ಈಗ ಸುಪ್ರೀಂಕೋರ್ಟ್‌ ಮುಂದೆ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕದನ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಏಕನಾಥ್ ಶಿಂಧೆ ಬಣ

ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಶಿವಸೇನೆ ಬಂಡಾಯ ಶಾಸಕರು ಶನಿವಾರ ತಮ್ಮ ವಿರುದ್ಧ ಶಿವಸೇನೆ ತೆಗೆದುಕೊಂಡ ನಿರ್ಧಾರಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಏಕನಾಥ್‌ ಶಿಂಧೆ ಬಣ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳಿಂದಾಗಿ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಶಿವಸೇನಾ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ನೇಮಕವನ್ನು ಪ್ರಶ್ನಿಸಿ ಒಂದು … Continued

ಕಥೆ ಹೆಣೆದ’ ಆರೋಪದ ಮೇಲೆ ನಿವೃತ್ತ ಐಪಿಎಸ್ ಅಧಿಕಾರಿ ಶ್ರೀಕುಮಾರ್ ಬಂಧನ, ನನ್ನ ಪ್ರಕರಣದಲ್ಲೂ ಹೀಗೆಯೇ ಮಾಡಿದ್ದಾರೆ: ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಆರ್‌.ಬಿ. ಶ್ರೀಕುಮಾರ್‌ ಅವರನ್ನು ಶನಿವಾರ ಗುಜರಾತ್‌ ಪೊಲೀಸರು ಬಂಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಇಸ್ರೊದ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌ ಅವರು, ನಿವೃತ್ತ ಪೊಲೀಸ್‌ ಅಧಿಕಾರಿಯು ‘ಕಥೆಗಳನ್ನು ಸೃಷ್ಟಿಸಿ ಸಂಚಲನ ಮೂಡಿಸಲು ಯತ್ನಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ. 1994 ರ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಅವರು ನನ್ನ ವಿಷಯದಲ್ಲಿಯೂ ಹೀಗೆ … Continued

16 ಬಂಡಾಯ ಶಾಸಕರ ವಿರುದ್ಧ ಶಿವಸೇನಾ ಕ್ರಮ ಆರಂಭಿಸಿದ ಮಧ್ಯೆಯೇ ಏಕನಾಥ ಶಿಂಧೆ ಪಾಳಯ ಸೇರಿದ ಮತ್ತೊಬ್ಬ ಸಚಿವ…!

ಮುಂಬೈ: ಶಿವಸೇನೆ ನಾಯಕತ್ವಕ್ಕೆ ಮತ್ತೊಂದು ಹಿನ್ನಡೆಯಾಗಿ ಮತ್ತೊಬ್ಬ ಸಚಿವರು ಭಾನುವಾರ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಪಾಳಯಕ್ಕೆ ಸೇರಿದ್ದಾರೆ. ಕಳೆದ ನಾಲ್ಕು ದಿನಗಳಿಂದಐಷಾರಾಮಿ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಬೀಡುಬಿಟ್ಟಿರುವ ಗುವಾಹಟಿಗೆ ಬಂದಿಳಿದ ಉದಯ್ ಸಮಂತ್ ಅವರು, ಉದ್ಧವ್ ಠಾಕ್ರೆ ಗುಂಪನ್ನು ತೊರೆದ ಒಂಬತ್ತನೇ ಸಚಿವರಾಗಿದ್ದಾರೆ. ಈ ಮೊದಲು ಎಂಟು ಸಚಿವರು ಉದ್ಧವ್‌ ಠಾಕ್ರೆ ಗುಂಪನ್ನು ತೊರೆದಿದ್ದಾರೆ. … Continued

ಮಹಾರಾಷ್ಟ್ರ ಬಿಕ್ಕಟ್ಟು: ಬೆದರಿಕೆ ನಡುವೆ 15 ಬಂಡಾಯ ಸೇನಾ ಶಾಸಕರಿಗೆ Y+ ಭದ್ರತೆ ನೀಡಿದ ಕೇಂದ್ರ

