15-18 ವಯಸ್ಸಿನ 2 ಕೋಟಿ ಮಕ್ಕಳಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ: ಸಚಿವ ಮಾಂಡವಿಯಾ

ನವದೆಹಲಿ: ಮಕ್ಕಳಿಗಾಗಿ ಆರಂಭಿಸಿದ ಕೊರೊನಾ ಲಸಿಕಾಕರಣ ಅಭಿಯಾನದಲ್ಲಿ ಒಂದು ವಾರದೊಳಗೆ 15-18 ವಯಸ್ಸಿನ 2 ಕೋಟಿ ಮಕ್ಕಳು ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌‌ಸುಖ್‌ ಮಾಂಡವಿಯಾ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇದು ಒಳ್ಳೆಯ ಬೆಳವಣಿಗೆ. 15-18 ವರ್ಷದೊಳಗಿನ 2 ಕೋಟಿಗೂ ಅಧಿಕ ಮಕ್ಕಳು ತಮ್ಮ ಮೊದಲ … Continued

ಮುಂಬೈನಲ್ಲಿ ಕೋವಿಡ್‌ ಲಸಿಕೆಯ ಒಂದೂ ಡೋಸ್‌ ಹಾಕಿಸಿಕೊಳ್ಳದ ಶೇ. 96ರಷ್ಟು ಕೊರೊನಾ ಸೋಂಕಿತರು ಐಸಿಯುಗೆ ದಾಖಲು…!

ನವದೆಹಲಿ:  ದೇಶದಲ್ಲಿ ಇನ್ನೂ ಅನೇಕರು ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಮುಂಬೈನಲ್ಲಿ  ಲಸಿಕೆ ಪಡೆಯದೆ ಈಗ ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಬಹುತೇಕರು ಐಸಿಯುಗೆ ದಾಖಲಾಗಿದ್ದಾರೆ. ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಐಸಿಯುಗೆ ದಾಖಲಾಗಿರುವವರ ಪೈಕಿ ಶೇ.96ರಷ್ಟು ಕೊರೊನಾ ರೋಗಿಗಳು ಒಂದು ಡೋಸ್ ಕೊರೊನಾ ಲಸಿಕೆಯನ್ನೂ ಪಡೆಯದವರು ಎಂದು ವರದಿಯಾಗಿದೆ.  ಇದು ಕೊರೊನಾ … Continued

ಪ್ರಧಾನಿ ಭದ್ರತೆ ಲೋಪವಾದ ಸ್ಥಳದ ಸಮೀಪದಲ್ಲಿ ಪಾಕ್ ದೋಣಿ ಪತ್ತೆ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತಾ ಲೋಪ ಪ್ರಕರಣದ ಕುರಿತು ತನಿಖೆ ನಡೆಯುತ್ತಿರುವಾಗಲೇ ಭದ್ರತಾ ಲೋಪ ನಡೆದಿದ್ದ ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಗಡಿಭಾಗದ ಔಟ್‍ಪೋಸ್ಟ್ ಬಳಿ ಪಾಕಿಸ್ತಾನದ ಬೋಟ್ ಪತ್ತೆಯಾಗಿದ್ದು, ಅದನ್ನು ಬಿಎಸ್‍ಎಫ್ ವಶಕ್ಕೆ ಪಡೆದುಕೊಂಡಿದೆ. ಗಡಿಯಲ್ಲಿರುವ ಟಿಡಿ ಮಾಲ್ ಔಟ್‍ಪೋಸ್ಟ್ ಬಳಿ ಬಿಎಸ್‍ಎಫ್‍ನ 136ನೆ ಬೆಟಾಲಿಯನ್‍ಗೆ ಸೇರಿದ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ … Continued

ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ, ಗೋವಾ ಚುನಾವಣೆ ವೇಳಾಪಟ್ಟಿ ಪ್ರಕಟ :ಜನವರಿ 15ರ ವರೆಗೆ ಸಮಾವೇಶ, ರೋಡ್‌ಶೋಗಳಿಗೆ ನಿಷೇಧ

