ವೀಡಿಯೊ…| ಚುನಾವಣಾ ರ್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ
ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued