ಎಲ್ಲ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕುವವರೆಗೆ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ಪ್ಲೇ ಮಾಡುವುದು ಮುಂದುವರಿಸ್ತೇವೆ: ರಾಜ್ ಠಾಕ್ರೆ

ಮುಂಬೈ: ಧ್ವನಿವರ್ಧಕಗಳ ಕುರಿತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರ್ಕಾರ ಕಾರ್ಯನಿರ್ವಹಿಸುವವರೆಗೆ ಮತ್ತು ಸಮಸ್ಯೆಯನ್ನು ಪರಿಹರಿಸುವವರೆಗೆ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ನುಡಿಸುವುದು ಮುಂದುವರಿಯುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬುಧವಾರ ಹೇಳಿದ್ದಾರೆ. ನನಗೆ ತಿಳಿದಿರುವಂತೆ, ಮುಂಬೈನಲ್ಲಿ 1,140 ಕ್ಕೂ ಹೆಚ್ಚು ಮಸೀದಿಗಳಿವೆ. ಇವುಗಳಲ್ಲಿ 135 ಮಸೀದಿಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿ … Continued

ಅಪರೂಪದ ಕಾದಾಟ…ತನ್ನ ಪ್ರದೇಶಕ್ಕೆ ಬಂದ ಕಾಳಿಂಗ ಸರ್ಪವನ್ನೇ ಹೆದರಿಸಿ ಓಡಿಸಿದ ಮುಂಗುಸಿ..! ವೀಕ್ಷಿಸಿ

ಮುಂಗುಸಿಯು ಸಣ್ಣ ಕಾಲುಗಳನ್ನು ಹೊಂದಿರುವ ಸಣ್ಣ ಪ್ರಾಣಿ. ಆದರೆ ಇದನ್ನು ಉಗ್ರ ಹಾವಿನ ವಿರುದ್ಧದ ಅಪ್ರತಿಮ ಹೋರಾಟಗಾರ ಎಂದು ಕರೆಯಲಾಗುತ್ತದೆ. ಕಾಳಿಂಗ ಸರ್ಪ ವಿಶ್ವದ ಅತ್ಯಂತ ವಿಷಕಾರಿ ಹಾವುಗಳಲ್ಲಿ ಒಂದಾಗಿದೆ ಮತ್ತು 20 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಮನುಷ್ಯರನ್ನು ಕೊಲ್ಲುತ್ತದೆ. ಆದರೆ, ಆದರೆ ಬೃಹತ್‌ ಕಾಳಿಂಗ ಸರ್ಪ ಮುಂಗುಸಿಗೆ ಭಯಪಡುತ್ತದೆ ಎಂದರೆ ನಂಬುಗೆ ಬರುವುದಿಲ್ಲ, ಆದರೆ … Continued

ತ್ರಿವಳಿ ತಲಾಖ್ ಪ್ರಕರಣ: ಸರ್ಕಾರಿ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ಕೋರ್ಟ್

ಪಾಲನ್‌ಪುರ (ಗುಜರಾತ್‌) : ತ್ರಿವಳಿ ತಲಾಖ್‌ ಮೂಲಕ ಪತ್ನಿಗೆ ವಿಚ್ಛೇದನ ನೀಡಲು ಯತ್ನಿಸಿದ್ದಕ್ಕಾಗಿ ಗುಜರಾತ್‌ನ ಬಂಕಸ್ಕಾಂತ ಜಿಲ್ಲೆಯ ಪಾಲನ್‌ಪುರದ 45 ವರ್ಷದ ಸರ್ಕಾರಿ ನೌಕರನಿಗೆ ನ್ಯಾಯಾಲಯವು ಬುಧವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದು ಬಹುಶಃ ಗುಜರಾತ್‌ನಲ್ಲಿ ತ್ರಿವಳಿ ತಲಾಖ್ ಪ್ರಕರಣದಲ್ಲಿ ಮೊದಲ ಶಿಕ್ಷೆಯಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಂಜಯ್ ಜೋಶಿ ಹೇಳಿದ್ದಾರೆ. ಹೆಚ್ಚುವರಿ … Continued

