ದೆಹಲಿಯ ಕುತುಬ್ ಮಿನಾರ್ ಸಂಕೀರ್ಣ ಉತ್ಖನನದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ನವದೆಹಲಿ: ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂಬ ವರದಿಗಳು ಹೊರಬಂದ ನಂತರ, ಸಂಸ್ಕೃತಿ ಸಚಿವ ಜಿ.ಕೆ. ರೆಡ್ಡಿ ಅಂತಹ ಯಾವುದೇ ನಿರ್ದೇಶನವನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವರದಿಗಳ ಕುರಿತು ಪ್ರತಿಕ್ರಿಯಿಸಿದ ಜಿ.ಕೆ.ರೆಡ್ಡಿ, ‘ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದಿದ್ದಾರೆ. ಕುತುಬ್ … Continued

ಏಕರೂಪ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ರಾಜ್ ಠಾಕ್ರೆ ಒತ್ತಾಯ

ಪುಣೆ: ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ (ಮೇ 22) ಪುಣೆಯಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆಯನ್ನು ಶೀಘ್ರವಾಗಿ ಜಾರಿಗೆ ತರಲು ನಾನು ಪ್ರಧಾನಿಯವರನ್ನು ವಿನಂತಿಸುತ್ತೇನೆ, ಜನಸಂಖ್ಯೆ ನಿಯಂತ್ರಣದ ಬಗ್ಗೆ ಕಾನೂನನ್ನು … Continued

ಮಾರಣಾಂತಿಕ ಅನಿಲವಿದೆ, ಬೆಂಕಿಕಡ್ಡಿ ಹಚ್ಚಬೇಡಿ…: ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಪುತ್ರಿಯರಿಂದ ಚಿಲ್ಲಿಂಗ್ ನೋಟ್

ನವದೆಹಲಿ;ಶನಿವಾರ ದೆಹಲಿಯ ವಸಂತ ವಿಹಾರ ಪ್ರದೇಶದ ಫ್ಲಾಟ್‌ನಲ್ಲಿ ಒಂದೇ ಕುಟುಂಬದ ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರಿಯರು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದು, ಇದು ಶಂಕಿತ ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ. ಘಟನಾ ಸ್ಥಳದಿಂದ ಆತ್ಮಹತ್ಯೆ ಪತ್ರ ವಶಪಡಿಸಿಕೊಳ್ಳಲಾಗಿದೆ. ಡಿಸಿಪಿ ಸೌತ್ ವೆಸ್ಟ್ ಪ್ರಕಾರ, ವಸಂತ ಅಪಾರ್ಟ್‌ಮೆಂಟ್ … Continued

ಆಸ್ತಿ ಕಬಳಿಸಲು ʼಡಿ ಕಂಪೆನಿʼ ಜೊತೆ ಸಂಚು ರೂಪಿಸಿದ್ದ ನವಾಬ್ ಮಲಿಕ್: ಮುಂಬೈ ಕೋರ್ಟ್‌

ಮುಂಬೈ: ಮುಂಬೈನ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯವು ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ವಿರುದ್ಧ ಜಾರಿ ನಿರ್ದೇಶನಾಲಯ (ಇ ಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಂಡಿದೆ. ಪ್ರಕರಣವನ್ನು ಮುಂದುವರಿಸಲು ಸಾಕಷ್ಟು ಆಧಾರಗಳಿವೆ ಎಂಬುದನ್ನು ಗಮನಿಸಿದ ವಿಶೇಷ … Continued

ಈಗ ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ನಡೆಸಲು ಎಎಸ್‌ಐಗೆ ಸರ್ಕಾರ ಆದೇಶ

ನವದೆಹಲಿ: ಜ್ಞಾನವಾಪಿ ಮಸೀದಿ ಸಮೀಕ್ಷೆಯ ನಂತರ, ದೆಹಲಿಯ ಕುತುಬ್ ಮಿನಾರ್ ಬಗ್ಗೆ ವಿವಾದ ಭುಗಿಲೆದ್ದಿತು. ಹಿಂದೂ ದೇವತೆಗಳ ವಿಗ್ರಹಗಳು ಅದರಲ್ಲಿ ಕಂಡುಬಂದಿವೆ ಮತ್ತು ಸ್ಮಾರಕವನ್ನು ಹಿಂದೂ ಚಕ್ರವರ್ತಿ ರಾಜಾ ವಿಕ್ರಮಾದಿತ್ಯ ನಿರ್ಮಿಸಿದ ಎಂದು ಹೇಳಲಾಗಿದೆ. ಈಗ ಕುತುಬ್ ಮಿನಾರ್‌ನಲ್ಲಿ ವಿಗ್ರಹಗಳ ಉತ್ಖನನ ಮತ್ತು ಪ್ರತಿಮಾ ಶಾಸ್ತ್ರವನ್ನು ನಡೆಸಲು ಸಂಸ್ಕೃತಿ ಸಚಿವಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ … Continued

ಇಂಧನ ದರ ಇಳಿಕೆ ಮಾಡಿದ ಮೋದಿ ಸರ್ಕಾರ; ಅಮೆರಿಕ ಒತ್ತಡಕ್ಕೆ ಮಣಿಯದ ಭಾರತವನ್ನು ಹೊಗಳಿದ ಇಮ್ರಾನ್ ಖಾನ್…!

