ಸ್ವಾಮಿ ಗಂಗೇಶಾನಂದರ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ದೊಡ್ಡ ತಿರುವು: 5 ವರ್ಷಗಳ ಹಿಂದಿನ ಪಿತೂರಿ ಬಯಲಾಯ್ತು..!

ತಿರುವನಂತಪುರಂ: ಕೇರಳದಲ್ಲಿ ಹಿಂದೂ ಸಂತನ ಮರ್ಮಾಂಗ ಕತ್ತರಿಸಿದ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ ಪೊಲೀಸರು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ವರದಿಯ ಪ್ರಕಾರ, ಸ್ವಾಮಿ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಯುವತಿ ತನ್ನ ಗೆಳೆಯನೊಂದಿಗೆ ಒಟ್ಟಿಗೆ ವಾಸಿಸಲು ಸ್ವಾಮೀಜಿ ಅಡ್ಡಿಯಾಗಿದ್ದಾರೆ ಎಂದು ತಿಳಿದಿದ್ದಳು. ಹೀಗಾಗಿ ಸ್ವಾಮೀಜಿಯವರ ವಿರುದ್ಧ ಪೀತೂರಿ ಅಂಗವಾಗಿ ಬೃಹನ್‌ ನಾಟಕ ನಡೆಸಿದರು ಎಂಬುದು ತನಿಖೆಯಿಂದ ಗೊತ್ತಾಗಿದೆ. … Continued

ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಧಾನಿ ಮೋದಿಗೆ ಟಿವಿ ಚರ್ಚೆ ಆಫರ್ ನೀಡಿದ ಪಾಕ್‌ ಪ್ರಧಾನಿ ಇಮ್ರಾನ್ ಖಾನ್

ನವದೆಹಲಿ: ಎರಡು ನೆರೆಯ ರಾಷ್ಟ್ರಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರದರ್ಶನದಲ್ಲಿ ಚರ್ಚೆ ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ನರೇಂದ್ರ ಮೋದಿ ಅವರೊಂದಿಗೆ ಟಿವಿಯಲ್ಲಿ ಚರ್ಚೆ ಮಾಡಲು ನಾನು ಇಷ್ಟಪಡುತ್ತೇನೆ” ಎಂದು ಇಮ್ರಾನ್ ಖಾನ್ ರಷ್ಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಭಿನ್ನಾಭಿಪ್ರಾಯಗಳನ್ನು ಚರ್ಚೆಯ ಮೂಲಕ … Continued

ಎಸ್ಎಫ್​​ಜೆ ನಂಟಿರುವ ಪಂಜಾಬ್ ಪಾಲಿಟಿಕ್ಸ್ ಟಿವಿಯ ಆ್ಯಪ್, ವೆಬ್‌ಸೈಟ್, ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗುಪ್ತಚರ ಮಾಹಿತಿಗಳ ಆಧಾರದ ಮೇರೆಗೆ ಮತ್ತು ಕಳೆದ ವರ್ಷ ಜಾರಿಗೆ ತಂದ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ನೀಡಲಾದ ತುರ್ತು ಅಧಿಕಾರಗಳನ್ನು ಅನ್ವಯಿಸಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (I&B) ವಿದೇಶಿ ಮೂಲದ ‘ಪಂಜಾಬ್ ಪಾಲಿಟಿಕ್ಸ್ ಟಿವಿ’ಯ ಡಿಜಿಟಲ್ ಮಾಧ್ಯಮ ಸಂಪನ್ಮೂಲಗಳನ್ನು ನಿಷೇಧಿಸಿದೆ. ಇದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) … Continued

ಉತ್ತರ ಪ್ರದೇಶ ಚುನಾವಣೆ: ಮಾಯಾವತಿ-ಕಾಂಗ್ರೆಸ್‌-ಓವೈಸಿ ಪ(ಒ)ಡೆಯುವ ಮತಗಳು ಅಖಿಲೇಶ್ ಯಾದವ್ ಅಧಿಕಾರದ ಕನಸು ನನಸಿಗೆ ಅಡ್ಡಿಯಾಗಬಹುದೇ…?

