ಒಂದೇ ಕುಟುಂಬದ ಐವರ ಹತ್ಯೆ ಮಾಡಿ ಮನೆಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು

ನವದೆಹಲಿ: ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮನೆಗೆ ಬೆಂಚಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಆಘಾತಕಾರಿ ಘಟನೆ ನಡೆದಿದೆ. ಮನೆಗೆ ಏಕಾಏಕಿ ದುಷ್ಕರ್ಮಿಗಳು ದಾಳಿ ನಡೆಸಿ ಹರಿತವಾದ ಆಯುಧ ಬಳಸಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ್ದಾರೆ. ನಂತರ ಬಳಿಕ ಇಡೀ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. … Continued

ಮಹಾರಾಷ್ಟ್ರ ಸಿಎಂ ಮನೆ ಮುಂದೆ ಹನುಮಾನ್ ಚಾಲೀಸಾ ಪಠಣ ವಿವಾದ: ಶಾಸಕ ರವಿ ರಾಣಾ, ಪತ್ನಿ ನವನೀತ್ ಅವರನ್ನು ಬಂಧಿಸಿದ ಮುಂಬೈ ಪೊಲೀಸರು

ಮುಂಬೈ: ಹನುಮಾನ್ ಚಾಲೀಸಾದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀ ಮುಂದೆ ಪಠಿಸುವ ಬೆದರಿಕೆ ನಂತರ ಮಹಾರಾಷ್ಟ್ರ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ಹಾಗೂ ಶಾಸಕ ರವಿ ರಾಣಾ ಅವರನ್ನು ಶನಿವಾರ ಸಂಜೆ ಖಾರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಬಳಿಕ ದಂಪತಿಯನ್ನು ಪೊಲೀಸರು ಬಂಧಿಸಿದರು. ನವನೀತ್ ರಾಣಾ ಮತ್ತು ರವಿ … Continued

ಯೋಗಿ ಆದಿತ್ಯನಾಥರಿಂದ ಸ್ಫೂರ್ತಿ ಪಡೆದ ಐವರು ಮದ್ಯ ಮಾಫಿಯಾದವರು ಪೋಸ್ಟರ್‌ ಹಿಡಿದು ಶರಣರು…!

ಶಹಜಹಾನ್‌ಪುರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೀತಿಗಳಿಂದ ಪ್ರೇರಿತರಾಗಿ ಅಕ್ರಮ ಮದ್ಯ ತಯಾರಿಕೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶನಿವಾರ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಐವರು ಪೋಸ್ಟರ್‌ಗಳನ್ನು ಬರೆದು ಅದನ್ನು ಹಿಡಿದುಕೊಂಡು ಬಂದು ಪೊಲೀಸ್‌ ಠಾಣೆಯಲ್ಲಿ ಶರಣಾಗಿದ್ದಾರೆ. ನಾನು ದೇಶೀಯ ಮದ್ಯವನ್ನು ತಯಾರಿಸುವ ಮತ್ತು … Continued

ಜಮ್ಮುವಿನ ಸುಂಜ್ವಾನ್‌ನಲ್ಲಿ ಭದ್ರತಾ ಸಿಬ್ಬಂದಿ ಬಸ್ ಮೇಲೆ ಭಯೋತ್ಪಾದಕರಿಂದ ನಡೆದ ಗ್ರೆನೇಡ್‌-ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಆತ್ಮಾಹುತಿ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಎ-ಮೊಹಮ್ಮದ್ ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ ಒಂದು ದಿನದ ನಂತರ.ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಿಸಿಟಿವಿ ದೃಶ್ಯಾವಳಿಗಳು ಶನಿವಾರ ಹೊರಬಿದ್ದಿದೆ. ಶುಕ್ರವಾರ ಬೆಳಗಿನ ಜಾವ ಬಸ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ವಾಹನದ ಮೇಲೆ ಭಯೋತ್ಪಾದಕರು ಗುಂಡುಗಳನ್ನು ಹಾರಿಸಿದರು ಮತ್ತು ಗ್ರೆನೇಡ್‌ಗಳನ್ನು ಎಸೆದರು. ಈ ಘಟನೆಯಲ್ಲಿ … Continued

ಆಸ್ಕರ್ ಕಪಾಳಮೋಕ್ಷ ಘಟನೆ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾಲಿವುಡ್‌ ನಟ ವಿಲ್‌ ಸ್ಮಿತ್‌ : ಅವರು ಅಧ್ಯಾತ್ಮ ಸಮಾಧಾನಕ್ಕೆ ಭಾರತಕ್ಕೆ ಬಂದರೆ..?

