ಇದೇ ಮೊದಲ ಬಾರಿಗೆ ಮಾನವನ ದೇಹಕ್ಕೆ ಹಂದಿಯ ಕಿಡ್ನಿ ಕಸಿ ಮಾಡುವಲ್ಲಿ ಅಮೆರಿಕದ ಸರ್ಜನ್​ಗಳು ಯಶಸ್ವಿ..!

ವಾಷಿಂಗ್ಟನ್: ಇದೇ ಮೊದಲ ಬಾರಿಗೆ ಹಂದಿಯ ಮೂತ್ರಪಿಂಡವನ್ನು (pig’s kidney) ಮನುಷ್ಯನ ದೇಹಕ್ಕೆ ಅಳವಡಿಸುವಲ್ಲಿಅಮೆರಿಕದ ಸರ್ಜನ್​ಗಳು ಯಶಸ್ವಿಯಾಗಿದ್ದಾರೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದ್ದು, ಹಂದಿಯ ಕಿಡ್ನಿಯನ್ನು ಅಳವಡಿಸಿರುವ ರೋಗಿಯ ದೇಹದಲ್ಲಿ ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ. ಹಂದಿ ಮೂತ್ರಪಿಂಡವನ್ನು ಸ್ವೀಕರಿಸುವವರ ಪ್ರತಿರಕ್ಷಣಾ ವ್ಯವಸ್ಥೆಯಿಂದ ತಕ್ಷಣದ ಅಡ್ಡಪರಿಣಾಮವಾಗದಂತೆ ಮಾನವನಿಗೆ ಕಸಿ ಮಾಡಲಾಗಿದೆ, ಇದು ಸಂಭಾವ್ಯವಾಗಿ ಪ್ರಮುಖವಾದ ಮುನ್ನಡೆಯಾಗಿದ್ದು, … Continued

ಆತ್ಮಾಹುತಿ ಬಾಂಬರ್‌ಗಳ ಕುಟುಂಬಕ್ಕೆ ನಿವೇಶನದ ಜೊತೆ ನಗದು ಬಹುಮಾನ ಘೋಷಿಸಿದ ತಾಲಿಬಾನ್‌ ಸರ್ಕಾರ..!

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬರ್‌ಗಳಿಗೆ ಉತ್ತೇಜನ ನೀಡುವ ಹೊಸ ಭರವಸೆಯನ್ನು ತಾಲಿಬಾನ್ ಸರ್ಕಾರ ಜಾರಿಗೊಳಿಸಲು ಮುಂದಾಗಿದೆ. ಅಮೆರಿಕ ಮತ್ತು ಅಫ್ಘಾನಿಸ್ತಾನದ ಯೋಧರ ಮೇಲೆ ದಾಳಿ ನಡೆಸಿದ ಆತ್ಮಾಹುತಿ ಬಾಂಬರ್ ಗಳ ಕುಟುಂಬಕ್ಕೆ ಭೂಮಿ ಮತ್ತು ನಗದು ಬಹುಮಾನ ನೀಡುವುದಾಗಿ ತಾಲಿಬಾನ್ ಭರವಸೆ ನೀಡಿದೆ. ಅಲ್ಲದೇ ಆತ್ಮಾಹುತಿ ಬಾಂಬರ್‌ಗಳನ್ನು ತಾಲಿಬಾನ್ ಸರ್ಕಾರ ಹುತಾತ್ಮರು ಎಂದು ಬಣ್ಣಿಸಿದೆ. ತಾಲಿಬಾನ್‌ನ … Continued

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ:ಹಿಂದೂಗಳ 66 ಮನೆ ಧ್ವಂಸ, 20 ಮನೆಗೆ ಬೆಂಕಿ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಹಿಂಸಾಚಾರ ಮುಂದುವರಿದಿದ್ದು, ಹಿಂದೂಗಳ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ. ಹಿಂದೂಗಳಿಗೆ ಸೇರಿದ 66 ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಕನಿಷ್ಠ 20 ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ ಗುಂಪೊಂದು ದುರ್ಗಾ ಪೂಜೆ ಪೆಂಡಾಲ್‌ಗಳ ಮೇಲೆ ದಾಳಿ ನಡೆಸಿತ್ತು. ಅಲ್ಲದೇ ದೇವಸ್ಥಾನವನ್ನೂ ಧ್ವಂಸ ಮಾಡಿತ್ತು. ಇದನ್ನು ಖಂಡಿಸಿ … Continued

ಒಂದಲ್ಲ, ಎರಡಲ್ಲ, ಬರೋಬ್ಬರಿ 7 ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ..!

