ಪಾಕಿಸ್ತಾನ: ಹಿಂದೂ ದೇಗುಲ ಪುನರ್‌ನಿರ್ಮಾಣಕ್ಕೆಸರ್ಕಾರದಿಂದ 3.48 ಕೋಟಿ ರೂ. ಬಿಡುಗಡೆ

ಪೇಶಾವರ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೆಲವು ಸ್ಥಳೀಯ ಮೌಲ್ವಿಗಳು ಮತ್ತು ಇಸ್ಲಾಮಿಸ್ಟ್ ಪಕ್ಷದ ಜಮಿಯತ್ ಉಲೆಮಾ-ಇ-ಇಸ್ಲಾಂ ಸದಸ್ಯರ ನೇತೃತ್ವದ ಗುಂಪಿನಿಂದ ಹಾನಿಗೊಳಗಾಗಿದ್ದ ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಪಾಕಿಸ್ತಾನದ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ 3.48 ಕೋಟಿ ರೂ. ಬಿಡುಗಡೆ ಮಾಡಿದೆ. ಶತಮಾನ ಹಳೆಯದಾದ ದೇವಾಲಯ ಮತ್ತು ಅದರ ಪಕ್ಕದ ‘ಸಮಾಧಿ’ ಮೇಲೆ ನಡೆದ ದಾಳಿಯನ್ನು … Continued

ಬ್ರಿಟನ್ ರಾಣಿ ಎಲಿಜಬೆತ್ ಪತಿ ರಾಜ ಫಿಲಿಪ್ ನಿಧನ

ಲಂಡನ್: ಬ್ರಿಟನ್ ರಾಣಿ ಎಲಿಜಬೆತ್ ಪತಿ ರಾಜ ಫಿಲಿಪ್ (99) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು ಹೃದಯ ಶಸ್ತ್ರ ಚಿಕಿತ್ಸೆ ಕೂಡ ಯಶಸ್ವಿಯಾಗಿ ನಡೆಸಲಾಗಿತ್ತು. ಅವರ ನಿಧನದ ಕುರಿತು ಬಕಿಂಗ್‌ಹ್ಯಾಮ್ ಅರಮನೆ ಮಾಹಿತಿ ನೀಡಿದೆ. ಪತಿಯ ಸಾವಿನ ಸುದ್ದಿ ಕೇಳಿ ಬಹಳ ದುಃಖವಾಗಿದೆ ಎಂದು ಎಲಿಜಬೆತ್ ಹೇಳಿದ್ದಾರೆ. ಇತ್ತೀಚೆಗಷ್ಟೇ … Continued

೩೦ ವರ್ಷಗಳ ನಂತರ ಅಂತೂ ಅಯನ್ನಾ ಉಗುರಿಗೆ ಬಿತ್ತು ಕತ್ತರಿ!!

ಅಮೆರಿಕ: ವಿಶ್ವದಲ್ಲಿ ಅತಿ ಉದ್ದದ ಕೈ ಬೆರಳಿನ ಉಗುರು ಬೆಳೆಸಿದ್ದ ಅಮೆರಿಕಾದ ಅಯನ್ನಾ ವಿಲಿಯಮ್ಸ್‌ ಮೂರು ದಶಕಗಳ ನಂತರ ತಮ್ಮ ನಖಗಳನ್ನು ಕತ್ತರಿಸಿಕೊಂಡು ಸುದ್ದಿಯಾಗಿದ್ದಾರೆ. ಅಯನ್ನಾ ಮೂವತ್ತು ವರ್ಷಗಳಿಂದ ತಮ್ಮ ಕೈಬೆರಳಿನ ಉಗುರುಗಳನ್ನು ಬೆಳೆಸಿಕೊಂಡಿದ್ದರು. ೨೦೧೭ರಲ್ಲಿ ಅಯನ್ನಾ ೧೯ ಅಡಿ ೧೦.೯ ಅಂಗುಲ ಉದ್ದ ಉಗುರು ಬೆಳೆಸಿ ವಿಶ್ವದಾಖಲೆ ಬರೆದಿದ್ದರು. ಪ್ರಸ್ತುತ ಅವರ ಉರುಗಿನ ಉದ್ದ … Continued

ನೈಜಿರಿಯಾ ಜೈಲಿನ ಮೇಲೆ ಉಗ್ರರ ಗ್ರೆನೇಡ್‌ ದಾಳಿ : 1800 ಖೈದಿಗಳು ಪರಾರಿ..!