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮೌನವಾಗಿರುವುದು ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸಮಾಜವಾದಿ ಪಕ್ಷ (ಎಸ್‌ಪಿ) ಬಹು ಹಂತದ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಶತಾಯ-ಗತಾಯ ಪ್ರಯತ್ನ ನಡೆಸುತ್ತಿದ್ದು, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ ಪ್ರಮುಖ … Continued

ಮದುವೆಯಿಂದ ವಾಪಸ್ಸಾಗುತ್ತಿದ್ದ ವೇಳೆ ವಾಹನ ಕಂದಕಕ್ಕೆ ಬಿದ್ದು 11 ಮಂದಿ ಸಾವು

ರುದ್ರಾಪುರ: ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ವೇಳೆ ವಾಹನ ಕಮರಿಗೆ ಬಿದ್ದು 11 ಮಂದಿ ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಚಂಪಾವತ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಪ್ರಸ್ತುತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಇಲ್ಲಿ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಅಪಘಾತ ನಡೆದ ಸ್ಥಳದಲ್ಲಿ … Continued

ರಷ್ಯಾ-ಉಕ್ರೇನ್ ಬಿಕ್ಕಟ್ಟು ಉಲ್ಬಣ: ಪೂರ್ವ ಉಕ್ರೇನ್‌ಗೆ ತೆರಳಲು ರಷ್ಯಾ ಸೈನ್ಯಕ್ಕೆ ಅಧ್ಯಕ್ಷ ಪುಟಿನ್‌ ಆದೇಶ, ಹೆಚ್ಚಿದ ಯುದ್ಧದ ಭಯ

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪೂರ್ವ ಉಕ್ರೇನ್‌ನ ಎರಡು ಮಾಸ್ಕೋ ಬೆಂಬಲಿತ ಬಂಡಾಯ ಪ್ರದೇಶಗಳಾದ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಅನ್ನು ಡೊನೆಟ್ಸ್ಕ್ ಪೀಪಲ್ಸ್ ರಿಪಬ್ಲಿಕ್ ಮತ್ತು ಲುಹಾನ್ಸ್ಕ್ ಪೀಪಲ್ಸ್ ರಿಪಬ್ಲಿಕ್ ಎಂದು ಮಾನ್ಯತೆ ನೀಡಿದ್ದಾರೆ ಮತ್ತು ನಂತರ ಪ್ರತ್ಯೇಕತಾವಾದಿಗಳ ಹಿಡಿತದಲ್ಲಿರುವ ಪ್ರದೇಶಗಳಲ್ಲಿ ಸೈನ್ಯದ ನಿಯೋಜನೆಗೆ ಆದೇಶಿಸಿದ್ದಾರೆ. ಇದು ಸ ರಷ್ಯಾದ ಆಕ್ರಮಣದ ಭಯಕ್ಕೆ … Continued

ಭಾರತೀಯರನ್ನು ಕರೆತರಲು ಉಕ್ರೇನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನ

ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ದಾಳಿ ಭೀತಿಯ ಹಿನ್ನೆಲೆಯಲ್ಲಿ ಭಾರತದ ಪ್ರಜೆಗಳನ್ನು ಮೂರು ವಿಶೇಷ ವಿಮಾನಗಳ ಮೂಲಕ ಕರೆತರಲು ಸರ್ಕಾರ ಮುಂದಾಗಿದೆ. ಹದಗೆಡುತ್ತಿರುವ ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಮಧ್ಯೆ, ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಉಕ್ರೇನ್‌ಗೆ ಇಂದು (ಫೆಬ್ರವರಿ 22) ಮತ್ತು ಶನಿವಾರ (ಫೆಬ್ರವರಿ 26) ನಡುವೆ ಮೂರು ವಿಮಾನಗಳನ್ನು ನಿರ್ವಹಿಸುವುದಾಗಿ ಟಾಟಾ ಒಡೆತನದ … Continued

