ಟಿಪಿಸಿಸಿ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಇತರ ಕಾಂಗ್ರೆಸ್ ಮುಖಂಡರ ಗೃಹಬಂಧನದಲ್ಲಿರಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್: ತೆಲಂಗಾಣ ಸರ್ಕಾರ ಕೊಕಾಪೇಟೆ ಭೂಮಿಯನ್ನು ಹರಾಜು ಹಾಕಿದ ರೀತಿಗೆ ವಿರುದ್ಧವಾಗಿ ಕಾಂಗ್ರೆಸ್ಸಿನ ಗಂಭೀರ ಆರೋಪಗಳ ನಂತರ, ತೆಲಂಗಾಣ ಪ್ರದೇಶಕಾಂಗ್ರೆಸ್‌ ಸಮಿತಿ ಮುಖ್ಯಸ್ಥ (ಟಿಪಿಸಿಸಿ) ಮುಖ್ಯಸ್ಥ ಎ ರೇವಂತ್ ರೆಡ್ಡಿ ಸೇರಿದಂತೆ ಹಲವಾರು ನಾಯಕರನ್ನು ಗೃಹಬಂಧನದಲ್ಲಿರಿಸಲಾಯಿತು. ಇಂದಿನಿಂದ (ಸೋಮವಾರ) ಪ್ರಾರಂಭವಾಗುವ ಸಂಸತ್ ಅಧಿವೇಶನಗಳಲ್ಲಿ ಪಾಲ್ಗೊಳ್ಳಲು ಸಂಸದ ರೇವಂತ್ ನವದೆಹಲಿಗೆ ಹೊರಟಿದ್ದರು. ಮಾಜಿ ಸಚಿವ ಆರ್ ದಾಮೋದರ್ … Continued

ಭಾರತದಲ್ಲಿ 24 ಗಂಟೆಯಲ್ಲಿ 38,164 ಮಂದಿಗೆ ಕೊರೊನಾ ಹೊಸ ಸೋಂಕು

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,164 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 499 ಮಂದಿ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಅಂಕಿ ಸಂಖ್ಯೆಗಳ ಪ್ರಕಾರ ಕಳೆದ 24ಗಂಟೆಗಳಲ್ಲಿ 38 ಸಾವಿರ ಮಂದಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಪ್ರಮಾಣ 3,11,44,229ರಷ್ಟಾಗಿದೆ. 4,21,665 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ … Continued

ಇಂದಿನಿಂದ ಸಂಸತ್ ಅಧಿವೇಶನ: ಬೆಲೆ ಏರಿಕೆ, ಕೋವಿಡ್ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷಗಳ ಸಜ್ಜು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮೊದಲ ದಿವೇ ಕಾವೇರುವ ಸಾಧ್ಯತೆಗಳಿವೆ. ತೈಲ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೋವಿಡ್ ನಿರ್ವಹಣೆ ವಿಚಾರಗಳ ಹಿಡಿದು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಸರ್ಕಾರವು 17 ವಿಧೇಯಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದು, ಇದರಲ್ಲಿ 3 ಸುಗ್ರೀವಾಜ್ಞೆ ಕೂಡ ಸೇರಿವೆ ಎಂದು … Continued

ಮುಂಗಾರು ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು: ರಾಜ್ಯದ 18 ಡ್ಯಾಂಗಳಿಗೆ ನೀರು

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಜುಲೈ 21 ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂಗಾರು ಮಳೆಗೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಮಂಡ್ಯದ ಕೆಆರ್‌ಎಸ್, ಉತ್ತರ ಕನ್ನಡ ಜಿಲ್ಲೆಯ ಸೂಪಾ ಡ್ಯಾಂ, … Continued

ಪೆಗಾಸಸ್ ಸ್ಪೈ ವೇರ್ ಬಳಸಿ 40ಕ್ಕೂ ಹೆಚ್ಚು ಭಾರತೀಯ ಪತ್ರಕರ್ತರ ಫೋನ್ ಹ್ಯಾಕ್; ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದ ಸರ್ಕಾರ ?

ನವದೆಹಲಿ: ಇಸ್ರೇಲಿನ ಗೂಢಚರ ತಂತ್ರಾಂಶ ಪೆಗಾಸಸ್ ಬಳಸಿಕೊಂಡು ಭಾರತದ ಪ್ರಮುಖ ಪತ್ರಕರ್ತರು, ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಮೇಲೆ ಕಣ್ಣಿಟ್ಟಿರುವುದು ಬೆಳಕಿಗೆ ಬಂದಿರುವುದಾಗಿ “ದಿ ವೈರ್” ವರದಿ ಮಾಡಿದೆ. ಭಾರತದ 40 ಪತ್ರಕರ್ತರು ಹಾಗೂ   ಹನ್ನೆರಡು  ಸಾಮಾಜಿಕ ಕಾರ್ಯಕರ್ತರ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಕೆಲವು ಸಚಿವರು, ವಿರೋಧ … Continued

