ಜಪಾನ್‌ನಲ್ಲಿ ಭೂಕಂಪನಕ್ಕೆ ೧೨೦ ಜನರಿಗೆ ಗಾಯ

ಈಶಾನ್ಯ ಜಪಾನ್‌ನಲ್ಲಿ ಶನಿವಾರ ತಡರಾತ್ರಿ ಭೂಕಂಪನ ಸಂಭವಿಸಿದ್ದು, ಸುಮಾರು ೧೨೦ ಜನರು ಗಾಯಗೊಂಡಿರುವುದು ವರದಿಯಾಗಿದೆ. ಭೂ ಕಂಪನದಿಂದಾಗಿ ಬುಲೆಟ್‌ ರೈಲು ಮಾರ್ಗಗಳು, ಹಲವು ಕಟ್ಟಡಗಳು, ರಸ್ತೆಗಳು ಹಾನಿಗೀಡಾಗಿವೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪನದ ತೀವ್ರತೆ ೭.೩ ರಷ್ಟು ದಾಖಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಜೀವಹಾನಿಯಾಗಿರುವುದು ವರದಿಯಾಗಿಲ್ಲ ಸಮುದ್ರದ ಆಳದಲ್ಲಿ ಭೂ ಕಂಪನದ ಕೇಂದ್ರ ಪತ್ತೆಯಾಗಿದ್ದು, ಯಾವುದೇ … Continued

ಜಪಾನ್‌ನಲ್ಲಿ ಭೂಕಂಪ, ಅಲ್ಲಾಡಿದ ಕಟ್ಟಡಗಳು.

ಪೂರ್ವ ಜಪಾನ್‌ನ ಕರಾವಳಿಯಲ್ಲಿ ಶನಿವಾರ 7.1 ರಿಕ್ಟರ್‌ ತೀವ್ರತೆಯ ತೀವ್ರ ಭೂಕಂಪನ ಸಂಭವಿಸಿ, ಕಟ್ಟಡಗಳನ್ನು ಅಲುಗಾಡಿಸಿದೆ. ಆದರೆ ಯಾವುದೇ ದೊಡ್ಡ ಹಾನಿಯಾಗಿಲ್ಲ. ಭೂಕಂಪ ಕೇಂದ್ರವು ಫುಕುಶಿಮಾ ಪ್ರಾಂತ್ಯದ ಕರಾವಳಿಯಲ್ಲಿ 60 ಕಿಲೋಮೀಟರ್ (36 ಮೈಲಿ) ಆಳದಲ್ಲಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಇದು ರಾತ್ರಿ 11:08 ಕ್ಕೆ , (7.38 p.m.ಭಾರತದ ಕಾಲಮಾನ) ಸಂಭವಿಸಿದೆ. … Continued

ಮೊದಲ ಕೋವಿಡ್‌ ಪ್ರಕರಣಗಳ ಕಚ್ಚಾ ದತ್ತಾಂಶ ಡಬ್ಲುಎಚ್‌ಒ ತಂಡಕ್ಕೆ ನೀಡಲು ನಿರಾಕರಿಸಿದ ಚೀನಾ: ತಂಡದ ಸದಸ್ಯ

ಆರಂಭಿಕ ಕೋವಿಡ್ ಪ್ರಕರಣಗಳ ಬಗ್ಗೆ ಡಬ್ಲ್ಯುಎಚ್‌ಒ ತಂಡಕ್ಕೆ ಕಚ್ಚಾ ಡೇಟಾವನ್ನು ನೀಡಲು ಚೀನಾ ನಿರಾಕರಿಸಿದೆ ಎಂದು ತಂಡದ ಸದಸ್ಯರೊಬ್ಬರು ಹೇಳಿದ್ದಾರೆ. 2019 ರ ಡಿಸೆಂಬರ್‌ನಲ್ಲಿ ಚೀನಾದ ನಗರವಾದ ವುಹಾನ್‌ನಲ್ಲಿ ಏಕಾಏಕಿ ಉಂಟಾದ ಆರಂಭಿಕ ಹಂತದಿಂದ ಚೀನಾ ಗುರುತಿಸಿದ ಕೋವಿಡ್‌-19 174 ಪ್ರಕರಣಗಳ ಬಗ್ಗೆ ರೋಗಿಗಳ ದತ್ತಾಂಶವನ್ನು ತಂಡವು ಕೋರಿತ್ತು, ಆದರೆ ಅವರಿಗೆ ಸಾರಾಂಶವನ್ನು ಮಾತ್ರ ನೀಡಲಾಗಿದೆ, … Continued

