ಉದಯಪುರ ಹತ್ಯೆ: ಹಿಂದೂ ವ್ಯಕ್ತಿಯ ಶಿರಚ್ಛೇದ ಮಾಡಿದ ಆರೋಪಿಗಳಿಗೆ ಪಾಕ್ ಉಗ್ರ ಸಂಘಟನೆ ನಂಟು

ಉದಯಪುರ: ಮಂಗಳವಾರ ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿದ ಇಬ್ಬರು ವ್ಯಕ್ತಿಗಳು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು ಹೇಳಲಾಗಿದೆ. ಉದಯಪುರ ಹತ್ಯೆಯ ದೃಶ್ಯ ಕ್ಯಾಮರಾದಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಕಾಮೆಂಟ್‌ಗಳನ್ನು ಬೆಂಬಲಿಸುವ ಸಾಮಾಜಿಕ … Continued

ಖ್ಯಾತ ನಟಿ ಮೀನಾ ಪತಿ ವಿದ್ಯಾಸಾಗರ್ 48 ನೇ ವಯಸ್ಸಿನಲ್ಲಿ ವಿಧಿವಶ

ಚೆನ್ನೈ: ಖ್ಯಾತ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ 48 ನೇ ವಯಸ್ಸಿನಲ್ಲಿ ಜೂನ್ 28 ರಂದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವರದಿಗಳ ಪ್ರಕಾರ, ಅವರು ಕೋವಿಡ್ -19 ತೊಡಕುಗಳಿಂದ ಸಾವಿಗೀಡಾಗಿದ್ದಾರೆ. ವಿದ್ಯಾಸಾಗರ್ ಅವರು ಮಾರ್ಚ್‌ನಲ್ಲಿ ಕೋವಿಡ್ -19 ಸೋಂಕಿಗೆ ಒಳಗಾಗಿದ್ದರು ಮತ್ತು ಅದರ ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಅಲ್ಲದೆ, ವಿದ್ಯಾಸಾಗರ್ … Continued

ಮಹಾರಾಷ್ಟ್ರ ಬಿಕ್ಕಟ್ಟು: ನಾಳೆ ಉದ್ಧವ್ ಠಾಕ್ರೆ ಸರ್ಕಾರದ ಬಹುಮತ ಸಾಬೀತಿಗೆ ರಾಜ್ಯಪಾಲರ ಸೂಚನೆ, ಅಧಿವೇಶನದ ವೀಡಿಯೊ ಚಿತ್ರೀಕರಣ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಗುರುವಾರ (ಜೂನ್ 30) ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಬಿಕ್ಕಟ್ಟು ಪೀಡಿತ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿಶ್ವಾಸ ಮತ ಎಂಬ ಏಕೈಕ ಅಜೆಂಡಾದೊಂದಿಗೆ ಕೊಶ್ಯಾರಿ ಅವರು ನಾಳೆ (ಜೂನ್ 30)ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ … Continued

ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು 19 ಸಾವು

ಮುಂಬೈ: ಮುಂಬೈನ ಕುರ್ಲಾದಲ್ಲಿ ಸೋಮವಾರ ರಾತ್ರಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಈವರೆಗೆ 19 ಜನರು ಮೃತಪಟ್ಟಿದ್ದಾರೆ. ಇತರ ಆರು ಮಂದಿ ಗಾಯಗೊಂಡಿದ್ದಾರೆ. ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹಲವರನ್ನು ಅವಶೇಷಗಳಿಂದ ರಕ್ಷಿಸಿದೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದೆ. ಘಾಟ್‌ಕೋಪರ್‌ನ ರಾಜವಾಡಿ ಆಸ್ಪತ್ರೆಗೆ ಕರೆತಂದವರಲ್ಲಿ 28 ಮತ್ತು 30 ವರ್ಷದ ಇಬ್ಬರು … Continued

ಜುಲೈ 1ರಿಂದ ದೇಶದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ವಿತರಣೆ, ಮಾರಾಟ, ಆಮದು, ದಾಸ್ತಾನು ಮತ್ತು ಬಳಕೆಯನ್ನು ಜುಲೈ 1ರಿಂದ ನಿಷೇಧಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ದೇಶ ಮತ್ತು ರಾಜ್ಯ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುವುದು ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು … Continued

ಹೃದಯ ವಿದ್ರಾವಕ ಘಟನೆ….ಆಸ್ಪತ್ರೆಯೊಳಗೆ ನುಗ್ಗಿ ವಾರ್ಡ್‌ ಹಾಸಿಗೆಯಲ್ಲಿ ಮಲಗಿದ್ದ ಮೂರು ದಿನದ ಮಗುವನ್ನು ಹೊತ್ತೊಯ್ದು ಸಾಯಿಸಿದ ನಾಯಿಗಳು…!

