25 ವರ್ಷಗಳ ನಂತರ ಒಂದಾದ ಲಾಲುಪ್ರಸಾದ ಯಾದವ್-ಶರದ್‌ ಯಾದವ್ : ಆರ್‌ಜೆಡಿಯೊಂದಿಗೆ ಎಲ್‌ಜೆಡಿ ವಿಲೀನ

ನವದೆಹಲಿ: ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಅವರು ಭಾನುವಾರ ತಮ್ಮ ಲೋಕತಾಂತ್ರಿಕ ಜನತಾ ದಳವನ್ನು (ಎಲ್‌ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳದೊಂದಿಗೆ (ಆರ್‌ಜೆಡಿ) ವಿಲೀನಗೊಳಿಸಿದ್ದಾರೆ. ಎರಡು ಪಕ್ಷಗಳ ವಿಲೀನವನ್ನು ಘೋಷಿಸಿದ ನಂತರ, ಶರದ್ ಯಾದವ್ ಈ ಕ್ರಮವು “ಸಂಯುಕ್ತ ವಿರೋಧದ (ರಚನೆ) ಕಡೆಗೆ ಮೊದಲ ಹೆಜ್ಜೆ” ಎಂದು ಹೇಳಿದ್ದಾರೆ. ಆರ್‌ಜೆಡಿಯೊಂದಿಗೆ … Continued

ಕೋಪೋದ್ರಿಕ್ತ ಗುಂಪಿನಿಂದ ಪೊಲೀಸ್ ಠಾಣೆಗೆ ಕಲ್ಲು ತೂರಾಟ, ಬೆಂಕಿ-ಪೊಲೀಸ್ ಅಧಿಕಾರಿ ಸಾವು, 9 ಪೊಲೀಸರಿಗೆ ಗಾಯ

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಪೊಲೀಸ್ ಠಾಣೆಯೊಂದರ ಮೇಲೆ ಕೋಪೋದ್ರಿಕ್ತ ಗುಂಪು ದಾಳಿ ನಡೆಸಿದಾಗ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ, ಅವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಜೇನುನೊಣಗಳ ಕಡಿತದಿಂದ ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ನಂತರ ಉದ್ರಿಕ್ತ ಗುಂಪು ಬಾಲ್ತೇರ್ … Continued

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಗೋರಖ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ಸಂಜೆ ಗೋರಖ್‌ಪುರದಲ್ಲಿರುವ ಆರ್‌ಎಸ್‌ಎಸ್‌ನ ಪ್ರಾಂತೀಯ ಕಚೇರಿ ಮಾಧವ್ ಧಾಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ ಭಾಗವತ ಅವರನ್ನು ಭೇಟಿ ಮಾಡಿದ್ದಾರೆ. ಅವರ ಭೇಟಿ ಸುಮಾರು 25 ನಿಮಿಷಗಳ ಕಾಲ ನಡೆದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು … Continued

ಕೇರಳದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಕುಸಿದ ತಾತ್ಕಾಲಿಕ ಗ್ಯಾಲರಿ; 200 ಮಂದಿಗೆ ಗಾಯ…ವೀಕ್ಷಿಸಿ

ಕೇರಳದ ಮಲಪ್ಪುರಂ ಜಿಲ್ಲೆಯ ಪೂಂಗೂಡೆ ಎಂಬಲ್ಲಿ ಫುಟ್‌ಬಾಲ್ ಪಂದ್ಯದ ಮಧ್ಯದಲ್ಲಿ, ತಾತ್ಕಾಲಿಕ ಗ್ಯಾಲರಿ ಕುಸಿದು ಕನಿಷ್ಠ 200 ಜನರು ಗಾಯಗೊಂಡಿದ್ದಾರೆ, ಅವರಲ್ಲಿ 5 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ. ಸಾಮಾನ್ಯವಾಗಿ ಬಿದಿರು ಮತ್ತು ಅಡಿಕೆ ಮರದ ಹಲಗೆಗಳಿಂದ ಮಾಡಲಾದ ತಾತ್ಕಾಲಿಕ ಗ್ಯಾಲರಿ ಸ್ಟ್ಯಾಂಡ್ ಕುಸಿದಿದೆ. ಸೆವೆನ್ಸ್ ಫುಟ್ಬಾಲ್ ಪಂದ್ಯಾವಳಿ ಅಂಗವಾಗಿ ಯುನೈಟೆಡ್ ಎಫ್‌ಸಿ ನೆಲ್ಲಿಕುತ್ತು … Continued