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಾರತೀಯ ಮೂಲದ ಆಕಾಂಕ್ಷಾ ಸ್ಪರ್ಧೆ

ವಿಶ್ವ ಸಂಸ್ಥೆ : ಭಾರತೀಯ ಮೂಲದ ವಿಶ್ವಸಂಸ್ಥೆ ಉದ್ಯೋಗಿ ಕಾಂಕ್ಷಾ ಆರೋರಾ (34) ವಿಶ್ವಸಂಸ್ಥೆಯ ಮುಂದಿನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲು ಉಮೇದುವಾರಿಕೆ ಘೋಷಿಸಿದ್ದಾರೆ. ಪ್ರಸ್ತುತ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ವಿರುದ್ಧ ಸ್ಪರ್ಧಿಸಲು ಬಯಸಿರುವ ಮೊದಲ ಮಹಿಳಾ ಅಭ್ಯರ್ಥಿ ಇವರಾಗಿದ್ದಾರೆ. ಭಾರತದಲ್ಲಿ ಜನಿಸಿದ ಆಕಾಂಕ್ಷಾ ಕೆನಡಾ ಪಾಸ್‍ಫೋರ್ಟ್ ಹೊಂದಿದ್ದಲ್ಲದೆ ಸಾಗರೋತ್ತರ ಪೌರತ್ವದ ಮೊದಲ ಅಭ್ಯರ್ಥಿ … Continued

ರೈತರ ಪ್ರತಿಭಟನೆ: ಯು ಟರ್ನ್‌ ಹೊಡೆದ ಕೆನಡಾ ಪ್ರಧಾನಿ

ನವ ದೆಹಲಿ: ಈಗ ಯು-ಟರ್ನ್ ಹೊಡೆದಿರುವ ಕೆನಡಾ ಪ್ರಧಾನಿ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಆಂದೋಲನ ಮಾಡುತ್ತಿರುವ ರೈತರೊಂದಿಗೆ ಹಲವಾರು ಸುತ್ತಿನ ಮಾತುಕತೆ ನಡೆಸಿದ್ದಕ್ಕಾಗಿ ಭಾರತ ಸರ್ಕಾರವನ್ನು ಶ್ಲಾಘಿಸಿದ್ದಾರೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆಯ ಸಂದರ್ಭದಲ್ಲಿ ಈ ವಿಷಯವನ್ನು ತಿಳಿಸಿದರು. ವಿಶೇಷವೆಂದರೆ ಕೆನಡಾ … Continued

ಚೀನಾದಿಂದ ಲಡಾಕ್‌ ಗಡಿಯಿಂದ ೨೦೦ ಟ್ಯಾಂಕರ್‌ಗಳು ವಾಪಸ್‌

ನವ ದೆಹಲಿ:ಪೂರ್ವ ಲಡಾಕ್‌ನಲ್ಲಿ ಚೀನಾ ತ್ವರಿತವಾಗಿ ೨೦೦ಕ್ಕೂ ಹೆಚ್ಚು ಯುದ್ಧ ಟ್ಯಾಂಕರ್‌ಗಳನ್ನು ವಾಪಸ್ ಕರೆಸಿಕೊಂಡಿದೆ. ಭಾರತ ಮತ್ತು ಚೀನಾ ನಡುವಣ ೯ನೇ ಸುತ್ತಿನ ಮಾತುಕತೆ ನಡೆದ ನಂತರ ಗಡಿಯಲ್ಲಿ ಜಮಾವಣೆ ಮಾಡಲಾಗಿದ್ದ ಸೇನೆಯನ್ನುಹಿಂತಗೆದುಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ನಿರ್ಮಾಣವಾದ ೯ ತಿಂಗಳ ನಂತರ ಗಡಿ ಬಿಕ್ಕಟ್ಟನ್ನು ಶಮನಗೊಳಿಸಲು … Continued

ಬಿಡೆನ್-ಕ್ಸಿ ಮಾತುಕತೆ: ಚೀನಾ ಆರ್ಥಿಕ ನೀತಿಗಳ ಬಗ್ಗೆ ಬಿಡೆನ್ ಕಳವಳ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಬುಧವಾರ ಸಂಜೆ (ವಾಷಿಂಗ್ಟನ್ ಸಮಯ) ಚೀನಾದ ಅಧ್ಯಕ್ಷ  ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಾತನಾಡಿದರು. ಬಿಡೆನ್ ಜನವರಿ 20 ರಂದು ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ದೂರವಾಣಿ ಕರೆ ಇದಾಗಿದೆ. ಮುಕ್ತ ಇಂಡೋ-ಪೆಸಿಫಿಕ್  ಸಂರಕ್ಷಿಸುವ ತನ್ನ ಆದ್ಯತೆಯನ್ನು ದೃಢೀಕರಿಸುವಾಗ  ಬೀಜಿಂಗ್‌ನ ಆರ್ಥಿಕ ಅಭ್ಯಾಸಗಳು, ಅದರ … Continued

