ಭಾರತದಲ್ಲಿ 7,579 ಹೊಸ ಕೋವಿಡ್-19 ಪ್ರಕರಣಗಳು ದಾಖಲು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 7,579 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ನಿನ್ನೆಗಿಂತ 10.7% ಕಡಿಮೆಯಾಗಿದೆ. ಇದು ಒಟ್ಟು ಪ್ರಕರಣವನ್ನು 3,45,26,480 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 236 ಸಾವುಗಳು ವರದಿಯಾಗಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,66,147 ಕ್ಕೆ ಹೆಚ್ಚಿಸಲಾಗಿದೆ. ಕೇರಳದಲ್ಲಿ (180), ಪಶ್ಚಿಮ ಬಂಗಾಳದಲ್ಲಿ (14) ಗರಿಷ್ಠ … Continued

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆ ಮುಂದೂಡುವಂತೆ ಮುಂಬೈ ನ್ಯಾಯಾಲಯಕ್ಕೆ ಸೂಚಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಸದಸ್ಯರೊಬ್ಬರು ಹೂಡಿರುವ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್‌ 20ರ ವರೆಗೆ ಮುಂದೂಡುವಂತೆ ಸೋಮವಾರ ಬಾಂಬೆ ಹೈಕೋರ್ಟ್‌ ಆದೇಶಿಸಿದೆ. ರಾಜಸ್ಥಾನದಲ್ಲಿ 2018ರಲ್ಲಿ ನಡೆದಿದ್ದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಕಮ್ಯಾಂಡರ್‌ ಇನ್‌ ಥೀಫ್‌’ (ಕಳ್ಳರ ಮುಖ್ಯಸ್ಥ) ಎಂದು ರಾಹುಲ್‌ ಗಾಂಧಿ ಕರೆದಿದ್ದರು ಎಂದು ಆರೋಪಿಸಿ … Continued

ಸಮೀರ್ ವಾಂಖೆಡೆ-ಕುಟುಂಬದ ವಿರುದ್ಧ ನವಾಬ್ ಮಲಿಕ್ ಹೇಳಿಕೆ ನೀಡದಂತೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಕಾರ

ಮುಂಬೈ: ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮತ್ತವರ ಕುಟುಂಬದ ವಿರುದ್ಧ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರು ಸಾರ್ವಜನಿಕ ತಾಣಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಹೇಳಿಕೆ ನೀಡದಂತೆ ತಡೆ ನೀಡಲು ಬಾಂಬೆ ಹೈಕೋರ್ಟ್‌ ಸೋಮವಾರ ನಿರಾಕರಿಸಿದೆ. ಸಮೀರ್‌ ಅವರ ತಂದೆ ಧ್ಯಾನದೇವ್‌ ವಾಂಖೆಡೆ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ … Continued

ನಿಗದಿತ ಸಮಯಕ್ಕೆ ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗಳಿಗೆ ಸೀಟು ಸೃಷ್ಟಿಸುವಂತೆ ಐಐಟಿ-ಬಾಂಬೆಗೆ ಆದೇಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ಶಿಕ್ಷಣ ಪಡೆಯಲು ಅರ್ಹತೆ ಹೊಂದಿದ್ದರೂ ತಾಂತ್ರಿಕ ದೋಷದಿಂದಾಗಿ ಗಡುವಿನೊಳಗೆ ಶುಲ್ಕ ಪಾವತಿಸಲಾಗದೆ ಸೀಟು ವಂಚಿತನಾಗಿದ್ದ ದಲಿತ ಸಮುದಾಯದ 17 ವರ್ಷದ ಬಾಲಕನಿಗೆ ಸೀಟು ನಿಗದಿಪಡಿಸುವಂತೆ ಸುಪ್ರೀಂಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ. ಸಂವಿಧಾನದ 142ನೇ ವಿಧಿಯಡಿಯಲ್ಲಿ ತನ್ನ ಅಧಿಕಾರ ಚಲಾಯಿಸಿ ವಿದ್ಯಾರ್ಥಿಗೆ ಸೀಟು ನಿಗದಿಪಡಿಸುವಂತೆ ಜಂಟಿ ಸೀಟು ಹಂಚಿಕೆ … Continued

ಸ್ಟ್ರೀಟ್ ಕ್ರಿಕೆಟ್ ಆಟದಲ್ಲಿ ವಿಕೆಟ್ ಕೀಪರ್ ಆದ ನಾಯಿ..! ವೈರಲ್ ವಿಡಿಯೊ ಶೇರ್‌ ಮಾಡಿದ ಸಚಿನ್ ತೆಂಡೂಲ್ಕರ್

ನಾಯಿಗಳು ನಿಸ್ಸಂದೇಹವಾಗಿ ಒಬ್ಬರು ಹೊಂದಬಹುದಾದ ಅತ್ಯುತ್ತಮ ಒಡನಾಡಿ ಮತ್ತು ಅಂತರ್ಜಾಲದಲ್ಲಿ ಹಲವಾರು ವಿಡಿಯೊಗಳು ಅದನ್ನು ಸಾಬೀತುಪಡಿಸುತ್ತವೆ. ಅದು ನಿಮ್ಮೊಂದಿಗೆ ಟಿವಿ ವೀಕ್ಷಿಸಬಹುದು ಮತ್ತು ನಿಮ್ಮೊಂದಿಗೆ ಕ್ರಿಕೆಟ್ ಆಡಬಹುದು. ಈಗ ಭಾರತದ ಕ್ರಿಕೆಟ್‌ ದಂತಕತೆ ಸಚಿನ್ ತೆಂಡೂಲ್ಕರ್ ಅವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಈ ವೈರಲ್ ವಿಡಿಯೊ ನಾಯಿಯ ವಿಶೇಷತೆ ಬಗ್ಗೆ ಹೇಳುತ್ತದೆ. ರಸ್ತೆಯೊಂದರಲ್ಲಿ ಕೋಲುಗಳಿಂದ ಮಾಡಿದ … Continued

