿಗೆ ಕೊರೊನಾ ಸೋಂಕು..!

ಪಾಟ್ನಾ: ಬಿಹಾರದ ನಳಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಎನ್‌ಎಂಸಿಎಚ್) ಎಂಭತ್ತೇಳು ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ..! ಸೋಂಕಿಗೆ ಒಳಗಾದ ಎಲ್ಲಾ ವೈದ್ಯರು ಲಕ್ಷಣರಹಿತರಾಗಿದ್ದಾರೆ ಅಥವಾ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ ಮತ್ತು ಆಸ್ಪತ್ರೆಯ ಕ್ಯಾಂಪಸ್‌ನಲ್ಲಿ ಪ್ರತ್ಯೇಕವಾಗಿದ್ದಾರೆ ಎಂದು ಪಾಟ್ನಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗಮನಾರ್ಹವಾಗಿ, ಎನ್‌ಎಂಸಿಎಚ್‌ (NMCH) ನ ಹಲವಾರು ಕಿರಿಯ ವೈದ್ಯರು ಕಳೆದ ವಾರ ಪಾಟ್ನಾದಲ್ಲಿ … Continued