ಎರಡು ಎನ್‌ಕೌಂಟರ್‌ಗಳಲ್ಲಿ ಜೆಇಎಂ ಉನ್ನತ ಕಮಾಂಡರ್ ಜಾಹಿದ್ ವಾನಿ ಸೇರಿ 5 ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸಕ್ರಿಯ ಉಗ್ರಗಾಮಿ ಗುಂಪು ಲಷ್ಕರ್-ಎ-ತೈಬಾ (ಲೆಟ್) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಐವರು ಭಯೋತ್ಪಾದಕರು ರಾತ್ರೋರಾತ್ರಿ ಹತರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಳೆದ 12 ಗಂಟೆಗಳಲ್ಲಿ ಭದ್ರತಾ ಪಡೆಗಳಿಂದ ಹತರಾದ ಉಗ್ರರಲ್ಲಿ ಜೆಇಎಂ ಕಮಾಂಡರ್ ಜಾಹಿದ್ ವಾನಿ … Continued

ತನ್ನ ಮೊಟ್ಟೆ ರಕ್ಷಿಸಿಕೊಳ್ಳಲು ಬಲಿಷ್ಠ ನಾಗರಹಾವಿನೊಂದಿಗೆ ತಾಯಿ ಕೋಳಿಯ ಸೆಣಸಾಟ..!: ಮಾತೃಶಕ್ತಿ ಎದುರು ಮಣಿದ ಹಾವು

ಯಾವುದೇ ಜೀವಿ ಇರಲಿ, ಮಕ್ಕಳಿಗಾಗಿ ಎಂಥ ಪ್ರಬಲ ಶಕ್ತಿಯ ವಿರುದ್ಧವೂ ನಿಲ್ಲುವುದಕ್ಕೆ  ಹೆದರುವುದಿಲ್ಲ ತಾಯಿ. ಇದು ಮನುಷ್ಯರಲ್ಲಿ ಮಾತ್ರ ಅಲ್ಲ,  ನಾವು ಇಂತಹದ್ದೊಂದು ಪ್ರೀತಿ, ಮಮಕಾರವನ್ನು ಪ್ರಾಣಿ-ಪಕ್ಷಗಳಲ್ಲಿಯೂ ಕಾಣುತ್ತೇವೆ.  ಸದ್ಯ ಅಂತಹದ್ದೇ ವಿಡಿಯೊವೊಂದು ಈಗ ವೈರಲ್ ಆಗುತ್ತಿದೆ. ಹಾವುಗಳೆಂದರೆ ಸಾಮಾನ್ಯವಾಗಿ ಎಲ್ಲರೂ ಭಯ ಪಡುತ್ತಾರೆ. ಅದು ವಿಷವಿರುವ ಹಾವಾಗಿರಲಿ ಅಥವಾ ಇಲ್ಲದೇ ಇರುವ ಹಾವಾಗಿರಲಿ,  ನೋಡಿದ … Continued

ವಿಧಾನಸಭೆ ಚುನಾವಣೆ: ಮಾರ್ಚ್ 7ರ ವರೆಗೆ ಎಕ್ಸಿಟ್‌ ಪೋಲ್‌ ಚುನಾವಣೆ ನಿಷೇಧ

ನವದೆಹಲಿ: ಚುನಾವಣಾ ಆಯೋಗ (EC) ಶನಿವಾರ ಮಾರ್ಚ್ 7ರ ವರೆಗೆ ನಿರ್ಗಮನ ಸಮೀಕ್ಷೆಗಳ ಡೇಟಾವನ್ನು ಪ್ರಕಟಿಸುವುದನ್ನು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ವಿಧಾನಸಭೆ ಚುನಾವಣೆಗೆ ಮುನ್ನ ಹೊಸ ಆದೇಶ ಬಂದಿದೆ. ಅಧಿಕೃತ ಅಧಿಸೂಚನೆಯಲ್ಲಿ, ಯಾವುದೇ ವ್ಯಕ್ತಿಯು ಯಾವುದೇ ನಿರ್ಗಮನ ಸಮೀಕ್ಷೆಯನ್ನು ನಡೆಸಬಾರದು ಮತ್ತು ಯಾವುದೇ ಎಕ್ಸಿಟ್ … Continued

227ನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲೆಕ್ಷನ್ ಕಿಂಗ್…!

