ಬಿರ್ಭೂಮ್ ಹಿಂಸಾಚಾರ ಪ್ರಕರಣ ಸಿಬಿಐಗೆ ಹಸ್ತಾಂತರಿಸುವಂತೆ ಬಂಗಾಳ ಪೊಲೀಸರಿಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಕೋಲ್ಕತ್ತಾ: ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರ ಸಾವಿಗೆ ಕಾರಣವಾದ ಬಿರ್ಭೂಮ್ ಹಿಂಸಾಚಾರ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಪೊಲೀಸರ ವಿಶೇಷ ತನಿಖಾ ತಂಡಕ್ಕೆ ಆದೇಶಿಸಿದೆ. ಸಾಂದರ್ಭಿಕ ಪುರಾವೆಗಳು ಮತ್ತು ಘಟನೆಯ ಪರಿಣಾಮವು ರಾಜ್ಯ ಪೊಲೀಸರು ಪ್ರಕರಣವನ್ನು ತನಿಖೆ ಮಾಡಲು ಸಾಧ್ಯವಿಲ್ಲ ಎಂದು ಸೂಚಿಸಿದೆ ಎಂದು ನ್ಯಾಯಾಲಯ … Continued

ರಾಜಕೀಯ ತಿರುವು ಪಡೆದ ಚಿತ್ತೂರಿನಲ್ಲಿ 10ನೇ ತರಗತಿ ಟಾಪರ್ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲರ ಅಮಾನತು

ಚಿತ್ತೂರು: ಚಿತ್ತೂರಿನ ಪಲಮನೇರ್ ಎಂಬ ಪುಟ್ಟ ಪಟ್ಟಣದಲ್ಲಿ 10ನೇ ತರಗತಿ ಟಾಪರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಡಾ ಮಾರಾಟಗಾರರ ಪುತ್ರಿ ಮಿಸ್ಬಾ ಫಾತಿಮಾ ಎಂಬ ವಿದ್ಯಾರ್ಥಿನಿ ಗಂಗಾವರಂನ ಬ್ರಹ್ಮರ್ಷಿ ಪ್ರೌಢಶಾಲೆಯಲ್ಲಿ ಓದುತ್ತಿದ್ದಳು. ಘಟನೆಯ ನಂತರ, ಶಾಲೆಯ ಪ್ರಾಂಶುಪಾಲರ ವರ್ತನೆಯು ಆಕೆಯನ್ನು ತೀವ್ರ ಹೆಜ್ಜೆ ಇಡಲು ಕಾರಣವಾಯಿತು ಎಂದು ಬಾಲಕಿಯ ಕುಟುಂಬ ಆರೋಪಿಸಿದೆ. ಪ್ರಾಂಶುಪಾಲ ರಮೇಶ … Continued

ರಾಸಾಯನಿಕ ಅಸ್ತ್ರಗಳೆಂದರೆ ಯಾವುದು- ಪರಿಣಾಮ ಹೇಗಿರುತ್ತದೆ..? ರಷ್ಯಾವು ಅವುಗಳನ್ನು ಬಳಸಬಹುದೆಂದು ಅಮೆರಿಕಕ್ಕೆ ಏಕೆ ಆತಂಕ..?

ಸುಮಾರು ಒಂದು ತಿಂಗಳಿಂದ ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದ್ದು, ಈಗ ರಷ್ಯಾ ತನ್ನ ದಾಳಿಯಲ್ಲಿ ರಾಸಾಯನಿಕ ಅಸ್ತ್ರಗಳ ಬಳಕೆಗೆ ಮುಂದಾಗುತ್ತದೆಯೇ ಎಂಬ ಆತಂಕಿತ ಪ್ರಶ್ನೆ ಎದುರಾಗಿದೆ. ಉಕ್ರೇನ್ ಜೈವಿಕ ಮತ್ತು ರಾಸಾಯನಿಕ ಅಸ್ತ್ರಗಳನ್ನು ಹೊಂದಿದೆ ಎಂಬ ರಷ್ಯಾದ ಸುಳ್ಳು ಆರೋಪವು ಮುಂದಿನ ದಿನಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ರಾಸಾಯನಿಕ ಅಸ್ತ್ರ ಬಳಸಬಹುದೆಂಬ ಸುಳಿವು ನೀಡುತ್ತದೆ ಎಂದು … Continued

ಮಹತ್ವದ ಬೆಳವಣಿಗೆಯೊಂದರಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಉತ್ತರಾಖಂಡ ಸರ್ಕಾರ ನಿರ್ಧಾರ..!

ಡೆಹ್ರಾಡೂನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಅದು ಜಾರಿಗೆ ತಂದರೆ ಉತ್ತರಾಖಂಡ ದೇಶದಲ್ಲೇ ಮೊದಲ ರಾಜ್ಯವಾಗಲಿದೆ. ‘ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಸಮಿತಿ ರಚಿಸಲು ಉತ್ತರಾಖಂಡ ಸಚಿವ ಸಂಪುಟ ನಿರ್ಧರಿಸಿದೆ’ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ … Continued

ದೆಹಲಿಗೆ ಬಂದಿಳಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಇಂದು ಎನ್‌ಎಸ್‌ಎ ದೋವಲ್, ವಿದೇಶಾಂಗ ಸಚಿವ ಜೈಶಂಕರ್ ಭೇಟಿ

