ಮನ ಗೆಲ್ಲುವ ಮೊಬೈಲ್​ನಲ್ಲಿ ವಿಡಿಯೊ ನೋಡಿದ ಮಂಗಗಳ ಪ್ರತಿಕ್ರಿಯೆ…! ವೀಕ್ಷಿಸಿ

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ತಮಾಷೆಯ ವಿಡಿಯೊಗಳು ಮನ ಗೆಲ್ಲುತ್ತವೆ. ಇದೀಗ ವೈರಲ್ ಆದ ವಿಡಿಯೊದಲ್ಲಿ ಮೂರು ಕೋತಿಗಳು ಮೊಬೈಲ್ ನೋಡುತ್ತಿವೆ. ವಿಡಿಯೊ ನೋಡಿದ ಕೋತಿಗಳ ಪ್ರತಿಕ್ರಿಯೆ ಹೇಗೆ ಸ್ವಾರಸ್ಯಕರವಾಗಿತ್ತು ಎಂಬುದನ್ನು ಈ ವಿಡಿಯೊದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೊ ನೋಡಿದ ನೆಟ್ಟಿಗರು ಮಂಗಗಳ ಪ್ರತಿಕ್ರಿಯೆಗೆ ತಮಾಷೆ ಮಾಡಿದ್ದಾರೆ. ಮೂರು ಕೋತಿಗಳು ಸ್ಮಾರ್ಟ್ ಫೋನ್ ಹಿಡಿದು ವಿಡಿಯೊ ನೋಡುತ್ತಾ … Continued

ಪಠಾಣ್‌ಕೋಟ್‌ ಸೇನಾ ಶಿಬಿರದ ಬಳಿ ಗ್ರೆನೇಡ್ ಸ್ಫೋಟ

ನವದೆಹಲಿ: ಪಠಾಣ್‌ಕೋಟ್‌ನ ವಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟಿನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ವ ಸಂಭವಿಸಿದೆ. ಕಂಟೋನ್ಮೆಂಟ್‌ನ ತ್ರಿವೇಣಿ ಗೇಟಿನ ವಮುಂದೆ ಕೆಲವು ಅಪರಿಚಿತ ಮೋಟರ್‌ವಸೈಕ್ಲಿಸ್ಟ್‌ಗಳು ಗ್ರೆನೇಡ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಪಡೆದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ … Continued

ಭಾರತದಲ್ಲಿ 538 ದಿನಗಳಲ್ಲಿ ಅತ್ಯಂತ ಕಡಿಮೆ ಕೋವಿಡ್‌ ಪ್ರಕರಣ ದಾಖಲು, 534 ದಿನಗಳಲ್ಲಿ ಕಡಿಮೆ ಸಕ್ರಿಯ ಪ್ರಕರಣ..!

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 8,488 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದು ನಿನ್ನೆ ಪ್ರಕರಣಕ್ಕಿಂತ 19.1% ಕಡಿಮೆ. ಅಲ್ಲದೆ, ಇದು 538 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ. ಈ ಪ್ರಕರಣಗಳು ಸೇರಿ ರಾಷ್ಟ್ರದ ಒಟ್ಟು ಪ್ರಕರಣ 3,45,18,901ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ 1,18,443 ಕುಸಿದೆ. ಇದು ಕಳೆದ 534 ದಿನಗಳಲ್ಲಿ ಕಡಿಮೆಯಾಗಿದೆ … Continued

ಭಾರತದಲ್ಲಿ ಕೋವಿಡ್‌ ಬೂಸ್ಟರ್ ಡೋಸ್ ಅನ್ನು ಯಾವುದೇ ವೈಜ್ಞಾನಿಕ ಪುರಾವೆಗಳು ಬೆಂಬಲಿಸುವುದಿಲ್ಲ: ಐಸಿಎಂಆರ್

