ಎನ್ಐಎ ಮುಖ್ಯಸ್ಥರಾಗಿ ಪಂಜಾಬ್ ಕೇಡರ್ನ ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ನೇಮಕ
ನವದೆಹಲಿ: ಮುಂಬೈನಲ್ಲಿ 26/11 ದಾಳಿಯ ನಂತರ ರಚಿಸಲಾದ ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಯ ಹೊಸ ಮಹಾನಿರ್ದೇಶಕರನ್ನಾಗಿ ಪಂಜಾಬ್ ಮಾಜಿ ಡಿಜಿಪಿ ದಿನಕರ್ ಗುಪ್ತಾ ಅವರನ್ನು ಗುರುವಾರ ನೇಮಿಸಲಾಗಿದೆ. ಯೋಗೇಶ್ ಸಿ. ಮೋದಿ ಅವರ ನಿವೃತ್ತಿಯ ನಂತರ ಕಳೆದ ವರ್ಷ ಮೇ ತಿಂಗಳಲ್ಲಿ ಸಿಆರ್ಪಿಎಫ್ ಮಹಾನಿರ್ದೇಶಕ ಕುಲದೀಪ್ ಸಿಂಗ್ಗೆ ಎನ್ಐಎ … Continued