ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರಿನಲ್ಲಿ ಹಿರಿಯ ಹಿಜ್ಬುಲ್ ಭಯೋತ್ಪಾದಕ ಸೇರಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅಮರನಾಥ ಯಾತ್ರೆಯ ಪ್ರಧಾನ ಮಾರ್ಗವಾಗಿರುವ ಪಹಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರಿನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿವೆ. ಈ ಮಾರ್ಗದಲ್ಲಿ ಸಂಭಾವ್ಯ ಉಗ್ರರ ದಾಳಿ ತಡೆಯುವ ನಿಟ್ಟಿನಲ್ಲಿ ಇದು ಬಹಳ ಮಹತ್ವದ ಎನ್‌ಕೌಂಟರ್ ಆಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಹತ್ಯೆಯಾದ ಉಗ್ರರ … Continued

ಹಿಂದೂ ಯುವಕನ ಹತ್ಯೆ ಪ್ರಕರಣ: ಹೈದರಾಬಾದ್ ಪೊಲೀಸರಿಂ ವರದಿ ಕೇಳಿದ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ

ನವದೆಹಲಿ: ತೆಲಂಗಾಣದಲ್ಲಿ ನಡೆದಿದೆ ಎನ್ನಲಾದ ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಕೈಗೊಂಡ ಕ್ರಮಗಳ ಕುರಿತು ಶುಕ್ರವಾರ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗವು ಹೈದರಾಬಾದ್ ಪೊಲೀಸರಿಂದ ವರದಿ ಕೇಳಿದೆ. 25ರ ಹರೆಯದ ದಲಿತ ಬಿ ನಾಗರಾಜು ಎಂಬಾತ ತನ್ನ ಪತ್ನಿಯೊಂದಿಗೆ ಮೋಟಾರು ಸೈಕಲ್‌ನಲ್ಲಿ ಹೋಗುತ್ತಿದ್ದಾಗ ದಾಳಿ ಮಾಡಿದ ಸೈಯದ್ ಮೊಬಿನ್ ಅಹಮದ್ ಮತ್ತು ಮಹಮ್ಮದ್ ಮಸೂದ್ ಅಹಮದ್ ಸ್ಕೂಟರ್‌ನಲ್ಲಿ … Continued

ಬಿಜೆಪಿ ನಾಯಕ ಬಗ್ಗಾ ಬಂಧನಕ್ಕೆ ಸಿನಿಮೀಯ ತಿರುವು: ದೆಹಲಿಯಲ್ಲಿ ಪಂಜಾಬ್‌ ಪೊಲೀಸರಿಂದ ಬಂಧನ, ಹರ್ಯಾಣದಲ್ಲಿ ಪಂಜಾಬ್‌ ಪೊಲೀಸರಿಗೆ ತಡೆ. ಮತ್ತೆ ದೆಹಲಿಗೆ ವಾಪಸ್‌…!

ನವದೆಹಲಿ: ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಅವರ ನಿವಾಸದಲ್ಲಿಯೇ ಪಂಜಾಬ್‌ ಪೊಲೀಸರು ಬಂಧಿಸಿದ ನಂತರ ಪ್ರಕರಣವು ಸಿನಿಮೀಯ ರೀತಿಯಲ್ಲಿ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿನ ಬಗ್ಗಾ ಅವರ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ ಅವರನ್ನು ಬಂಧಿಸಿ ಕರೆದೊಯ್ದಿದ್ದ ಪಂಜಾಬ್ ಪೊಲೀಸರನ್ನು ತಡೆದ ಹರ್ಯಾಣ ಪೊಲೀಸರು, ಬಗ್ಗಾ ಅವರನ್ನು ಬಿಡಿಸಿಕೊಂಡು ಮರಳಿ ದೆಹಲಿಗೆ ಕಳುಹಿಸಿದ್ದಾರೆ. ದೆಹಲಿಯಲ್ಲಿ … Continued

