ಮಹಿಳಾ ಅಧಿಕಾರಿಯ ಬೆರಳು ಕತ್ತರಿಸಿದ ಬೀದಿ ವ್ಯಾಪಾರಿ..!

ಥಾಣೆ: ಬೀದಿ ವ್ಯಾಪಾರಿಗಳ ಅತಿಕ್ರಮಣ ವಿರೋಧಿ ಅಭಿಯಾನದ ಸಮಯದಲ್ಲಿ ಬೀದ ವ್ಯಾಪಾಯೊಬ್ಬರಿ ಚಾಕು ಬೀಸಿದ ಪರಿಣಾಮ ಮಹಿಳಾ ಅಧಿಕಾರಿಯೊಬ್ಬರ ಮೂರು ಬೆರಳು ತುಂಡಾಗಿ ತಲೆಗೆ ಗಾಯವಾದ ಘಟನೆ ಮಹಾರಾಷ್ಟ್ರದಲ್ಲಿ ನೆಡದಿದೆ. ಮಜಿವಾಡ-ಮಾನ್ಪಡಾ ಪ್ರದೇಶದಲ್ಲಿ ಕಾಸರ್ವದಾವಲಿ ಜಂಕ್ಷನ್‍ನಲ್ಲಿ ಬೀದಿ ವ್ಯಾಪಾರಿಗಳ ಅತಿಕ್ರಮಣ ತೆರವು ನೋಡಿಕೊಳ್ಳುತ್ತಿದ್ದಾಗ, ಒಬ್ಬ ವ್ಯಾಪಾರಿ ಮಹಿಳಾ ಅಧಿಕಾರಿ ಕಲ್ಪಿತ ಪಿಂಪಲ್ ಎಂಬವರ ಮೇಲೆ ಚಾಕುವಿನಿಂದ … Continued

ಪಾಕ್‌ ಜೈಲಿನಲ್ಲಿದ್ದ ಇಬ್ಬರು ಭಾರತೀಯರು ಹಸ್ತಾಂತರ

ಲಾಹೋರ್: ಅಕ್ರಮ ಗಡಿ ಪ್ರವೇಶದ ಆರೋಪದ ಮೇಲೆ ಎಂಟು ವರ್ಷಗಳಿಂದ ಪಾಕಿಸ್ತಾನದ ಜೈಲಿನಲ್ಲಿದ್ದ ಇಬ್ಬರು ಭಾರತೀಯರನ್ನು ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆಯ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2013ರಲ್ಲಿ ಭಾರತೀಯ ಪ್ರಜೆಗಳಾದ ಶರ್ಮಾ ರಜಪೂತ್ ಮತ್ತು ರಾಮ್ ಬುಹಾದರ್ ಅವರನ್ನು ಕಾಶ್ಮೀರದಿಂದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಪ್ರದೇಶವನ್ನು ಪ್ರವೇಶಿಸಿದರು ಎಂದು … Continued

ಭಾರತದ ಅನುಸರಣೆ ವರದಿ: ಜುಲೈ ತಿಂಗಳಲ್ಲಿ 95,680 ಕಂಟೆಂಟ್ ತೆಗೆದುಹಾಕಿದ ಗೂಗಲ್

ನವದೆಹಲಿ: ದೂರುಗಳನ್ನು ಆಧರಿಸಿ ಜುಲೈ ತಿಂಗಳಲ್ಲಿ ಗೂಗಲ್ ಸಂಸ್ಥೆ 95,680 ವಿಷಯದ ತುಣುಕುಗಳನ್ನು ತೆಗೆದುಹಾಕಿದೆ. ಗೂಗಲ್ ಸಂಸ್ಥೆಗೆ 36,934 ದೂರುಗಳನ್ನು ಸ್ವೀಕರಿಸಿದೆ. ಮಾಸಿಕ ಪಾರದರ್ಶಕ ಭಾರತದ ಅನುಸರಣೆ  ವರದಿಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಬಳಕೆದಾರರಿಂದ ದೂರನ್ನು ಆಧರಿಸಿ ಕಂಟೆಂಟ್ ತೆಗೆಯುವುದರ ಜೊತೆಗೆ ಸ್ವಯಂ ಚಾಲಿತವಾಗಿ 5,76,892 ಕಂಟೆಂಟ್ ತುಣುಕುಗಳನ್ನು ಗೂಗಲ್ ತೆಗೆದುಹಾಕಿದೆ. ಮೇ 26 ರಂದು … Continued

