ಶ್ರೀಲಂಕಾ ಚುನಾವಣೆ : ಅಧ್ಯಕ್ಷ ಅನುರ ದಿಸ್ಸಾನಾಯಕ ನೇತೃತ್ವದ ಎನ್‌ಪಿಸಿ ಪಕ್ಷಕ್ಕೆ ಬಹುಮತ

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರ ಎಡಪಂಥೀಯ ಒಕ್ಕೂಟವು ಸಂಸದೀಯ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. ಆರ್ಥಿಕ ಕುಸಿತವು ದ್ವೀಪ ರಾಷ್ಟ್ರದ ಮೇಲೆ ವ್ಯಾಪಕವಾದ ಸಂಕಷ್ಟಗಳ ಎರಡು ವರ್ಷಗಳ ನಂತರ ದಿಸ್ಸಾನಾಯಕೆ, ಸೆಪ್ಟೆಂಬರ್ ಅಧ್ಯಕ್ಷೀಯ ಚುನಾವಣೆಗಳನ್ನು ಗೆದ್ದಿದ್ದರು. 225 ಸದಸ್ಯರ ಸಂಸತ್ತಿನಲ್ಲಿ ಅವರ ನ್ಯಾಷನಲ್ ಪೀಪಲ್ಸ್ ಪವರ್ (NPP) ಸಮ್ಮಿಶ್ರ ಒಕ್ಕೂಟವು ಕನಿಷ್ಠ … Continued

ವೀಡಿಯೊ…| ತನ್ನ ಎರಡು ಮರಿಗಳನ್ನು ರಕ್ಷಿಸಲು ತನ್ನ ಜೀವವನ್ನೇ ಪಣಕ್ಕಿಟ್ಟು ಸಿಂಹಿಣಿ ಜೊತೆ ಹೋರಾಡಿದ ತಾಯಿ ಚಿರತೆ…!

ತಾಯಿಯ ಪ್ರೀತಿಗಿಂತ ಸುಂದರವಾದದ್ದು ಹಾಗೂ ದೊಡ್ಡದು ಯಾವುದೂ ಇಲ್ಲ. ತಾಯಿ ಮಾತ್ರ ತಮ್ಮ ಮಕ್ಕಳಿಗಾಗಿ ಯಾವುದೇ ತ್ಯಾಗಕ್ಕೆ ಸಿದ್ಧವಾಗುತ್ತಾಳೆ. ಇದಕ್ಕೆ ಪ್ರಾಣಿಗಳೂ ಹೊರತಾಗಿಲ್ಲ. ತಾಯಿಯ ಪ್ರೀತಿ ಮತ್ತು ಧೈರ್ಯದ ಪ್ರದರ್ಶನದಲ್ಲಿ ತಾಯಿ ಚಿರತೆಯೊಂದು ತನ್ನ ಎರಡು ಮರಿಗಳನ್ನು ರಕ್ಷಿಸಲು ಸಿಂಹದ ವಿರುದ್ಧ ಹೋರಾಡಿದ ವೀಡಿಯೊ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ಈ ಘಟನೆಯನ್ನು ತಾಂಜಾನಿಯಾದ ಸೆರೆಂಗೆಟಿ ರಾಷ್ಟ್ರೀಯ ಉದ್ಯಾನವನದಲ್ಲಿ … Continued

ಅಮೆರಿಕ: ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್‌ನಲ್ಲಿ ಎಲೋನ್ ಮಸ್ಕ್, ವಿವೇಕ ರಾಮಸ್ವಾಮಿಗೆ ಮಹತ್ವದ ಸ್ಥಾನ

ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರು ಎಲೋನ್ ಮಸ್ಕ್ ಅವರು ‘ಸರ್ಕಾರಿ ದಕ್ಷತೆಯ ಇಲಾಖೆ’ಯನ್ನು ಮುನ್ನಡೆಸಲಿದ್ದಾರೆ ಎಂದು ಪ್ರಕಟಿಸಿದ್ದಾರೆ. ಮಸ್ಕ್ ಹಾಗೂ ಭಾರತೀಯ-ಅಮೆರಿಕನ್ ಉದ್ಯಮಿ ವಿವೇಕ ರಾಮಸ್ವಾಮಿ ಅವರು ಈ ವಿಭಾಗದ ಮುಖ್ಯಸ್ಥರಾಗಿರುತ್ತಾರೆ ಎಂದು ಪ್ರಕಟಿಸಿದ್ದಾರೆ, “ಈ ಇಬ್ಬರು ಅದ್ಭುತ ಅಮೆರಿಕನ್ನರು ಒಟ್ಟಾಗಿ, ಸರ್ಕಾರಿ ಅಧಿಕಾರಶಾಹಿಯನ್ನು ಕಿತ್ತೊಗೆಯಲು, ಹೆಚ್ಚುವರಿ ನಿಯಮಾವಳಿಗಳನ್ನು ಕಡಿತಗೊಳಿಸಲು, ವೆಚ್ಚಗಳನ್ನು ಕಡಿತಗೊಳಿಸಲು … Continued

