ನೀಟ್ ಪಿಜಿ ಪರೀಕ್ಷೆ-2022 ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸ್ನಾತಕೋತ್ತರ ಪದವಿಗಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET PGಗೆ ನೋಂದಾಯಿಸಿದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಪರೀಕ್ಷೆಯನ್ನು ವಿಳಂಬಗೊಳಿಸುವುದರಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎರಡು ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ … Continued

ತಾಜ್‌ ಕೊಠಡಿ ತೆರೆಯಲು ಕೋರಿದ್ದ ಮನವಿ ವಜಾಗೊಳಿಸಿದ ಅಲಾಹಾಬಾದ್ ಹೈಕೋರ್ಟ್

ನವದೆಹಲಿ: ತಾಜ್‌ಮಹಲ್‌ನ ಕೆಲ ಕೊಠಡಿಗಳನನು ತೆರೆಯುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದ ಮನವಿಯನ್ನು ಅಲಾಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿದೆ. ಮಾಹಿತಿ ಸ್ವಾತಂತ್ರ್ಯದಡಿ ಸ್ಮಾರಕದ ಕೊಠಡಿಗಳನ್ನು ತೆರಯಲು ಅನುಮತಿಸಬೇಕು ಎಂಬ ಅರ್ಜಿದಾರರ ಕೋರಿಕೆಗೆ ನ್ಯಾಯಮೂರ್ತಿಗಳಾದ ಡಿ ಕೆ ಉಪಾಧ್ಯಾಯ ಮತ್ತು ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿತು. “ನಾಳೆ ನೀವು ಬಂದು ನಮ್ಮನ್ನು ಗೌರವಾನ್ವಿತ ನ್ಯಾಯಮೂರ್ತಿಗಳ ಕೊಠಡಿಗೆ ಹೋಗುವಂತೆ … Continued

ಹಿಮಾಚಲ ಅಸೆಂಬ್ಲಿ ಗೇಟ್‌ಗಳಿಗೆ ಖಲಿಸ್ತಾನಿ ಧ್ವಜ ಅಂಟಿಸಿದ ಆರೋಪ: ಪಂಜಾಬ್‌ನ ವ್ಯಕ್ತಿಯ ಬಂಧನ

ಶಿಮ್ಲಾ: ಹಿಮಾಚಲ ಪ್ರದೇಶ ಪೊಲೀಸರು ಭಾನುವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ವಿಧಾನಸಭೆ ಕಟ್ಟಡದ ಮುಖ್ಯ ಗೇಟ್ ಮತ್ತು ಗೋಡೆಗಳ ಮೇಲೆ ಖಲಿಸ್ತಾನ್ ಧ್ವಜಗಳನ್ನು ಹಾಕಿದ್ದಕ್ಕಾಗಿ ಮೇ 11ರಂದು ಬುಧವಾರ ಪಂಜಾಬ್‌ನ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಹಿಮಾಚಲದ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಪಂಜಾಬ್‌ನಿಂದ ಹರ್ವಿರ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು … Continued

ಭಂಡಾರಾ ಜಿಪಂ ಅಧ್ಯಕ್ಷರ ಚುನಾವಣೆ: ಬಿಜೆಪಿ ಜೊತೆ ಕೈಜೋಡಿಸಿದ ಎನ್‌ಸಿಪಿ- ಕಾಂಗ್ರೆಸ್‌ಗೆ ಬೆನ್ನಿಗೆ ಚೂರಿ ಹಾಕಿದ ಎನ್‌ಸಿಪಿ ಎಂದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ

ಮುಂಬೈ: ಭಂಡಾರಾ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುವ ಮೂಲಕ ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಪಾಲುದಾರ ಎನ್‌ಸಿಪಿ “ಬೆನ್ನು ಚೂರಿ ಹಾಕಿದೆ” ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪಟೋಲೆ ಆರೋಪಿಸಿದ್ದಾರೆ. ಟ್ವಿಟರ್‌ನಲ್ಲಿ ಮರಾಠಿಯಲ್ಲಿ ಟ್ವೀಟ್ ಮಾಡಿರುವ ನಾನಾ ಪಟೋಲೆ, ‘ಬಿಜೆಪಿ ಜೊತೆ ಸ್ನೇಹದ ಹಸ್ತ ಚಾಚಿ ಎನ್‌ಸಿಪಿ ನಮ್ಮ ಬೆನ್ನಿಗೆ ಚೂರಿ … Continued