ವಾರಿ: ಜೈಲಿನ ಮೇಲೆ ಸಶಸ್ತ್ರಧಾರಿ ಉಗ್ರರು ದಾಳಿ ನಡೆಸಿ 1800 ಖೈದಿಗಳನ್ನು ಬಂಧಮುಕ್ತಗೊಳಿಸಿದ ನಮತರ ಅವರು ಪರಾರಿಯಾದ ಘಟನೆ ನೈಜಿರಿಯಾದಲ್ಲಿ ನಡೆದಿದೆ. ಓವೇರಿ ಜೈಲಿನ ಮೇಲೆ ಮಧ್ಯರಾತ್ರಿ ಶಸ್ತ್ರಧಾರಿ ಉಗ್ರರ ಗುಂಪು ಗ್ರೆನೆಡ್ ದಾಳಿ ಮಾಡಿದ್ದಲ್ಲದೆ, ಗನ್‍ಗಳಿಂದ ಮನ ಬಂದಂತೆ ಗುಂಡು ಹಾರಿಸಿ 1800 ಖೈದಿಗಳನ್ನು ಬಿಡುಗಡೆ ಮಾಡಿದ್ದು ಅವರು ಪರಾರಿಯಾಗಿದ್ದಾರೆ. ಪೊಲೀಸರು ಮತ್ತು ಉಗ್ರರ … Continued

ಬಾಂಗ್ಲಾದೇಶದಲ್ಲಿ ಹಡಗು ಮುಳುಗಿ ೨೬ ಜನರ ಜಲಸಮಾಧಿ

ಢಾಕಾ: ಬಾಂಗ್ಲಾದೇಶದ ಶಿತಲಖ್ಯಾ ನದಿಯಲ್ಲಿ ಸರಕು ಹಡಗಿಗೆ ಡಿಕ್ಕಿ ಹೊಡೆದ ಪ್ರಯಾಣಿಕರ ಸಣ್ಣ ಹಡಗು ಮುಳುಗಿ ಕನಿಷ್ಟ 26 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಸಂಜೆ ಢಾಕಾದ ಆಗ್ನೇಯಕ್ಕೆ 16 ಕಿ.ಮೀ ದೂರದಲ್ಲಿರುವ ನಾರಾಯಣಗಂಜ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಎಂ.ಎಲ್.ಸಬೀತ್ ಅಲ್ ಹಸನ್ ಎಂಬ ಪ್ರಯಾಣಿಕರ ಹಡಗು ಎಸ್‌.ಕೆ.ಎಲ್ -3 ಎಂಬ ಸರಕು ಹಡಗಿಗೆ … Continued

ಕೊರೊನಾ ಹೆಚ್ಚಳ; ಬಾಂಗ್ಲಾದೇಶದಲ್ಲಿ ಒಂದು ವಾರ ಲಾಕ್‌ಡೌನ್‌

ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು 7 ದಿನಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ಸಾರಿಗೆ ವ್ಯವಸ್ಥೆ, ಮಾರುಕಟ್ಟೆ ಸೇರಿದಂತೆ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಸೋಮವಾರ ಬೆಳಗ್ಗೆ 6ಗಂಟೆಯಿಂದ ಲಾಕ್‌ಡೌನ್‌ ಆರಂಭವಾಗಿದ್ದು, ಏ.11ರ ಮಧ್ಯರಾತ್ರಿ 12 ಗಂಟೆವರೆಗೂ ಲಾಕ್‍ಡೌನ್ ಜಾರಿಯಲ್ಲಿರಲಿದೆ. ಸೋಂಕು ಹರಡುವುದನ್ನು ತಡೆಗಟ್ಟುವುದು ಮತ್ತು ಸಾವಿನ ಪ್ರಮಾಣ ನಿಯಂತ್ರಿಸಲು … Continued

ಇಂಡೋನೇಷ್ಯಾದಲ್ಲಿ ಭೂ ಕುಸಿತ: ೨೩ ಜನರ ಸಾವು

ಜಕಾರ್ತಾ: ಪೂರ್ವ ಇಂಡೋನೇಷ್ಯಾದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಭೂ ಕುಸಿತದಿಂದಾಗಿ ೨೩ ಜನರು ಸಾವಿಗೀಡಾಗಿದ್ದಾರೆ. ಪೂರ್ವ ನುಸಾ ತೆಂಗರಾ ಪ್ರಾಂತದ ಫ್ಲೋರ್ಸ್‌ ದ್ವೀಪದಲ್ಲಿರುವ ಲ್ಯಾಮೆನೆಲೆ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ಭೂ ಕುಸಿತ ಉಂಟಾಗಿದೆ. ಸುಮಾರು ೫೦ ಮನೆಗಳಿಗೆ ಹಾನಿಯಾಗಿದೆ. ಓಯಾಂಗ್‌ ಬಯಾಂಗ್‌ ಗ್ರಾಮದ ಮನೆಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದ ೨೦ ಶವಗಳನ್ನು ಹೊರತೆಗೆಯಲಾಗಿದೆ. ೯ ಜನರು ಗಾಯಗೊಂಡಿದ್ದಾರೆ. … Continued

