ಬಿಜೆಪಿ ರಾಷ್ಟ್ರೀಯ ನಾಯಕತ್ವವು ಕಾಂಗ್ರೆಸ್‌ನಿಂದ ಬಂದ ಹಿಮಾಂತ ಬಿಸ್ವಾ ಶರ್ಮಾ ಅವರನ್ನು ಅಸ್ಸಾಂ ಸಿಎಂ ಮಾಡಿದ್ದು ಯಾಕೆ?

ರಘುಪತಿ ಯಾಜಿ ದಶಕಗಳ ಸುದೀರ್ಘ ಹೋರಾಟದ ನಂತರ, ಈಶಾನ್ಯದಲ್ಲಿ ಬಿಜೆಪಿಯ ನಾಯಕ ಹಿಮಾಂತ ಬಿಸ್ವಾ ಶರ್ಮಾ ಅಂತಿಮವಾಗಿ ಮುಖ್ಯಮಂತ್ರಿ ಕುರ್ಚಿಗೆ ಏರಿದ್ದಾರೆ. ಅವರ ಮುಂದಿನ ಹಾದಿಯು ಸವಾಲುಗಳಿಂದ ಕೂಡಿದೆ. ಯಾಕೆಂದರೆ ಅವರ ಮೇಲೆ ರಾಷ್ಟ್ರನಾಯಕರ ನಿರೀಕ್ಷೆಹೆಚ್ಚಾಗಿದೆ. ಯಾಕೆಂದರೆ ಅವರ ಮೇಲೆ ಅಸ್ಸಾಂ ಅಷ್ಟೇ ಅಲ್ಲ, ಸಂಪೂರ್ಣ ಉತ್ತರಾಂಚಲ (ನಾರ್ಥ್‌ ಈಸ್ಟ್‌) ರಾಜ್ಯಗಳಲ್ಲಿ ಬಿಜೆಪಿ ಬೆಳೆಸುವ ಜವಾಬ್ದಾರಿಯೂ … Continued

೧೧೧ ಕಾದಂಬರಿ ರಚನೆಕಾರ ಕರ್ನಾಟಕದ ಕಾದಂಬರಿ ಸಾರ್ವಭೌಮ ಅನಕೃ

(ಕನಾ೯ಟಕ ರಾಷ್ಟ್ರ ವೀರಪುಲಿಕೇಶಿ ಕನ್ನಡ ಬಳಗದ ವತಿಯಿಂದ,ಗೋಕುಲ ರಸ್ತೆಯ, ಶ್ರೀ  ವೆಂಕಟೇಶ್ವರ ನಗರದ, ಲಕ್ಷ್ಮೀಶಕವಿ ಮಾರ್ಗದಲ್ಲಿರುವ “ಸವ೯ಜ್ಞ ಭವನದಲ್ಲಿ”, ಕಾದಂಬರಿ  ಸಾರ್ವಭೌಮರೆಂದೇ ಖ್ಯಾತರಾದ   ಅನಕೃ (ಅ.ನ.ಕೃಷ್ಣರಾವ್‌)ಅವರ  ೧೧೩ ನೇ ವರ್ಷದ ಜನ್ಮದಿನಾಚರಣೆ ಆಚರಿಸಲಾಯಿತು. ಈ ನಿಮಿತ್ತ ಅನಕೃ ಬಗ್ಗೆ  ಬಳಗದ ಅಧ್ಯಕ್ಷ -ವೆಂಕಟೇಶ ಮರೇಗುದ್ದಿ ಲೇಖನ ಬರೆದಿದ್ದಾರೆ)     ಅನಕೃ ಅವರು ಕನ್ನಡದ ಅಪ್ರತಿಮ ಹೋರಾಟಗಾರರು. … Continued

ಕಲ್ಲಂಗಡಿ ಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

 ಶ್ರೀಕಂಠ ಬಾಳಗಂಚಿ ಹೇಳಿಕೇಳಿ ಇದು ಬೇಸಿಗೆ ಕಾಲ. ಬೇಸಿಗೆ ಕಾಲದಲ್ಲಿ ತಣ್ಣಗೆ ಇರುವ ಪದಾರ್ಥಗಳನ್ನು ತಿನ್ನುವ ಮತ್ತು ಕುಡಿಯುವ ಮೂಲಕ ದೇಹವನ್ನು ತಣ್ಣಗೆ ಇಟ್ಟುಕೊಳ್ಳಲು ಬಯಸುತ್ತೇವೆ. ಇದಕ್ಕೆ ಅನುಗುಣವಾಗಿ ನಮ್ಮ ಪ್ರಕೃತಿಯೂ ನಮ್ಮೊಂದಿಗೆ ಇದ್ದು ಬೇಸಿಗೆ ಕಾಲದಲ್ಲಿಯೇ ತಣ್ಣನೆ ಹಣ್ಣುಗಳಾದ ಕಲ್ಲಂಗಡಿ ಮತ್ತು ಕರ್ಬೂಜ (ಸಿದ್ದೋಟೆ ಹಣ್ಣು) ರಸ್ತೆಗಳ ಬದಿಗಳಲ್ಲಿಯೂ ಮತ್ತು ಮಾರುಕಟ್ಟೆಗಳಲ್ಲಿಯೂ ಸಿಗುತ್ತಿತ್ತು. ಉಳ್ಳವರು … Continued

ಕೋವಿಡ್‌ ಒಂಟಿತನದ ಕಾಲಘಟ್ಟದಲ್ಲಿ ಚಿಂತೆ ಬಿಡು ನಾನಿದ್ದೇನೆ ಗೆಳೆಯ ಎನ್ನುವ ಪುಸ್ತಕಗಳು..!