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದ ಜ್ಞಾನವಾಪಿ ಮಸೀದಿ ಸಮೀಕ್ಷೆ: ಇಂದು ನಿರ್ಧಾರ

ವಾರಾಣಸಿ: ಐತಿಹಾಸಿಕ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಾರಣಾಸಿಯ ನ್ಯಾಯಾಲಯವು ಇಂದು ತೀರ್ಪು ನೀಡಲಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಹಿಂದೂ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಸಲ್ಲಿಸಲು ಐದು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಗಳ ಮೇಲೆ ನ್ಯಾಯಾಲಯವು ಈ ವರ್ಷದ ಏಪ್ರಿಲ್‌ನಲ್ಲಿ ಪರಿಶೀಲನೆಗೆ ಆದೇಶಿಸಿತ್ತು. … Continued

ಒಂದು ವರ್ಷದೊಳಗೆ ಮೊಮ್ಮಗು ಕೊಡಿ ಅಥವಾ 5 ಕೋಟಿ ಪರಿಹಾರ ನೀಡಿ: ತಮ್ಮ ಮಗ-ಸೊಸೆ ವಿರುದ್ಧವೇ ಮೊಕದ್ದಮೆ ಹೂಡಿದ ದಂಪತಿ..!

ನವದೆಹಲಿ: ತಮಗೆ ಮೊಮ್ಮಗಬೇಕೆಂದು ದಂಪತಿ ತಮ್ಮ ಮಗನ ವಿರುದ್ಧವೇ ಮೊಕದ್ದಮೆ ಹೂಡಿರುವ ವಿಲಕ್ಷಣ ಪ್ರಕರಣ ಹರಿದ್ವಾರದಿಂದ ವರದಿಯಾಗಿದೆ..! ನಮಗೆ ಮೊಮ್ಮಗು ಬೇಕು ಎಂದು ಎಸ್‌ಆರ್‌ ಪ್ರಸಾದ ಎಂಬವರು ಬುಧವಾರ ಉತ್ತರಾಖಂಡದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ವಾಸ್ತವವಾಗಿ, ಅವರು ತಮ್ಮ ಮಗ ಮತ್ತು ಸೊಸೆಯ ವಿರುದ್ಧವೇ ಮೊಕದ್ದಮೆ ಹೂಡುತ್ತಿದ್ದಾರೆ. ತಮ್ಮ ಮಗ ಮತ್ತು ಸೊಸೆ ಒಂದು ವರ್ಷದೊಳಗೆ” ಮೊಮ್ಮಗುವನ್ನು … Continued

ದೆಹಲಿ ವಿಮಾನ ನಿಲ್ದಾಣದಲ್ಲಿ 434 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ನವದೆಹಲಿ: ಇಂದಿರಾಗಾಂಧಿ ಇಂಟರ್‌ನ್ಯಾಶನಲ್ (ಐಜಿಐ) ಏರ್‌ಪೋರ್ಟ್ ಏರ್ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ 434 ಕೋಟಿ ರೂ.ಮೌಲ್ಯದ 62 ಕೆಜಿ ಹೆರಾಯಿನ್ ಅನ್ನು ಕಂದಾಯ ಗುಪ್ತಚರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದು ಇಲ್ಲಿಯವರೆಗಿನ ಅತಿದೊಡ್ಡ ವಶಪಡಿಸಿಕೊಳ್ಳುವಿಕೆಯಾಗಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ. ‘ಕಪ್ಪು ಮತ್ತು ಬಿಳಿ’ ಎಂಬ ಕೋಡ್ ಹೆಸರಿನ ಕಾರ್ಯಾಚರಣೆಯಲ್ಲಿ, ಕಂದಾಯ ಗುಪ್ತಚರ ನಿರ್ದೇಶನಾಲಯವು ಆಮದು ಮಾಡಿದ … Continued

