ಹೈಕೋರ್ಟ್‌ನಲ್ಲಿ ಹಿಜಾಬ್‌ ಪ್ರಕರಣ: ಸಾರ್ವಜನಿಕ ಸ್ಥಳದಲ್ಲಿ ನಾವು ಹಿಜಾಬ್ ತೆಗೆಯುವುದಿಲ್ಲ ಎಂಬ ವಿದ್ಯಾರ್ಥಿನಿಯರ ಹೇಳಿಕೆ ಸುಳ್ಳು, ಆಧಾರ್ ಕಾರ್ಡಿನಲ್ಲಿ ಹಿಜಾಬ್ ಧರಿಸಿಲ್ಲ: ವಕೀಲ ನಾಗಾನಂದ

ಬೆಂಗಳೂರು: ಶಿಕ್ಷಕರ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲ ಎಸ್ ನಾಗಾನಂದ ಅವರು, ಬುಧವಾರ ವಾದ ಮುಂದುವರಿಸಿದರು. ಇಬ್ಬರು ಅರ್ಜಿದಾರರು ಸಾರ್ವಜನಿಕ ಸ್ಥಳದಲ್ಲಿ ತಾವು ಯಾವಾಗಲೂ ಹಿಜಾಬ್ ಧರಿಸಿಯೇ ಇರುತ್ತೇವೆ ಎಂಬ ವಿದ್ಯಾರ್ಥಿನಿಯರ ಹೇಳಿಕೆ ಸತ್ಯವಲ್ಲ ಎಂದು ವಾದಿಸಿದ ಅವರು, ಇಬ್ಬರು ಅರ್ಜಿದಾರರು ಹಿಜಾಬ್ ಧರಿಸದ ಆಧಾರ್ ಕಾರ್ಡ್ ಚಿತ್ರವನ್ನು ಅವರು ನ್ಯಾಯಾಲಯದ ಗಮನಕ್ಕೆ ತಂದರು. … Continued

ಅಯ್ಯೋ ರಾಮ.. ಒಂದೇ ಕುಟುಂಬದ ಮೂವರಿಗೆ ಆರು ಬಾರಿ ಕಚ್ಚಿದ ಹಾವು…!

ಚಿತ್ತೂರು(ಆಂಧ್ರ ಪ್ರದೇಶ): ಸರ್ಪ ದ್ವೇಷ ಸಾಧಿಸುತ್ತದೆ ಎಂಬುದು ವಾಡಿಕಯಲ್ಲಿರುವ ಮತು. ಆದರೆ ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಆದರೆ ಇಲ್ಲೊಂದು ಘಟನೆ ಹಾವು ನಿಜವಾಗಿಯೂ ದ್ವೇಷ ಸಾಧಸಿತ್ತದೆಯೇ ಎಂದು ವಿಚಾರ ಮಾಡುವಂತೆ ಮಾಡಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ವಲಯದಲ್ಲಿ ಕುಟುಂಬವೊಂದರ ಮೇಲೆ ಹಾವು ಹಗೆ ಸಾಧಿಸುವ ಘಟನೆ ವರದಿಯಾಗಿದೆ. ಒಂದು ತಿಂಗಳ ಅವಧಿಯಲ್ಲಿ ಒಂದೇ … Continued

ತಿರುಪತಿ ಜಿಲೇಬಿ ಪ್ರಸಾದದ ಬೆಲೆ ಹೆಚ್ಚಿಸಿದ ಟಿಟಿಡಿ

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ತನ್ನ ಪ್ರಸಾದದ ಬೆಲೆಗಳನ್ನು ಏರಿಕೆ ಮಾಡಿದ್ದು, ಜಿಲೇಬಿ (Jilebi) ಪ್ರಸಾದದ ಬೆಲೆಯನ್ನು ಹೆಚ್ಚಿಸಿದೆ. ಈ ಹಿಂದೆ 100 ರೂಪಾಯಿ ಇದ್ದ ಜಿಲೇಬಿ ಬೆಲೆಯನ್ನು ಈಗ 500 ರೂ.ಗಳಿಗೆ ಏರಿಕೆ ಮಾಡಿದೆ. ಆದರೆ ಟಿಟಿಡಿ ಈ ಬಾರಿ ಲಡ್ಡು ಬೆಲೆಯನ್ನು ಏರಿಕೆ ಮಾಡಿಲ್ಲ. ದೇವಸ್ಥಾನವು ತನ್ನ ಸೇವೆಗಳನ್ನು ಮರಳಿ ಆರಂಭಿಸಿದ … Continued

10, 12ನೇ ತರಗತಿಗಳಿಗೆ ಆಫ್‌ಲೈನ್‌ ಪರೀಕ್ಷೆ ನಡೆಸದಿರಲು ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಹತ್ತು ಮತ್ತು ಹನ್ನೆರಡನೇ ತರಗತಿಗಳಿಗೆ ವಿವಿಧ ಶಿಕ್ಷಣ ಮಂಡಳಿಗಳು ನಡೆಸುವ ಪರೀಕ್ಷೆಗಳನ್ನು ಭೌತಿಕವಾಗಿ/ಆಫ್‌ಲೈನ್‌ ವಿಧಾನದಲ್ಲಿ ನಡೆಸದಂತೆ ಕೋರಿ ಹದಿನೈದು ರಾಜ್ಯಗಳ ಶಾಲಾ ವಿದ್ಯಾರ್ಥಿಗಳು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಅಧಿಕಾರಿಗಳು ಪರೀಕ್ಷೆಯ ನಿಯಮಗಳು ಮತ್ತು ದಿನಾಂಕಗಳನ್ನು ಇನ್ನೂ ನಿರ್ಧರಿಸದ ಕಾರಣ ಅರ್ಜಿಯು ಅಕಾಲಿಕವಾಗಿದ್ದು ತಪ್ಪು ಸಲಹೆಯಿಂದ ಕೂಡಿದೆ ಎಂದು ನ್ಯಾಯಮೂರ್ತಿ ಎ.ಎಂ. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನ

ಮುಂಬೈ: ಮುಂಬೈ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ ನಂತರ ಇಂದು, ಬುಧವಾರ ಬಂಧಿಸಿದೆ. ಇತ್ತೀಚೆಗಷ್ಟೇ ಇಡಿ ಹಲವು ದಾಳಿಗಳನ್ನು ನಡೆಸಿದ್ದು, ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ … Continued

ರಾಮ ಸೇತುವಿಗೆ ರಾಷ್ಟ್ರೀಯ ಪರಂಪರೆ ಸ್ಮಾರಕ ಸ್ಥಾನಮಾನ: ಮಾರ್ಚ್ 9ರಂದು ಸುಬ್ರಮಣಿಯನ್ ಸ್ವಾಮಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಸಮ್ಮತಿ

ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪರಂಪರೆಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಮನವಿಯನ್ನು ಮಾರ್ಚ್ 9 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಸುಬ್ರಮಣಿಯನ್ ಸ್ವಾಮಿ ಅವರು ಪ್ರಕರಣದ ಆರಂಭಿಕ ವಿಚಾರಣೆಯನ್ನು ಕೋರಿದ ನಂತರ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ … Continued

ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯಾದ್ಯಂತ ಡಿಎಂಕೆಗೆ ಭರ್ಜರಿ ಜಯ

ಚೆನ್ನೈ: ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಭರ್ಜರಿ ಜಯ ದಾಖಲಿಸಿದೆ, ತಮಿಳುನಾಡಿನ 21 ನಗರ ಪಾಲಿಕೆಗಳು, 138 ಪುರಸಭೆಗಳ ಪೈಕಿ ಎಲ್ಲಾ ಮತ್ತು 128 ಪುರಸಭೆಗಳನ್ನು ಗೆದ್ದಿದೆ. 489 ಪಟ್ಟಣ ಪಂಚಾಯಿತಿಗಳ ಪೈಕಿ 400ರಲ್ಲಿಯೂ ಪಕ್ಷ ಗೆಲುವು ಸಾಧಿಸಿದೆ. ಪಾಲಿಕೆಯಲ್ಲಿ 946, ಪುರಸಭೆಗಳಲ್ಲಿ 2,360 ಮತ್ತು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಪ್ರಶ್ನಿಸಿದ ಇಡಿ

ಮುಂಬೈ: ಮುಂಬೈ ಭೂಗತ ಜಗತ್ತಿನ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಪ್ರಶ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 62 ವರ್ಷದ ಎನ್‌ಸಿಪಿ ನಾಯಕ ಅವರು ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಬೆಳಗ್ಗೆ 8 ಗಂಟೆ ಸುಮಾರಿಗೆ … Continued

ರಷ್ಯಾ-ಉಕ್ರೇನ್ ಯುದ್ಧವಾದರೆ ಭಾರತದಲ್ಲಿ ಯಾವುದೆಲ್ಲ ಹೆಚ್ಚು ದುಬಾರಿಯಾಗಬಹುದು..?

ನವದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಡುವೆ ಭಾರತದಲ್ಲಿ ಜನಸಾಮಾನ್ಯರು ಇದರ ಬಿಸಿ ಅನುಭವಿಸುವ ಸಾಧ್ಯತೆಯಿದೆ, ಏಕೆಂದರೆ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗುವ ಸಾಧ್ಯತೆಯಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆಗಳು ಹೆಚ್ಚಾಗುತ್ತಿರುವಾಗ, ಜಾಗತಿಕ ಆರ್ಥಿಕತೆಯು ಟೆಂಟರ್‌ ಹುಕ್ಸ್‌ನಲ್ಲಿದೆ. ನೈಸರ್ಗಿಕ ಅನಿಲದಿಂದ ಗೋಧಿಯ ವರೆಗೆ, ವಿವಿಧ ಸರಕುಗಳ ಬೆಲೆಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುತ್ತವೆ ಎಂದು ತಜ್ಞರು ನಂಬುತ್ತಾರೆ. ಮುಂದಿನ … Continued

ಯುದ್ಧಾತಂಕ: ಉಕ್ರೇನ್‌ನಿಂದ 242 ಭಾರತೀಯ ವಿದ್ಯಾರ್ಥಿಗಳು ವಾಪಸ್

ನವದೆಹಲಿ: ತನ್ನ ನೆರೆಯ ರಷ್ಯಾದೊಂದಿಗೆ ಯುರೋಪಿಯನ್ ರಾಷ್ಟ್ರದ ನಡುವಿನ ಉದ್ವಿಗ್ನತೆಯ ನಡುವೆ ಭಾರತವು ಉಕ್ರೇನ್‌ನಿಂದ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. 242 ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಭಾರತಕ್ಕೆ ಮರಳಿ ಕರೆತರಲಾಯಿತು. ಅವರು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲು ಡ್ರೀಮ್‌ಲೈನರ್ B-787 ವಿಮಾನವನ್ನು ನಿಯೋಜಿಸಲಾಗಿದೆ, ಇದರ ಅಡಿಯಲ್ಲಿ ಉಕ್ರೇನ್‌ನ ಖಾರ್ಕಿವ್‌ನಿಂದ … Continued