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಈಶ್ವರಪ್ಪನವರಿಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ನವದೆಹಲಿ: ಕೇಸರಿ ಧ್ವಜದ ಕುರಿತು ಸಚಿವ ಕೆ. ಎಸ್. ಈಶ್ವರಪ್ಪ ಅವರ ಹೇಳಿಕೆಯ ಕುರಿತು ಕರ್ನಾಟಕದಲ್ಲಿ ರಾಜಕೀಯ ಜಿದ್ದಾಜಿದ್ದಿನ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ವಿವಾದಾತ್ಮಕ ಹೇಳಿಕೆ ಬಗ್ಗೆ ಈಶ್ವರಪ್ಪ ಅವರಿಗೆ ಛೀಮಾರಿ ಹಾಕಿದ್ದೇನೆ ಎಂದು ಹೇಳಿದ್ದಾರೆ. ಇಂಡಿಯಾ ಟುಡೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನಡ್ಡಾ … Continued

12-18 ವರ್ಷ ವಯಸ್ಸಿನ ಮಕ್ಕಳ ತುರ್ತು ಬಳಕೆಗೆ ಕೊರ್ಬೆವ್ಯಾಕ್ಸ್‌ ಕೋವಿಡ್‌-19 ಲಸಿಕೆಗೆ ಡಿಸಿಜಿಐ ಅನುಮೋದನೆ

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) 12-18 ವರ್ಷ ವಯಸ್ಸಿನ ಮಕ್ಕಳಿಗೆ ಬಳಸಲು ಬಯೋಲಾಜಿಕಲ್ ಇ ಕಂಪನಿಯ ಕೊರ್ಬೆವ್ಯಾಕ್ಸ್‌ (Corbevax) ಕೋವಿಡ್‌-19 ಲಸಿಕೆಗೆ ತುರ್ತು ಬಳಕೆಯ ಅಧಿಕಾರವನ್ನು ನೀಡಿದೆ. ಮಕ್ಕಳ ಮೇಲೆ ಬಳಸಲು ಅನುಮೋದಿಸಲಾದ ಎರಡನೇ ಲಸಿಕೆ ಇದಾಗಿದ್ದು, ಕಳೆದ ವರ್ಷ ಡಿಸೆಂಬರ್ ಅಂತ್ಯದಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಬಳಸಲು ಡಿಸಿಜಿಐ … Continued

ಕುಟುಂಬ ಸದಸ್ಯರಿಗೆ ತಡವಾಗಿ ಊಟ ಬಡಿಸಿದ್ದಕ್ಕೆ ಕೋಪಗೊಂಡ ಮದುಮಗ ಮದುವೆ ಬೇಡವೆಂದು ಮಂಟಪದಿಂದ ಪರಾರಿ..!

ಪಾಟ್ನಾ: ಬಿಹಾರದ ಪುರ್ನಿಯಾದಲ್ಲಿ ತನ್ನ ಕುಟುಂಬ ಸದಸ್ಯರಿಗೆ ತಡವಾಗಿ ಊಟ ಬಡಿಸಿದ ಕಾರಣಕ್ಕೆ ವರ ಮಹಾಶಯ ಮದುವೆಯಾಗಲು ನಿರಾಕರಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ..! ವರದಿಯ ಪ್ರಕಾರ, ತಡವಾಗಿ ಊಟ ಬಡಿಸಿದ ವಿಷಯವು ಉಲ್ಬಣಗೊಂಡಿತು ಮತ್ತು ವರನು ವಧುವಿನ ತಂದೆಯಿಂದ ಪಡೆದ ಎಲ್ಲಾ ಉಡುಗೊರೆಗಳನ್ನು ಹಿಂದಿರುಗಿಸಿ ಮದುವೆ ಮಂಟಪದಿಂದ ಜಾಗ ಖಾಲಿ ಮಾಡಿದ್ದಾನೆ ಎಂದು ಇಂಡಿಯಾ … Continued