500 ದಶಲಕ್ಷಕ್ಕೂ ಹೆಚ್ಚು ಫೇಸ್‌ಬುಕ್ ಬಳಕೆದಾರರ ವೈಯಕ್ತಿಕ ಡೇಟಾ ಸೋರಿಕೆ:ವರದಿ

ಇ ಮೇಲ್ ವಿಳಾಸಗಳು ಮತ್ತು ಫೋನ್ ಸಂಖ್ಯೆಗಳು ಸೇರಿದಂತೆ 2019 ರಲ್ಲಿ ಮೂಲತಃ ಸೋರಿಕೆಯಾದ 500 ದಶಲಕ್ಷಕ್ಕೂ ಹೆಚ್ಚು ಫೇಸ್‌ಬುಕ್ ಬಳಕೆದಾರರ ಮೇಲೆ ಪರಿಣಾಮ ಬೀರುವ ಡೇಟಾವನ್ನು ಆನ್‌ಲೈನ್ ಹ್ಯಾಕರ್ಸ್ ಫೋರಂನಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಮಾಧ್ಯಮ ವರದಿಗಳು ಮತ್ತು ಸೈಬರ್ ಅಪರಾಧ ತಜ್ಞರು ತಿಳಿಸಿದ್ದಾರೆ. ಎಲ್ಲ 53,30,00,000 ಫೇಸ್‌ಬುಕ್ ದಾಖಲೆಗಳು ಇದೀಗ ಉಚಿತವಾಗಿ ಸೋರಿಕೆಯಾಗಿವೆ … Continued

ಮ್ಯಾನ್ಮಾರ್‌ ದಂಗೆಯಲ್ಲಿ ಮಡಿದವರ ಸಂಖ್ಯೆ ೫೫೦ಕ್ಕೇರಿಕೆ

ಮ್ಯಾನ್ಮಾರ್:‌ ಮಿಲಿಟರಿ ಆಡಳಿತ ಖಂಡಿಸಿ ಮ್ಯಾನ್ಮಾರ್‌ನಲ್ಲಿ ನಡೆದಿರುವ ದಂಗೆಯಲ್ಲಿ ಮಡಿದವರ ಸಂಖ್ಯೆ ೫೫೦ಕ್ಕೇರಿದೆ ಎಂದು ಮಾನವ ಹಕ್ಕುಗಳ ಸಂಸ್ಥೆ ತಿಳಿಸಿದೆ. ಸತ್ತವರ ಪೈಕಿ ೪೬ ಮಕ್ಕಳು ಸೇರಿದ್ದಾರೆ. ದಂಗೆಯ ನಿಟ್ಟಿನಲ್ಲಿ ೨,೭೫೧ ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು ಪುನಃ ಸ್ಥಾಪಿಸಬೇಕೆಂದು ಒತ್ತಾಯಿಸಿ ಮ್ಯಾನ್ಮಾರ್‌ನಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ದಾಳಿಯು ಮಕ್ಕಳು ಮತ್ತು ವಿದ್ಯಾರ್ಥಿಗಳು … Continued

ಕೋವಿಡ್ -19 ನಿಗ್ರಹಕ್ಕೆ ಪಾಕಿಸ್ತಾನ, ಬಾಂಗ್ಲಾದೇಶವನ್ನೂ ಪ್ರಯಾಣ ನಿಷೇಧ ಪಟ್ಟಿಗೆ ಸೇರಿಸಿದ ಬ್ರಿಟನ್‌

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಇಂಗ್ಲೆಂಡ್‌ಗೆ ಮತ್ತು ಅಲ್ಲಿಂದ ಪ್ರಯಾಣ ನಿಷೇಧಿಸಲಾಗಿರುವ ರಾಷ್ಟ್ರಗಳ “ಕೆಂಪು ಪಟ್ಟಿಗೆ” ಸೇರ್ಪಡೆಗೊಂಡ ನಾಲ್ಕು ಹೆಚ್ಚುವರಿ ದೇಶಗಳಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿವೆ. ಶುಕ್ರವಾರ ಘೋಷಿಸಲಾದ ನಿಷೇಧವು ಏಪ್ರಿಲ್ 9ರಿಂದ ಜಾರಿಗೆ ಬರಲಿದೆ ಮತ್ತು ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್‌ನಲ್ಲಿ ಪತ್ತೆಯಾದಂತೆ ಆ ಪ್ರದೇಶಗಳಲ್ಲಿ ಕೋವಿಡ್ -19 ರ ಹೊಸ ರೂಪಾಂತರಗಳ … Continued