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಇಂದು, ಶನಿವಾರ ಪ್ರಕಟಿಸಿದೆ. ವೇಳಾಪಟ್ಟಿಯ ಪ್ರಕಾರ, ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಫೆಬ್ರವರಿ 10ರಿಂದ ಮಾರ್ಚ್ 7 ರ ನಡುವೆ ಮತದಾನ ನಡೆಯಲಿದೆ. ಐದು ರಾಜ್ಯಗಳ ಚುನಾವಣೆಯು 7 ಹಂತಗಳಲ್ಲಿ ಪೂರ್ಣಗೊಳ್ಳಲಿದೆ. ಹೆಚ್ಚುತ್ತಿರುವ ಕೋವಿಡ್ … Continued

ಭಾರೀ ಹಿಮಪಾತದ ನಡುವೆಯೇ ದೇಶದ ಹಿಮಚ್ಛಾದಿತ ದೇಶದ ಗಡಿ ಕಾಯ್ತಾರೆ ನಮ್ಮ ಸೈನಿಕರು: ಹೇಗೆ ಬಂಡೆಯಂತೆ ನಿಲ್ತಾರೆ, ಗಸ್ತು ತಿರುಗ್ತಾರೆ…! ವೀಕ್ಷಿಸಿ

ನವದೆಹಲಿ: ಇಡೀ ಉತ್ತರ ಭಾರತ ತೀವ್ರ ಚಳಿಯಿಂದ ತತ್ತರಿಸಿದೆ. ಎತ್ತರದ ಪ್ರದೇಶಗಳಲ್ಲಿನ ಪರಿಸ್ಥಿತಿಯಂತೂ ಇನ್ನಷ್ಟು ಕಠಿಣವಾಗಿದೆ, ತಾಪಮಾನವು  ಶೂನ್ಯ ಮಟ್ಟಕ್ಕೆ ಇಳಿಯುತ್ತದೆ. ಅಂತಹ ವಾತಾವರಣದಲ್ಲಿ ಹೊರಗೆ ಹೋಗುವುದನ್ನು ಕಲ್ಪಿಸಿಕೊಳ್ಳುವುದು ಸಹ ಕಷ್ಟ; ಚಳಿಗೆ ಹೆಪ್ಪುಗಟ್ಟಿ ಸಾಯುವ ಭಯ ಸಹ ಎದುರಾಗುತ್ತದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಹಿಮಚ್ಛಧಿತ ಗಡಿಪ್ರದೇಶಗಳಲ್ಲಿ ಭಾರತೀಯ ಸೇನೆಯ ಸೈನಿಕರು ದೇಶವನ್ನು ಕಾಪಾಡುವಲ್ಲಿ ನಿರತರಾಗಿದ್ದಾರೆ, … Continued

ದೇವರಿಗೇ ಸಮನ್ಸ್ ಜಾರಿ ಮಾಡಿದ ತಮಿಳುನಾಡಿನ ಕೋರ್ಟ್ !

ಚೆನ್ನೈ: ದೇವರಿಗೆ ಸಮನ್ಸ್…! ತಮಿಳುನಾಡಿನ ಕುಂಭಕೋಣಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ದೇವರಿಗೇ ಸಮನ್ಸ್‌ ನೀಡಿತ್ತು.. ಈಗ ಇದನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ. ತಿರುಪುರ ಜಿಲ್ಲೆಯ ಸಿವಿರಿಪಾಲಯಂನ ಪರಶಿವನ್ ಸ್ವಾಮಿ ದೇವರಿಗೇ ಕುಂಭಕೋಣಂನ ನ್ಯಾಯಾಲಯವೊಂದು ಜನವರಿ 6ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಮೂಲ ವಿಗ್ರಹ ಕಳುವಿನ ಪ್ರಕರಣ ವಿಚಾರಣೆ ನಡೆಸುತ್ತಿದ್ದ ಕುಂಭಕೋಣಂನ ನ್ಯಾಯಾಲಯವು ಇದು ಮೂಲ … Continued

