ರಸಾಯನಶಾಸ್ತ್ರದಲ್ಲಿ ಬೆಂಜಮಿನ್ ಲಿಸ್ಟ್, ಡೇವಿಡ್ ಮ್ಯಾಕ್ ಮಿಲನ್ ಗೆ ನೊಬೆಲ್ ಪ್ರಶಸ್ತಿ

ಸ್ಟಾಕ್‌ಹೋಮ್: ರಸಾಯನಶಾಸ್ತ್ರದಲ್ಲಿ ಅಸಿಮ್ಮೆಟ್ರಿಕ್ ಆರ್ಗನೊಕಟಾಲಿಸಿಸ್ ಅಭಿವೃದ್ಧಿಗಾಗಿ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ವಿಜ್ಞಾನ ಪ್ರಸಕ್ತ ಸಾಲಿನ ನೊಬೆಲ್ ಪ್ರಶಸ್ತಿ ಘೋಷಿಸಿದೆ. ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜರ್ಮನಿಯ ಬೆಂಜಮಿನ್ ಲಿಸ್ಟ್ ಮತ್ತು ಯುಎಸ್ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಡೇವಿಡ್ ಡಬ್ಲ್ಯೂಸಿ ಮ್ಯಾಕ್‌ಮಿಲನ್‌ ಅವರಿಗೆ ನೀಡಲಾಗಿದೆ. “ಅಣುಗಳನ್ನು ನಿರ್ಮಿಸುವುದು ಒಂದು ಕಷ್ಟಕರ ಕಲೆ. ಬೆಂಜಮಿನ್ ಲಿಸ್ಟ್ ಮತ್ತು ಡೇವಿಡ್ ಮ್ಯಾಕ್‌ಮಿಲನ್‌ಗೆ … Continued

ಸಿನಿಮಾ ಚಿತ್ರೀಕರಣಕ್ಕೆಂದು ಬಾಹ್ಯಾಕಾಶಕ್ಕೆ ಹಾರಿದ ರಷ್ಯಾ ಚಿತ್ರತಂಡ

ಮಾಸ್ಕೋ: ಮೊದಲ ಬಾರಿ ಬಾಹ್ಯಾಕಾಶದಲ್ಲಿ ಸಿನಿಮಾ ಚಿತ್ರೀಕರಣ ಮಾಡಲು ಅವಕಾಶ ನೀಡಲಾದ್ದು. ರಷ್ಯಾದ ಗಗನಯಾತ್ರಿ ಆಂಟನ್ ಶಕಾಪ್ಲೆರೋವ್, ಚಲನಚಿತ್ರ ನಿರ್ದೇಶಕ ಕ್ಲಿಮ್ ಶಿಪೆಂಕೊ ಮತ್ತು ನಟಿ ಯೂಲಿಯಾ ಪೆರೆಸಿಲ್ಡ್ ಜೊತೆಗಿನ ಸೊಯುಜ್ ಎಂಎಸ್-19 ಬಾಹ್ಯಾಕಾಶ ನೌಕೆಯನ್ನು ಅಕ್ಟೋಬರ್ 5 ರಂದು ಉಡಾವಣೆ ಮಾಡಲಾಗಿದೆ. ಶಿಪೆಂಕೊ ಮತ್ತು ಪೆರೆಸಿಲ್ಡ್ ಬಾಹ್ಯಾಕಾಶದಲ್ಲಿ “ಚಾಲೆಂಜ್” ಚಿತ್ರೀಕರಣ ನಡೆಸಲಿದ್ದಾರೆ. ಅಕ್ಟೋಬರ್ 17 … Continued

ಆರು ತಾಸು ಫೇಸ್ಬುಕ್‌, ವಾಟ್ಸಾಪ್, ಇನ್‌ಸ್ಟಾಗ್ರಾಮ್ ಜಾಲತಾಣ ಸ್ಥಗಿತ; ಏಳು ಶತಕೋಟಿ ಡಾಲರ್‌ ಕಳೆದುಕೊಂಡ ಜುಕರ್‌ಬರ್ಗ..!