ವೀಡಿಯೊ..| ವಿಚ್ಛೇದನದಿಂದ ಅಸಮಾಧಾನ, ಜನರ ಮೇಲೆ ಕಾರು ನುಗ್ಗಿಸಿದ ವ್ಯಕ್ತಿ ; 35 ಜನರು ಸಾವು, 43 ಮಂದಿಗೆ ಗಾಯ

ದಕ್ಷಿಣ ಚೀನಾದ ಝುಹೈ ನಗರದ ಕ್ರೀಡಾ ಕೇಂದ್ರದ ಸುತ್ತ ವ್ಯಾಯಾಮ ಮಾಡುತ್ತಿದ್ದ ಜನರ ಮೇಲೆ ಕಾರೊಂದು ನುಗ್ಗಿದ್ದರಿಂದ ಮೂವತ್ತೈದು ಜನರು ಸಾವಿಗೀಡಾಗಿದ್ದಾರೆ ಮತ್ತು 43 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ, ಆದರೆ ಆ ಸಮಯದಲ್ಲಿ ಪೊಲೀಸರು ಜನರು ಗಾಯಗೊಂಡಿದ್ದಾರೆ ಎಂದು ಮಾತ್ರ ಹೇಳಿದ್ದರು, ಆದರೆ ಘಟನೆಯ … Continued

ಭಾರತದ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅದು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದಕ್ಕೆ ಸರಿಯಬಹುದು ; ವರದಿ

ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ ಹಿಂದಕ್ಕೆ ಸರಿಯಬಹುದು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ಅದರ ಆತಿಥೇಯ ಹಕ್ಕುಗಳನ್ನು ಐಸಿಸಿ ಕಸಿದುಕೊಂಡರೆ ಮುಂದಾಗುವ ಸಮಸ್ಯೆ ಬಗೆಹರಿಯುವ ವರೆಗೆ ಯಾವುದೇ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ … Continued

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್‌ ಭಗತ್‌ ಸಿಂಗ್‌ ಭಯೋತ್ಪಾದಕ ಎಂದ ಪಾಕಿಸ್ತಾನ…!

ಪಾಕಿಸ್ತಾನದ ಲಾಹೋರಿನ ಶಾದ್ಮನ್ ಚೌಕಕ್ಕೆ ಮರುನಾಮಕರಣ ಮಾಡಿ ಅಲ್ಲಿ ಭಗತ್ ಸಿಂಗ್ ಪ್ರತಿಮೆ ನಿರ್ಮಿಸುವ ಪಾಕಿಸ್ತಾನದ ಯೋಜನೆಯನ್ನು ನಿವೃತ್ತ ಮಿಲಿಟರಿ ಅಧಿಕಾರಿಯೊಬ್ಬರ ಅಭಿಪ್ರಾಯದಿಂದಾಗಿ ರದ್ದುಗೊಳಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾಜಧಾನಿಯ ಜಿಲ್ಲಾಡಳಿತವು ಲಾಹೋರ್‌ ಹೈಕೋರ್ಟ್‌ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಸಹಾಯಕ ಅಡ್ವೊಕೇಟ್ ಜನರಲ್ ಅಸ್ಗರ್ ಲೆಘರಿ ಅವರು ಶುಕ್ರವಾರ ಲಾಹೋರ್ ಹೈಕೋರ್ಟ್‌ಗೆ (ಎಲ್‌ಎಚ್‌ಸಿ) … Continued

ವೀಡಿಯೊ | ರಾಮಾಯಣ ಕಥೆಯ ʼದಿ ರಾಮಾಯಣ ಟ್ರಯಲ್ʼ ವೀಡಿಯೊ ಜಾಹೀರಾತು ಮೂಲಕ ಪೌರಾಣಿಕ ಸ್ಥಳಗಳ ದರ್ಶನ ಮಾಡಿಸುವ ಶ್ರೀಲಂಕಾ ಏರ್‌ಲೈನ್ಸ್…!