ಬದುಕಿದರೂ ನಿನ್ನ ಜೊತೆ, ಸಾಯುವುದಿದ್ದರೂ ನಿನ್ನ ಜೊತೆ ಎಂದು ನನ್ನ ಗಂಡ ಹೇಳಿದ್ದ; ನನ್ನ ಅಣ್ಣ ನನ್ನ ಎರಡು ಬಾರಿ ಕೊಲ್ಲಲು ಯತ್ನಿಸಿದ್ದ: ಕೊಲೆಯಾದ ನಾಗರಾಜ ಪತ್ನಿ ಆಶ್ರಿನ್ ಸುಲ್ತಾನಾ

ನಾಗರಾಜು ಮತ್ತು ಸೈಯದ್ ಆಶ್ರಿನ್ ಸುಲ್ತಾನಾ ತಮ್ಮ ಪ್ರೀತಿಯು ತಮ್ಮ ಸುರಕ್ಷತೆಗೆ ಅಪಾಯ ಉಂಟುಮಾಡುತ್ತದೆ ಎಂದು ಚೆನ್ನಾಗಿ ತಿಳಿದಿದ್ದರು. ಅವರು ಮದುವೆಯಾಗುವ ಮುಂಚೆಯೇ, ಅವರಿಬ್ಬರಿಗೆ ಬೆದರಿಕೆಗಳು ಮತ್ತು ಕೊಲ್ಲುವ ಪ್ರಯತ್ನಗಳು ಹೊಸದಾಗಿರಲಿಲ್ಲ. ಮುಸ್ಲಿಮರಾದ ಸುಲ್ತಾನಾ ಕುಟುಂಬವು ಹಿಂದೂ ದಲಿತ ನಾಗರಾಜು ಅವರೊಂದಿಗಿನ ಮದುವೆಯನ್ನು ವಿರೋಧಿಸಿತ್ತು. ಮದುವೆ ಬಗ್ಗೆ ಅವರಿಗೆ ಎಷ್ಟು ಸಿಟ್ಟಿತ್ತೆಂದರೆ ಆಕೆಯ ಸಹೋದರ ಅವಳನ್ನು … Continued

“ಮಸೀದಿಯಲ್ಲಿ ಧ್ವನಿವರ್ಧಕ ಬಳಸುವುದು ಮೂಲಭೂತ ಹಕ್ಕಲ್ಲ”: ಧ್ವನಿವರ್ಧಕಗಳಲ್ಲಿ ಅಜಾನ್ ಕೂಗಲು ಅನುಮತಿ ಕೋರಿದ್ದ ಮನವಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಹೈಕೋರ್ಟ್‌ ಹೇಳಿದೆ. ನ್ಯಾಯಮೂರ್ತಿ ವಿವೇಕಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ಈ ಆದೇಶ ನೀಡಿದ್ದು, ‘‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಹೇಳಿದೆ. ಡಿಸೆಂಬರ್ 3, 2021 … Continued

ಅರವಿಂದ್ ಕೇಜ್ರಿವಾಲ್‌ಗೆ ಬೆದರಿಕೆ: ಬಿಜೆಪಿಯ ತಜೀಂದರ್ ಬಗ್ಗಾ ಬಂಧಿಸಿದ ಪಂಜಾಬ್ ಪೊಲೀಸರು

ನವದೆಹಲಿ: ಪ್ರಚೋದನಕಾರಿ ಹೇಳಿಕೆಗಳು, ಧಾರ್ಮಿಕ ದ್ವೇಷವನ್ನು ಉತ್ತೇಜಿಸುವುದು ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ದೆಹಲಿ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಶುಕ್ರವಾರ ಬೆಳಿಗ್ಗೆ ದೆಹಲಿಯ ನಿವಾಸದಿಂದ ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ಹೇಳಿಕೆಯಲ್ಲಿ ದೆಹಲಿ ಬಿಜೆಪಿ ವಕ್ತಾರ ನವೀನ್ ಕುಮಾರ್ ಜಿಂದಾಲ್ ಅವರು ಸುಮಾರು 50 ಪೊಲೀಸರು ಬೆಳಿಗ್ಗೆ 8:30 … Continued

8,000 ಮೀಟರ್‌ಗಳಿಗಿಂತ ಹೆಚ್ಚು ಎತ್ತರದ ಐದು ಪರ್ವತ ಶಿಖರಗಳನ್ನು ಏರಿದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡ ಪ್ರಿಯಾಂಕಾ ಮೋಹಿತೆ…!