“ಕೆಲಸದತ್ತ ನಿರ್ಲಕ್ಷ್ಯ: ಡಿಜಿಪಿ ಸ್ಥಾನದಿಂದ ತೆರವುಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ತಮ್ಮ ಕೆಲಸವನ್ನು ನಿರ್ಲಕ್ಷಿಸಿದ ಕಾರಣಕ್ಕಾಗಿ ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಮುಕುಲ್ ಗೋಯೆಲ್ ಅವರನ್ನು ಬುಧವಾರ ಹುದ್ದೆಯಿಂದ ತೆರವುಗೊಳಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಅವರನ್ನು ನಾಗರಿಕ ರಕ್ಷಣಾ ಇಲಾಖೆಯ ಮಹಾನಿರ್ದೇಶಕ(ಡಿಜಿ)ರನ್ನಾಗಿ ಮಾಡಲಾಗಿದೆ ಎಂದು ಅದು ಹೇಳಿದೆ. ಅಧಿಕೃತ ಕೆಲಸವನ್ನು ನಿರ್ಲಕ್ಷಿಸಿದ ಮತ್ತು ಇಲಾಖಾ ಕಾರ್ಯಗಳಲ್ಲಿ ಆಸಕ್ತಿ ವಹಿಸದ ಕಾರಣಕ್ಕಾಗಿ ಗೋಯೆಲ್ ಅವರನ್ನು ಡಿಜಿಪಿ … Continued

ತಾಜ್ ಮಹಲ್ ನಿರ್ಮಿಸಿದ ಭೂಮಿ ಮೂಲತಃ ಜೈಪುರದ ದೊರೆ ಜೈ ಸಿಂಗ್ ಅವರಿಗೆ ಸೇರಿದ್ದು ಎಂದು ಪ್ರತಿಪಾದಿಸಿದ ರಾಜಮನೆತನದ ದಿಯಾಕುಮಾರಿ

ಜೈಪುರ: ಭಾರತೀಯ ಜನತಾ ಪಕ್ಷದ ಸಂಸದೆ ಮತ್ತು ಜೈಪುರದ ಮಾಜಿ ರಾಜಕುಮಾರಿ ದಿಯಾಕುಮಾರಿ ಅವರು ತಾಜ್ ಮಹಲ್ ನಿರ್ಮಿಸಿದ ಭೂಮಿ ಮೂಲತಃ ತಮ್ಮ ಕುಟುಂಬಕ್ಕೆ ಸೇರಿದ್ದು ಎಂದು ಪ್ರತಿಪಾದಿಸಿದ್ದಾರೆ. ತಾಜ್ ಮಹಲ್ ಅನ್ನು ನಿರ್ಮಿಸಿದ ಭೂಮಿ ಮೂಲತಃ ಜೈಪುರದ ದೊರೆ ಜೈ ಸಿಂಗ್ ಅವರಿಗೆ ಸೇರಿದ್ದು ಮತ್ತು ಇದನ್ನು ಮೊಘಲ್ ಚಕ್ರವರ್ತಿ ಷಹಜಹಾನ್ ಸ್ವಾಧೀನಪಡಿಸಿಕೊಂಡಿದ್ದಾನೆ ಎಂದು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಬಂಧಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ. ಮನ್ರೆಗಾ (MGNREGA) ನಿಧಿಯ ದುರುಪಯೋಗ ಮತ್ತು ಇತರ ಆರೋಪಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗಣಿಗಾರಿಕೆ ಕಾರ್ಯದರ್ಶಿ ರಾಂಚಿಯಲ್ಲಿ ಹಿಂದಿನ ದಿನ ಏಜೆನ್ಸಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು ಎಂದು ಸುದ್ದಿ ಸಂಸ್ಥೆ … Continued