ಅಬೋಟಾಬಾದ್‌: ಪಾಕಿಸ್ತಾನದಲ್ಲಿ ಒಂದಲ್ಲ, ಎರಡಲ್ಲ, ಬರೋಬ್ಬರಿ ಏಳು ಮಕ್ಕಳಿಗೆ ಮಹಿಳೆಯೊಬ್ಬಳು ಜನ್ಮ ನೀಡಿದ್ದಾಳೆ. ಪಾಕಿಸ್ತಾನದ ಅಬೋಟಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಏಳು ಶಿಶುಗಳಿಗೆ ಜನ್ಮ ನೀಡಿದ್ದಾರೆ ಎಂದು ಅರಿ (ARY) ನ್ಯೂಸ್ ವರದಿ ಮಾಡಿದೆ. ಇಲ್ಲಿನ ಖೈಬರ್ ಫಖ್ತಂಖ್ವಾ ಅಬೋಟಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಏಕಕಾಲದಲ್ಲಿ 7 ಮಕ್ಕಳಿಗೆ ಜನ್ಮ ನೀಡಿದ್ದಾಳೆ. ವೈದ್ಯರು 5 ಮಕ್ಕಳು … Continued

ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತನ್ನ ಇಬ್ಬರು ಹೆಣ್ಣುಮಕ್ಕಳು, ಮೊಮ್ಮಕ್ಕಳು ಸೇರಿ 7 ಜನರನ್ನು ಜೀವಂತವಾಗಿ ಸುಟ್ಟು ಹಾಕಿದ ವ್ಯಕ್ತಿ..!

ಲಾಹೋರ್‌: ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗಿದ್ದಾಳೆ ಎಂಬ ಕಾರಣಕ್ಕೆ ಸ್ವತಃ ತಂದೆಯೇ ತನ್ನ ಹೆಣ್ಣುಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಪರಿಣಾಮ 7 ಮಂದಿ ಸಜೀವ ದಹನವಾದ ಘಟನೆ ಆಘಾತಕಾರಿ ಘಟನೆ ಪಾಕಿಸ್ತಾನದ ಮುಜಾಫರ್​​ಗರ್​ ಜಿಲ್ಲೆಯ ಪೀರ್​ ಜಹನೈನ್​​ ಪಟ್ಟಣದಲ್ಲಿ ವರದಿಯಾಗಿದೆ. ಈ ಸಂಬಂಧ ಆರೋಪಿ ಮಂಜೂರ್​ ಹುಸೇನ್​ ವಿರುದ್ಧ ಪೊಲೀಸರು ಲುಕ್​ಔಟ್​ ನೋಟಿಸ್​ ಜಾರಿ … Continued

ಟಿ 20 ವಿಶ್ವಕಪ್ :ಸತತ ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್..!

ಅಬುಧಾಬಿ: ಐಸಿಸಿ ಟಿ 20 ವಿಶ್ವಕಪ್ ಕೂಟದ ಎರಡನೇ ದಿನದಾಟದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಐರ್ಲೆಂಡ್ ಬೌಲರ್ ಕರ್ಟಿಸ್ ಕ್ಯಾಂಫರ್ ಸತತ ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್ ಕಿತ್ತು ಈ ಹೊಸದಾಖಲೆ ಬರೆದಿದ್ದಾರೆ. ಶೇಕ್ ಝಯೀದ್ ಮೈದಾನದಲ್ಲಿ ನೆದರ್ಲಾಂಡ್ ವಿರುದ್ಧದ ಪಂದ್ಯದಲ್ಲಿ ಕ್ಯಾಂಫರ್ ಈ ದಾಖಲೆ ಮಾಡಿದ್ದಾರೆ.ಹೀಗೆ ಸತತ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್ ಕಬಳಿಸಿದ … Continued

ಬಾಂಗ್ಲಾದೇಶ: ಮತ್ತೊಂದು ಹಿಂದೂ ದೇವಾಲಯ ಧ್ವಂಸ, ಅಂಗಡಿಗಳ ಲೂಟಿ

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದು ಸಮುದಾಯದ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಧರ್ಮನಿಂದನೆ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ ನಂತರ ಭುಗಿಲೆದ್ದಿರುವ ಕೋಮು ಹಿಂಸಾಚಾರ ಮುಂದುವರಿದಿದ್ದು ಮತ್ತೊಂದು ಹಿಂದು ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ. ಈ ಮಧ್ಯೆ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ದೇಶದಾದ್ಯಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹಿಂದು ಸಂಘಟನೆಯ ಮುಖಂಡರು ಪ್ರಕಟಿಸಿದ್ದಾರೆ. ಶನಿವಾರ ನಡೆದ … Continued