ಇದೇ ಮೊದಲ ಬಾರಿಗೆ ಮೂವರು ಮಹಿಳೆಯರು ಸೇರಿದಂತೆ 9 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ಒಟ್ಟಿಗೇ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ಮಂಗಳವಾರ ಸುಪ್ರೀಂ ಕೋರ್ಟ್‌ನ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಾಧೀಶರಿಗೆ ಪ್ರಮಾಣವಚನ ಬೋಧಿಸಿದರು. ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂಬತ್ತು ನ್ಯಾಯಾಧೀಶರು ಒಂದೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಕಟ್ಟಡ ಸಂಕೀರ್ಣದ ಸಭಾಂಗಣದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ … Continued

ಭಾರತದ ಕೆಲವು ರಾಜ್ಯಗಳಲ್ಲಿ 3ನೇ ಅಲೆಯ ಆರಂಭಿಕ ಚಿಹ್ನೆಗಳು ಕಾಣಿಸುತ್ತಿವೆ:ಐಸಿಎಂಆರ್

ನವದೆಹಲಿ: ಮುಂಬರುವ ಮೂರನೇ ತರಂಗದ ಆರಂಭಿಕ ಸಂಕೇತಗಳನ್ನು ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯನ್ನು ಕಾಣಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಡಾ ಸಮೀರನ್ ಪಾಂಡಾ ಹೇಳಿದ್ದಾರೆ. ನಾವು ಎರಡು ಅಥವಾ ಮೂರು ತಿಂಗಳುಗಳನ್ನು ಹೊಂದಿದ್ದೇವೆ ಎಂದು ನಾವು ಭಾವಿಸಬಾರದು, ಕೆಲವು ರಾಜ್ಯಗಳಲ್ಲಿ ನಾವು ಆರಂಭಿಕ ಚಿಹ್ನೆಗಳನ್ನು ನೋಡುತ್ತಿದ್ದೇವೆ” ಎಂದು ಸಾಂಕ್ರಾಮಿಕ ರೋಗ … Continued

ಆರ್​ಬಿಐ ನಿರ್ಬಂಧದ ಬ್ಯಾಂಕ್​ಗಳ ಠೇವಣಿದಾರರಿಗೆ 90 ದಿನದಲ್ಲಿ 5 ಲಕ್ಷ ರೂ. ವರೆಗೆ ಹಣ; ನ. 30ರಿಂದಲೇ ಜಾರಿ

ನವದೆಹಲಿ:ಪಿಎಂಸಿ ಬ್ಯಾಂಕ್ ಸೇರಿದಂತೆ ಒತ್ತಡದಲ್ಲಿದ್ದ ಬ್ಯಾಂಕ್​ಗಳ ಠೇವಣಿದಾರರಿಗೆ ನವೆಂಬರ್ 30ರಿಂದ 5 ಲಕ್ಷ ರೂಪಾಯಿ ತನಕ ದೊರೆಯಲಿದೆ. ಡಿಐಸಿಜಿಸಿ ಕಾಯ್ದೆ ತಿದ್ದುಪಡಿಗೆ ಸರ್ಕಾರದಿಂದ ಅಧಿಸೂಚನೆ ಹೊರಬಿದ್ದ ಹಿನ್ನೆಲೆಯಲ್ಲಿ ಇದು ನವೆಂಬರ್ 30ರಿಂದ ಕಾರ್ಯರೂಪಕ್ಕೆ ಬರಲಿದೆ. ಈ ತಿಂಗಳ ಆರಂಭದಲ್ಲಿ ಸಂಸತ್​ನಲ್ಲಿ ಡೆಪಾಸಿಟ್ ಇನ್ಷೂರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ತಿದ್ದುಪಡಿ (ಡಿಐಸಿಜಿಸಿ) ಮಸೂದೆ, 2021ಕ್ಕೆ ಅನುಮೋದನೆ … Continued

