ನಾಸಾ ರೋವರ್‌ ಮಂಗಳಯಾತ್ರೆ ಹಿಂದೆ ಭಾರತೀಯ ಮೂಲದ ಡಾ. ಸ್ವಾತಿ ಮೋಹನ್‌

ವಾಷಿಂಗ್ಟನ್‌: ನಾಸಾದ ಉಪಗ್ರಹ ಯಶಸ್ವಿಯಾಗಿ ಮಂಗಳನ ಮೇಲ್ಮೈ ತಲುಪಿದ ಯಶಸ್ಸಿನಲ್ಲಿ ಭಾರತೀಯ ಮೂಲದ ಯುವತಿಯೊಬ್ಬರ ಪಾತ್ರ ಪ್ರಮುಖವಾಗಿದೆ. ಉಪಗ್ರಹ ಏಳು ತಿಂಗಳ ಬಾಹ್ಯಾಕಾಶ ಯಾನದ ನಂತರ ರೋವರ್‌ ಯಶಸ್ವಿಯಾಗಿ ಮಂಗಳವನ್ನು ತಲುಪುವಲ್ಲಿ ಭಾರತೀಯ ಮೂಲದ ಡಾ. ಸ್ವಾತಿ ಮೋಹನರ ಶ್ರಮ ಕೂಡ ಇದೆ. ರೋವರ್‌ ಮೊದಲು ಮಂಗಳನ ಅಂಗಳಕ್ಕೆ ಇಳಿದಿದ್ದನ್ನು ದೃಢಪಡಿಸಿದ್ದೇ ಡಾ. ಸ್ವಾತಿ. ಕ್ಯಾಲಿಫೋರ್ನಿಯಾದ … Continued

ಗಾಲ್ವಾನ್‌ ಕಣಿವೆ ಸಂಘರ್ಷದಲ್ಲಿ ತಮ್ಮ ಐವರು ಸೈನಿಕರ ಸಾವು: ಚೀನಾ

ಬೀಜಿಂಗ್: ಕಳೆದ ವರ್ಷ ಪೂರ್ವ ಲದಾಕ್‌ನ ಗಾಲ್ವಾನ್‌ ಕಣಿವೆಯಲ್ಲಿ ಭಾರತೀಯ ಸೇನೆಯೊಂದಿಗೆ ನಡೆದ ಘರ್ಷಣೆಯಲ್ಲಿ ಐವರು ಚೀನಾದ ಮಿಲಿಟರಿ ಅಧಿಕಾರಿಗಳು ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಶುಕ್ರವಾರ ಮೊದಲ ಬಾರಿಗೆ ಒಪ್ಪಿಕೊಂಡಿದೆ. 2020 ರ ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ತಮ್ಮ ದೇಶದ ಮಿಲಿಟರಿ ಅಧಿಕಾರಿಗಳು ಹಾಗೂ ಸೈನಿಕರು … Continued

ಬ್ರಿಟನ್‌: ಅತಿದೊಡ್ಡ ಹಣಕಾಸು ಕೊರತೆ ನಡುವೆ ರಿಷಿ ಸುನಕ್‌ಗೆ ಬಜೆಟ್‌ ಸವಾಲು

ಹಣಕಾಸಿನ ವರ್ಷದ ಮೊದಲ 10 ತಿಂಗಳಲ್ಲಿ ಬ್ರಿಟನ್‌ ಸರ್ಕಾರದ ಸಾಲವು 270.6 ಶತಕೋಟಿ ಪೌಂಡ್‌ಗಳಿಗೆ ಏರಿದ್ದು, ಸಾರ್ವಜನಿಕ ಹಣಕಾಸನ್ನು ಸುಸ್ಥಿರ ಹಾದಿಗೆ ಹಿಂದಿರುಗಿಸಲು ಖಜಾನೆ ಕುಲಪತಿ (Chancellor of the Exchequer) ರಿಷಿ ಸುನಕ್ ಸವಾಲು ಎದುರಿಸುತ್ತಿದ್ದಾರೆ. ಮಾರ್ಚ್ 3 ರಂದು ಸುನಕ್ ತನ್ನ ಬಜೆಟ್ ಮಂಡಿಸಲಿದ್ದು, ಬ್ರಿಟನ್ ಕೊವಿಡ್‌-೧೯ರ ಸಮಯದಲ್ಲಿ ಅತಿದೊಡ್ಡ ಕೊರತೆ ಎದುರಿಸುತ್ತಿದೆ. … Continued

