ಉಪನ್ಯಾಸಕರ ಪಾಠವು ಪ್ರೇರಣೆಯಾದಾಗ ಮಾತ್ರ ವಿದ್ಯಾಥಿಗಳಲ್ಲಿ ಜ್ಞಾನದ ಮಟ್ಟ ಹೆಚ್ಚಿಸಲು ಸಾಧ್ಯ; ಪ್ರೊ..ನಿಟ್ಟೂರ್

ಕುಮಟಾ; ವಿಷಯಗಳ ಆಳ ಜ್ಞಾನದೊಂದಿಗೆ ಕಲಾತ್ಮಕ ಬೋಧನೆಯಿಂದ ಉಪನ್ಯಾಸಕರು ಪಾಠಮಾಡಬೇಕು .ಕಲಿಸುವಿಕೆಯು ಆಕರ್ಷಕವಾಗಿ ವಿದ್ಯಾರ್ಥಿಗಳ ಮನ ಮುಟ್ಟುವಂತೆ ಇದ್ದಾಗ ಫಲಿತಾಂಶ ಗುಣಮಟ್ಟವು ಹೆಚ್ಚುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಪ್ರೊ..ಹನುಮಂತಪ್ಪ ನಿಟ್ಟೂರ್ ಹೇಳಿದರು. ಅವರು ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಮತ್ತು ಲೆಕ್ಕ ಶಾಸ್ತ್ರದ ವಿಷಯದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, … Continued

ಕೊಡ್ಲಗದ್ದೆ: ಪೌಷ್ಟಿಕ ಆಹಾರ ಮೇಳ

ಅಂಕೋಲಾ: ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಗ್ರಾಮದ ಗ್ರಾಮ ಅರಣ್ಯ ಸಮಿತಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕೊಡ್ಲಗದ್ದೆ ಜ್ಞಾನೋದಯ ಜ್ಞಾನ ವಿಕಾಸ ಸಂಘದವರಿಂದ ಪೌಷ್ಟಿಕ ಆಹಾರ ಮೇಳ ಸೋಮವಾರ (ಅಕ್ಟೋಬರ್‌ 18) ನಡೆಯಿತು. ಸುಂಕಸಾಳದ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರಗಳ ಕುರಿತು ಮಾಹಿತಿ … Continued

ಹಿರಿಯ ರಾಜಕಾರಣಿ ಡಾ.ಎಂ.ಪಿ.ಕರ್ಕಿ ನಿಧನ: ಜನತೆ ಕಂಬನಿ

ಕುಮಟಾ;ಉತ್ತರ ಕನ್ನಡ ಜಿಲ್ಲೆಯ ಅತ್ಯಂತ ಸಜ್ಜನ ರಾಜಕಾರಣಿ, ಶಿಕ್ಷಣ ಪ್ರೇಮಿ, ಖ್ಯಾತ ವೈದ್ಯರಾಗಿದ್ದ ಹೊನ್ನಾವರದ ಕರ್ಕಿಯ ಡಾ.ಎಂ.ಪಿ.ಕರ್ಕಿ(೮೭) ಸೋಮವಾರ ಸಂಜೆ ನಿಧನರಾದ ಸುದ್ದಿ ತಿಳಿಯುತ್ತಿರುವಂತೆ ಜನರು ಕಣ್ಣೀರು ಮಿಡಿದರು. ಜನಸಂಘದ ಮೂಲಕ ರಾಜಕೀಯಕ್ಕೆ ಬಂದ ಡಾ.ಎಂ.ಪಿ.ಕರ್ಕಿ ನಂತರ ಬಿಜೆಪಿಯಲ್ಲಿ ಕುಮಟಾ-ಹೊನ್ನಾವರ ಕ್ಷೇತ್ರದಿಂದ ೧೯೮೩ ಮತ್ತು ೧೯೯೪ ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ ಜನೋಪಯೋಗಿ ಕಾರ್ಯದ … Continued

