ಚೀನಾದಿಂದ ಲಡಾಕ್‌ ಗಡಿಯಿಂದ ೨೦೦ ಟ್ಯಾಂಕರ್‌ಗಳು ವಾಪಸ್‌

ನವ ದೆಹಲಿ:ಪೂರ್ವ ಲಡಾಕ್‌ನಲ್ಲಿ ಚೀನಾ ತ್ವರಿತವಾಗಿ ೨೦೦ಕ್ಕೂ ಹೆಚ್ಚು ಯುದ್ಧ ಟ್ಯಾಂಕರ್‌ಗಳನ್ನು ವಾಪಸ್ ಕರೆಸಿಕೊಂಡಿದೆ. ಭಾರತ ಮತ್ತು ಚೀನಾ ನಡುವಣ ೯ನೇ ಸುತ್ತಿನ ಮಾತುಕತೆ ನಡೆದ ನಂತರ ಗಡಿಯಲ್ಲಿ ಜಮಾವಣೆ ಮಾಡಲಾಗಿದ್ದ ಸೇನೆಯನ್ನುಹಿಂತಗೆದುಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ನಿರ್ಮಾಣವಾದ ೯ ತಿಂಗಳ ನಂತರ ಗಡಿ ಬಿಕ್ಕಟ್ಟನ್ನು ಶಮನಗೊಳಿಸಲು … Continued

ಬಿಡೆನ್-ಕ್ಸಿ ಮಾತುಕತೆ: ಚೀನಾ ಆರ್ಥಿಕ ನೀತಿಗಳ ಬಗ್ಗೆ ಬಿಡೆನ್ ಕಳವಳ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಬುಧವಾರ ಸಂಜೆ (ವಾಷಿಂಗ್ಟನ್ ಸಮಯ) ಚೀನಾದ ಅಧ್ಯಕ್ಷ  ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಾತನಾಡಿದರು. ಬಿಡೆನ್ ಜನವರಿ 20 ರಂದು ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ದೂರವಾಣಿ ಕರೆ ಇದಾಗಿದೆ. ಮುಕ್ತ ಇಂಡೋ-ಪೆಸಿಫಿಕ್  ಸಂರಕ್ಷಿಸುವ ತನ್ನ ಆದ್ಯತೆಯನ್ನು ದೃಢೀಕರಿಸುವಾಗ  ಬೀಜಿಂಗ್‌ನ ಆರ್ಥಿಕ ಅಭ್ಯಾಸಗಳು, ಅದರ … Continued

ಕೊರೊನಾ ರೂಪಾಂತರಕ್ಕೆ ಆಸ್ಟ್ರಾಜೆನಿಕ್‌ ಲಸಿಕೆ ಬಳಕೆಗೆ ಡಬ್ಲುಎಚ್‌ಒ ಶಿಫಾರಸು

ಜಿನೀವಾ: ಕೊರೊನಾ ವೈರಸ್‌ ರೂಪಾಂತರದಿಂದ ಆತಂಕಕ್ಕೀಡಾದ ದೇಶಗಳು ಕೂಡ ಆಸ್ಟ್ರಾಜೆನಿಕಾದ ಲಸಿಕೆ ಬಳಕೆ ಮಾಡಬಹುದೆಂದು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡುವ ತಜ್ಞರು ಶಿಫಾರಸು ಮಾಡಿದ್ದಾರೆ. ಹಲವು ಯುರೋಪ್‌ ಹಾಗೂ ಆಫ್ರಿಕಾದ ದೇಶಗಳಲ್ಲಿ ಕೋವಿಡ್-‌೧೯ ರೂಪಾಂತರಗೊಂಡಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆಸ್ಟ್ರಾಜೆನಿಕಾ ಶ್ರೀಮಂತ ಹಾಗೂ ಬಡರಾಷ್ಟ್ರಗಳಲ್ಲಿ ಆಗತ್ಯವಿರುವ ಜನರಿಗೆ ಲಸಿಕೆಗಳನ್ನು ನೀಡುವ ಗುರಿ ಹೊಂದಿದೆ. ಫೆಬ್ರವರಿ … Continued

ಎಎಟಿ ಪ್ರೋಟೀನ್‌ ಕೊರತೆಯೇ ಯುರೋಪ್‌-ಉತ್ತರ ಅಮೆರಿಕದ ಜನರಲ್ಲಿ  ಕೊರೋನಾ ತೀವ್ರತೆ ಹೆಚ್ಚಲು ಕಾರಣ: ಕೊಲ್ಕತ್ತಾ ಸಂಸ್ಥೆ ಅಧ್ಯಯನದಲ್ಲಿ ಬೆಳಕಿಗೆ