ಕೋರ್ಟ್‌ನಲ್ಲಿ ಬಂಗಾಳ ಸರ್ಕಾರದ ಕ್ರಮ ಸಮರ್ಥಿಸಿಕೊಂಡ ನಂತರ ಸ್ವಪಕ್ಷೀಯರು-ವಕೀಲರಿಂದ ಪ್ರತಿಭಟನೆ ಎದುರಿಸಿದ ಪಿ ಚಿದಂಬರಂ | ವೀಕ್ಷಿಸಿ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ವಕೀಲ ಪಿ ಚಿದಂಬರಂ ಅವರು ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ನಂತರ ಇಂದು, ಬುಧವಾರ ವಕೀಲರು ಮತ್ತು ತಮ್ಮದೇ ಪಕ್ಷವಾದ ಕಾಂಗ್ರೆಸ್‌ ಬೆಂಬಲಿಗರಿಂದ ಪ್ರತಿಭಟನೆಯನ್ನು ಎದುರಿಸಬೇಕಾಯಿತು. ಈ ಪ್ರಶ್ನಾರ್ಹ ಪ್ರಕರಣವನ್ನು ಮುನ್ನೆಲೆಗೆ ತಂದವರು ಪಶ್ಚಿಮ ಬಂಗಾಳದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ಚೌಧರಿ ಅವರು. … Continued

ವೃದ್ಧಿಮಾನ್ ಸಹಾ ಬೆದರಿಸಿದ ಪ್ರಕರಣ: ಪತ್ರಕರ್ತ ಬೋರಿಯಾ ಮಜುಂದಾರ್‌ಗೆ 2 ವರ್ಷಗಳ ನಿಷೇಧ ಹೇರಿದ ಬಿಸಿಸಿಐ

ಮುಂಬೈ: ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರನ್ನು ಬೆದರಿಸಿರುವ ಪತ್ರಕರ್ತ ಬೋರಿಯಾ ಮಜುಂದಾರ್‌ಗೆ ಬಿಸಿಸಿಐ ಎರಡು ವರ್ಷಗಳ ನಿಷೇಧ ಹೇರಿದ್ದು, ದೇಶದ ಕ್ರೀಡಾಂಗಣಗಳಿಗೆ ಪ್ರವೇಶಿಸದಂತೆ ಅವರನ್ನು ನಿರ್ಬಂಧಿಸಿದೆ. ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಅನುಮೋದಿಸಿದ ನಿರ್ಬಂಧಗಳ ಭಾಗವಾಗಿ ಮಜುಂದಾರ್ ಅವರಿಗೆ ಎರಡು ವರ್ಷಗಳವರೆಗೆ ಮಾಧ್ಯಮ ಮಾನ್ಯತೆ ನೀಡಲಾಗುವುದಿಲ್ಲ. ಫೆಬ್ರವರಿ 25 ರಂದು, ಸಂದರ್ಶನದ ಕೋರಿಕೆಯನ್ನು ನಿರಾಕರಿಸಿದ್ದಕ್ಕಾಗಿ ಸಹಾ … Continued

ಆರ್‌ಬಿಐ ರೆಪೋ ದರ ಹೆಚ್ಚಳ: ಗೃಹ-ಕಾರು ಸಾಲದ ಇಎಂಐ ಹೆಚ್ಚಾಗುವ ಸಾಧ್ಯತೆ, ಎಫ್‌ಡಿ ಹೂಡಿಕೆದಾರರಿಗೆ ಅಚ್ಛೆ ದಿನ್