ಬಾಡ :ಶ್ರೀ ಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವ ಸಂಪನ್ನ

ಕುಮಟಾ : ತಾಲೂಕಿನ ಪ್ರಸಿದ್ಧ ಶಕ್ತಿ ಸ್ಥಳ ಬಾಡದ ಶ್ರೀ ಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವ ಸಂಪನ್ನವಾಯಿತು. ವಿಜಯ ದಶಮಿ ದಿನವಾದ ಶುಕ್ರವಾರ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳ ಮೂಲಕ ನವರಾತ್ರಿ ಉತ್ಸವ ವೈಭವಯುತವಾಗಿ ನಡೆಯಿತು. ಮುಂಜಾನೆ ಪಲ್ಲಕಿ ಉತ್ಸವ ನಡೆಯಿತು. ಶ್ರೀ ಕಾಂಚಿಕಾ ಪರಮೇಶ್ವರಿ ಪಲ್ಲಕಿ ಮೂಲಕ ಭತ್ತದ ಗದ್ದೆಗೆ ಸಾಗಿ … Continued

ಶಿಕ್ಷಕರ ಕಾರ್ಯ ಶ್ಲಾಘನೆ ಮಾಡಿದ ಸಚಿವ ನಾಗೇಶ, ಅಧಿಕಾರಿಗಳ ಕೆಲಸದ ಬಗ್ಗೆ ಅತೃಪ್ತಿ

ಕುಮಟಾ;ರಾಜ್ಯ ಪ್ರಾಥಮಿಕ ಮತ್ತು ಪ್ರಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಗುರುವಾರ sಸಂಜೆ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾ ನ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶೈಕ್ಷಣಿಕ ಸಭೆ ನಡೆಸಿದರು.ತಡ ರಾತ್ರಿ ೯ ಘಂಟೆಯ ತನಕ ಜಿಲ್ಲಾ ಶೈಕ್ಷಣಿಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಪನಿರ್ದೇಶಕರನ್ನು ಮತ್ತು ಬಿ.ಇ.ಒ ಮತ್ತಿತರ ಅಧಿಕಾರಿಗಳ ಮೇಲೆ ಜಿಲ್ಲೆಯ ಪ್ರಗತಿ ಬಗ್ಗೆ ತೆಗೆದುಕೊಂಡ ಕ್ರಮಗಳ … Continued

ಶಿಕ್ಷಣ ಸಚಿವರಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್- ರಸಾಯನ ಶಾಸ್ತ್ರ ಪ್ರಯೋಗಾಲಯ ಉದ್ಘಾಟನೆ

ಕುಮಟಾ; ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ನೀಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಮಹತ್ವ ನೀಡುತ್ತಿದ್ದು .ಭಾರತ ಶಿಕ್ಷಣದಲ್ಲಿ ಯಾವ ದೇಶಕ್ಕಿಂತ ಕಡಿಮೆ ಇಲ್ಲ. ಜಗತ್ತಿನ ಪ್ರಮುಖ ದೇಶದಲ್ಲಿ ಶೇ.೫೦ ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಭಾರತೀಯರಿದ್ದಾರೆ. ಇಂದು ಭಾರತದ ಹಳ್ಳಿ-ಹಳ್ಳಿಗಳಲ್ಲಿ ಪುರೋಹಿತರು ಸಿಗದಿದ್ದರೂ ಸೋಪ್ಟ್‌ವೇರ್ ಎಂಜಿನಿಯರ್ ಸಿಗುತ್ತಿದ್ದಾರೆ ಎಂದು … Continued

ಶ್ರೀ ಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವ

ಕುಮಟಾ;ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ಗುರುವಾರದಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ.ಶ್ರೀದೇವಾಲಯದಲ್ಲಿ ಪ್ರತಿವರ್ಷದಂತೆ ನವರಾತ್ರಿ ಪೂಜಾ ಕಾರ್ಯಕ್ರಮ ಗುರುವಾರ ಮುಂಜಾನೆಯಿಂದ ಆರಂಭವಾಗಲಿದೆ. ಶ್ರೀದುರ್ಗಾಪಾರಾಯಣ,ಸರ್ವಾಂಕಾರ ಪೂಜೆ,ಸರ್ವಾಪೂಜಾಸೇವೆ,ಫಲಪಂಚಾಮೃತ ಪೂಜೆ,ಪಂಚಾವಾದ್ಯ ಸೇವೆ ಮಹಾಮಂಗಳಾರತಿ ಪೂಜೆ ದಿನಾಂಕ ೧೫ ಶುಕ್ರವಾರದ ತನಕ ಪ್ರತಿನಿತ್ಯ ನಡೆಯಲಿದೆ.ದಿನಾಂಕ ೧೧ ರಂದು ಶಾರದಾಸ್ಥಾಪನೆ,೧೨ ತ್ರಿದಿನ ದೇವಿ ಪೂಜೆ,೧೩ ರಂದು ದುರ್ಗಾಷ್ಟಮಿ,೧೪ ರಂದು ಮಹಾನವಮಿ ಹಾಗೂ ೧೫ ಶುಕ್ರವಾರದಂದು … Continued