ಯುರೋಪ್ ಮತ್ತು ಉತ್ತರ ಅಮೆರಿಕಾದ ಜನಸಂಖ್ಯೆಯಲ್ಲಿ ಸಾಮಾನ್ಯವಾಗಿ ಕಂಡುಬರುವ ಪ್ರೊಟೀನ್‌ ಕೊರತೆಯ ಕಾರಣದಿಂದ ಅವರು ಕೊವಿಡ್‌-೧೯ ಏಷ್ಯಾದ ಜನರಿಗಿಂತ ಹೆಚ್ಚು ಬಾಧೆಗೊಳಗಾಗಿರಬಹುದು ಎಂದು ಕೊಲ್ಕತ್ತಾ ಮೂಲದ ರಾಷ್ಟ್ರೀಯ ಸಂಸ್ಥೆಯ ಸಂಶೋಧಕರು ಹೇಳಿದ್ದಾರೆ. ಆಲ್ಫಾ -1 ಆಂಟಿಟ್ರಿಪ್ಸಿನ್ (ಎಎಟಿ) ಎಂಬ ಪ್ರೊಟೀನ್‌,  ಶ್ವಾಸಕೋಶದ ಅಂಗಾಂಶಗಳ ಹಾನಿ ತಡೆಯುತ್ತದೆ ಮತ್ತು ಅದರ ಕೊರತೆಯು ಕೊರೊನಾವೈರಸ್ (ಸಾರ್ಸ್-ಕೋವಿ -2) ನ … Continued

ಮೋದಿ-ಕೆನಡಾ ಪ್ರಧಾನಿ ಮಾತುಕತೆ: ಕೊವಿಡ್‌, ರೈತರ ಪ್ರತಿಭಟನೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಬುಧವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎರಡೂ ಕಡೆಯ ಅಧಿಕೃತ ಹೇಳಿಕೆಗಳ ಪ್ರಕಾರ, ಲಸಿಕೆ ಉತ್ಪಾದನೆ, ಬಹುಪಕ್ಷೀಯ ಸಹಕಾರ ಮತ್ತು ಕೆನಡಾದಿಂದ ಉನ್ನತ ಮಟ್ಟದ ಬೆಂಬಲವನ್ನು ಪಡೆದ ಭಾರತದ ರೈತರ “ಇತ್ತೀಚಿನ ಪ್ರತಿಭಟನೆಗಳು”, COVID-19 ಸಾಂಕ್ರಾಮಿಕವನ್ನು ಒಳಗೊಂಡಿರುವ ದ್ವಿಪಕ್ಷೀಯ ಮತ್ತು ಈ ಬಗ್ಗೆ ಜಾಗತಿಕ … Continued

ಪಾಂಗೊಂಗ್‌ ಲೇಕ್‌ನಿಂದ ಭಾರತ-ಚೀನಾ ಸೇನಾ ಹಿಂತೆಗೆತ ಆರಂಭ: ಚೀನಾ

ಚೀನಾ ಮತ್ತು ಭಾರತದ ಸಶಸ್ತ್ರ ಪಡೆಗಳ ಮುಂಚೂಣಿ ಘಟಕಗಳಾದ ಚೀನಾ ಮತ್ತು ಭಾರತದ ನಡುವಿನ ಕಮಾಂಡರ್ ಮಟ್ಟದ ಮಾತುಕತೆಯ ಒಂಬತ್ತನೇ ಸುತ್ತಿನ ಒಮ್ಮತದ ಪ್ರಕಾರ ಪೂರ್ವ ಲಡಾಕ್‌ ಭಾರತಿ-ಚೀನಾ ಗಡಿಯಲ್ಲಿ ಸೈನ್ಯವನ್ನು ನಿಷ್ಕ್ರಿಯಗೊಳಿಸುವ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಚೀನಾ ರಕ್ಷಣಾ ಸಚಿವಾಲಯ ತಿಳಿಸಿದೆ. ಪೂರ್ವ ಲಡಾಖ್‌ನ ಪಾಂಗೊಂಗ್ ಸರೋವರದ ದಕ್ಷಿಣ ಮತ್ತು ಉತ್ತರ ದಂಡೆಯಲ್ಲಿರುವ ಚೀನಾ … Continued

ಮೋದಿಗೆ ಜೈ, ರೈತರ ಮೇಲೆ ಕ್ರಮಕ್ಕೆ ಭಾರತೀಯ ಅಮೆರಿಕನ್ನರ ವಿರೋಧ

ವಾಷಿಂಗ್ಟನ್: ಅಮೆರಿಕದಲ್ಲಿ ವಾಸವಾಗಿರುವ ಭಾರತೀಯ ಮೂಲದವರಲ್ಲಿ ಶೇ.೫೦ರಷ್ಟು ಜನರು ಭಾರತದ ಕೇಂದ್ರ ಸರಕಾರದ ನೀತಿಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಕಾರ್ನೆಗಿ ಎಂಡೋಮೆಂಟ್‌ ಫಾರ್‌ ಇಂಟರ್‌ನ್ಯಾಷನಲ್‌ ಪೀಸ್‌, ಜಾನ್ಸ್‌ ಹಾಪ್ಕಿನ್ಸ್‌-ಎಸ್‌ಎಐಎಸ್‌ ಹಾಗೂ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆದ “ಭಾರತೀಯ ಅಮೆರಿಕನ್ನರ ದೃಷ್ಟಿಯಲ್ಲಿ ಭಾರತʼ ವಿಷಯದ ಸಮೀಕ್ಷೆ ನಡೆದಿದೆ. ವಲಸೆಗಾರರ ಬಗ್ಗೆ ಪ್ರಧಾನಿ ಮೋದಿ ಹೆಚ್ಚು ಉದಾರತೆ … Continued