ನವದೆಹಲಿ: ಭಾರತದಲ್ಲಿನ ಪ್ರಾಥಮಿಕ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಕೋವಿಡ್-19 ಲಸಿಕೆಗಳ ಬೂಸ್ಟರ್ ಡೋಸ್‌ಗಳನ್ನು ನೀಡುವಂತೆ ಕರೆ ನೀಡುವ ಯಾವುದೇ ವೈಜ್ಞಾನಿಕ ಪುರಾವೆಗಳು ದೇಶದೊಳಗೆ ಇಲ್ಲ ಎಂದು ಹೇಳಿದೆ. ಎರಡು ಡೋಸ್‌ ಕೊರೊನಾ ಲಸಿಕೆ ಪಡೆದವರು ಬೂಸ್ಟರ್‌ ಡೋಸ್‌ ಪಡೆದರೆ ಹೇಳಿಕೊಳ್ಳುವಂಥ ಪ್ರಯೋಜನವೇನೂ ಆಗುವುದಿಲ್ಲ ಎಂದು ಭಾರತೀಯ ಔಷಧೀಯ ಸಂಶೋಧನಾ ಮಂಡಳಿ(ಐಸಿಎಂಆರ್‌) ಬಗ್ಗೆ ಕೇಂದ್ರ ಸರ್ಕಾರಕ್ಕೆ ಇಂಥದ್ದೊಂದು … Continued

ಆಂಧ್ರ ಪ್ರವಾಹ: 30 ದಾಟಿದ ಸಾವಿನ ಸಂಖ್ಯೆ; ಕೊಚ್ಚಿಹೋದ ಗ್ರಾಮಗಳು

ಹೈದರಾಬಾದ್: ಒಂದು ವಾರದಿಂದ ಆಂಧ್ರಪ್ರದೇಶದಲ್ಲಿ ಪ್ರವಾಹವುಂಟಾಗಿದ್ದು ಸಾಕಷ್ಟು ಹಾನಿ ಮಾಡಿದೆ. ಮಳೆ ಹಾಗೂ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ ಭಾನುವಾರ 31 ಕ್ಕೆ ತಲುಪಿದೆ. ಪೆನ್ನಾರ್ ಮತ್ತು ಚೆಯ್ಯೆರು ನದಿಗಳ ಪ್ರವಾಹಕ್ಕೆ ಹಲವಾರು ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ ಮತ್ತು ರಸ್ತೆಗಳು ಜಲಾವೃತವಾಗಿವೆ. ಪೆನ್ನಾರ್‌ ನದಿಯು ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಉಕ್ಕಿ ಹರಿದಿದೆ. ಪಡುಗುಪಾಡು ರೈಲ್ವೆ ಹಳಿ ಮೇಲೆ … Continued

ಪುಲ್ವಾಮಾ ದಾಳಿಯಲ್ಲಿ ಬಳಸಿದ ಸ್ಫೋಟಕ ತಯಾರಿಕೆಗೆ ಬೇಕಾದ ರಾಸಾಯನಿಕಗಳನ್ನು ಅಮೆಜಾನ್ ಇ-ಕಾಮರ್ಸ್ ಪೋರ್ಟಲ್ ಮೂಲಕ ಖರೀದಿ: ಸಿಎಐಟಿ

ನವದೆಹಲಿ: ಅಮೆಜಾನ್ ಇ-ಕಾಮರ್ಸ್ ಪೋರ್ಟಲ್‌ನಲ್ಲಿ ಮರಿಜುವಾನಾ ಮಾರಾಟವು ಇ-ಕಾಮರ್ಸ್ ಚಿಲ್ಲರೆ ವ್ಯಾಪಾರಿಗಳ ಹೊಸ ಮತ್ತು ಮೊದಲ ಅಪರಾಧವಲ್ಲ ಎಂದು ಟ್ರೇಡರ್ಸ್ ಬಾಡಿ ಕಾನ್ಫೆಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (Traders’ body Confederation of All India Traders -CAIT) ಹೇಳಿದೆ. 2019 ರಲ್ಲಿ, 40 ಸಿಆರ್‌ಪಿಎಫ್ ಯೋಧರ ದುರದೃಷ್ಟಕರ ಸಾವಿಗೆ ಕಾರಣವಾದ ಪುಲ್ವಾಮಾ ಭಯೋತ್ಪಾದಕ … Continued