ಕುಮಟಾ; ಬಾಳಿಗಾ ವಾಣಿಜ್ಯ ಕಾಲೇಜಿನಲ್ಲಿ ಸ್ವಚ್ಛತೆ -ಕರ್ತವ್ಯ ಮಾಸಾಚರಣೆಗೆ ಚಾಲನೆ

ಕುಮಟಾ;ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಮಾಸಾಚರಣೆಗೆ ಪ್ರಾಚಾರ್ಯ ಡಾ. ಎಸ್.ವಿ.ಶೇಣ್ವಿ ಚಾಲನೆ ಶನಿವಾರ ನೀಡಿದರು ಮಹಾತ್ಮ ಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರೀ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. .ಮಹಾತ್ಮ ಗಾಂಧೀಜಿ ಮತ್ತು ಲಾಲಬಹುದ್ದೂರ ಶಾಸ್ತ್ರಿಗಳ ಜನ್ಮ ದಿನಾಚರಣೆ ನೆನಪಿಗಾಗಿ ಉತ್ತರಕನ್ನಡ ಜಿಲ್ಲೆಯಲ್ಲಿಯೇ ಸ್ವಚ್ಚತೆ ಮತ್ತು ಕರ್ತವ್ಯ ಮಾಸಾಚರಣೆಯನ್ನು ವೈಶಿಷ್ಟ್ಯವಾಗಿ ಆಚರಿಸಲು ನಿರ್ದರಿಸಿದ್ದೇವೆ. ಸ್ವತಂತ್ರ ಭಾರತದ ೭೬ ನೇ … Continued

ಕುಮಟಾ: ಸ್ಟೇರಿಂಗ್‌ ಲಾಕ್‌ ಆಗಿ ಉರುಳಿದ ಟಿಪ್ಪರ್‌, ಪವಾಡ ಸದೃಶ ಪಾರಾದ ಮೂವರು

ಕುಮಟಾ; ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಗಿಬ್‌ ಹೈಸ್ಕೂಲ್ ಸಮೀಪ ಚಲಿಸುತ್ತಿದ್ದ ಟಿಪ್ಪರೊಂದು ಸ್ಟೇರಿಂಗ್ ಲಾಕಾಗಿ ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಸೈಕಲ್ ನಿಲ್ಲಿಸಿ ಮಾತಾಡುತ್ತಿದ್ದ ಇಬ್ಬರು ಉರುಳಿ ಬೀಳುತ್ತಿರುವ ಟಿಪ್ಪರ್ ಅಡಿಯಲ್ಲಿ ಸಿಲುಕಿದ್ದರು. ಆದರೆ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ಉರುಳುತ್ತಿರುವಾಗ ತಕ್ಷಣ ಇಬ್ಬರೂ ಮಲಗಿ ಟಿಪ್ಪರ್ ಉರುಳುತ್ತಿರುವಂತೆ ಅದರ ಚಕ್ರ … Continued

ಶಿರಸಿ ಐಎಂಎ ಅಧ್ಯಕ್ಷರಾಗಿ ಡಾ.ರಾಮ ಹೆಗಡೆ ಆಯ್ಕೆ

ಶಿರಸಿ: ಭಾರತೀಯ ವೈದ್ಯಕೀಯ ಸಂಘ ಶಿರಸಿಯ ಶಾಖೆಯ 2021-2022 ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಡಾ. ರಾಮ ಹೆಗಡೆ ಹಾಗೂ ಗೌರವ ಕಾರ್ಯದರ್ಶಿಯಾಗಿ ಡಾ. ರವೀಂದ್ರ ಕೊಳ್ವೇಕರ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ, ಡಾ ವಿಶ್ವನಾಥ ಅಂಕದ್, ಉಪಾಧ್ಯಕ್ಷರಾಗಿ ಡಾ.ವಿನಾಯಕ ತೆಂಬದ್ಮನೆ . ಜಂಟಿ ಕಾರ್ಯದರ್ಶಿಯಾಗಿ, ಡಾ ವಿನಾಯಕ ಎಸ್ . ಕೇಂದ್ರ ಸಮಿತಿ ಸದಸ್ಯರಾಗಿ ಡಾ ಜಿ. … Continued