ಮುಂಬೈ: ಶಿವಸೇನೆ ಕಾರ್ಯಕರ್ತರು ಶಿಂಧೆ ಪಾಳಯದಲ್ಲಿರುವ ಸೇನಾ ಶಾಸಕರ ಕಚೇರಿಗಳು ಮತ್ತು ಆಸ್ತಿಗಳನ್ನು ಧ್ವಂಸಗೊಳಿಸಿರುವ ವರದಿಗಳ ನಡುವೆ ಕೇಂದ್ರವು ಭಾನುವಾರ 15 ಬಂಡಾಯ ಶಿವಸೇನೆ ಶಾಸಕರಿಗೆ ‘ವೈ ಪ್ಲಸ್’ ಭದ್ರತೆ ನೀಡಿದೆ. ಆದರೆ, ಬಂಡಾಯ ನಾಯಕ ಏಕನಾಥ್ ಶಿಂಧೆ ಅವರನ್ನು ಭದ್ರತಾ ಕವಚ ಪಟ್ಟಿಯಲ್ಲಿ ಸೇರಿಸಿಲ್ಲ. ‘ವೈ’ ವರ್ಗದ ಭದ್ರತೆಯು ಎಂಟು ಸಿಬ್ಬಂದಿಯನ್ನು ಒಳಗೊಂಡಿರುತ್ತದೆ, ಇದರಲ್ಲಿ … Continued

ಉಪಚುನಾವಣೆ ಫಲಿತಾಂಶ: ಮುಂದುವರಿದ ಬಿಜೆಪಿ ಗೆಲುವಿನ ಓಟ, ತ್ರಿಪುರಾ ಸಿಎಂಗೆ ಗೆಲುವು, ಎಸ್‌ಪಿಯಿಂದ ರಾಂಪುರ ಲೋಕಸಭಾ ಸ್ಥಾನ ಕಸಿದುಕೊಂಡ ಬಿಜೆಪಿ, ಪಂಜಾಬ್‌ನಲ್ಲಿ ಆಪ್‌ಗೆ ಹಿನ್ನಡೆ

ನವದೆಹಲಿ: ಬಿಜೆಪಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ, ತ್ರಿಪುರಾ ಉಪಚುನಾವಣೆಯಲ್ಲಿ ನಾಲ್ಕರಲ್ಲಿ ಮೂರು ಸ್ಥಾನಗಳನ್ನು ಗೆದ್ದುಕೊಂಡಿತು ಮತ್ತು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದಿಂದ ಬಿಜೆಪಿಯು ರಾಮಪುರ ಲೋಕಸಭಾ ಕ್ಷೇತ್ರವನ್ನ ತನ್ನ ತೆಕ್ಕೆಗೆ ತೆಗೆದುಕೊಂಡಿತು. ಏತನ್ಮಧ್ಯೆ, ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷವು ಸಂಗ್ರೂರ್ ಲೋಕಸಭಾ ಕ್ಷೇತ್ರವನ್ನು ಶಿರೋಮಣಿ ಅಕಾಲಿದಳ (ಅಮೃತಸರ) ಅಭ್ಯರ್ಥಿ ವಿರುದ್ಧ ಸೋಲುವ … Continued

ಉಪಚುನಾವಣೆ: ಎಎಪಿಗೆ ಭಾರೀ ಹಿನ್ನಡೆಯಲ್ಲಿ ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಲೋಕಸಭಾ ಕ್ಷೇತ್ರದಲ್ಲಿ ಎಎಪಿಗೆ ಸೋಲು

ಚಂಡೀಗಡ: ಭಾನುವಾರ ನಡೆದ ಪಂಜಾಬ್ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯ ಸೋಲು ಕಂಡಿದ್ದು, ಮುಖ್ಯಮಂತ್ರಿ ಭಗವಂತ್ ಅವರು ಗೆದ್ದಿದ್ದ ಲೋಕಸಭೆ ಕ್ಷೇತ್ರದಲ್ಲಿ ಆಡಳಿತ ಪಕ್ಷದ ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿಯನ್ನು ಶಿರೋಮಣಿ ಅಕಾಲಿದಳ (ಅಮೃತಸರ) ಅಭ್ಯರ್ಥಿ ಸಿಮ್ರಂಜಿತ್ ಸಿಂಗ್ ಮಾನ್ ಸೋಲಿಸಿದ್ದಾರೆ. ಸಂಗ್ರೂರ್ ಲೋಕಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳ (ಅಮೃತಸರ) ಅಭ್ಯರ್ಥಿ ಸಿಮ್ರನ್‌ಜಿತ್ … Continued