ಜೀವಂತ ಗೋವನ್ನು ಮರಕ್ಕೆ ಕಟ್ಟಿ ಸಿಂಹದ ಬಾಯಿಗೆ ಕೊಟ್ಟು ಕೊಲ್ಲುವುದು ನೋಡಿ ವಿಕೃತ ಆನಂದ…!:12 ಜನರ ವಿರುದ್ಧ ಪ್ರಕರಣ ದಾಖಲು

ಜುನಾಗಢ: ಗಿರ್ ಅರಣ್ಯದ ಹಳ್ಳಿಯೊಂದರಲ್ಲಿ ಕಂಬಕ್ಕೆ ಕಟ್ಟಿ ಹಾಕಿದ ಹಸುವನ್ನು ಸಿಂಹವೊಂದು ಕೊಂದು ತಿನ್ನುತ್ತಿರುವ ಕಾನೂನು ಬಾಹಿರ ಕಾರ್ಯಕ್ರಮ ವೀಕ್ಷಿಸಲು ನೆರೆದಿದ್ದ ಜನರ ಗುಂಪೊಂದರ ವಿಡಿಯೊ ಆಗಿದ್ದು, ಈ ಸಂಬಂಧ ಗುಜರಾತ್ ಅರಣ್ಯ ಇಲಾಖೆ 12 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಘಟನೆಯ ಕುರಿತು ಇದುವರೆಗೆ ನಡೆಸಲಾದ ತನಿಖೆಯ ಪ್ರಕಾರ, … Continued

ಪಾನ್ ಮಸಾಲಾ ಸಂಸ್ಥೆಗೆ ಲೀಗಲ್‌ ನೋಟಿಸ್‌ ಕಳುಹಿಸಿದ ಬಚ್ಚನ್:‌ ವರದಿ

ಬಾಲಿವುಡ್‌ ಸೂಪರ್‌ ಸ್ಟಾರ್ ಅಮಿತಾಭ್ ಬಚ್ಚನ್ ಅವರು ಪಾನ್ ಮಸಾಲಾ ಸಂಸ್ಥೆಗೆ ಲೀಗಲ್‌ ನೋಟಿಸ್‌ ಕಳುಹಿಸಿ ಕಾನೂನು ಎಚ್ಚರಿಕೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಒಪ್ಪಂದದ ಮುಕ್ತಾಯದ ಹೊರತಾಗಿಯೂ ಅವರನ್ನು ಒಳಗೊಂಡ ದೂರದರ್ಶನ ಜಾಹೀರಾತುಗಳನ್ನು ತೋರಿಸುವುದನ್ನು ಕಂಪನಿಯವರು ಮುಂದುವರೆಸಿದ್ದಾರೆ. ಅಕ್ಟೋಬರ್‌ನಲ್ಲಿ, ಯುವಕರು ತಂಬಾಕಿಗೆ ವ್ಯಸನಿಯಾಗುವುದನ್ನು ತಡೆಯಲು ಪಾನ್ ಮಸಾಲಾ ಬ್ರ್ಯಾಂಡ್‌ಗೆ ಪ್ರಾಯೋಜಕತ್ವವನ್ನು ನೀಡುವುದನ್ನು ನಿಲ್ಲಿಸುವಂತೆ ರಾಷ್ಟ್ರೀಯ … Continued

ಭಾರತದ ನೌಕಾಪಡೆಗೆ ಕ್ಷಿಪಣಿ ವಿಧ್ವಂಸಕ ಯುದ್ಧನೌಕೆ ಐಎನ್​ಎಸ್​ ವಿಶಾಖಪಟ್ಟಂ ಸೇರ್ಪಡೆ

ಮುಂಬೈ: ದೇಶದ ಮೊದಲ ಮೊದಲ ರಹಸ್ಯ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಣಂ ಅನ್ನು ಇಂದು (ಭಾನುವಾರ) ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಈ ನೌಕೆಯನ್ನು ಇಂದು ರಾಷ್ಟ್ರಕ್ಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಮುಂಬೈನ ನೌಕಾನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೌಕಾಪಡೆಗೆ ಐಎನ್ಎಸ್ ವಿಶಾಖಪಟ್ಟಣಂ ಅನ್ನು ಅಧಿಕೃತವಾಗಿ ನಿಯೋಜಿಸುವ ಮೂಲಕ, ನೌಕೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. … Continued