ವಿಲ್ ಸ್ಮಿತ್‌ಗೆ ಇತ್ತೀಚೆಗೆ ಎಲ್ಲವೂ ಸರಿಯಾಗಿಲ್ಲ. 2022ರ ಆಸ್ಕರ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಲ್ ಸ್ಮಿತ್‌ ಅವರು ತಮ್ಮ ಪತ್ನಿ ಜಡಾ ಪಿಂಕೆಟ್ ಸ್ಮಿತ್ ಬಗ್ಗೆ ತಮಾಷೆ ಮಾಡಿದ ನಂತರ ಕ್ರಿಸ್ ರಾಕ್ ಅವರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಸುದ್ದಿಯಲ್ಲಿದ್ದರು. ಆ ಘಟನೆಯ ನಂತರ ಇದೇ ಪ್ರಥಮ ಬಾರಿಗೆ ಇಂದು, ಶನಿವಾರ (ಏಪ್ರಿಲ್ 23) ಹಾಲಿವುಡ್ ನಟ … Continued

ರಸ್ತೆ ಮಧ್ಯದ ಮ್ಯಾನ್‌ಹೋಲ್‌ಗೆ ಬಿದ್ದ ಫೋನಿನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಮಹಿಳೆ…ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಿಹಾರ: ಮಹಿಳೆಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತ ಬರುತ್ತಿದ್ದಾಗ ಆಕಸ್ಮಿಕವಾಗಿ ಮ್ಯಾನ್‌ಹೋಲ್‌ಗೆ ಬಿದ್ದಿರುವ ಘಟನೆ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಹಾರದ ರಾಜಧಾನಿ ಪಟನಾದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಉತ್ಕರ್ಷ್ ಸಿಂಗ್ ಎಂಬುವವರು ಟ್ವಿಟರ್‌ನಲ್ಲಿ ಇದರ ವೀಡಿಯೊ ಹಂಚಿಕೊಂಡಿದ್ದಾರೆ. ಮಹಿಳೆಯು ವಾಹನವೊಂದರ ಹಿಂದೆ ಫೋನ್‌ನಲ್ಲಿ ಮಾತನಾಡುತ್ತ ನಡೆದುಕೊಂಡು ಹೋಗುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಫೋನಿನಲ್ಲಿ … Continued

ಜಹಾಂಗೀರ್‌ಪುರಿ ಹಿಂಸಾಚಾರ: ಆರೋಪಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಇಡಿ

ನವದೆಹಲಿ: ಇತ್ತೀಚಿನ ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ ಸೇರಿದಂತೆ ವಿವಿಧ ಶಂಕಿತರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯದ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿ (ECIR), ED ಪೊಲೀಸ್ ಎಫ್‌ಐಆರ್‌ಗೆ ಸಮಾನವಾಗಿದೆ, ಇದನ್ನು ಫೆಡರಲ್ ಏಜೆನ್ಸಿಯು ಹಣ ವರ್ಗಾವಣೆ ತಡೆ … Continued

ಭಾರತದಲ್ಲಿ ಸತತ ನಾಲ್ಕನೇ ದಿನ 2,000ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,527 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಮತ್ತು 33 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಇದು ಭಾರತದಲ್ಲಿ 2,000 ಕ್ಕೂ ಹೆಚ್ಚು ಕೊರೊನಾ ವೈರಸ್ ಸೋಂಕನ್ನು ದಾಖಲಿಸಿದ ಸತತ ನಾಲ್ಕನೇ ದಿನವಾಗಿದೆ. ಶನಿವಾರದ ಸಂಖ್ಯೆಗಳೊಂದಿಗೆ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ … Continued

ನೀತಿ ಆಯೋಗದ ಉಪಾಧ್ಯಕ್ಷ ಹುದ್ದೆಗೆ ರಾಜೀವಕುಮಾರ್ ರಾಜೀನಾಮೆ; ಸುಮನ್ ಬೆರಿ ನೂತನ ಉಪಾಧ್ಯಕ್ಷ

ನವದೆಹಲಿ: ರಾಜೀವಕುಮಾರ್ ಅವರ ಹಠಾತ್ ರಾಜೀನಾಮೆ ನಂತರ ಕೇಂದ್ರ ಸರ್ಕಾರ ಶುಕ್ರವಾರ ಸುಮನ್ ಕೆ, ಬೆರಿ ಅವರನ್ನು ನೀತಿ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಿಸಿದೆ. ರಾಜೀವಕುಮಾರ್ ಅವರ ಅಧಿಕಾರಾವಧಿ ಏಪ್ರಿಲ್ 30ಕ್ಕೆ ಕೊನೆಗೊಳ್ಳಲಿದೆ. ಬೆರಿ ಮೇ 1, 2022 ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತ ಆದೇಶ ತಿಳಿಸಿದೆ. ಖ್ಯಾತ ಅರ್ಥಶಾಸ್ತ್ರಜ್ಞರಾದ ರಾಜೀವಕುಮಾರ್ ಅವರು ಆಗಸ್ಟ್ 2017 … Continued

ಉತ್ತರ ಪ್ರದೇಶ: ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕಾಗಿ ಆಗ್ರಾದಲ್ಲಿ 150 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ಆಗ್ರಾದಲ್ಲಿ ಪೊಲೀಸರ ಅನುಮತಿಯಿಲ್ಲದೆ ಮಸೀದಿಯ ಮುಂಭಾಗದ ರಸ್ತೆಯಲ್ಲಿ ನಮಾಜ್ ಮಾಡಿದ 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಸ್ತೆಗಳಲ್ಲಿ ನಮಾಜ್‌ ವಿರೋಧಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ ಸಂಚಾರಕ್ಕೆ ಅಡ್ಡಿ ಉಂಟಾದರೆ ರಸ್ತೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಇದು ನಡೆದಿದೆ. ಸೆಕ್ಷನ್ … Continued