ಶ್ರೀಲಂಕಾವು ಪುರಾತನ ಹಿಂದೂ ಮಹಾಕಾವ್ಯವಾದ ರಾಮಾಯಣಕ್ಕೆ ಸಂಬಂಧಿಸಿದಂತೆ ಐಕಾನಿಕ್ ಸ್ಥಳಗಳಿಗೆ ವೀಕ್ಷಕರನ್ನು ಕರೆದೊಯ್ಯುವ ‘ದಿ ರಾಮಾಯಣ ಟ್ರಯಲ್’ ಅನ್ನು ಪ್ರಚಾರ ಮಾಡಲು ಶ್ರೀಲಂಕಾ ಏರ್‌ಲೈನ್ಸ್ ಹೊಸ ಜಾಹೀರಾತನ್ನು ಬಿಡುಗಡೆ ಮಾಡಿದೆ. ಜಾಹೀರಾತು ಶ್ರೀಲಂಕಾದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ನಿರೂಪಣೆಯನ್ನು ಒಳಗೊಂಡಿದೆ, ರಾಮಾಯಣಕ್ಕೆ ಸಂಬಂಧಿಸಿದ ಪೌರಾಣಿಕ ಸ್ಥಳಗಳಿಗೆ ಪ್ರವಾಸಿಗರನ್ನು ಆಹ್ವಾನಿಸುತ್ತದೆ. “ದಿ ರಾಮಾಯಣ ಟ್ರಯಲ್‌ʼನಲ್ಲಿ ರಾಮಾಯಣ ಮಹಾಕಾವ್ಯದ … Continued

ಬ್ರಾಂಪ್ಟನ್ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳ ದಾಳಿ ಪ್ರಕರಣ ; ಕೆನಡಾ ಪೊಲೀಸರಿಂದ ಮತ್ತೊಬ್ಬನ ಬಂಧನ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲ್ ಪ್ರಾದೇಶಿಕ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬ್ರಾಂಪ್ಟನ್‌ನ ಇಂದರ್‌ಜೀತ್ ಗೋಸಲ್ (35) ಎಂದು ಗುರುತಿಸಲಾಗಿದ್ದು, ಆತನ ಮೇಲೆ ಆಯುಧದಿಂದ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ಕಳೆದ ವಾರ, ಬ್ರಾಂಪ್ಟನ್‌ನ ಹಿಂದೂ ಮಂದಿರದಲ್ಲಿ ಭಾರತೀಯ ಅಧಿಕಾರಿಗಳು ಭಾಗವಹಿಸಿದ್ದ ದೂತಾವಾಸ ಕಾರ್ಯಕ್ರಮಕ್ಕೆ ಖಲಿಸ್ತಾನವನ್ನು … Continued

ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧಿಸಿದ ಸ್ವಿಟ್ಜರ್ಲ್ಯಾಂಡ್‌ ಸರ್ಕಾರ

ಸ್ವಿಟ್ಜರ್ಲ್ಯಾಂಡ್‌ ಸರ್ಕಾರವು ಕೂಡ ಸಾರ್ವಜನಿಕ ಸ್ಥಳದಲ್ಲಿ ಕಣ್ಣು, ಮುಖ, ಮೂಗು ಬಾಯಿ ಮುಚ್ಚುವ ಮುಖಗವಸು (facial coverings in public) ಧರಿಸುವುದಕ್ಕೆ ನಿಷೇಧ ಹೇರಿದೆ. ಇದು 2025 ಜನವರಿ 1ರಿಂದ ಬುರ್ಖಾ ನಿಷೇಧ ಕಾನೂನು ಜಾರಿಗೆ ಬರಲಿದೆ. ಸ್ವಿಟ್ಜರ್ಲ್ಯಾಂಡ್‌ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿ ಓಡಾಡುವಂತಿಲ್ಲ ಎಂಬ ಕಠಿಣ ಕಾನೂನು ಕ್ರಮವನ್ನು ಜಾರಿಗೊಳಿಸಿದೆ. ಹಾಗಾಗಿ … Continued

ಕೊನೆಗೂ ಕೆನಡಾದಲ್ಲಿ ʼಖಲಿಸ್ತಾನಿ ಪ್ರತ್ಯೇಕತಾವಾದಿಗಳುʼ ಇರುವುದನ್ನು ಒಪ್ಪಿಕೊಂಡ ಪ್ರಧಾನಿ ಜಸ್ಟಿನ್‌ ಟ್ರುಡೊ…!

ಒಟ್ಟಾವಾ : ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಒಪ್ಪಿಕೊಂಡಿದ್ದಾರೆ. ಆದರೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿನ ಸಿಖ್ ಸಮುದಾಯವನ್ನು ಒಟ್ಟಾರೆಯಾಗಿ ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಾವಾದಲ್ಲಿರುವ ಪಾರ್ಲಿಮೆಂಟ್ ಹಿಲ್‌ನಲ್ಲಿ ಇತ್ತೀಚೆಗೆ ನಡೆದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುವಾಗ ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕೆನಡಾದಲ್ಲಿ ಹಿಂದೂಗಳಲ್ಲಿ ಪ್ರಧಾನಿ … Continued