ಕೊಯಮತ್ತೂರು : ‘ಎಲೆಕ್ಷನ್ ಕಿಂಗ್’ ಎಂದೇ ಹೆಸರಾಗಿರುವ ಕೆ. ಪದ್ಮರಾಜನ್ ಅವರು ದಾಖಲೆಯ 227ನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ…! ಫೆಬ್ರವರಿ 19 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಅವರು ನಾಮಪತ್ರ ಸಲ್ಲಿಸಿದ್ದು, ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕ ಆರಂಭವಾದ ಬಳಿಕ ನಾಮಪತ್ರ ಸಲ್ಲಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಪದ್ಮರಾಜನ್ ಅವರು ಅತ್ಯಂತ ವಿಫಲಗೊಂಡ ಅಭ್ಯರ್ಥಿ ಎಂದು ದಾಖಲೆ … Continued

ಬಿಜೆಪಿ ದೇಶವನ್ನು ಬಿಗ್ ಬಾಸ್ ಶೋ ಆಗಿ ಪರಿವರ್ತಿಸಿದೆ: ಪೆಗಾಸಸ್ ಕುರಿತು ನ್ಯೂಯಾರ್ಕ್ ಟೈಮ್ಸ್ ವರದಿ ನಂತರ ಪ್ರತಿಪಕ್ಷಗಳ ವಾಗ್ದಾಳಿ

ನವದೆಹಲಿ: 2017ರಲ್ಲಿ ಇಸ್ರೇಲಿ ಪೆಗಾಸಸ್ ಸ್ಪೈ ವೇರ್ ಅನ್ನು ಶಸ್ತ್ರಾಸ್ತ್ರ ಒಪ್ಪಂದದ ಭಾಗವಾಗಿ ಭಾರತ ಖರೀದಿಸಿದೆ ಎಂದು ಹೇಳಿರುವ ನ್ಯೂಯಾರ್ಕ್ ಟೈಮ್ಸ್ ವರದಿ ನಂತರ ಕೇಂದ್ರದ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ತನ್ನ ದಾಳಿ ತೀಕ್ಷ್ಣಗೊಳಿಸಿವೆ. ಸಾಫ್ಟ್‌ವೇರ್ ಬಳಸಿ ಅಕ್ರಮವಾಗಿ ಸ್ನೂಪ್ ಮಾಡುವುದು “ದೇಶದ್ರೋಹ” ಎಂದು ಹೇಳಿದೆ. ಈ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ … Continued

ರಾಜ್ಯ ಸರ್ಕಾರದಿಂದ ನೂತನ ಕೋವಿಡ್ ಮಾರ್ಗಸೂಚಿ ಪ್ರಕಟ: ಜನವರಿ 31ರಿಂದ ನೈಟ್‌ ಕರ್ಫ್ಯೂ ಇಲ್ಲ-ಯಾವುದಕ್ಕೆ ಅನುಮತಿ-ಯಾವುದಕ್ಕೆ ಇಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ಜನವರಿ 31 ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹಿಂತೆಗೆದುಕೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಹೊಸ ಕೋವಿಡ್ ಮಾರ್ಗಸೂಚಿ ಪ್ರಕಾರ, ಬೆಂಗಳೂರಿನ ಎಲ್ಲಾ ಶಾಲೆಗಳು ಕೋವಿಡ್-ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಸೋಮವಾರದಿಂದ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಜ್ಞರು ಸರ್ಕಾರದ ಮುಂದೆ ಮಂಡಿಸಿದ ಮಾಹಿತಿ ಮತ್ತು ಪ್ರವೃತ್ತಿಗಳ … Continued

ನಿಯೊಕೋವ್‌ ಎಂದರೇನು? ವುಹಾನ್ ವಿಜ್ಞಾನಿಗಳು ಎಚ್ಚರಿಸುವ ಹೆಚ್ಚಿನ ಸಾವಿನ ಪ್ರಮಾಣದೊಂದಿಗೆ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಕೆಲ ಮಾಹಿತಿಗಳು..

ಚೀನಾದ ವುಹಾನ್ ನಗರದಲ್ಲಿ ಮೊದಲು ಪ್ರಾರಂಭವಾದ SARS-CoV2 ವೈರಸ್‌ನಿಂದಾಗಿ ಅಸ್ತಿತ್ವದಲ್ಲಿರುವ ಕೋವಿಡ್‌-19 ಸಾಂಕ್ರಾಮಿಕ ರೋಗಕ್ಕೆ ಜಗತ್ತು ಇನ್ನೂ ಯಾವುದೇ ಪರಿಹಾರವನ್ನು ಕಂಡುಕೊಳ್ಳದಿದ್ದರೂ, ಪ್ರಸಿದ್ಧ ವುಹಾನ್ ವಿಶ್ವವಿದ್ಯಾಲಯ ಮತ್ತು ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್ ಇನ್‌ಸ್ಟಿಟ್ಯೂಟ್‌ನ ವಿಜ್ಞಾನಿಗಳ ತಂಡ ಈಗ ಮತ್ತೊಂದು ಎಚ್ಚರಿಕೆ ನೀಡಿದೆ. ವುಹಾನ್‌ನಲ್ಲಿರುವ ವಿಜ್ಞಾನಿಗಳು ಹೊಸ ರೀತಿಯ ಕೊರೊನಾ ವೈರಸ್ ‘ನಿಯೋಕೋವಿ’ ಬಗ್ಗೆ ಎಚ್ಚರಿಸಿದ್ದಾರೆ, … Continued