ನವದೆಹಲಿ: ಮಾರ್ಕ್ ಜುಕರ್‌ಬರ್ಗ್ ಅವರ ವೈಯಕ್ತಿಕ ಸಂಪತ್ತು ಕೆಲವೇ ಗಂಟೆಗಳಲ್ಲಿ ಸುಮಾರು 7 ಬಿಲಿಯನ್ ಡಾಲರ್‌ಗಳಷ್ಟು ಕುಸಿದಿದೆ. ಬ್ಲೂಮ್‌ ಬರ್ಗ್‌ ಸ್ಕಾಟ್ ಕಾರ್ಪೆಂಟರ್ ಪ್ರಕಾರ, ಫೇಸ್ಬುಕ್‌, ವಾಟ್ಸಾಪ್, ಇನ್‌ಸ್ಟಾಗ್ರಾಮ್ ಮತ್ತು ಮೆಸೆಂಜರ್‌ನಂತಹ ಸಾಮಾಜಿಕ ಮಾಧ್ಯಮ ದೈತ್ಯ ಅಪ್ಲಿಕೇಶನ್‌ಗಳು ನಿನ್ನೆ(ಸೋಮವಾರ) ದೊಡ್ಡ ಜಾಗತಿಕವಾಗಿ ವ್ಯತ್ಯಯವಾದ ನಂತರ ಕಂಪನಿಗಳು ಫೇಸ್‌ಬುಕ್ ಇಂಕ್ ನೆಟ್‌ವರ್ಕ್‌ನಿಂದ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು, ಒಟ್ಟು 121.6 … Continued

ನಾವು ಶಾಖ, ಸ್ಪರ್ಶಕ್ಕೆ ಹೇಗೆ ಪ್ರತಿಕ್ರಿಯಿಸುತ್ತೇವೆ ಎಂಬುದನ್ನು ತೋರಿಸಿದಕ್ಕೆ ವೈದ್ಯಕೀಯದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಇಬ್ಬರು ಅಮೆರಿಕ ವಿಜ್ಞಾನಿಗಳು

ಸ್ಟಾಕ್ಹೋಮ್: ಇಬ್ಬರು ವಿಜ್ಞಾನಿಗಳು ಮಾನವ ದೇಹವು ತಾಪಮಾನ ಮತ್ತು ಸ್ಪರ್ಶವನ್ನು ಹೇಗೆ ಗ್ರಹಿಸುತ್ತದೆ, ಇದು ನೋವು ಅಥವಾ ಹೃದಯ ಕಾಯಿಲೆಗೆ ಚಿಕಿತ್ಸೆ ನೀಡುವ ಹೊಸ ವಿಧಾನಗಳಿಗೆ ಕಾರಣವಾಗಬಹುದು ಎಂದು ಕಂಡುಹಿಡಿದಿದ್ದಕ್ಕೆ ಸೋಮವಾರ ವೈದ್ಯಕೀಯದಲ್ಲಿ ಈ ವರ್ಷದ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಮೆರಿಕನ್ನರಾದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್ ಅವರು ಶಾಖ ಮತ್ತು ಒತ್ತಡಕ್ಕೆ ಪ್ರತಿಕ್ರಿಯಿಸುವ … Continued

ಜಲಾಂತರ್ಗಾಮಿಯಿಂದ ಶಬ್ದಕ್ಕಿಂತ 9 ಪಟ್ಟು ವೇಗದ ಹೈಪರ್​ಸಾನಿಕ್ ಕ್ಷಿಪಣಿ ಯಶಸ್ವಿಯಾಗಿ ಉಡಾವಣೆ ಮಾಡಿದ ರಷ್ಯಾ

