ಮಗ ರಾಜಧರ್ಮ ಪಾಲಿಸುತ್ತಾನೆ, ನಾನು ನನ್ನ ರಾಷ್ಟ್ರಧರ್ಮ ಪಾಲಿಸುತ್ತೇನೆ: ಬಿಜೆಪಿ ಸಂಸದ ಜಯಂತ್ ಸಿನ್ಹಾ ಬಗ್ಗೆ ಯಶವಂತ್ ಸಿನ್ಹಾ
ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯು ವೈಯಕ್ತಿಕ ಸ್ಪರ್ಧೆಗಿಂತ ಹೆಚ್ಚಿನದಾಗಿದೆ ಮತ್ತು ಇದು ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರೋಧಿಸುವ ಒಂದು ಹೆಜ್ಜೆಯಾಗಿದೆ ಎಂದು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವುದನ್ನು ತಳ್ಳಿಹಾಕಿದ್ದಾರೆ ಎಂದು ಭಾನುವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಸಿನ್ಹಾ ಅವರು ತಮ್ಮ ಪುತ್ರ ಮತ್ತು ಬಿಜೆಪಿ … Continued