ಮುಂಬೈ: ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದ ಪ್ರಿಯಾಂಕಾ ಮೋಹಿತೆ ಅವರು ಗುರುವಾರ ಕಾಂಚನಜುಂಗಾ ಪರ್ವತವನ್ನು ಏರಿದ ನಂತರ 8,000 ಮೀಟರ್‌ಗಿಂತ ಹೆಚ್ಚಿನ ಎತ್ತರದ ಐದು ಶಿಖರಗಳನ್ನು ಏರಿದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ. 2020ರ ತೇನ್ಸಿಂಗ್ ನೊರ್ಗೆ ಸಾಹಸ ಪ್ರಶಸ್ತಿ ಪುರಸ್ಕೃತೆ ಪ್ರಿಯಾಂಕಾ ಮೋಹಿತೆ (30) ಅವರು ಭೂಮಿಯ ಮೂರನೇ ಅತಿ ಎತ್ತರದ ಪರ್ವತವಾದ ಕಾಂಚನಜುಂಗಾ … Continued

ಪತ್ನಿ, ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…!

ಮಲಪ್ಪುರಂ: ಕೇರಳದಲ್ಲಿ ಮತ್ತೊಂದು ದುರಂತ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಮೇ 5, ಗುರುವಾರ ನಡೆದಿದ್ದು, ಅವರ ಮಕ್ಕಳಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲಪ್ಪುರಂ ಜಿಲ್ಲೆಯ ಪೆರಿಂತಲ್ಮನ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿದ್ದ. ಮೊಹಮ್ಮದ್ … Continued

ಚಲಿಸುತ್ತಿದ್ದ ಕಾರಿನ ಜೊತೆ ಮಹಿಳೆಯನ್ನು ಎಳೆದ ದುರುಳರು, ಮಹಿಳೆಗೆ ಗಾಯ…ವೀಕ್ಷಿಸಿ

ನವದೆಹಲಿ: ಮಹಿಳೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಚಲಿಸುತ್ತಿರುವ ಕಾರಿನ ಜೊತೆಗೆ  ಅವರನ್ನು ಎಳೆದೊಕೊಂಡ ಹೋದ  ಪರಿಣಾಮ ಅವರು ಗಾಯಗೊಂಡ   ಅಮಾನುಷ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಅಮರ್ ಕಾಲೋನಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಪತ್ರಕರ್ತರೊಬ್ಬರು ಈ ಘಟನೆ ವೀಡಿಯೋವನ್ನು ಟ್ವೀಟರ್‌ನಲ್ಲಿ ಪ್ರಕಟಿಸಿ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಕ್ರಮ … Continued

ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವರನ ಕೈಗೇ ಕೋಳ ತೊಡಿಸಿ, ಜೈಲಿಗೆ ಕಳುಹಿಸಿದ ಮಹಿಳಾ ಸಬ್ ಇನ್ಸ್ ಪೆಕ್ಟರ್….!

ಗುವಾಹತಿ: ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವರನ ಕೈಗೇ ಆ ಡಬಲ್ ಸ್ಟಾರ್ ಮಹಿಳಾ ಸಬ್ ಇನ್ಸ್ ಪೆಕ್ಟರ್ ಕೋಳ ತೊಡಿಸಿ, ಜೈಲಿಗೆ ಕಳುಹಿಸಿದ್ದಾರೆ.ಅಸ್ಸಾಂನ ಡೇರ್‌ಡೆವಿಲ್ ಮಹಿಳಾ ಪೋಲೀಸ್ ಅಧಿಕಾರಿ, ಕೆಲವು ತಿಂಗಳ ಹಿಂದೆ ಶಾಸಕರೊಬ್ಬರನ್ನು ಎದರಿಸುವ ಮೂಲಕ ಮಾಧ್ಯಮಗಳ ಗಮನ ಸೆಳೆದಿದ್ದರು, ಈಗ ವಂಚನೆ ಆರೋಪದ ಮೇಲೆ ತಾನು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವರನನ್ನೇ ಬಂಧಿಸಿದ್ದಾರೆ…! ತನ್ನ … Continued