ಶಬರಿಮಲೆಯಲ್ಲಿ ಹಲಾಲ್‌ ಬೆಲ್ಲ ಬಳಕೆ ಪ್ರಕರಣ: ಆಹಾರ -ಭದ್ರತಾ ಇಲಾಖೆ ಪ್ರತಿಕ್ರಿಯೆ ಕೇಳಿದ ಕೇರಳ ಹೈಕೋರ್ಟ್‌

ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿ ಅವಧಿ ಮುಗಿದ ಮತ್ತು ಇಸ್ಲಾಂ ಧರ್ಮಕ್ಕನುಗುಣವಾಗಿ ಹಲಾಲ್‌ ಮಾಡಲಾದ ಬೆಲ್ಲ ಬಳಸಿ ನೈವೇದ್ಯ ಅಥವಾ ಪ್ರಸಾದ ತಯಾರಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ಭದ್ರತಾ ಇಲಾಖೆಯ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೋಮವಾರ ಕೇರಳ ಹೈಕೋರ್ಟ್‌ ನಿರ್ದೇಶಿಸಿದೆ. ಶಬರಿಮಲೆ ಕರ್ಮ ಸಮಿತಿಯ ಸಂಚಾಲಕರು ಅಶುದ್ಧವಾದ ಹಲಾಲ್‌ ಬೆಲ್ಲ ಬಳಕೆ ನಿಷಿದ್ಧಗೊಳಿಸುವಂತೆ ಕೋರಿ … Continued

ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ಸಿನಿಂದ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗಿದೆ. ಮಂಥರ್ ಗೌಡಗೆ ಕೊಡಗಿನಿಂದ ಟಿಕೆಟ್ ನೀಡಲಾಗಿದೆ. ಬಿಜೆಪಿ ನಾಯಕ ಎ. ಮಂಜು ಪುತ್ರನಿಗೆ ಕೊಡಗು ‘ಕೈ’ ಟಿಕೆಟ್ ನೀಡಲಾಗಿದೆ. ತುಮಕೂರಿನಲ್ಲಿ ಆರ್.ರಾಜೇಂದ್ರಗೆ ಕಾಂಗ್ರೆಸ್​ ಟಿಕೆಟ್ ಲಭಿಸಿದೆ. ಮಾಜಿ ಶಾಸಕ‌ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರಗೆ ಟಿಕೆಟ್ ಲಭಿಸಿದೆ. ಬಳ್ಳಾರಿಯಿಂದ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗರಾಗಿರುವ ಕೆ.ಸಿ.ಕೊಂಡಯ್ಯಗೆ … Continued

ಆಘಾತಕಾರಿ…ರೈಲು ಹಾಯ್ದು ಪಬ್‌ಜೀ ಆಡುತ್ತ ಮೈಮರತಿದ್ದ ಇಬ್ಬರು ಹುಡುಗರು ಸಾವು

ಮಥುರಾ:  ಆಘಾತಕಾರಿ ಘಟನೆಯಲ್ಲಿ ಜನಪ್ರಿಯ ಆನ್‌ಲೈನ್ ಗೇಮ್‌ ಆಗಿರುವ ಪಬ್‌ಜೀ (PUBG) ಆಡುತ್ತಿದ್ದ ಇಬ್ಬರು ಬಾಲಕರು ಮಥುರಾ-ಕಾಸ್‌ಗಂಜ್ ಟ್ರ್ಯಾಕ್‌ನಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಲಕ್ಷ್ಮಿನಗರ ಪ್ರದೇಶದಲ್ಲಿ ನಡೆದಿದೆ. ಅಪಘಾತ ಸಂಭವಿಸಿದಾಗ ಬಾಲಕರು ನಡೆದುಕೊಂಡು ಹೋಗುತ್ತಿದ್ದರು. ಜಮುನಾಪರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಶಶಿ ಪ್ರಕಾಶ್ ಸಿಂಗ್ ಪ್ರಕಾರ, “ಅಪಘಾತ ಸಂಭವಿಸಿದಾಗ … Continued

ನಟ ಕಮಲ್ ಹಾಸನ್ ಗೆ ಕೊರೊನಾ ಸೋಂಕು

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಕೊರೊನಾ ದೃಢಪಟ್ಟಿದೆ. ಅವರಿಗೆ ಸಣ್ಣ ಪ್ರಮಾಣದ ಕೊವೀಡ್-19 ಲಕ್ಷಣಗಳಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಇತ್ತೀಚಿಗಷ್ಟೇ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ನಂತರ ಅವರಿಗೆ ಸಣ್ಣ ಪ್ರಮಾಣದ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ. ತಕ್ಷಣವೇ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು. ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. … Continued

ಪಾಕ್ ಎಫ್-16 ವಿಮಾನ ಹೊಡೆದುರುಳಿಸಿದ ಅಭಿನಂದನ್ ವರ್ಧಮಾನಗೆ ವೀರಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಬಾಲಕೋಟ ಹೀರೋ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೀರಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ವಾಯುಪಡೆಗಳ ನಡುವಿನ ವೈಮಾನಿಕ ಚಕಮಕಿಯಲ್ಲಿ ವರ್ಧಮಾನ್ ಪಾಕಿಸ್ತಾನದ ಯುದ್ಧವಿಮಾನ ಎಫ್-16 ಅನ್ನು ಹೊಡೆದುರುಳಿಸಿದ ನಂತರ … Continued