ನವದೆಹಲಿ: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಭಾರತಕ್ಕೆ ಬಂದಿಳಿದಿದ್ದು, ಶುಕ್ರವಾರ (ಮಾರ್ಚ್‌ 25) ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ. ವಾಂಗ್ ಯಿ ಅವರ ಭೇಟಿ – ಜೂನ್ 2020 ರಲ್ಲಿ ಗಾಲ್ವಾನ್‌ನಲ್ಲಿ ನಡೆದ ಘರ್ಷಣೆ ಮತ್ತು ಪೂರ್ವ … Continued

ಬಿರ್ಭೂಮ್ ಹಿಂಸಾಚಾರ: ಎಂಟು ಮಂದಿಗೆ ಥಳಿಸಿದ ನಂತರ ಸಜೀವದಹನ-ಶವ ಪರೀಕ್ಷೆ ವರದಿಯಲ್ಲಿ ಬಹಿರಂಗ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್‌ನಲ್ಲಿ ಟಿಎಂಸಿ ಮುಖಂಡನ ಹತ್ಯೆಗೆ ಪ್ರತೀಕಾರವಾಗಿ ಎಂಟು ಮಂದಿಯನ್ನು ಥಳಿಸಿ ಬಳಿಕ ಸಜೀವದಹನ ಮಾಡಲಾಗಿದೆ ಎಂದು ಶವ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ. ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯಾಗಿತ್ತು. ಮುಖಂಡ ಮೃತಪಟ್ಟ ಸುದ್ದಿ ತಿಳಿದು ರೊಚ್ಚಿಗೆದ್ದ ಅವರ ಬೆಂಬಲಿಗರ ಗುಂಪೊಂದು ಆ … Continued

ಹಾವೇರಿ: ಉಕ್ರೇನಿನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ರಾಜ್ಯಪಾಲರ ಭೇಟಿ

ಹಾವೇರಿ: ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾದ ಶೆಲ್‌ ದಾಳಿ ವೇಳೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು. ನವೀನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರೊಂದಿಗೆ ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಮುಂತಾದ … Continued

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವದಿಂದ ಕೆಳಗಿಳಿದ ಎಂ.ಎಸ್. ಧೋನಿ, ನೂತನ ನಾಯಕರಾಗಿ ರವೀಂದ್ರ ಜಡೇಜಾ ಆಯ್ಕೆ

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ 2022 ಆರಂಭಕ್ಕೆ ಎರಡು ದಿನಗಳ ಮುಂಚಿತವಾಗಿ ಎಂ.ಎಸ್‌.ಧೋನಿ ಚೆನ್ನೈ ಸೂಪರ್ ಕಿಂಗ್ಸ್‌ನ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಅವರು ತಮ್ಮ ಬದಲಿಗೆ ನಾಲ್ಕು ಬಾರಿ ಐಪಿಎಲ್‌ ಚಾಂಪಿಯನ್‌ ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಎಂ.ಎಸ್‌. ಧೋನಿ ಈ “ಋತು ಮತ್ತು ನಂತರ” ತಂಡವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ ಎಂದು … Continued

ಸಮಯ ಪ್ರಜ್ಞೆ ತೋರಿ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಹುಡುಗನ ರಕ್ಷಣೆ ಮಾಡಿದ ಪೊಲೀಸ್‌..ವೀಕ್ಷಿಸಿ

ಥಾಣೆ: ಚಲಿಸುತ್ತಿದ್ದ ರೈಲಿನ ಎದರಿಗೆ ನಿಂತು ಆತ್ಮಹತ್ಯೆಗೆ ಯತ್ನಿಸಿದ್ದ ಹುಡುಗನ ಪ್ರಾಣ ಉಳಿಸಿದ ಪೊಲೀಸ್ ಸಿಬ್ಬಂದಿಯೊಬ್ಬರು ಸಮಯ ಪ್ರಜ್ಞೆ ತೋರಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿಠ್ಠಲವಾಡಿ ರೈಲು ನಿಲ್ದಾಣದಲ್ಲಿ ಎಕ್ಸ್‌ ಪ್ರೆಸ್ ರೈಲು ಸ್ಥಳವನ್ನು ದಾಟುವ ಕೆಲವೇ ಸೆಕೆಂಡ್ ಗಳ ಮೊದಲು ರೈಲ್ವೆ ಹಳಿಗೆ ಧುಮುಕಿ ರೈಲು ಬರುವ ದಾರಿಯಲ್ಲಿ ನಿಂತ ಹದಿಹರೆಯದ ಹುಡುಗನನ್ನು ಪೊಲೀಸ್ … Continued

ದೆಹಲಿ ಗಲಭೆ: ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್‌

ನವದೆಹಲಿ: ಐಪಿಸಿ ಮತ್ತು ಯುಎಪಿಎ ಅಡಿಯಲ್ಲಿ ಆರೋಪಗಳನ್ನು ಒಳಗೊಂಡಿರುವ ದೆಹಲಿ ಗಲಭೆಯ ದೊಡ್ಡ ಪಿತೂರಿ ಪ್ರಕರಣದಲ್ಲಿ ಉಮರ್ ಖಾಲಿದ್‌ಗೆ ಕರ್ಕರ್ಡೂಮಾ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ. ಕಡ್‌ಕಡ್‌ಡೂಮ ನ್ಯಾಯಾಲಯ ಮಾರ್ಚ್ 3 ರಂದು ಆದೇಶವನ್ನು ಕಾಯ್ದಿರಿಸಿತ್ತು. ನಂತರ ಆದೇಶ ನೀಡುವುದನ್ನು ಮೂರು ಬಾರಿ (ಮಾರ್ಚ್ 14, 21 ಮತ್ತು 23 ರಂದು) ಮುಂದೂಡಲಾಗಿತ್ತು. ಜಾಮೀನು ಅರ್ಜಿ … Continued