ಕೊರೊನಾ ಬೆನ್ನಲೇ ಚೀನಾದಲ್ಲಿ ಮತ್ತೊಂದು ಸಾಂಕ್ರಾಮಿಕ ರೋಗ ಪತ್ತೆ

ಬೀಜಿಂಗ್: ಈ ಚಳಿಗಾಲದಲ್ಲಿ “ಟ್ವಿಂಡೆಮಿಕ್” (Twindemic’) ನ ಸಂಭವನೀಯ ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡಿರುವ ಚೀನಾದ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಸೆಪ್ಟೆಂಬರ್ ನಿಂದ ದೇಶದ ದಕ್ಷಿಣ ಪ್ರಾಂತ್ಯಗಳಲ್ಲಿ ಜ್ವರ ಹೆಚ್ಚಾಗಿರುವುದರಿಂದ ಈ ಎಚ್ಚರಿಕೆ ನೀಡಲಾಗಿದೆ. ಶುಕ್ರವಾರ ಹೊರಡಿಸಿದ ಅಧಿಸೂಚನೆಯಲ್ಲಿ, ಚೀನಾದ ಆರೋಗ್ಯ ಆಯೋಗವು ಜ್ವರದ ಋತುವಿನಲ್ಲಿ ಜ್ವರದ ( influenza) ತಡೆಗಟ್ಟುವಿಕೆ ಮತ್ತು ನಿಯಂತ್ರಣ … Continued

ಸಮುದ್ರದ ಆಳದಲ್ಲಿ ಸ್ಕೂಬಾ ಡೈವರ್‌ನ ಮುದ್ದಾಡಿದ ಸೀಲ್‌: ಮನ ತಟ್ಟುತ್ತದೆ ಈ ವಿಡಿಯೊ

ಮಾನವನಷ್ಟೇ ಅಲ್ಲ, ಪ್ರಾಣಿಗಳಳು ಸಹ ತಮ್ಮ ಪ್ರೀತಿಯನ್ನು ಅಪ್ಪುಗೆಯ ಮೂಲಕ ತೋರಿಸುತ್ತವೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಸ್ಕೂಬಾ ಡೈವಿಂಗ್‌ ಮಾಡುವ ವೇಳೆಯಲ್ಲಿ ಕಡಲ ಚಿರತೆ( Seal )ಯೊಂದು ಸ್ಕೂಬಾ ಡೈವರ್‌ನನ್ನು ಅಪ್ಪಿ ಹಿಡಿದು ಮುದ್ದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದು ಸ್ಕೂಬಾ ಡೈವರ್‌ ಮೇಲೆ ಸೀಲ್‌ನ ಪ್ರೀತಿಗೆ ಸಾಕ್ಷಿಯಂತಿದೆ ಹಾಗೂ ಮನ … Continued

ಬಾಂಗ್ಲಾದೇಶದಲ್ಲಿ ಇಸ್ಕಾನ್ ದೇವಾಲಯದ ಮೇಲೆ ದಾಳಿ;ದೇಗುಲದ ಸದಸ್ಯನ ಹತ್ಯೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಇನ್ನೊಂದು ದಾಳಿಯಲ್ಲಿ, 200 ಕ್ಕೂ ಹೆಚ್ಚು ಜನರ ಗುಂಪು ಶುಕ್ರವಾರ ನೋಖಾಲಿ ಪ್ರದೇಶದಲ್ಲಿ ದಸರಾ ಸಂದರ್ಭದಲ್ಲಿ ಇಸ್ಕಾನ್ ದೇವಸ್ಥಾನ ಮತ್ತು ಭಕ್ತರ ಮೇಲೆ ದಾಳಿ ನಡೆಸಿದೆ. ಹಿಂಸಾತ್ಮಕ ದಾಳಿಯಲ್ಲಿ ದೇಗುಲದ ಸದಸ್ಯ ಮೃತಪಟ್ಟಿದ್ದಾನೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಚೌಮುಹನಿ ಪ್ರದೇಶದಲ್ಲಿ ಶುಕ್ರವಾರ … Continued