ನವದೆಹಲಿ: ಆಗಸ್ಟ್ 2018 ರಿಂದ ಮೊದಲ ಬಾರಿಗೆ ದರದ ಹೆಚ್ಚಳದಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬುಧವಾರ ಬೆಂಚ್‌ಮಾರ್ಕ್ ಸಾಲ ದರ ಅಥವಾ ರೆಪೊ ದರವನ್ನು 40 ಬೇಸಿಸ್ ಪಾಯಿಂಟ್‌ಗಳಿಂದ (ಬಿಪಿಎಸ್) 4.40 ಪ್ರತಿಶತಕ್ಕೆ ಏರಿಸಿದೆ. ವಿತ್ತೀಯ ನೀತಿ ಸಮಿತಿಯು (MPC) ರೆಪೊ ದರದಲ್ಲಿ ಅನಿರೀಕ್ಷಿತ ಹೆಚ್ಚಳ ಮಾಡಿದ ಮೊದಲ ನಿದರ್ಶನವಾಗಿದೆ. ಕಳೆದ ಮೂರು ತಿಂಗಳಿಂದ … Continued

ಅಚ್ಚರಿಯ ಕ್ರಮದಲ್ಲಿ ರೆಪೊ ದರ ಹೆಚ್ಚಳ ಮಾಡಿದ ಆರ್‌ಬಿಐ, ತಕ್ಷಣದಿಂದಲೇ ಜಾರಿ: ಸಾಲದ ಇಎಂಐಗಳಲ್ಲಿ ಹೆಚ್ಚಳ ಸಾಧ್ಯತೆ

ನವದೆಹಲಿ: ರೆಪೊ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಪ್ರಕಟಿಸಿದ್ದಾರೆ. ಹಾಗೂ ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಇಂದು, ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಸಿ ರೆಪೊ ದರಗಳನ್ನು 40 ಮೂಲಾಂಶಗಳಷ್ಟು … Continued

ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದ ಬಾಲಕಿ ಮೇಲೆ ಪೊಲೀಸ್‌ ಅಧಿಕಾರಿಯಿಂದಲೇ ಅತ್ಯಾಚಾರ: ದೂರು ದಾಖಲು

ಲಲಿತ್‌ಪುರ (ಉತ್ತರ ಪ್ರದೇಶ) : ನಾಲ್ಕು ಜನರಿಂದ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯ ಮೇಲೆ ಪ್ರಕರಣ ದಾಖಲಿಸಲು ಹೋಗಿದ್ದ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಲಲಿತ್‌ಪುರದಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಪೊಲೀಸರು ಮೂವರನ್ನು … Continued

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಅದಕ್ಕೆ “ಮಾ” ಎಂದು ಶೀರ್ಷಿಕೆ ನೀಡಿರುವ ಆದಿತ್ಯನಾಥ ಅವರು ತಮ್ಮ ತಾಯಿ ಸಾವಿತ್ರಾ ದೇವಿ ಅವರೊಂದಿಗಿನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಆದಿತ್ಯನಾಥ್ ಅವರು ಪ್ರಸ್ತುತ ಉತ್ತರಾಖಂಡ್‌ನ ತಮ್ಮ ಜನಿಸಿದ ಊರಾದ ಪೌರಿಯಲ್ಲಿದ್ದಾರೆ, ಅವರು … Continued

ಮಹಾರಾಷ್ಟ್ರ ಸಿಎಂ ಮನೆ ಎದುರು ಹನುಮಾನ್ ಚಾಲೀಸಾ ಪಠಣ ಪ್ರಕರಣ: ಸಂಸದ ನವನೀತ್ ರಾಣಾ, ಶಾಸಕ ರವಿ ರಾಣಾಗೆ ಮುಂಬೈ ಕೋರ್ಟಿನಿಂದ ಜಾಮೀನು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮನೆಯ ಹೊರಗೆ ಹನುಮಾನ್ ಚಾಲೀಸಾ ಪಠಿಸಲು ಯತ್ನಿಸಿದ ಆರೋಪದ ಮೇಲೆ ದೇಶದ್ರೋಹದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದಮಹಾರಾಷ್ಟ್ರ ಶಾಸಕ ರವಿ ರಾಣಾ ಮತ್ತು ಸಂಸದೆ ನವನೀತ್ ಕೌರ್ ರಾಣಾ ದಂಪತಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಬಾರ್ & ಬೆಂಚ್ ಪ್ರಕಾರ, ತಲಾ 50,000 ರೂ.ಗಳ … Continued