ಕನ್ನಡ ಸೇರಿ 11 ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಅವಕಾಶ

ನವದೆಹಲಿ:ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ)ಯು 11 ಪ್ರಾದೇಶಿಕ ಭಾಷೆಗಳಲ್ಲಿ ಬಿಟೆಕ್ ಕಾರ್ಯಕ್ರಮಗಳಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ಪ್ರಕಟಿಸಿದ್ದಾರೆ. ಹಿಂದಿ, ಮರಾಠಿ, ತಮಿಳು, ತೆಲುಗು, ಕನ್ನಡ, ಗುಜರಾತಿ, ಮಲಯಾಳಂ, ಬಂಗಾಳಿ, ಅಸ್ಸಾಮಿ, ಪಂಜಾಬಿ ಮತ್ತು ಒಡಿಯಾ ಈ ಭಾಷೆಗಳಲ್ಲಿ ಈಗ ತಾಂತ್ರಿಕ ಶಿಕ್ಷಣ ನೀಡಬಹುದಾಗಿದೆ.. ಮುಖ್ಯವಾಹಿನಿಯ ಶಿಕ್ಷಣದಲ್ಲಿ … Continued

ನವಜೋತ್ ಸಿಂಗ್ ಸಿಧು -ಅಮರಿಂದರ್ ಜಗಳದ ಮಧ್ಯೆಯೇ ಪಂಜಾಬ್ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥರಾಗಿ ಸಿಧುಗೆ ಮಣೆ ಹಾಕಿದ ಸೋನಿಯಾ

ನವದೆಹಲಿ; ಊಹಾಪೋಹ ಮತ್ತು ನಿರೀಕ್ಷೆಯ ಮಧ್ಯೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಿಧು ಮತ್ತು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಡುವೆ ಉದ್ವಿಗ್ನತೆ ಇದೆ ಎಂಬ ವರದಿಗಳ ನಡುವೆ ಈ ಸುದ್ದಿ ಬಂದಿದೆ. ಈ ನೇಮಕಾತಿಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದ ಜಾರಿಗೆ … Continued

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ಮುಖ್ ಮನೆ ಮೇಲೆ ಇಡಿ ದಾಳಿ

ನಾಗ್ಪುರ: ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಮಾಜಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಎರಡು ನಿವಾಸಗಳಲ್ಲಿ ಶೋಧ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜಾರಿ ನಿರ್ದೇಶನಾಲಯದ ಎರಡು ಪ್ರತ್ಯೇಕ ತಂಡಗಳು ನಾಗ್ಪುರ ಜಿಲ್ಲೆಯಿಂದ ೬೦ ಕಿ.ಮೀ ದೂರದಲ್ಲಿರುವ ಕಟೋಲ್ ಪಟ್ಟಣದಲ್ಲಿರುವ ದೇಶ್ಮುಖ್ ಮನೆ ಮತ್ತು ಕಟೋಲ್ ಬಳಿಯ … Continued

‘ಈಗ ಅನುಮತಿ ನೀಡಲು ಸಾಧ್ಯವಿಲ್ಲ: ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸುವ ರೈತರ ಮನವಿ ತಿರಸ್ಕರಿಸಿದ ದೆಹಲಿ ಪೊಲೀಸರು

ನವದೆಹಲಿ: ಪ್ರತಿಭಟನಾ ನಿರತ ರೈತರಿಗೆ ನಾಳೆಯಿಂದ (1ಜುಲೈ 19) ಮಾನ್ಸೂನ್ ಅಧಿವೇಶನದ ಸಂದರ್ಭದಲ್ಲಿ ಮೂರು ಕೃಷಿ ಕಾನೂನು ವಿರೋಧಿಸಿ ಸಂಸತ್ತಿನ ಹೊರಗೆ ಪ್ರದರ್ಶನ ನಡೆಸಲು ರೈತರಿಗೆ ದೆಹಲಿ ಅನುಮತಿ ನಿರಾಕರಿಸಿದ್ದಾರೆ. ರೈತರ ನಿಯೋಗ ಇಂದು (ಭಾನುವಾರ) ದೆಹಲಿ ಪೊಲೀಸರನ್ನು ಭೇಟಿಯಾಗಿ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ಯೋಜನೆಗಳನ್ನು ತಿಳಿಸಿದೆ. ರೈತ ಸಂಘಗಳು ನೀಡುವ ಪಾಸ್‌ಗಳೊಂದಿಗೆ ಸಂಸತ್ತಿಗೆ ಹತ್ತಿರದ … Continued

ಅಫ್ಘಾನಿಸ್ತಾನದಲ್ಲಿ ಭಾರತ ನಿರ್ಮಿಸಿದ ಸ್ವತ್ತುಗಳನ್ನೇ ಗುರಿಯಾಗಿಸಲು ತಾಲಿಬಾನಿಗಳಿಗೆ ಐಎಸ್‌ಐ ಸೂಚನೆ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲಿಬಾನ್ ಜೊತೆ ಸೇರ್ಪಡೆಯಾಗುವುದರೊಂದಿಗೆ, ಕಳೆದ ಹಲವು ವರ್ಷಗಳಿಂದ ಯುದ್ಧದಿಂದ ಹಾನಿಗೊಳಗಾದ ದೇಶದಲ್ಲಿ ಭಾರತೀಯ ನಿರ್ಮಿತ ಸ್ವತ್ತುಗಳನ್ನು ಗುರಿಯಾಗಿಸಲು ಅವರ ಹೋರಾಟಗಾರರಿಗೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಸೂಚನೆ ನೀಡಿದೆ. ಕಳೆದ ಎರಡು ದಶಕಗಳಿಂದ ಅಫ್ಘಾನಿಸ್ತಾನ ಪುನರ್ನಿರ್ಮಾಣ ಪ್ರಯತ್ನದಲ್ಲಿ ಮತ್ತು ಡೆಲಾರಾಮ್ ಮತ್ತು ಜರಂಜ್ ಸಲ್ಮಾ ಅಣೆಕಟ್ಟು ನಡುವಿನ 218 … Continued