ನದಿಯಲ್ಲಿ ಮುಳುಗಿದ 6 ಬಾಲಕರು, ಮೂವರ ಮೃತದೇಹಗಳು ಪತ್ತೆ

ಜಾಜ್‌ಪುರ: ಶನಿವಾರ ಒಡಿಶಾದ ಜಾಜ್‌ಪುರದ ಖರಾಸ್ರೋಟಾ ನದಿಯಲ್ಲಿ ಮುಳುಗಿದ ಆರು ಬಾಲಕರ ಪೈಕಿ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಉಳಿದವರಿಗಾಗಿ ಅಗ್ನಿಶಾಮಕ ಇಲಾಖೆ ಮತ್ತು ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ODRAF) ಶೋಧ ಕಾರ್ಯಾಚರಣೆ ನಡೆಸುತ್ತಿದೆ. ನಾವು ಬರುವ ಮೊದಲು ಸ್ಥಳೀಯರು ಒಂದು ಮೃತದೇಹವನ್ನು ಹೊರತೆಗೆದಿದ್ದರು. ನಾವು ಇಬ್ಬರನ್ನು ರಕ್ಷಿಸಿದ್ದೇವೆ, ಮೂವರು ಇನ್ನೂ ಕಾಣೆಯಾಗಿದ್ದಾರೆ. ಕಡಿಮೆ … Continued

ಹಿಜಾಬ್ ತೀರ್ಪು: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಇಬ್ಬರ ಬಂಧನ

ಚೆನ್ನೈ: : ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ವಿಶೇಷ ಪೀಠದ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೋವೈ ರಹಮತುಲ್ಲಾ ಎಂಬಾತನನ್ನು ತಿರುನಲ್ವೇಲಿಯಿಂದ ಬಂಧಿಸಿದರೆ, ಎಸ್. ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ತಂಜಾವೂರ್‌ನಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇಬ್ಬರ ಬಂಧನಗಳೂ ಶನಿವಾರ ರಾತ್ರಿ ನಡೆದಿವೆ. … Continued

ಉತ್ತರ ಪ್ರದೇಶ ಚುನಾವಣೆ ಸೋಲಿನ ನಂತರ ಆರ್‌ಎಲ್‌ಡಿ ನಾಯಕ ರಾಜೀನಾಮೆ, ಎಸ್‌ಪಿ ನೇತೃತ್ವದ ಮೈತ್ರಿಕೂಟದಿಂದ ಟಿಕೆಟ್ ಮಾರಾಟದ ಆರೋಪ

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋತ ಕೆಲವೇ ದಿನಗಳಲ್ಲಿ ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳಕ್ಕೆ ಮತ್ತಷ್ಟು ಹಿನ್ನಡೆಯಾಗಿದ್ದು, ಎಸ್‌ಪಿ-ಆರ್‌ಎಲ್‌ಡಿ ಮೈತ್ರಿಕೂಟದ ನಾಯಕರು ಟಿಕೆಟ್ ಮಾರಾಟ ಮಾಡಿದ್ದಾರೆ ಹಾಗೂ ಸರ್ವಾಧಿಕಾರಿಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಆರ್‌ಎಲ್‌ಡಿ ರಾಜ್ಯ ಘಟಕದ ಅಧ್ಯಕ್ಷ ಮಸೂದ್ ಅಹ್ಮದ್ ಶನಿವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಚೌಧರಿ ಅವರಿಗೆ ಬರೆದ ಪತ್ರದಲ್ಲಿ … Continued

ಮನೆಯಿಂದ ಕೆಲಸ ಮಾಡುವುದು ಭಾರತಕ್ಕೆ ಸೂಕ್ತವಲ್ಲ, ಐಟಿ ಉದ್ಯೋಗಿಗಳು ಕಚೇರಿಗೆ ಮರಳಬೇಕು-ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ

ಬೆಂಗಳೂರು: ಜಗತ್ತಿನಾದ್ಯಂತ ಕೋವಿಡ್ ಪ್ರಕರಣಗಳ ಕುಸಿತದೊಂದಿಗೆ, ಜಗತ್ತು ಸಹಜ ಸ್ಥಿತಿಗೆ ಮರಳುತ್ತಿದೆ. ವೈರಸ್‌ನ ಸುತ್ತಲಿನ ನಿರ್ಬಂಧಗಳು ಸ್ವಲ್ಪಮಟ್ಟಿಗೆ ಸರಾಗವಾಗಲು ಪ್ರಾರಂಭಿಸಿವೆ. ದೊಡ್ಡ ಟೆಕ್ ಕಂಪನಿಗಳಿಂದ ಸ್ಟಾರ್ಟ್‌ಅಪ್‌ಗಳವರೆಗೆ, ಎಲ್ಲರೂ ನಿಧಾನವಾಗಿ ವರ್ಕ್‌ ಫ್ರಾಂ ಹೋಮ್‌ (WFH) ವ್ಯವಸ್ಥೆಯನ್ನು ತೆಗೆದುಹಾಕುತ್ತಿದ್ದಾರೆ. ಸಹಜ ಸ್ಥಿತಿಗೆ ಮರಳುವುದು ಒಳ್ಳೆಯದು, ಆದರೆ ಕಚೇರಿಗೆ ಹಿಂತಿರುಗುವುದು ಒಳ್ಳೆಯ ಉಪಾಯವಲ್ಲ ಎಂದು ಕೆಲವರು ಹೇಳಿದರೆ ಮತ್ತೆ … Continued

‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ ವಾಪಸ್ಸಾಗುತ್ತಿದ್ದ ಬಿಜೆಪಿ ಸಂಸದರ ವಾಹನದ ಮೇಲೆ ಬಾಂಬ್ ದಾಳಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಣಾಘಾಟ್‌ನ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರು ನಾಡಿಯಾ ಜಿಲ್ಲೆಯ ಕಲ್ಯಾಣಿಯಿಂದ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ ಹಿಂತಿರುಗುತ್ತಿದ್ದಾಗ ಅವರ ವಾಹನದ ಮೇಲೆ ಬಾಂಬ್ ಎಸೆಯಲಾಗಿದೆ. ಹರಿಂಗಟ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮುಲ್ತಲ್ಲಾ ಬಳಿಯ ಏಮ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ಹಿಂದೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕೈವಾಡವಿದೆ … Continued

ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಮುಗ್ಗಟ್ಟು, ನಗದು ಕೊರತೆ: ಬರೆಯಲು ಕಾಗದಗಳಿಲ್ಲದೆ ಶಾಲಾ ಪರೀಕ್ಷೆಗಳೇ ಮುಂದಕ್ಕೆ..!

ಕೊಲಂಬೋ: ಶ್ರೀಲಂಕಾದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಮುಗ್ಗಟ್ಟಿನಿಂದಾಗಿ ಕಾಗದ ಕೊಳ್ಳಲೂ ಸಾಧ್ಯವಾಗದೆ ಸೋಮವಾರದಿಂದ ಆರಂಭವಾಗಬೇಕಿದ್ದ ವಿದ್ಯಾರ್ಥಿಗಳ ಶೈಕ್ಷಣಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ…! 1948 ರಲ್ಲಿ ಸ್ವಾತಂತ್ರ್ಯದ ನಂತರ ಶ್ರೀಲಂಕಾ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಕಾರಣ, ಸೋಮವಾರದಿಂದ ಒಂದು ವಾರದ ಅವಧಿಯ ಪರೀಕ್ಷೆಗಳನ್ನು ತೀವ್ರ ಕಾಗದದ ಕೊರತೆಯಿಂದಾಗಿ ಅನಿರ್ದಿಷ್ಟವಾಗಿ ಮುಂದೂಡಲಾಗಿದೆ ಎಂದು ಶಿಕ್ಷಣ ಅಧಿಕಾರಿಗಳು ತಿಳಿಸಿದ್ದಾರೆ. … Continued