ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ: ಶ್ರೀನಗರದಲ್ಲಿ ಬೆಂಬಲಿಗರಿಂದ ಪೊಲೀಸರ ಜೊತೆ ಘರ್ಷಣೆ

ಶ್ರೀನಗರ: ಬುಧವಾರ, ಮೇ 25 ರಂದು ಭಯೋತ್ಪಾದನೆಗೆ ಹಣ ಸಹಾಯ ಮಾಡಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‌ಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ತೀರ್ಪಿನ ನಂತರ, ಶ್ರೀನಗರದ ಮೈಸುಮಾ ಪ್ರದೇಶದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಬೆಂಬಲಿಗರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ನಡುವೆ ಘರ್ಷಣೆ ನಡೆಯಿತು. ಪ್ರತಿಭಟನಾಕಾರರನ್ನು ಚದುರಿಸಲು … Continued

ಉಗ್ರಗಾಮಿಗಳಿಗೆ ಧನಸಹಾಯ ಪ್ರಕರಣ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್‌

ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರಿಗೆ ದೆಹಲಿಯ ವಿಶೇಷ ನ್ಯಾಯಾಲಯವು ಇಂದು, ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಗರಿಷ್ಠ ಶಿಕ್ಷೆ, ಮರಣದಂಡನೆಗೆ ಒತ್ತಾಯಿಸಿತ್ತು, ಆದರೆ ಪ್ರತಿವಾದವು ಜೀವಾವಧಿ ಶಿಕ್ಷೆಗೆ ಮನವಿ ಮಾಡಿತು. “ಎರಡು ಜೀವಾವಧಿ ಶಿಕ್ಷೆ ಮತ್ತು ತಲಾ 10 ವರ್ಷಗಳ ಕಠಿಣ ಜೈಲು ಶಿಕ್ಷೆಯ ಐದು ಶಿಕ್ಷೆಗಳನ್ನು … Continued

17 ವರ್ಷಗಳ ಕಾಲ ಲವ್, 2 ಮಕ್ಕಳಾದ ನಂತರ ಮದುವೆಯಾದ ಸಿನಿ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್ ಜೋಡಿ

ಹಲವಾರು ಹಿಂದಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಮತ್ತು ಕಿರುತೆರೆಯಲ್ಲೂ ಅನೇಕ ಧಾರಾವಾಹಿಗಳಿಗೆ ನಿರ್ದೇಶನ ಮಾಡಿರುವ ಹನ್ಸಲ್ ಮೆಹ್ತಾ, ಹದಿನೇಳು ವರ್ಷಗಳ ಡೇಟಿಂಗ್‌ ಬಳಿಕ ಸಫೀನಾ ಹುಸೇನ್ ಅವರನ್ನು ಮದುವೆಯಾಗಿದ್ದಾರೆ. ಅಜಯ್ ದೇವಗನ್ ನಟನೆ ಛಲಾಂಗ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಸಿನಿಮಾಗಳನ್ನು ಹನ್ಸಲ್‌ ಮೆಹ್ತಾ ನಿರ್ದೇಶನ ಮಾಡಿದ್ದಾರೆ. ಹಲವಾರು ಟಿವಿ ಧಾರಾವಾಹಿಗಳಿಗೆ ನಿರ್ದೇಶನದ ಮಾಡಿದ್ದಾರೆ ಹಾಗೂ ನಿರ್ಮಾಣ … Continued

ಪ್ರಾಂಶುಪಾಲ ಪತಿಗೆ ಕ್ರಿಕೆಟ್ ಬ್ಯಾಟ್‍, ದೊಣ್ಣೆಯಿಂದ ಥಳಿಸುವ ಪತ್ನಿ :ಸಿಸಿಟಿವಿ ಸಾಕ್ಷ್ಯದೊಂದಿಗೆ ಕೋರ್ಟ್‌ ಮೊರೆ ಹೋದ ಪತಿ…ವೀಕ್ಷಿಸಿ

ಜೈಪುರ: ಕೌಟುಂಬಿಕ ಹಿಂಸಾಚಾರದ ವಿಚಿತ್ರ ಪ್ರಕರಣದಲ್ಲಿ, ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಪ್ರಾಂಶುಪಾಲರೊಬ್ಬರು ತಮ್ಮ ಪತ್ನಿಯ ದೈಹಿಕ ಮತ್ತು ಮಾನಸಿಕ ಕಿರುಕುಳದಿಂದ ರಕ್ಷಣೆ ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ. ಪ್ರಾಂಶುಪಾಲರ ಪ್ರಕಾರ, ಅವರ ಹೆಂಡತಿ ಅವರನ್ನು ಹೊಡೆಯುವುದರಿಂದ ತಾವು ಮಾನಸಿಕವಾಗಿ ದುರ್ಬಲರಾಗಿರುವುದಾಗಿ ಕೋರ್ಟಿಗೆ ತಿಳಿಸಿದ್ದಾರೆ. ಪೊಲೀಸ್ ದೂರಿನಲ್ಲಿ, ತೊಂದರೆಗೀಡಾದ ಪ್ರಾಂಶುಪಾಲರು, ಪತ್ನಿ ತನ್ನ ಮೇಲೆ ಪ್ಯಾನ್, ಸ್ಟಿಕ್ … Continued