ಮಾಸ್ಕೊ: ಶಬ್ದದ ವೇಗಕ್ಕಿಂತಲೂ ಹಲವು ಪಟ್ಟು ವೇಗದಲ್ಲಿ ಸಂಚರಿಸುವ ಸಾಮರ್ಥ್ಯವಿರುವ ಅತ್ಯಾಧುನಿಕ ಹೈಪರ್​ಸಾನಿಕ್ ಕ್ಷಿಪಣಿಯೊಂದನ್ನು ರಷ್ಯಾ ನೌಕಾಪಡೆಅಣುಶಕ್ತಿ ಚಾಲಿತ ಜಲಾಂತರ್ಗಾಮಿಯಿಂದ (nuclear submarine) ಸೋಮವಾರ ಪರೀಕ್ಷಾರ್ಥ ಮಾಡಿದ ಉಡಾವಣೆ ಯಶಸ್ವಿಯಾಗಿದೆ. ಪರೀಕ್ಷೆಯು ಯಶಸ್ವಿಯಾಗಿದ್ದು, ನಿಗದಿಪಡಿಸಿದ್ದ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ರಷ್ಯಾದ ರಕ್ಷಣಾ ಇಲಾಖೆ ತಿಳಿಸಿದೆ. ಬರೆಂಟ್ಸ್​ ಸಾಗರದಲ್ಲಿದ್ದ ಅಣಕು ಗುರಿಯನ್ನು ಸೆವೆರೊಡ್ವಿನ್​ಸ್ಕ್​ ಜಲಾಂತರ್ಗಾಮಿಯಿಂದ ಹಾರಿಬಿಟ್ಟ … Continued

ಪಂಡೋರಾ ಪೇಪರ್‌ ಲೀಕ್: ಕಡಲಾಚೆಯ ಮಾಹಿತಿಯ ಅತಿದೊಡ್ಡ ಸೋರಿಕೆ ಶ್ರೀಮಂತ-ಗಣ್ಯ ವ್ಯಕ್ತಿಗಳ ಆರ್ಥಿಕ ರಹಸ್ಯಗಳು ಬಹಿರಂಗ..! ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್, ಅನಿಲ್‌ ಅಂಬಾನಿ ಐವರು ಭಾರತೀಯರ ಹೆಸರು ..!

ನವದೆಹಲಿ: 91 ದೇಶದ 35 ಮಂದಿ ಪ್ರಭಾವಿ ವಿಶ್ವ ನಾಯಕರು, 330 ರಾಜಕಾರಣಿಗಳು ಮತ್ತು ಸಾರ್ವಜನಿಕ ಅಧಿಕಾರಿಗಳ ರಹಸ್ಯ ಸಂಪತ್ತಿನ ಮಾಹಿತಿಯನ್ನೊಳಗೊಂಡ ಲಕ್ಷಾಂತರ ದಾಖಲೆಗಳು ಅಂತರ್ಜಾಲದಲ್ಲಿ ಸೋರಿಕೆಯಾಗಿವೆ. 117 ದೇಶಗಳ 600 ಪತ್ರಕರ್ತದ ಸಹಯೋಗದಲ್ಲಿ ನಡೆದ ಈ ಕಾರ್ಯಚರಣೆಗೆ ಪ್ಯಾಂಡೋರಾ ಪೇಪರ್ಸ್ ಎಂದು ಹೆಸರಿಡಲಾಗಿದೆ. ಪ್ರಭಾವಿ ವ್ಯಕ್ತಿಗಳು ವಿದೇಶದಲ್ಲಿ ನಡೆಸಿರುವ ಹೂಡಿಕೆ ಮಾಹಿತಿಯನ್ನು ಈ ದಾಖಲೆಗಳು … Continued

