ಸ್ವಲ್ಪ ತಡವಾಗಿದ್ರೂ ತಾಯಿ-ಮಗು ಭೋರ್ಗರೆವ ಜಲಪಾತದಲ್ಲಿ ಕೊಚ್ಚಿ ಹೋಗ್ತಿದ್ರು ; ಬಚಾವ್‌ ಮಾಡಿದ ಮೈನವಿರೇಳಿಸುವ ದೃಶ್ಯ ವಿಡಿಯೊದಲ್ಲಿ ಸೆರೆಯಾಯ್ತು..!

ಚೆನ್ನೈ: ಜಲಪಾತದಲ್ಲಿ ನೀರಿನ ರಭಸದ ಮಧ್ಯೆ ಸಿಲುಕಿಕೊಂಡಿದ್ದ ತಾಯಿ ಮತ್ತು ಮಗುವನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ತಮಿಳುನಾಡಿನ ಅರಣ್ಯಾಧಿಕಾರಿಗಳು ಜಲಪಾತದಿಂದ ಹಗ್ಗದ ಸಹಾಯದಿಂದ ತಾಯಿ ಮತ್ತು ಮಗುವನ್ನು ರಕ್ಷಿಸುತ್ತಿರುವ ಈ ವಿಡಿಯೊವನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದು ಈ ಸಾಹಸಕ್ಕೆ ಕೊಂಡಾಡಿದ್ದಾರೆ. … Continued

:ಪಂಜಾಬ್ : ಹೊಸ ಪಕ್ಷದ ಸ್ಥಾಪನೆ ಘೋಷಿಸಿದ ಕ್ಯಾಪ್ಟನ್‌ ಅಮರಿಂದರ್ ಸಿಂಗ್

ಚಂಡೀಗಢ:ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ತಿಂಗಳ ನಂತರ ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರು ಮತ್ತು ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ವಿನಂತಿ ಕಳುಹಿಸಲಾಗಿದೆ ಮತ್ತು ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು. ಹೌದು ನಾನು ಪಕ್ಷವನ್ನು ಸ್ಥಾಪಿಸುತ್ತಿದ್ದೇನೆ, ಆದರೆ ನಮ್ಮ … Continued

ಟಿ-20 ವಿಶ್ವಕಪ್‌: ಹಿಂದೂಗಳ ಮಧ್ಯೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದು ನಾಲಿಗೆ ಹರಿಬಿಟ್ಟ ಪಾಕ್ ಕ್ರಿಕೆಟಿಗ…!

ನವದೆಹಲಿ: ಟಿ-೨೦ ವಿಶ್ವಕಪ್‌ ಪಂದ್ಯದಲ್ಲಿ ಮೊದಲ ಬಾರಿ ಭಾರತವನ್ನು ಮಣಿಸಿರುವ ಪಾಕ್​ ತಂಡಕ್ಕೆ ಪಾಕಿಸ್ತಾನದಲ್ಲಿ ಭಾರೀ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಹೀಗೆ ಪ್ರಶಂಸೆ ವ್ಯಕ್ತಪಡಿಸುವ ಭರದಲ್ಲಿ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ವಕಾರ್ ಯೂನುಸ್ ವಿವಾದಾತ್ಮಕ ಹೇಳಿಕೆ ನೀಡಿ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕ್ಷಮೆಯಾಚಿಸಿದ್ದಾರೆ. ಭಾರತ-ಪಾಕಿಸ್ತಾನ ನಡುವಣ ಪಂದ್ಯದ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದ ವಕಾರ್ … Continued

ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ.. ಬರಲಿದೆ ಹೊಸ ನಿಯಮ..!

ನವದೆಹಲಿ: ಮಕ್ಕಳನ್ನು ಬೈಕಿನ ಹಿಂಬದಿಗೆ ಕೂಡ್ರಿಸಿಕೊಂಡು ಹೋಗಲು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತರಲಿದೆ. ಈ ಹೊಸ ನಿಯಮದ ಪ್ರಕಾರ 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳನ್ನು ಬೈಕಿನಲ್ಲಿ ಕೂಡ್ರಿಸಿಕೊಂಡು ಹೋಗುವುದಾದರೆ ಕ್ರ್ಯಾಶ್ ಹೆಲ್ಮೆಟ್ ಧರಿಸಬೇಕು ಎಂದು ನಿಯಮ ಸೂಚಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(ಎಂಒಆರ್‌ಟಿಎಚ್), ಸಣ್ಣ ಮಕ್ಕಳನ್ನು ದ್ವಿಚಕ್ರ ವಾಹನದ​ … Continued