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಶಿವಸೇನೆ ಬಂಡಾಯ ಶಾಸಕರ ನಿವಾಸಕ್ಕೆ ಬಿಗಿ ಭದ್ರತೆ, ಜುಲೈ 10 ವರೆಗೆ ಮುಂಬೈನಲ್ಲಿ 144 ಸೆಕ್ಷನ್ ಜಾರಿ

ಮುಂಬೈ : ರಾಜ್ಯದಲ್ಲಿ ಶಿವಸೇನೆ ಹಾಗೂ ಶಿವಸೇನೆ ಬಂಡಾಯ ಶಾಸಕರ ನಡುವಿನ ರಾಜಕೀಯ ಸಮರದ ಮಧ್ಯೆ ಯಾವುದೇ ಅಹಿತರ ಘಟನೆಗಳು ಸಂಭವಿಸದಂತೆ ಮುನ್ನೆಚರಿಕೆ ಕ್ರಮವಾಗಿ ಪೊಲೀಸರು ಜುಲೈ 10ರ ವರೆಗೂ ಮುಂಬೈನಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಬಾಳಾ ಠಾಕ್ರೆ ಸ್ಥಾಪಿಸಿದ ಶಿವಸೇನೆ ಇಬ್ಭಾಗದ ದಾರಿಯಲ್ಲಿ ಸಾಗಿದ್ದು, ಪಕ್ಷದ ಬಂಡಾಯ ಶಾಸಕರು ತಮ್ಮ ಗುಂಪಿಗೆ ಶಿವಸೇನಾ ಬಾಳಾಸಾಹೇಬ್ … Continued

ಜಿ7 ಶೃಂಗಸಭೆ: ಜರ್ಮನಿಗೆ ಪ್ರಧಾನಿ ಮೋದಿ ಆಗಮನ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜರ್ಮನಿಗೆ ಎರಡು ದಿನಗಳ ಭೇಟಿಗಾಗಿ ಮ್ಯೂನಿಚ್‌ಗೆ ಆಗಮಿಸಿದ್ದು, ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಕ್ತಿ, ಆಹಾರ ಭದ್ರತೆ, ಭಯೋತ್ಪಾದನೆ ನಿಗ್ರಹ, ಪರಿಸರ ಮತ್ತು ಪ್ರಜಾಪ್ರಭುತ್ವದಂತಹ ವಿಷಯಗಳ ಕುರಿತು ಪ್ರಬಲ ಬಣದ ಪಾಲುದಾರ ದೇಶಗಳ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಜೂನ್ 26 ಮತ್ತು … Continued

ಮಹಾ ಸರ್ಕಾರದ ಬಿಕ್ಕಟ್ಟು: ಅಖಾಡಕ್ಕಿಳಿದ ಸಿಎಂ ಉದ್ಧವ್ ಠಾಕ್ರೆ ಪತ್ನಿ…!

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿಯುತ್ತಿದ್ದಂತೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಅವರು ಈಗ ಅಖಾಡಕ್ಕೆ ಇಳಿದಿದ್ದಾರೆ. ಅವರು ಇತರ ಶಾಸಕರ ಪತ್ನಿಯರನ್ನು ಸಂಪರ್ಕಿಸಿ ಅವರ ಪತಿಯೊಂದಿಗೆ ಮಾತನಾಡಲು ಮನವೊಲಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಪ್ರಸ್ತುತ ಗುವಾಹತಿಯ ಹೋಟೆಲ್‌ನಲ್ಲಿ ತಂಗಿರುವ ಕೆಲವು ಬಂಡಾಯ ಶಾಸಕರಿಗೆ ಉದ್ಧವ್ ಠಾಕ್ರೆ ಸಂದೇಶ ಕಳುಹಿಸುತ್ತಿದ್ದಾರೆ. ಶನಿವಾರ, ಮುಖ್ಯಮಂತ್ರಿ … Continued