ಝೀ ನ್ಯೂಸ್‌ ಒಪಿನಿಯನ್‌ ಪೋಲ್‌: ಗೋವಾ ವಿಧಾನಸಭೆ ಚುನಾವಣೆ- ಬಿಜೆಪಿ-ಕಾಂಗ್ರೆಸ್‌ ತೀವ್ರ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಗೆಲ್ಲುವವರು ಯಾರು..?

ಹೊಸದಿಲ್ಲಿ: ಗೋವಾದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಝೀ ನ್ಯೂಸ್-ಡಿಸೈನ್‌ ಬಾಕ್ಸಡ್ ಒಪಿನಿಯನ್ ಪೋಲ್‌ ಇತ್ತೀಚಿನ ಸಮೀಕ್ಷೆಯು ಆಡಳಿತಾರೂಢ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ನಿಕಟ ಹೋರಾಟದ ಭವಿಷ್ಯ ನುಡಿದಿದೆ. ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, 40 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 15-19, ಕಾಂಗ್ರೆಸ್ 14-18, ಆಮ್ ಆದ್ಮಿ ಪಕ್ಷ (ಎಎಪಿ) 0-2 … Continued

ದೇಶದಲ್ಲಿ ಅತಿ ಹೆಚ್ಚು ಆಸ್ತಿ ಹೊಂದಿರುವ ರಾಜಕೀಯ ಪಕ್ಷ ಬಿಜೆಪಿ, ಯಾವ ಪಕ್ಷದ ಬಳಿ ಎಷ್ಟೆಷ್ಟು ಆಸ್ತಿ.. ಇಲ್ಲಿದೆ ವಿವರ

ನವದೆಹಲಿ : 2019-20ನೇ ಹಣಕಾಸು ವರ್ಷದಲ್ಲಿ ಭಾರತೀಯ ಜನತಾ ಪಾರ್ಟಿ ಬಳಿ 4,847.78 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ತಿಳಿದು ಬಂದಿದೆ. ಎಲ್ಲ ರಾಜಕೀಯ ಪಕ್ಷಗಳ ಪೈಕಿ ಎರಡನೇ ಸ್ಥಾನದಲ್ಲಿ ಬಿಎಸ್ಪಿ ಇದ್ದು, ಇದರ ಒಟ್ಟು ಆಸ್ತಿಯ ಮೌಲ್ಯ 698.33 ಕೋಟಿ ರೂ.ಗಳು. ಕಾಂಗ್ರೆಸ್​​ 588.16 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದೆ ಎಂದು … Continued

ನವಜೋತ್ ಸಿಧು ಹಣಕ್ಕಾಗಿ ತಾಯಿಯನ್ನೇ ತೊರೆದ ಕ್ರೂರ ವ್ಯಕ್ತಿ: ಸಹೋದರಿ ಸುಮನ್

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಹಣದ ಆಸೆಗಾಗಿ ವೃದ್ಧಾಪ್ಯದಲ್ಲಿದ್ದ ತಾಯಿಯನ್ನೇ ತೊರೆದಿದ್ದಾರೆ ಎಂದು ಅವರ ಹಿರಿಯ ಸಹೋದರಿ ಸುಮನ್ ತುರ್ ಆರೋಪಿಸಿದ್ದಾರೆ.ಅಮೆರಿಕದಲ್ಲಿರುವ ಸುಮನ್ ತುರ್ ಅವರು ನವಜೋತ್ ಸಿಧು ಅವರನ್ನು “ಕ್ರೂರ ವ್ಯಕ್ತಿ” ಎಂದು ಬಣ್ಣಿಸಿದ್ದಾರೆ. ಸುಮನ್ ತುರ್ ಪ್ರಸ್ತುತ ಚಂಡೀಗಢದಲ್ಲಿದ್ದು, ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1986ರಲ್ಲಿ ತಮ್ಮ ತಂದೆ … Continued