(ಏಪ್ರಿಲ್‌ ೨೩ನ್ನು ಜಗತ್ತಿನಾದ್ಯಂತ ವಿಶ್ವ ಪುಸ್ತಕ ದಿನವಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಲೇಖನ) ಪುಸ್ತಕಗಳು ನಮ್ಮ ಒಳ್ಳೆಯ ಸ್ನೇಹಿತರಷ್ಟೇ ಅಲ್ಲ ಒಳ್ಳೆಯ ಮಾರ್ಗದರ್ಶಕ ಮತ್ತು ಶ್ರೇಷ್ಠ ಒಡನಾಡಿಯೂ ಹೌದು. ಪ್ರಸ್ತುತ ಇಡೀ ಪ್ರಪಂಚವನ್ನೇ ಆಪೋಶನ ಮಾಡುತ್ತಿರುವ ಕೋವಿಡ್-೧೯ರ ವಿರುದ್ಧ ಹೋರಾಡುವ ಈ ಸಂದರ್ಭದಲ್ಲಿ ಅನೇಕ ಜನರಿಗೆ ಏಕಾಂಗಿತನ ಕಾಡದಂತೆ ಕಾಪಾಡುತ್ತಿರುವ ಸ್ನೇಹಿತನೆಂದರೆ ಪುಸ್ತಕ. ನಮ್ಮ ಜೀವನದಲ್ಲಿ … Continued

ಬಾಂಗ್ಲಾ ಹಿಂಸಾಚಾರ: ಹೆಫಜತ್-ಇ-ಇಸ್ಲಾಂನ ನಿಜವಾದ ಗುರಿ ಮೋದಿ ಭೇಟಿಯಲ್ಲ, ಬಾಂಗ್ಲಾದೇಶವನ್ನು ಮೂಲಭೂತವಾದಕ್ಕೆ ತಿರುಗಿಸುವುದು..

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬಗ್ಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳು ಜುನೈದ್ ಬಾಬು ನಗರಿ ಕಳೆದ ನವೆಂಬರ್‌ನಲ್ಲಿ ಮೂಲವಾದಿ ಗುಂಪು ಹೆಫಜತ್-ಎ-ಇಸ್ಲಾಂ ಮಾಡಿದ ಮೊದಲ ಪ್ರಮುಖ ಕ್ರಮವಾಗಿದೆ. ಪಾಕಿಸ್ತಾನದ ಜಾಮಿಯಾ ಉಲೂಮ್-ಇ-ಇಸ್ಲಾಮಿಯಾದಲ್ಲಿ ನಾಲ್ಕು ವರ್ಷಗಳ ಕಾಲ ಅಧ್ಯಯನ ಮಾಡಿದ ಜುನೈದ್ ಬಾಬು ನಗರಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಮೀರ್ ಶಾ ಅಹ್ಮದ್ … Continued

ಚುನಾವಣೆ: ಸಾರ್ವಜನಿಕ ಅಭಿಪ್ರಾಯ ರೂಪಿಸಲು ಬಂಗಾಳ, ತಮಿಳುನಾಡು, ಕೇರಳದಲ್ಲಿ ಬೌದ್ಧಿಕ ಮುಖಗಳಿಗೆ ಬಿಜೆಪಿ ಮಣೆ

  ನಟರು, ಬುದ್ಧಿಜೀವಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು – ಹೀಗೆ ಸಾಮಾಜಿ ಸ್ತರದಲ್ಲಿ ಗುರುತಿಸಲ್ಪಟ್ಟವರನ್ನು ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದೆ. ತೃಣ ಮೂಲ ಕಾಂಗ್ರೆಸ್‌ ಜೊತೆ ತೀವ್ರ ಸ್ಪರ್ಧೆ ಇರುವ ಬಂಗಾಳ ಚುನಾವಣೆಯಲ್ಲಿ ಸಾಧನೆಗೈದ ಸಾರ್ವಜನಿಕ ವ್ಯಕ್ತಿಗಳನ್ನು ಬಿಜೆಪಿ ಹೆಚ್ಚು ಕಣಕ್ಕಿಳಿಸಿದೆ.ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವನ್ನು ವಿಸ್ತರಿಸಲು ಇದೇ … Continued

