ಮ್ಯಾನ್ಮಾರ್: ಸೈನ್ಯದ ಮುಂದೆ ಮಂಡಿಯೂರಿ ಮಕ್ಕಳನ್ನು ಬಿಟ್ಟುಬಿಡಿ ನನ್ನ ಕೊಂದು ಬಿಡಿ ಎಂದ ಸಿಸ್ಟರ್
ಯಾಂಗೂನ್ : ಉತ್ತರ ಮ್ಯಾನ್ಮಾರ್ ನ ನಗರವೊಂದರಲ್ಲಿ ಮಂಡಿಯೂರಿ ಕುಳಿತ ಸಿಸ್ಟರ್ ಆನ್ ರೋಸ್ ನು ತವಾಂಗ್ ಅವರು ಭಾರಿ ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳ ಮುಂದೆ ಮಕ್ಕಳನ್ನು’ ಬಿಟ್ಟು ತಮ್ಮ ಪ್ರಾಣ ತೆಗೆಯುವಂತೆ ಬೇಡಿಕೊಂಡಿರುವ ದೃಶ್ಯ ಸದ್ಯ ವೈರಲ್ ಆಗುತ್ತಿದೆ. ಕ್ಯಾಥೋಲಿಕ್ ಸನ್ಯಾಸಿನಿ ಪ್ರತಿಭಟನಾ ನಿರತರ ಮೇಲೆ ದಾಳಿ ನಡೆಸಲು ಸಿದ್ಧವಾಗಿದ್ದ ಮಿಲಿಟರಿ ಎದುರು ಆಕೆ … Continued