ನವದೆಹಲಿ: ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ನಂತರ, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಷ್ಯಾದ ತೈಲವನ್ನು ರಿಯಾಯಿತಿ ದರದಲ್ಲಿ ಖರೀದಿಸುವ ಭಾರತದ ನಿರ್ಧಾರವನ್ನು ಶ್ಲಾಘಿಸಿದರು. ಅಮೆರಿಕದ ಒತ್ತಡದ ನಡುವೆಯೂ ಜನಸಾಮಾನ್ಯರಿಗೆ ಪರಿಹಾರ ನೀಡಲು ಭಾರತ ರಿಯಾಯಿತಿ ದರದಲ್ಲಿ ರಷ್ಯಾದ ತೈಲವನ್ನು ಖರೀದಿಸಿದೆ ಎಂದು ಅವರು ಹೇಳಿದರು. … Continued

ದೆಹಲಿ ವಿಮಾನ ನಿಲ್ದಾಣದಲ್ಲಿ ತ್ರಿವರ್ಣ ಧ್ವಜದ ಮೇಲೆ ನಿಂತು ನಮಾಜ್ ಮಾಡಿದ ವ್ಯಕ್ತಿಯ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ನವದೆಹಲಿ: ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಲು ರಾಷ್ಟ್ರಧ್ವಜವನ್ನು ಬಳಸಿದ ಅಸ್ಸಾಂನ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಈ ಘಟನೆಯು ಮೇ 8ರಂದು ನಡೆದಿದ್ದು, ಮೊಹಮ್ಮದ್ ತಾರಿಕ್ ಅಜೀಜ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಅಸ್ಸಾಂನ ನಿವಾಸಿ ಎಂ.ಡಿ. ತಾರಿಕ್ ಅಜೀಜ್ ಅವರು ದುಬೈನಿಂದ 6E24 ಫ್ಲೈಟ್‌ನಲ್ಲಿ ಬಂದರು … Continued

ಎನ್‌ಐಎ ಅಧಿಕಾರಿ-ಪತ್ನಿ ಹತ್ಯೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌

ಬಿಜ್ನೋರ್‌ : 2016ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಹಿರಿಯ ಅಧಿಕಾರಿ ತೆಂಜಿಲ್‌ ಅಹ್ಮದ್ ಹಾಗೂ ಅವರ ಪತ್ನಿ ಹತ್ಯೆಯ ಅಪರಾಧಿಗಳಿಗೆ  ಉತ್ತರ ಪ್ರದೇಶದ ಬಿಜ್ನೋರ್‌ನ ಹೆಚ್ಚುವರಿ ಜಿಲ್ಲಾ ಮರಣದಂಡನೆ ವಿಧಿಸಿದೆ. 2016 ಏಪ್ರಿಲ್‌ 2ರ ಮಧ್ಯರಾತ್ರಿ ಈ ಹತ್ಯೆ ನಡೆದಿತ್ತು. ಇಂಡಿಯನ್ ಮುಜಾಹಿದೀನ್‌ಗೆ ಸಂಬಂಧಿಸಿದ ಭಯೋತ್ಪಾದನಾ ಪ್ರಕರಣಗಳ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿ ತಂಜಿಲ್ … Continued

ಈ ಯೋಜನೆಯ ಎಲ್​ಪಿಜಿ ಸಿಲಿಂಡರ್​ಗೆ 200 ರೂ. ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ..!

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಸುಮಾರು 9 ಕೋಟಿ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ (ಒಟ್ಟು 12 ಸಿಲಿಂಡರ್‌ಗಳ ವರೆಗೆ) 200 ರೂಪಾಯಿ ಸಬ್ಸಿಡಿಯನ್ನು (LPG Subsidy) ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಟ್ವೀಟ್ ಮಾಡಿದ್ದು, ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 … Continued

ಪೆಟ್ರೋಲ್ ಲೀಟರ್​ಗೆ 9.5 ರೂ.ಗಳು, ಡೀಸೆಲ್ 7 ರೂ.ಗಳಷ್ಟು ಇಳಿಕೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ:: ಸಾರ್ವಜನಿಕರ ಒತ್ತಡಕ್ಕೆ ಮಣಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಅಂತಾರಾಷ್ಟ್ರೀಯ ತೈಲ ಬೆಲೆ ಏರಿಕೆಯಿಂದ ಉಂಟಾಗಿರುವ ಇಂಧನ ಬೆಲೆಯಲ್ಲಿನ ಏರಿಕೆ ಕಡಿಮೆ ಮಾಡಲು ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕದಲ್ಲಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ ಮೇಲೆ 6 ರೂಪಾಯಿ ಕಡಿತಗೊಳಿಸುವುದಾಗಿ ಶನಿವಾರ ಘೋಷಿಸಿದ್ದಾರೆ. . ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು … Continued