ಭಾರತದಲ್ಲಿ ಈವರೆಗೆ 64 ಕೋಟಿ ಡೋಸ್ ಲಸಿಕೆ ವಿತರಣೆ: ಕೇಂದ್ರ

ನವದೆಹಲಿ: ದೇಶದಲ್ಲಿ ಈವರೆಗೆ ನೀಡಲಾಗಿರುವ ಕೋವಿಡ್-19 ಲಸಿಕೆ ಡೋಸ್ ಗಳ ಸಂಖ್ಯೆ 64 ಕೋಟಿ ಗಡಿ ದಾಟುವುದರೊಂದಿಗೆ ಲಸಿಕೆ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಈವರೆಗೂ 49 ಕೋಟಿ ಗೂ ಹೆಚ್ಚು ಡೋಸ್ ಮೊದಲ ಡೋಸ್ ಹಾಗೂ ಸುಮಾರು 14 ಕೋಟಿ ಡೋಸ್ ಎರಡನೇ ಡೋಸ್ ಲಸಿಕೆ … Continued

ಪ್ಯಾರಾಲಿಂಪಿಕ್ಸ್: ಚಿನ್ನಗೆದ್ದ ಸುಮಿತ್ ಆಂಟಿಲ್ ಗೆ 6 ಕೋಟಿ ರೂ.ಬಹುಮಾನ

ಹೊಸದಿಲ್ಲಿ: ಪ್ಯಾರಾಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ ಚಿನ್ನ ಪದಕ ಗೆದ್ದ ಭಾರತದ ಸುಮಿತ್ ಆಂಟಿಲ್ ಅವರಿಗೆ ಹರ್ಯಾಣ ಸರಕಾರವು 6 ಕೋಟಿ ರೂ.ಗಳ ಬಹುಮಾನ ಹಾಗೂ ಸರಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದೆ. ಪುರುಷರ ಎಫ್ 56 ವಿಭಾಗದ ಡಿಸ್ಕಸ್ ಎಸೆತದಲ್ಲಿ ಬೆಳ್ಳಿ ಪದಕ ಜಯಿಸಿರುವ ಯೋಗೇಶ್ ಕಥುನಿಯಾಗೆ 4 ಕೋಟಿ ರೂ.ಗಳ ಬಹುಮಾನ ಹಾಗೂ ಸರಕಾರಿ … Continued

ಶಿವಸೇನೆ ಸಂಸದೆ ಮನೆ, ಕಚೇರಿ ಸೇರಿ 5 ಕಡೆ ಇಡಿ ದಾಳಿ

ಮುಂಬೈ: ಮಹಾರಾಷ್ಟ್ರದ ಯಾವತ್ಮಲ್​-ವಾಶಿಂ ಸಂಸದೆ ಭಾವನಾ ಗವಲಿ (Bhavana Gawali) ಅವರಿಗೆ ಸೇರಿದ 5 ಸ್ಥಳಗಳ ಮೇಲೆ ಇಂದು (ಸೋಮವಾರ) ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಸಾಲ ಪಡೆದು ವಂಚನೆ ಮಾಡಿದ ಆರೋಪದಡಿ ಭಾವನಾ ಗವಾಲಿಯವರ ಟ್ರಸ್ಟ್​ ವಿರುದ್ಧ ತನಿಖೆ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಇ.ಡಿ.ಇಂದು ಹಲವು ದಾಖಲೆಗಳನ್ನು ಹಾಗೂ ಸುಮಾರು 17 ಕೋಟಿ ರೂಪಾಯಿಗಳನ್ನು … Continued