ರಿಹಾನ್ನಾಳ ಗಣೇಶ ಪೆಂಡೆಂಟ್‌ ವಿವಾದ: ತುಂಬಾ ತಾಳ್ಮೆಯೂ ಹಾನಿಕಾರಕ ಎಂದ ಚಂಪತ್‌ ರಾಯ್‌

ನವದೆಹಲಿ: ಹೆಚ್ಚು ಸಹನೆ ಸಹ ಹಾನಿಕಾರಕವಾಗಿದೆ, ಮತ್ತು ತಾಳ್ಮೆಯನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಪಾಪ್ ತಾರೆ ರಿಹಾನ್ನಾ ಅವರ ಟಾಪ್‌ಲೆಸ್‌ ಛಾಯಾಚಿತ್ರ ವಿವಾದದ ಕುರಿತು ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಈ ವಾರದ ಆರಂಭದಲ್ಲಿ, ಭಗವಾನ್ ಗಣೇಶ ಪೆಂಡೆಂಟ್ ಧರಿಸಿ ಟಾಪ್‌ಲೆಸ್ ಛಾಯಾಚಿತ್ರವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ … Continued

ಶ್ರೀಲಂಕಾ ಸಂಸತ್ತಿನಲ್ಲಿ ಇಮ್ರಾನ್‌ ಖಾನ್‌ ಭಾಷಣ ರದ್ದು!

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶ್ರೀಲಂಕಾ ಸಂಸತ್ತನ್ನು ಉದ್ದೇಶಿಸಿ ಮಾಡಬೇಕಿದ್ದ ಭಾಷಣವನ್ನು ದ್ವೀಪರಾಷ್ಟ್ರ ರದ್ದುಪಡಿಸಿದೆ. ಫೆಬ್ರವರಿ 22 ರಿಂದ ಇಮ್ರಾನ್‌ ಖಾನ್ ಎರಡು ದಿನಗಳ ಪ್ರವಾಸಕ್ಕಾಗಿ ಕೊಲಂಬೊಗೆ ಪ್ರಯಾಣಿಸಲಿದ್ದಾರೆ. ಶ್ರೀಲಂಕಾದ ಅಧ್ಯಕ್ಷ ರಾಜಪಕ್ಸೆ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರೊಂದಿಗೆ ಸಭೆ ಮತ್ತು ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವುದರ ಜೊತೆಗೆ, ಅವರು ಫೆಬ್ರವರಿ 24 ರಂದು … Continued

ಮ್ಯಾನ್ಮಾರ್‌ನಲ್ಲಿ ಸೇನಾ ಆಡಳಿತ ಖಂಡಿಸಿ ಮುಂದುವರೆದ ಪ್ರತಿಭಟನೆ

ಮ್ಯನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರೆದಿದೆ. ಜನರು ಬೀದಿಗಿಳಿದು ಮಿಲಿಟರಿ ಆಡಳಿತವನ್ನು ವಿರೋಧಿಸುತ್ತಿದ್ದಾರೆ. ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆ ಇದೆ ಎಂದು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೋರಾಟ ತೀವ್ರಗೊಂಡಿರುವ ಯಾಂಗೂನ್‌ಗೆ ದೊಡ್ಡ ಸಂಖ್ಯೆಯ ಸೇನಾ ಪಡೆಗಳನ್ನು ಕಳಿಸಲಾಗುತ್ತಿದೆ. ಹಿಂದೆ ಕೂಡ ಹಲವು ಬಾರಿ ಸೇನೆ … Continued

೧೦ ಲಕ್ಷ ವ್ಯಾಕ್ಸಿನ್‌ ಹಿಂಪಡೆಯಲು ಸೀರಂ ಇನ್ಸ್ಟಿಟ್ಯೂಟ್‌ಗೆ ದಕ್ಷಿಣ ಆಫ್ರಿಕಾ ಮನವಿ

ಅಸ್ಟ್ರಾಜೆನೆಕಾ ಅವರ ಶಾಟ್ ಬಳಕೆಯನ್ನು ತಡೆಹಿಡಿಯುವುದಾಗಿ ದೇಶ ಹೇಳಿದ ಒಂದು ವಾರದ ನಂತರ ಫೆಬ್ರವರಿ ಆರಂಭದಲ್ಲಿ ಕಂಪನಿಯು ಕಳುಹಿಸಿದ ಒಂದು ಮಿಲಿಯನ್ ಸಿಒವಿಐಡಿ -19 ವ್ಯಾಕ್ಸಿನ್ ಪ್ರಮಾಣವನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ದಕ್ಷಿಣ ಆಫ್ರಿಕಾವು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾವನ್ನು ಕೇಳಿದೆ ಎಂದು ದಿ ಎಕನಾಮಿಕ್ ಟೈಮ್ಸ್ ಮಂಗಳವಾರ ವರದಿ ಮಾಡಿದೆ, ಅಸ್ಟ್ರಾಜೆನೆಕಾ ಶಾಟ್ ಅನ್ನು ಉತ್ಪಾದಿಸುತ್ತಿರುವ … Continued