ಉದ್ಯಮಿ ಕುಟುಂಬದ ಭೀಕರ ಆತ್ಮಹತ್ಯೆ ಪ್ರಕರಣ; ತೆಲಂಗಾಣ ಆಡಳಿತ ಪಕ್ಷ ಟಿಆರ್​ಎಸ್ ಶಾಸಕನ ಪುತ್ರ ವನಮಾ ರಾಘವೇಂದ್ರ ಬಂಧನ

ತೆಲಂಗಾಣದ ಆಡಳಿತ ಪಕ್ಷ ತೆಲಂಗಾಣ ರಾಷ್ಟ್ರ ಸಮಿತಿ (TRS) ಶಾಸಕ ವನಮಾ ವೆಂಕಟೇಶ್ವರ ರಾವ್​ ಅವರ ಪುತ್ರ ವನಮಾ ರಾಘವೇಂದ್ರ ರಾವ್ ಅವರನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಕೊತೆಗುಡಂ ಜಿಲ್ಲೆಯ ಖ್ಯಾತ ಉದ್ಯಮಿ ಮತ್ತು ಅವರ ಕುಟುಂಬದ ಮೂವರನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದಡಿ ರಾಘವೇಂದ್ರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಶಾಸಕರು ಪರಾರಿಯಾಗಿದ್ದರು. ಶುಕ್ರವಾರ … Continued

ಭಾರತದಲ್ಲಿ 1.41 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳು ದಾಖಲು…ಇದು ಹಿಂದಿನ ದಿನಕ್ಕಿಂತ 21.3% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 1,41,986 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 21.3 ಶೇಕಡಾ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡಿದೆ. ದೇಶದಲ್ಲಿ ಒಟ್ಟು ಪ್ರಕರಣ 3,53,68,372 ಆಗಿದೆ. ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 285 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,83,463 … Continued

ಪಂಜಾಬಿನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಪ್ರಕರಣ:150 ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲು

ಪಂಜಾಬಿನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಪ್ರಕರಣ:150 ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲು ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ತೆರಳಿದ್ದ ಸಂದರ್ಭದಲ್ಲಿ ಫಿರೋಜ್‌ಪುರ್‌ ಫ್ಲೈಓವರ್‌ ಬಳಿ ಸಿಕ್ಕಿಹಾಕಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಪೊಲೀಸರು 150 ಮಂದಿ ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 283ರಡಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಜನವರಿ … Continued

ಪಂಜಾಬ್‌ನಲ್ಲಿ ಪ್ರಧಾನಿ ಮೋದಿಗೆ ಉಗ್ರ ಸಂಘಟನೆಗಳಿಂದ ಜೀವ ಬೆದರಿಕೆ ಸಾಧ್ಯತೆ ಬಗ್ಗೆ 3 ದಿನ ಮೊದಲು ವರದಿ ನೀಡಿದ್ದ ಗುಪ್ತಚರ ಇಲಾಖೆ..!

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ರಾಜ್ಯ ಭೇಟಿ ವೇಳೆ ಜೀವ ಬೆದರಿಕೆ ಎದುರಾಗುವ ಸಾಧ್ಯತೆ ಇದೆ ಎಂದು ಪಂಜಾಬ್‌ ಗುಪ್ತಚರ ಇಲಾಖೆಯು ರಾಜ್ಯ ಸರಕಾರಕ್ಕೆ ವರದಿ ನೀಡಿದ್ದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ನರೇಂದ್ರ ಮೋದಿ ಅವರ ಪಂಜಾಬ್‌ ಭೇಟಿ ವೇಳೆ ಹಲವು ರೀತಿಯಲ್ಲಿ ಅವರನ್ನು ತಡೆಯುವ ಪ್ರಯತ್ನಗಳು ನಡೆಯಲಿವೆ. ರಸ್ತೆ ತಡೆ, ಪ್ರತಿಭಟನೆಗಳು, … Continued