ಮಹಾರಾಷ್ಟ್ರದ ಕೋವಿಡ್ ಪ್ರಕರಣಗಳ ಹೆಚ್ಚಳವೂ… ಹಿಂದಿನ ಕಾರಣಗಳೂ…

ನವ ದೆಹಲಿ: ಕೋವಿಡ್ -19ರಿಂದ ಹೆಚ್ಚು ಹಾನಿಗೊಳಗಾದ ಭಾರತೀಯ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮಂಚೂಣಿಯಲ್ಲಿದೆ.ಇನೇನು ಮಹಾರಾಷ್ಟ್ರದಲ್ಲಿ ಕೊವಿಡ್‌ ಪ್ರಕರಣಗಳು ಕಡಿಮೆಯಾಗಿದೆ ಎಂದು ಅನಿಸುತ್ತಿರುವಾಗಲೇ ಮತ್ತೆ ದಿನನಿತ್ಯದ ಪ್ರಕರಣಗಳಲ್ಲಿ ದಿಢೀರ್‌ ಉಲ್ಬಣ ಕಂಡಿದ್ದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಭಾನುವಾರ ದೇಶದಲ್ಲಿ ದಿನವೊಂದರಲ್ಲಿ 25 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದರೆ ಅದರಲ್ಲಿ16 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. … Continued

ಪಂಚರಾಜ್ಯಗಳ ಚುನಾವಣೆ: ಕಾಂಗ್ರೆಸ್‌ ನೆಲೆ ಮತ್ತಷ್ಟು ಕುಸಿದರೆ ಬಿಜೆಪಿಗೆ ತೃತೀಯ ರಂಗ ಪರ್ಯಾಯವಾಗಲಿದೆಯೇ?

ಪಂಚರಾಜ್ಯ ಚುನಾವಣೆಗಳಲ್ಲಿ ಕೇರಳ ಹಾಗೂ ಅಸ್ಸಾಂ ಪಡಿಸಿ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಈ ಪಕ್ಷದ ಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತ ಸಾಗಿದೆ. ಅಸ್ಸಾಂನಲ್ಲಿ ಬಿಜೆಪಿ ಸೋಲಿಸಲೇಬೇಕೆಂದು ಅನೇಕ ಪ್ರಾದೇಶಿಕ ಪಕ್ಷಗಳ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ … Continued

ನಕ್ಸಲಿಸಂ-‘ಡಿಸ್ಕೋ ಡ್ಯಾನ್ಸರ್-ಬಾಲಿವುಡ್‌ ನಟ- ಸಿಪಿಎಂ-ಟಿಎಂಸಿ-ಬಿಜೆಪಿ: ಮಿಥುನ್‌ ದಾ ಕ್ರಮಿಸಿದ ದಾರಿ ವಿಚಿತ್ರ, ವಿಭಿನ್ನ

ಅತ್ಯಂತ ಪ್ರಸಿದ್ಧ ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಭಾನುವಾರ (ಮಾ.೭) ಬಿಜೆಪಿಗೆ ಸೇರಿದ್ದಾರೆ. ಬಂಗಾಳದಲ್ಲಿ ಪ್ರಧಾನಿ ಮೋದಿಯವರ ಬೃಹತ್‌ ಸಮಾವೇಶದಲ್ಲಿ ಅವರ ಬಿಜೆಪಿ ಸೇರ್ಪಡೆಯಾಗಿದೆ. ಬಾಲಿವುಡ್‌ನಲ್ಲಿ ಡಿಸ್ಕೊ ಡ್ಯಾನ್ಸ್‌ಗೆ ಹೆರುವಾಸಿಯಾಗಿದ್ದ ಅವರು ನಟನೆಯಲ್ಲಿ ರಾಷ್ಟ್ರಪ್ರಶಸ್ತಿಯನ್ನು ಪಡೆದವರು. ತಮ್ಮ ನಟನೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದವರು. ಈಗ ಅವರು ರಾಜಕೀಯದಲ್ಲಿ ಮತ್ತೊಂದು ಮಜಲಿಗೆ ಹೊರಳಿದ್ದಾರೆ. ಮಿಥುನ್‌ … Continued

ಕಾಂಗ್ರೆಸ್‌ ನಾಯಕರ ಕಚ್ಚಾಟಕ್ಕೆ ಸುರ್ಜೆವಾಲಾರ ಮುಲಾಮು…?

ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕರ ನಡುವೆ ಪರಸ್ಪರ ಕಿತ್ತಾಟ ಹೆಚ್ಚಾಗಿದ್ದು,ಅದು ಈಗ ತಾರಕಕ್ಕೂ ಹೋಗಿದೆ. ಹೊಂದಾಣಿಕೆಯ ಕೊರತೆಯಿಂದಾಗಿ ಗುಂಪುಗಾರಿಕೆಯೂ ಹೆಚ್ಚಾದಂತೆ ಕಂಡುಬರುತ್ತಿದೆ. ಮೈಸೂರು ಮೇಯರ್‌ ಆಯ್ಕೆ ಗೊಂದಲದ ನಂತರ ಕಾಂಗ್ರೆಸ್‌ನ ಆಂತರಿಕ ಕಿತ್ತಾಟ, ಗುಂಪುಗಾರಿಕೆಯ ವಿಷಯ ದೆಹಲಿಯ ಕಾಂಗ್ರೆಸ್‌ನ ಹೈಕಮಾಂಡ್‌ ಅಂಗಳದ ವರೆಗೂ ಹೋಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ … Continued