ಅವಿಜಿತ್ ರಾಯ್ ಹತ್ಯೆ ಪ್ರಕರಣ: ಬಾಂಗ್ಲಾದಲ್ಲಿ ಐವರು ಭಯೋತ್ಪಾದಕರಿಗೆ ಮರಣದಂಡನೆ

  2015ರಲ್ಲಿ ಬಾಂಗ್ಲಾದೇಶ ಮೂಲದ ಅಮೆರಿಕ ಬ್ಲಾಗರ್ ಅವಿಜಿತ್ ರಾಯ್ ಅವರ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಸೇನಾ ಮೇಜರ್ ಸೇರಿದಂತೆ ನಿಷೇಧಿತ ಇಸ್ಲಾಮಿಸ್ಟ್ ಉಗ್ರಗಾಮಿ ಗುಂಪಿನ ಐವರು ಸದಸ್ಯರಿಗೆ ಮರಣದಂಡನೆ ಮತ್ತು ಆರನೇ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಫೆಬ್ರವರಿ 26, 2015 ರಂದು ಡಾಕಾ ವಿಶ್ವವಿದ್ಯಾಲಯದಲ್ಲಿ ಪುಸ್ತಕ ಮೇಳ ತೊರೆದ ನಂತರ 42 … Continued

ನೇಪಾಳದಲ್ಲಿ ನೂತನ ವಿದೇಶ ಪ್ರವಾಸ ನೀತಿ ಖಂಡಿಸಿ ಬೀದಿಗಿಳಿದ ಮಹಿಳೆಯರು

ನೇಪಾಳದಲ್ಲಿ ಮಹಿಳೆಯರ ವಿದೇಶಿ ಪ್ರವಾಸ ನೀತಿಗೆ ತಿದ್ದುಪಡಿ ತರುತ್ತಿರುವುದನ್ನು ಖಂಡಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳದಲ್ಲಿ ೪೦ ವರ್ಷದೊಳಗಿನ ಮಹಿಳೆಯರು ವಿದೇಶಕ್ಕೆ ತೆರಳುವಾಗ ಪಾಲಕರಿಂದ (ಕಡ್ಡಾಯವಾಗಿ ಪುರುಷರು) ಪ್ರವಾಸದ ಉದ್ದೇಶ ತಿಳಿಸುವ ಅನುಮತಿ ಪತ್ರ ತರಬೇಕೆಂದು ಪ್ರವಾಸ ನೀತಿಯಲ್ಲಿ ತಿದ್ದುಪಡಿ ತರುತ್ತಿರುವುದನ್ನು ಖಂಡಿಸಿ ಮಹಿಳೆಯರು ದೇಶಾದ್ಯಂತ ವಿವಿಧೆಡೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿಯೂ … Continued

ಸಾಲ ಮರುಪಾವತಿ ವಿಫಲ: ಬಿ.ಆರ್‌.ಶೆಟ್ಟಿ ಆಸ್ತಿ ಮುಟ್ಟುಗೋಲಿಗೆ ಲಂಡನ್‌ ನ್ಯಾಯಾಲಯ ಆದೇಶ

ದುಬೈ: ದುಬೈನ ಬ್ಯಾಂಕ್‌ಗಳಿಂದ ಪಡೆದ ಸಾಲ ಮಾರುಪಾವತಿ ಮಾಡಲು ವಿಫಲವಾಗಿರುವ, ಕರ್ನಾಟಕ ಮೂಲಕ ದುಬೈ ಉದ್ಯಮಿ ಬಿ.ಆರ್ ಶೆಟ್ಟಿಯವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಎಂದು ಲಂಡನ್‌ ನ್ಯಾಯಾಲಯ ಆದೇಶಿಸಿದೆ. ದುಬೈನ ದೊಡ್ಡ ಆರೋಗ್ಯ ಸೇವಾ ಕಂಪನಿಯಾಗಿರುವ ಎನ್‌ಎಂಸಿ ಹೆಲ್ತ್‌ ಕೇರ್‌ನ ಮಾಲೀಕರಾಗಿದ್ದ ಬಿ.ಆರ್‌ ಶೆಟ್ಟಿ, ಸಂಸ್ಥಾಪಕ ಖಲೀಫಾ ಅಲ್‌ ಮುಹೈರಿ ಹಾಗೂ ಸಯೀದ್ ಅಲ್‌ ಖುಬೈಸಿ, … Continued