ಪೆಗಾಸಸ್ ಬೇಹುಗಾರಿಕೆ ಪ್ರಕರಣದ ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ತಜ್ಞರ ಸಮಿತಿಯ ನೇತೃತ್ವವನ್ನು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಆರ್‌ವಿ ರವೀಂದ್ರನ್ ವಹಿಸಲಿದ್ದಾರೆ.. ನಾವು ಈ ಸಮಿತಿಯ ಭಾಗವಾಗಲು ಹೆಸರಾಂತ ತಜ್ಞರನ್ನು ಆಯ್ಕೆ ಮಾಡಿದ್ದೇವೆ. ತಜ್ಞರು ಸೈಬರ್ ಭದ್ರತೆ ಮತ್ತು ಫೋರೆನ್ಸಿಕ್ಸ್ ಹಿನ್ನೆಲೆಯಿಂದ ಬಂದವರು. ಈ … Continued

ಭಾರತದಲ್ಲಿ 13,451 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 13,451 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ನಿನ್ನೆ ವರದಿ ಮಾಡಿದ್ದಕ್ಕಿಂತ 8.2 ಶೇಕಡಾ ಹೆಚ್ಚಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ತಾಜಾ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 3,42,15,653 ಕ್ಕೆ ಏರಿದೆ. ಅಲ್ಲದೆ, ಕಳೆದ … Continued

ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಸೋಲು; ಸಂಭ್ರಮಿಸಿದ ಶಿಕ್ಷಕಿ ಅಮಾನತು

ಜೈಪುರ: : ಭಾರತ ಮತ್ತು ಪಾಕಿಸ್ತಾನದ (India vs Pakistan) ವಿರುದ್ಧದ ವಿಶ್ವಕಪ್​ನ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಸೋಲನ್ನು ಸಂಭ್ರಮಿಸಿ ವಾಟ್ಸಾಪ್​ ಪೋಸ್ಟ್​ ಹಾಕಿದ್ದ ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ತಾನ (Rajastan) ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜೊತೆಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. … Continued

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ 31% ಕ್ಕೆ ಏರಿಕೆ ಜುಲೈ 1 ರಿಂದ ಜಾರಿಗೆ: ಹಣಕಾಸು ಸಚಿವಾಲಯ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಮೂಲ ವೇತನದ ಶೇ.28ರಿಂದ ಶೇ.31ಕ್ಕೆ ಹೆಚ್ಚಿಸಲಾಗಿದೆ. ಈ 3% ಡಿಎ ಹೆಚ್ಚಳವು ಜುಲೈ 1, 2021 ರಿಂದ ಜಾರಿಗೆ ಬರುತ್ತದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಕಚೇರಿಯ ಜ್ಞಾಪಕ ಪತ್ರದಲ್ಲಿ, ವೆಚ್ಚ ಇಲಾಖೆಯು (Department of Expenditure) ‘ಮೂಲ ವೇತನ’ ಪದವು 7 ನೇ ವೇತನ ಆಯೋಗದ ಮ್ಯಾಟ್ರಿಕ್ಸ್ … Continued

ತಮಿಳುನಾಡಿನ ಶಂಕರಪುರಂ ಪಟಾಕಿ ಅಂಗಡಿ ದುರಂತದಲ್ಲಿ ಐವರು ಸಜೀವ ದಹನ, ಹತ್ತು ಜನರಿಗೆ ಗಾಯ

ಕಲ್ಲಕುರಿಚಿ:: ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂ ಪಟ್ಟಣದ ಪಟಾಕಿ ಅಂಗಡಿಯಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದಾರೆ ಮತ್ತು ಹತ್ತು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸತ್ತವರ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆಯೂ ಇದೆ ಶಂಕರಪುರಂ ಮತ್ತು ಕಲ್ಲಕುರಿಚಿಯಿಂದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ, ಪಟಾಕಿಗಳ ಸ್ಫೋಟಕ್ಕೆ ಕಾರಣವಾದ ಹಠಾತ್ ಸ್ಫೋಟವು … Continued

ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮನೆಗೆ ಬಾಂಬ್ ಎಸೆದಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ ಎನ್ಐಎ

ಕೋಲ್ಕತ್ತಾ: ಸೆಪ್ಟೆಂಬರ್ 14 ರಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಮನೆ ಮೇಲೆ ಬಾಂಬ್ ಎಸೆದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಉತ್ತರ 24 ಪರಗಣದ ರಾಹುಲ್ ಪಾಸಿ ಮತ್ತು ಬಾದಲ್ ಕುಮಾರ್ ಬಾಸ್ಫೋರ್ ಎಂದು ಗುರುತಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್ಐಎ ಅಧಿಕಾರಿಗಳು … Continued