ಕೊರೊನಾ ರೂಪಾಂತರಕ್ಕೆ ಆಸ್ಟ್ರಾಜೆನಿಕ್‌ ಲಸಿಕೆ ಬಳಕೆಗೆ ಡಬ್ಲುಎಚ್‌ಒ ಶಿಫಾರಸು

ಜಿನೀವಾ: ಕೊರೊನಾ ವೈರಸ್‌ ರೂಪಾಂತರದಿಂದ ಆತಂಕಕ್ಕೀಡಾದ ದೇಶಗಳು ಕೂಡ ಆಸ್ಟ್ರಾಜೆನಿಕಾದ ಲಸಿಕೆ ಬಳಕೆ ಮಾಡಬಹುದೆಂದು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡುವ ತಜ್ಞರು ಶಿಫಾರಸು ಮಾಡಿದ್ದಾರೆ. ಹಲವು ಯುರೋಪ್‌ ಹಾಗೂ ಆಫ್ರಿಕಾದ ದೇಶಗಳಲ್ಲಿ ಕೋವಿಡ್-‌೧೯ ರೂಪಾಂತರಗೊಂಡಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆಸ್ಟ್ರಾಜೆನಿಕಾ ಶ್ರೀಮಂತ ಹಾಗೂ ಬಡರಾಷ್ಟ್ರಗಳಲ್ಲಿ ಆಗತ್ಯವಿರುವ ಜನರಿಗೆ ಲಸಿಕೆಗಳನ್ನು ನೀಡುವ ಗುರಿ ಹೊಂದಿದೆ. ಫೆಬ್ರವರಿ … Continued

ಎಎಟಿ ಪ್ರೋಟೀನ್‌ ಕೊರತೆಯೇ ಯುರೋಪ್‌-ಉತ್ತರ ಅಮೆರಿಕದ ಜನರಲ್ಲಿ  ಕೊರೋನಾ ತೀವ್ರತೆ ಹೆಚ್ಚಲು ಕಾರಣ: ಕೊಲ್ಕತ್ತಾ ಸಂಸ್ಥೆ ಅಧ್ಯಯನದಲ್ಲಿ ಬೆಳಕಿಗೆ

ಯುರೋಪ್ ಮತ್ತು ಉತ್ತರ ಅಮೆರಿಕಾದ ಜನಸಂಖ್ಯೆಯಲ್ಲಿ ಸಾಮಾನ್ಯವಾಗಿ ಕಂಡುಬರುವ ಪ್ರೊಟೀನ್‌ ಕೊರತೆಯ ಕಾರಣದಿಂದ ಅವರು ಕೊವಿಡ್‌-೧೯ ಏಷ್ಯಾದ ಜನರಿಗಿಂತ ಹೆಚ್ಚು ಬಾಧೆಗೊಳಗಾಗಿರಬಹುದು ಎಂದು ಕೊಲ್ಕತ್ತಾ ಮೂಲದ ರಾಷ್ಟ್ರೀಯ ಸಂಸ್ಥೆಯ ಸಂಶೋಧಕರು ಹೇಳಿದ್ದಾರೆ. ಆಲ್ಫಾ -1 ಆಂಟಿಟ್ರಿಪ್ಸಿನ್ (ಎಎಟಿ) ಎಂಬ ಪ್ರೊಟೀನ್‌,  ಶ್ವಾಸಕೋಶದ ಅಂಗಾಂಶಗಳ ಹಾನಿ ತಡೆಯುತ್ತದೆ ಮತ್ತು ಅದರ ಕೊರತೆಯು ಕೊರೊನಾವೈರಸ್ (ಸಾರ್ಸ್-ಕೋವಿ -2) ನ … Continued

ಮೋದಿ-ಕೆನಡಾ ಪ್ರಧಾನಿ ಮಾತುಕತೆ: ಕೊವಿಡ್‌, ರೈತರ ಪ್ರತಿಭಟನೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಬುಧವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎರಡೂ ಕಡೆಯ ಅಧಿಕೃತ ಹೇಳಿಕೆಗಳ ಪ್ರಕಾರ, ಲಸಿಕೆ ಉತ್ಪಾದನೆ, ಬಹುಪಕ್ಷೀಯ ಸಹಕಾರ ಮತ್ತು ಕೆನಡಾದಿಂದ ಉನ್ನತ ಮಟ್ಟದ ಬೆಂಬಲವನ್ನು ಪಡೆದ ಭಾರತದ ರೈತರ “ಇತ್ತೀಚಿನ ಪ್ರತಿಭಟನೆಗಳು”, COVID-19 ಸಾಂಕ್ರಾಮಿಕವನ್ನು ಒಳಗೊಂಡಿರುವ ದ್ವಿಪಕ್ಷೀಯ ಮತ್ತು ಈ ಬಗ್ಗೆ ಜಾಗತಿಕ … Continued