ಚಂಡೀಗಡ: ಹರ್ಯಾಣದ ಪಾಣಿಪತ್ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಬೀದಿ ನಾಯಿಗಳು 3 ದಿನದ ನವಜಾತ ಶಿಶುವನ್ನು ಕೊಂದು ಹಾಕಿವೆ. ನಾಯಿಗಳು ಆಸ್ಪತ್ರೆಗೆ ಪ್ರವೇಶಿಸಿ ತಾಯಿ ಪಕ್ಕದಲ್ಲಿ ಮಲಗಿದ್ದ ಮೂರು ದಿನದ ಹೆಣ್ಣುಶಿಶುವನ್ನು ಕಚ್ಚಿಕೊಂಡು ಹೋಗಿವೆ. ನಂತರ ಆಸ್ಪತ್ರೆ ಪಕ್ಕದ ಜಾಗದಲ್ಲಿ ಮಗುವಿನ ಶವ ಪತ್ತೆಯಾಗಿದೆ. ದೊರೆತ ಮಾಹಿತಿಯ ಪ್ರಕಾರ, ಸೆಕ್ಟರ್ 13-17 ಪೊಲೀಸ್ … Continued

ಬಹುಮತ ಕಳೆದುಕೊಂಡ ಉದ್ಧವ್ ಠಾಕ್ರೆ, ಬಹುಮತ ಪರೀಕ್ಷೆ ಎದುರಿಸಲೇಬೇಕು: ರಾಜ್ಯಪಾಲರಿಗೆ ಬಿಜೆಪಿ ಪತ್ರ

ಮುಂಬೈ: ನಾವು ರಾಜ್ಯಪಾಲರಿಗೆ ಪತ್ರ ಬರೆದಿದ್ದೇವೆ ಮತ್ತು ಶಿವಸೇನೆಯ 39 ಶಾಸಕರು ಕಾಂಗ್ರೆಸ್-ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಬಯಸುವುದಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ. ಇದರರ್ಥ ಅವರು ಸರ್ಕಾರದ ಜೊತೆ ಇಲ್ಲ” ಎಂದು ದೇವೇಂದ್ರ ಫಡ್ನವೀಸ್ ಸುದ್ದಿಗಾರರಿಗೆ ತಿಳಿಸಿದರು. . “ನಾವು ರಾಜ್ಯಪಾಲರಿಗೆ ಪತ್ರವನ್ನು ನೀಡಿದ್ದೇವೆ, ಅದರಲ್ಲಿ ಶಿವಸೇನೆಯ 39 ಶಾಸಕರು ತಾವು ಸೇನೆಯೊಂದಿಗೆ ಇಲ್ಲ … Continued

ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ್ದಕ್ಕೆ ಅಂಗಡಿಯವನ ಶಿರಚ್ಛೇದ ಮಾಡಿದ ಇಬ್ಬರ ಬಂಧನ

ಉದಯಪುರ: ಉದಯಪುರದಲ್ಲಿ ಮಂಗಳವಾರ ಹಗಲು ಹೊತ್ತಿನಲ್ಲಿ ಅಂಗಡಿಯವನೊಬ್ಬನನ್ನು ಕೊಲೆ ಮಾಡಲಾಗಿದ್ದು, ನಗರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಇಬ್ಬರು ವ್ಯಕ್ತಿಗಳು ಕನ್ಹಯ್ಯಾ ಲಾಲ್ ಎಂಬ ಅಂಗಡಿಯವನ ತಲೆ ಕೊಯ್ದು ಕೊಲೆ ಮಾಡಿದ್ದಾರೆ ಮತ್ತು ನಂತರ ವ್ಯಕ್ತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡ ವೀಡಿಯೊವನ್ನು ರೆಕಾರ್ಡ್ ಮಾಡಿ ಸಾಮಾಜಿಕ ತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಂಗಳವಾರ ರಾತ್ರಿ ರಾಜ್‌ಸಮಂದ್ ಜಿಲ್ಲೆಯ ಭೀಮ್ ಪ್ರದೇಶದಲ್ಲಿ ಇಬ್ಬರು … Continued

ಸಂಜಯ್ ರಾವತ್‌ಗೆ ಹಾಜರಾಗಲು ಜುಲೈ 1ಕ್ಕೆ ಹೊಸ ಸಮನ್ಸ್ ನೀಡಿದ ಇಡಿ

ನವದೆಹಲಿ: ಶಿವಸೇನಾ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಮಾಡಿದ ಮನವಿಯನ್ನು ಸ್ವೀಕರಿಸಿದ ಜಾರಿ ನಿರ್ದೇಶನಾಲಯವು ಇಂದು, ಮಂಗಳವಾರ ಜುಲೈ 1 ರಂದು ತನ್ನ ಮುಂದೆ ಹಾಜರಾಗುವಂತೆ ಮತ್ತೊಂದು ಸಮನ್ಸ್‌ ನೀಡಿದೆ. ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣ ಮತ್ತು ಅವರ ಪತ್ನಿ ಮತ್ತು ಸ್ನೇಹಿತರನ್ನು ಒಳಗೊಂಡ ಇತರ ಸಂಬಂಧಿತ ಹಣಕಾಸು ವ್ಯವಹಾರಗಳ ಆಪಾದಿತ … Continued

ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಂಗಡಿಯವನ‌ ತಲೆ ಕಡಿದರು : ಪ್ರಧಾನಿ ಮೋದಿಗೂ ಬೆದರಿಕೆ

ಉದಯಪುರ: ಉದಯಪುರದಲ್ಲಿ ಮಂಗಳವಾರ ಹಗಲು ಹೊತ್ತಿನಲ್ಲಿ ಅಂಗಡಿಯವನೊಬ್ಬನನ್ನು ಕೊಲೆ ಮಾಡಲಾಗಿದ್ದು, ನಗರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಕನ್ಹಯ್ಯಾ ಲಾಲ್ ಎಂಬ ಅಂಗಡಿಯವನನ್ನು ಇಬ್ಬರು ವ್ಯಕ್ತಿಗಳು ಆತನ ತಲೆ ಕತ್ತರಿಸಿ ಕೊಲೆ ಮಾಡಿದ್ದಾರೆ ಮತ್ತು ನಂತರ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ವ್ಯಕ್ತಿಯನ್ನು ಕೊಂದಿರುವುದಾಗಿ ಹೇಳಿಕೊಂಡ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷದ … Continued