‘ವಂದೇ ಮಾತರಂ’ಗೆ ‘ಜನ-ಗಣ-ಮನ’ದ ಸಮಾನ ಸ್ಥಾನಮಾನ ನೀಡಬಹುದೇ? : ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

ನವದೆಹಲಿ: ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಐತಿಹಾಸಿಕ ಪಾತ್ರ ವಹಿಸಿರುವ ‘ವಂದೇ ಮಾತರಂ’ ಗೀತೆಯನ್ನು ‘ಜನ-ಗಣ-ಮನ’ದೊಂದಿಗೆ ಸಮಾನವಾಗಿ ಗೌರವಿಸಲ್ಪಡಬೇಕು ಮತ್ತು ಸಮಾನ ಸ್ಥಾನಮಾನ ನೀಡಿ ಘೋಷಣೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು … Continued

ಮಹಾರಾಷ್ಟ್ರ ಅರಣ್ಯದಲ್ಲಿ ಹುಲಿಯ ಹಿಂದೆ ಓಡಿದ ಕೆರಳಿದ ಕರಡಿ.. ಮುಂದೇನಾಯ್ತು ನೋಡಿ

ಕರಡಿ ಮತ್ತು ಹುಲಿ ಇತ್ತೀಚೆಗೆ ನಿಜ ಜೀವನದಲ್ಲಿ ಇದೇ ರೀತಿಯ ಮುಖಾಮುಖಿಯಾಗಿ ಕಾಣಿಸಿಕೊಂಡಿವೆ. ನಂತರ ಕರಡಿ ದಾಳಿ ಮಾಡಲು ಮುಂದಾದಾಗ ಹುಲಿ ಹೆದರಿ ಓಡಿದೆ..! ಈ ವೀಡಿಯೋ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯನ್ನು ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ತಡೋಬಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಿಗರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ತಡೋಬಾದ T19 ಹೆಸರಿನ … Continued

ದೇಶೀಯ ಬೆಲೆ ಏರಿಕೆ ತಡೆಗೆ ಜೂನ್ 1ರಿಂದ ಸಕ್ಕರೆ ರಫ್ತುಗಳ ಮೇಲೆ ನಿರ್ಬಂಧ ವಿಧಿಸಿದ ಸರ್ಕಾರ

ನವದೆಹಲಿ: ಗೋಧಿ ರಫ್ತಿಗೆ ಕಡಿವಾಣ ಹಾಕಿದ ದಿನಗಳ ನಂತರ ಭಾರತವು ಈಗ ಸಕ್ಕರೆ ರಫ್ತಿನ ಮೇಲೆ ನಿರ್ಬಂಧಗಳನ್ನು ಹೇರಿದೆ. ಹೊಸ ನಿರ್ಬಂಧಗಳು ಜೂನ್ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಈ ಕ್ರಮವು ಪ್ರಾಥಮಿಕವಾಗಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಲಭ್ಯತೆಯನ್ನು ಹೆಚ್ಚಿಸುವ ಮತ್ತು ಬೆಲೆ ಏರಿಕೆಯನ್ನು ನಿಗ್ರಹಿಸುವ ಗುರಿಯನ್ನು ಹೊಂದಿದೆ. ಉಕ್ರೇನ್‌-ರಷ್ಯಾ … Continued

ಕಾಂಗ್ರೆಸ್ಸಿಗೆ ಹಿರಿಯ ನಾಯಕ ಕಪಿಲ್ ಸಿಬಲ್ ಗುಡ್‌ಬೈ: ಅಖಿಲೇಶ್ ಯಾದವ್ ಸಮ್ಮುಖದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..!

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಬುಧವಾರ ಉತ್ತರ ಪ್ರದೇಶದ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಸಮ್ಮುಖದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದರು ಕಪಿಲ್ ಸಿಬಲ್ ಮೇ 16 ರಂದು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಬುಧವಾರ ಘೋಷಿಸಿದರು ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ರಾಜ್ಯಸಭಾ … Continued

ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆಗಳು, ಒಬ್ಬ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಪೊಲೀಸರ ಪ್ರಕಾರ, ಬಾರಾಮುಲ್ಲಾದ ಕ್ರೀರಿ ಪ್ರದೇಶದ ನಜೀಭಟ್ ಕ್ರಾಸಿಂಗ್‌ನಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ … Continued

ಭಿಕ್ಷೆ ಕೇಳುತ್ತಿದ್ದ ಸಾಧುವಿನ ಮೇಲೆ ಹಲ್ಲೆ ನಡೆಸಿ, ಕೂದಲು ಕತ್ತರಿಸಿದ ಯುವಕ..ವೀಕ್ಷಿಸಿ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಖಾಂಡ್ವಾದಲ್ಲಿ ಸಾಧುವೊಬ್ಬರನ್ನು ಥಳಿಸಿ ಅವರ ಕೂದಲನ್ನು ಕತ್ತರಿಸಿದ ಘಟನೆಯ ವೀಡಿಯೊ ವೈರಲ್‌ ಆಗುತ್ತಿದೆ.. ಭಾನುವಾರ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಖಲ್ವಾ ಬ್ಲಾಕ್‌ನ ಪತಾಜನ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಮತ್ತು ಸೋಮವಾರ ವೀಡಿಯೊ ವೈರಲ್ ಆದ ನಂತರ ತನಿಖೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಧುವಿನ … Continued