ಶಾಹೀನ್‌ ಚಂಡ ಮಾರುತ: ಒಮನ್‌ನಲ್ಲಿ ವಿಮಾನ ಹಾರಾಟ ಬಂದ್‌, ಯುಎಇನಲ್ಲಿ ಹೈ ಅಲರ್ಟ್‌ ಘೋಷಣೆ

ಯುಎಇ : ಶಾಹೀನ್‌ ಚಂಡಮಾರುತದ ಕಾರಣದಿಂದ ಯುಎಇನಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಒಮನ್‌ನಲ್ಲಿ ಒಳಬರುವ ಹಾಗೂ ಹೊರ ಹೋಗುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಶಾಹೀನ್ ಚಂಡಮಾರುತವು ಭಾನುವಾರ ಓಮನ್ ರಾಜಧಾನಿ ಮಸ್ಕತ್ ಅನ್ನು 116 ಕಿಲೋಮೀಟರ್ (72 ಮೈಲಿಗಳು) ವೇಗದಲ್ಲಿ ತಲುಪುತ್ತಿದೆ. ಇದು ವರ್ಗ 1 ರ ಉಷ್ಣವಲಯದ ಚಂಡಮಾರುತವಾಗಿ ಬಲಗೊಳ್ಳುವ ನಿರೀಕ್ಷೆಯಿದೆ … Continued

ಕಾಬೂಲ್‌ ಬಾಂಬ್‌ ಸ್ಫೋಟ: ಮೃತರ ಸಂಖ್ಯೆ 12ಕ್ಕೆ ಏರಿಕೆ:32 ಜನರಿಗೆ ಗಾಯ

ಕಾಬೂಲ್(ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಭಾನುವಾರ ನಡೆದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏರಿದೆ. ಮತ್ತು 32 ಜನರು ಗಾಯಗೊಂಡಿದ್ದಾರೆ. ತಾಲಿಬಾನ್ ವಕ್ತಾರರ ಪ್ರಕಾರ, ಸ್ಫೋಟವು ಕಾಬೂಲ್‌ನ ಮಸೀದಿಯ ಹೊರಗೆ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಅಫ್ಘಾನ್ ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯೀದ್ ಖೋಸ್ಟಿ ಹೇಳಿದ್ದಾರೆ. ಮಾಹಿತಿ ಮತ್ತು ಸಂಸ್ಕೃತಿಯ ಉಪ … Continued

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಭಾನುವಾರ ಬಾಂಬ್ ಸ್ಫೋಟಿಸಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಕಾಬೂಲಿನ ಈದ್ಗಾ ಮಸೀದಿಯಲ್ಲಿ ಸೇರಿದ್ದವರನ್ನು ಈ ಬಾಂಬ್ ಸ್ಫೋಟದ ಮೂಲಕ ಗುರಿಯಾಗಿಸಲಾಗಿತ್ತು. ಬಾಂಬ್ ಸ್ಫೋಟ ಸಂಭವಿಸಿದಾಗ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿತ್ತು ಎಂದು ತಾಲಿಬಾನ್ ವಕ್ತಾರ ಝಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಇಬ್ಬರು ನಾಗರಿಕರು ಮೃತಪಟ್ಟಿದ್ದು, ಮೂವರು … Continued

ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಕಬ್ಬಿಣದ ತುಂಡು-ಉಗುರು ಹೊರತೆಗೆದ ವೈದ್ಯರು..!

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಯ ಹೊಟ್ಟೆಯಲ್ಲಿ 1 ಕೆಜಿಗಿಂತಲೂ ಹೆಚ್ಚಿನ ಉಗುರು ಮತ್ತು ಕಬ್ಬಿಣದ ತುಂಡುಗಳು ಇರುವುದು ಪತ್ತಯಾಗಿದೆ. ಇದು ಲಿಥುವೇನಿಯಾದ ಕ್ಲೈಪೆಡಾ ನಗರದಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಹೊಟ್ಟೆ ನೋವಿನಿಂದ ಬಾಲ್ಟಿಕ್ ಬಂದರು ನಗರ ಕ್ಲೈಪೆಡಾ ಆಸ್ಪತ್ರೆಗೆ ದಾಖಲಾಗಿದ್ದ. ಆತ ಕುಡಿಯುವುದನ್ನು ನಿಲ್ಲಿಸಿದ ನಂತರ ಲೋಹದ ತುಂಡುಗಳನ್ನು ನುಂಗಲು ಪ್ರಾರಂಭಿಸಿದನೆಂದು ಆ ವ್ಯಕ್ತಿ ಒಪ್ಪಿಕೊಂಡಿದ್ದಾನೆ. ತೀವ್ರವಾದ … Continued