ಕೊರೊನಾ ಲಸಿಕೆ ರವಾನೆಗೆ ಮೋದಿಗೆ ಡೊಮಿನಿಕನ್‌ ಧನ್ಯವಾದ

ತಮ್ಮ ದೇಶಕ್ಕೆ ೩೫,೦೦೦ ಕೋವಿಡ್-‌೧೯ ಲಸಿಕೆ ಕಳಿಸಿದ್ದಕ್ಕೆ ಡೊಮಿನಿಕನ್‌ ಪ್ರಧಾನಿ ಸ್ಕೆರಿಟ್‌ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ. ತ್ವರಿತ ಗತಿಯಲ್ಲಿ ಲಸಿಕೆಗಳನ್ನು ರವಾನಿಸಿದ್ದು ಶ್ಲಾಘನೀಯ. ಇದರಿಂದ ದೇಶದ ೭೨,೦೦೦ ಜನಸಂಖ್ಯೆಯಲ್ಲಿ ಅರ್ಧದಷ್ಟು ಜನರನ್ನು ಮಾರಕ ಕೊರೊನಾ ಲಸಿಕೆಯಿಂದ ರಕ್ಷಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ. ಲಸಿಕೆಗಳನ್ನು ನೆರೆಯ ಬಾರ್ಬಡೋಸ್‌ನ ಏರ್ ನ್ಯಾಷನಲ್ ಗಾರ್ಡ್‌ನ ವಿಮಾನದಲ್ಲಿರುವ ಡೊಮಿನಿಕಾದ … Continued

ಮುಂದಿನ ವರ್ಷ ಟಿಸಿಎಸ್‌ನಿಂದ ಬ್ರಿಟನ್‌ನಲ್ಲಿ ೧೫೦೦ ಟೆಕ್ಕಿಗಳ ನೇಮಕ

ಭಾರತೀಯ ಮೂಲದ ಜಾಗತಿಕ ಐಟಿ ಸಂಸ್ಥೆ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಮುಂದಿನ ವರ್ಷದಲ್ಲಿ ಬ್ರಿಟನ್ಯಾದ್ಯಂತ 1,500 ತಂತ್ರಜ್ಞಾನ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿದೆ. ಬ್ರಿಟನ್‌ ವ್ಯಾಪಾರ ಕಾರ್ಯದರ್ಶಿ ಲಿಜ್ ಟ್ರಸ್ ಮತ್ತು ಟಿಸಿಎಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಗೋಪಿನಾಥನ್ ಅವರೊಂದಿಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ. ಚರ್ಚೆಯ ಸಮಯದಲ್ಲಿ ಬ್ರಿಟನ್ನಿನ ಆರ್ಥಿಕತೆ, ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರ … Continued

ಮಂಗಳನ ಕಕ್ಷೆ ಸುತ್ತಲಾರಂಭಿಸಿದ ಯುಎಇ ಬಾಹ್ಯಾಕಾಶ ನೌಕೆ

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ ಬಾಹ್ಯಾಕಾಶ ನೌಕೆ ಮಂಗಳವಾರ ಮಂಗಳ ಗ್ರಹದ ಸುತ್ತ ಕಕ್ಷೆಗೆ ತಿರುಗಿತು. ದುಬೈನ ಯುಎಇಯ ಬಾಹ್ಯಾಕಾಶ ಕೇಂದ್ರದಲ್ಲಿನ ಏಲ್ಲರೂ ಚಪ್ಪಾಳೆ ತಟ್ಟಿದರು, ಫಾರ್ ಹೋಪ್ ಎಂದು ಅರೆಬಿಕ್‌ ಶಬ್ದದಲ್ಲಿ ಕರೆಯಲ್ಪಡುವ ಅಮಲ್, ತನ್ನ ಏಳು ತಿಂಗಳ, 300 ಮಿಲಿಯನ್ ಮೈಲಿ ಪ್ರಯಾಣದ ಅಂತ್ಯ ತಲುಪಿದೆ ಮತ್ತು ಕೆಂಪು ಗ್ರಹಸುತ್ತಲು ಆರಮಭಿಸಿದೆ. ಅಲ್ಲಿ … Continued